ಉಜಿರೆ : ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನದಲ್ಲಿ ಛಲ ಎನ್ನುವುದು ಮುಖ್ಯ. ಛಲ ಇದ್ದರೆ ಎಂತಹ ಕಷ್ಟದ ಕೆಲಸವನ್ನಾದರೂ ಸಾಧಿಸಲು ಸಾಧ್ಯ ಎಂದು ಎಸ್.ಡಿ.ಎಂ ಸೊಸೈಟಿಯ ಕಾರ್ಯದರ್ಶಿ ಶ್ರೀ. ಡಿ. ಹರ್ಷೇಂದ್ರ ಕುಮಾರ್ ಹೇಳಿದರು. ಉಜಿರೆಯ ಎಸ್.ಡಿ.ಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಹಿರಿಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ
ಬಂಟ್ವಾಳ: ತಾಲೂಕಿನ ಅಮ್ಟಾಡಿ ಗ್ರಾಮ ವ್ಯಾಪ್ತಿಯ ಕೆಂಪುಗುಡ್ಡೆ ಸಾರಿಗೆ ಎಂಬಲ್ಲಿನ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆಯೊಂದು ಬೆಳಕಿಗೆ ಬಂದಿದೆ.ಬಾಲಕಿ ಶುಕ್ರವಾರ ಬೆಳಿಗ್ಗೆ ಸುಮಾರು 7 ಗಂಟೆಯ ವೇಳೆಗೆ ಶಾಲೆಗೆ ನಡೆದು ಕೊಂಡು ಹೋಗುತ್ತಿದ್ದ ವೇಳೆ ಪರಿಚಿತ ವ್ಯಕ್ತಿಯೋರ್ವ ಕಾರಿನಲ್ಲಿ ಬಂದು ಬಾಲಕಿಯನ್ನು ಪುಸಲಾಯಿಸಿ ಇತರರೊಂದಿಗೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವುದಾಗಿ ದೂರಲಾಗಿದೆ. ಸಂತ್ರಸ್ತ ಬಾಲಕಿಯನ್ನು ಮಂಗಳೂರಿನ
ಸಿನಿಮಾಒಂದುಮೂಲಸ್ವರೂಪವನ್ನು ಉಳಿಸಿಕೊಂಡು ಕಾಲದಿಂದ ಕಾಲಕ್ಕೆ ವಿಕಸನ ಹೊಂದುತ್ತಿರುವ ಒಂದು ಪ್ರಭಲ ಸಮೂಹ ಮಾಧ್ಯಮ. ಸಿನಿಮಾ ನಿರ್ಮಾಣದ ಮಜಲುಗಳನ್ನು ಅರಿಯಲು, ಪಾಯೋಗಿಕ ತರಬೇತಿ ನೀಡಲು ಈ ಕಾರ್ಯಾಗಾರ ಒಂದು ಅತ್ಯುತ್ತಮ ಯೋಜನೆ ಎಂದು ಉಜಿರೆ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಸ್ ಸತೀಶ್ ಚಂದ್ರ ಅಭಿಪ್ರಾಯ ಪಟ್ಟರು. ಇಂದು ಉಜಿರೆ ಎಸ್.ಡಿ.ಎಂ ಕಾಲೇಜಿನ ಬಿವೋಕ್ – ಡಿಜಿಟಲ್ ಮಾಧ್ಯಮ ಮತ್ತು ಸಿನಿಮಾ ನಿರ್ಮಾಣ(ಡಿಎಂಎಫ಼್) ವಿಭಾಗ, ಭೋಧಿ
ಬೆಳ್ತಂಗಡಿಯಲ್ಲಿ ಬಾರೀ ಮಳೆಯಿಂದಾಗಿ ರಸ್ತೆಯೆಲ್ಲ ಚರಂಡಿಯಂತಾಗಿದೆ,ತಾಲೂಕಿನ ಕೊಕ್ಕಡ ಪೇಟೆಯಲ್ಲಿ ಸುರಿದ ಭಾರಿ ಮಳೆಗೆ ಚರಂಡಿಯಿಲ್ಲದೆ ರಸ್ತೆಯಲ್ಲೇ ನೀರು ಹೋಗುವಂತಾಗಿದೆ. ರಸ್ತೆಯ ಎರಡೂ ಬದಿಯ ಜಾಗಗಳನ್ನು ಕೆಲವು ವ್ಯಕ್ತಿಗಳು ಚರಂಡಿ ಮುಚ್ಚಿ ಅದನ್ನು ಆಕ್ರಮಿಸಿ ಕಂಡಿರುವುದೇ ಇದಕ್ಕೆ ಕಾರಣವಾಗಿದೆ. ಕೊಕ್ಕಡ ಗ್ರಾಮ ಪಂಚಾಯತ್ ಎದುರಿನಲ್ಲೇ ಅಷ್ಟೊಂದು ನೀರು ರಸ್ತೆಯಲ್ಲೇ ಹೋದರೂ ಪಂಚಾಯತ್ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ಇದರ ಬಗ್ಗೆ ಸಾರ್ವಜನಿಕರು
ನೀರು ಎಂದು ಬಾಟಲಿಯಲ್ಲಿದ್ದ ಪೆಟ್ರೋಲ್ ಅನ್ನು ಕುಡಿದು ಅಜ್ಜಿ ಸಾವನ್ನಪ್ಪಿದ ಘಟನೆ ಪೆರ್ನೆ ಸಂಪದಕೋಡಿಯಲ್ಲಿ ನಡೆದಿದೆ.ಪದ್ಮಾವತಿ ಅವರು ಸೆ.26ರಂದು ಪೆರ್ನೆಯ ಮಗಳ ಮನೆಗೆ ಬಂದಿದ್ದರು. ಹುಲ್ಲು ಕತ್ತರಿಸುವ ಯಂತ್ರಕ್ಕೆಂದು ತಂದಿಟ್ಟಿದ್ದ ಪೆಟ್ರೋಲ್ ಬಾಟಲಿಯನ್ನು ನೀರೆಂದು ಭಾವಿಸಿ ಕುಡಿದಿದ್ದಾರೆ. ಈ ಸಂದರ್ಭ ಅಸ್ವಸ್ಥರಾದ ಅವರನ್ನು ಮಂಗಳೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಚಿಕಿತ್ಸೆ ಫಲಿಸದೇ ಬುಧವಾರ
ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಗೆ ಹಾಗೂ ರೈತ ರೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಸೋಮವಾರ ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ನಲ್ಲಿ ವಿವಿಧ ಸಂಘಟನೆಗಳ ಬೃಹತ್ ಮೆರವಣಿಗೆ ಹಾಗೂ ರಸ್ತೆ ತಡೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ರೈತ , ದಲಿತ , ಕಾರ್ಮಿಕ , ಜನಪರ ಚಳುವಳಿಗಳ ಒಕ್ಕೂಟದ ವತಿಯಿಂದ ಭಾರತ್ ಬಂದ್ ಗೆ ಬೆಂಬಲಿಸಿ ಈ ರ್ಯಾಲಿ ಹಾಗೂ ರಸ್ತೆ ತಡೆ ನಡೆಸಲಾಯಿತು. ಪ್ರತಿಭಟನಾ ಸಮಾವೇಶಯಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಕರ್ನಾಟಕ […]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸೆಲ್ಕೊ ಫೌಂಡೇಶನ್ ಸಹಯೋಗದೊಂದಿಗೆ ಶುದ್ಧ ಗಂಗಾ ಘಟಕಗಳಿಗೆ ಸೋಲಾರ್ ಇನ್ವರ್ಟರ್ ಅಳವಡಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಸೆಲ್ಕೋ ಪೌಂಡೇಶನ್ ಸಿ ಇ ಒ ರವಾರಾದ ಡಾ. ಹರೀಶ್ ಹಂದೆ ತಿಳಿಸಿದರು. ಅವರು ಧರ್ಮಸ್ಥಳದಲ್ಲಿ ಮಾತನಾಡಿ ರಾಜ್ಯದಾದ್ಯಂತ ಕಡು ಬಡವರಿಗೆ ಅತೀ ಕಡಿಮೆ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರನ್ನು ಒದಗಿಸುತ್ತಿರುವ ಯೋಜನೆಯ ಈ ಮಹತ್ವಾಕಾಂಕ್ಷೆ ಕಾರ್ಯಕ್ರಮವನ್ನು ಗಮನಿಸಿ ಸೇಲ್ಕೊ
ಉಜಿರೆ: ವಿದ್ಯಾರ್ಥಿಗಳಲ್ಲಿ ಹೃದಯವಂತಿಕೆ, ಯೋಚನಾ ಶಕ್ತಿ ಹಾಗೂ ಕಾರ್ಯತತ್ಪರತೆ ಅತ್ಯಗತ್ಯ. ಅವರ ಸಂಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಗೌರವ, ನಿರಂತರ ಕಲಿಕೆ, ಗುರಿ, ಆತ್ಮವಿಶ್ವಾಸಗಳನ್ನು ರೂಢಿಸಿಕೊಳ್ಳಬೇಕು. ಸೇವೆಯೇ ಪರಮ ಗುರಿಯಾಗಿರಬೇಕು ಹಾಗೂ ಭವ್ಯಭಾರತದ ದಿವ್ಯ ಪ್ರಜೆಯಾಗಿ, ಭಾರತವನ್ನು ಗೆಲ್ಲಿಸುವಂತಾಗಬೇಕು.” ಎಂದು ಭಾರತೀಯ ಸೇನೆಯ ನಿವೃತ್ತ ಯೋಧ ಹಾಗೂ ಮಂಗಳೂರಿನ ರಾಮಕೃಷ್ಣ ಆಶ್ರಮದ ‘ಸ್ವಚ್ಛ ಮನಸ್’ ಕಾರ್ಯಕ್ರಮದಸಂಪನ್ಮೂಲ ವ್ಯಕ್ತಿ
ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಕಾಡುಕೊಣಗಳ ಉಪಟಳದಿಂದ ಅಲ್ಲಿನ ಕೃಷಿಕರು ಬೇಸತ್ತಿದ್ದಾರೆ. ಗ್ರಾಮದ ಕರಂಬಿತ್ತಿಳು ಎಂಬಲ್ಲಿ ಸುಮಾರು15 ಕುಟುಂಬಗಳು ವಾಸಿಸುತ್ತಿವೆ. ಅಲ್ಲಿನ ನಿವಾಸಿಗಳು ದಿನಾಲೂ ರಾತ್ರಿ ನಿದ್ದೆಗೆಟ್ಟು ಕಾಡು ಕೋಣಗಳನ್ನು ಓಡಿಸುವಂತಾಗಿದೆ. ನಿನ್ನೆ ಬೆಳಿಗ್ಗೆ ಎರಡು ಕಾಡು ಕೋಣಗಳು ಜಿದ್ದಾ ಜಿದ್ದಿಗೆ ನಿಂತಿದ್ದು ಸುಮಾರು ಅರ್ಧ ಗಂಟೆ ಕಾಲ ಕಾದಾಡಿವೆ. ಕೃಷಿಕರ ಅಡಿಕೆ ತೋಟ, ಕೊಕ್ಕೋ ಗಿಡ ಹಾಗೂ ಇತರ ಕೃಷಿಗಳನ್ನು ನಾಶ ಮಾಡುತ್ತಿದೆ.
ಮೈಸೂರು ದೇವಸ್ಥಾನ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೂ ಅನಧಿಕೃತ ದೇವಸ್ಥಾನ ಇಲ್ಲ ಇರೋದೆಲ್ಲವೂ ಅಧೀಕೃತ ದೇವಸ್ಥಾನಗಳೇ ಅನಧಿಕೃತ ಇದ್ರೆ ಅದನ್ನು ಅಧೀಕೃತ ವನ್ನಾಗಿ ಮಾಡಬೇಕು ಕಾನೂನು ಯಾರನ್ನೂ ಬಿಡೋದಿಲ್ಲ ಕಾನೂನನ್ನು ಎಲ್ಲರೂ ಪಾಲನೆ ಮಾಡಬೇಕು ಅನಧಿಕೃತ ದೇವಸ್ಥಾನಗಳಿದ್ದರು ಅದನ್ನು ಅಧೀಕೃತ ಮಾಡಬೇಕು ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದರು.