ರೋಹನ್ ಕಾರ್ಪೊರೇಶನ್ ಸಂಸ್ಥೆಯ ಸ್ಥಾಪಕ ಡಾ.ರೋಹನ್ ಮೊಂತೆರೋ ರವರು ಲಯನ್ಸ್ ಜಿಲ್ಲಾ 317D ರ ‘ಸನ್ಮಿತ್ರ’ ಜಿಲ್ಲಾ ಡೈರೆಕ್ಟರಿಯನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಲಯನ್ಸ್ ಕ್ಲಬ್ಗಳು ಕೈಗೊಂಡಿರುವ ವಿವಿಧ ಸೇವಾ ಚಟುವಟಿಕೆಗಳನ್ನು ಮೆಚ್ಚಿಕೊಂಡು, “ಲಯನ್ಸ್ ಜಿಲ್ಲಾ 317D ಕೈಗೊಂಡಿರುವ ಸಮಾಜಮುಖಿ ಕಾರ್ಯಕ್ರಮಗಳಿಗೆ ಬೆಂಬಲ ನೀಡಲು ನನಗೆ                         
        
              ಮಂಗಳೂರು: ಹೈದರಾಬಾದ್ನಲ್ಲಿ ನಡೆದ 28ನೇ ಎನರ್ಜಿ ಟೆಕ್ನೋಲಜಿ ಮೀಟ್-2025ರಲ್ಲಿ ದೇಶದ ಪ್ರಮುಖ ಪೆಟ್ರೋಲಿಯಂ ರಿಫೈನರಿಗಳಲ್ಲೊಂದಾದ ಎಂಆರ್ಪಿಎಲ್ 2024-25ನೇಸಾಲಿನ ರಿಫೈನರಿ ಟೆಕ್ನಾಲಜಿಯಲ್ಲಿ ಸಂಶೋಧನೆ ಹಾಗೂ ಅಭಿವೃದ್ಧಿಗಾಗಿ ಇನ್ನೋವೇಷನ್ ಅವಾರ್ಡ್ ಗೆದ್ದುಕೊಂಡಿದೆ. ಈ ಮೂಲಕ ಕಂಪೆನಿಯು ಭಾರತ ಸರಕಾರ ಪ್ರಾಯೋಜಿತ ನಾಲ್ಕನೇ ಪ್ರಶಸ್ತಿಗಳನ್ನು ಪಡೆದುಕೊಂಡಂತಾಗಿದೆ. ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಸಚಿವಾಲಯದ ಕಾರ್ಯದರ್ಶಿ ಪಂಕಜ್                         
        
              ಮಂಗಳೂರು : ತುಳುನಾಡಿನ ಮೌಖಿಕ ಸಾಹಿತ್ಯಿಕ ರೂಪಕಗಳನ್ನು ಉಲ್ಲೇಖ ಮಾಡದೆ ತುಳುನಾಡಿನ ಇತಿಹಾಸವನ್ನು ಕಟ್ಟಿಕೊಡಲು ಸಾಧ್ಯವಿಲ್ಲ ಎಂದು ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ತುಕರಾಮ ಪೂಜಾರಿ ಅವರು ಹೇಳಿದರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಕೂಳೂರಿನ ಯೆನೆಪೋಯ ಕಾಲೇಜಿನ ಭಾಷಾಶಾಸ್ತ್ರ ವಿಭಾಗ ಹಾಗೂ ಸಾಹಿತ್ಯ ಸಂಘದ ಸಹಯೋಗದಲ್ಲಿ ಆಯೋಜಿಸಲಾದ ‘ತುಳು ಸಾಹಿತ್ಯ ಸಾಂಸ್ಕೃತಿಕ ಬದುಕು’ ವಿಚಾರ ಕೂಟದಲ್ಲಿ ಅವರು ದಿಕ್ಸೂಚಿ ಭಾಷಣ                         
        
              ಮಂಗಳೂರಿನ ಬಂಟ್ಸ್ ಹಾಸ್ಟೆಲ್ನ ಶ್ರೀ ರಾಮಕೃಷ್ಣ ಶಾಲೆಯ ವಾರ್ಷಿಕ ಕ್ರೀಡೋತ್ಸವವು ಮಂಗಳಾ ಕ್ರೀಡಾಂಗಣದಲ್ಲಿ ಜರುಗಿತು. ಶಾಲೆಯ ಹಳೆ ವಿದ್ಯಾರ್ಥಿಗಳಾದ ಅಂತರರಾಷ್ಟಿçÃಯ ಈಜು ಪಟುಗಳಾದ ಸಾನ್ಯ ಡಿ. ಶೆಟ್ಟಿ ಮತ್ತು ರಚನ ರಾವ್ ಅತಿಥಿಗಳಾಗಿ ಆಗಮಿಸಿದ್ದರು. ವೇದಿಕೆಯಲ್ಲಿ ಶಾಲಾ ಪ್ರಾಂಶುಪಾಲೆ ಪ್ರೆಸಿಲ್ಲ ಡಿಸೋಜಾ, ಉಪಪ್ರಾಂಶುಪಾಲೆ ರೂಪ ಮತ್ತು ಹಳೆ ವಿದ್ಯಾರ್ಥಿ ಸಂಘದ ಸದಸ್ಯ ಗೌತಮ್ ಭಂಡಾರಿ, ಪೋಷಕರು ಮತ್ತು ರಕ್ಷಕ ಶಿಕ್ಷಕ ಸಂಘದ ಸದಸ್ಯರು ಉಪಸ್ಥಿತರಿದ್ದರು.                         
        
              ಕೆವಿಜಿ: ಅ.27ರಂದು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ 2025-26 ನೇ ಸಾಲಿನ ಪ್ರಥಮ ಬಿಎಎಂಎಸ್ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮ ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು. ಡಾ. ಕೆ ವಿ ಚಿದಾನಂದ ಅಧ್ಯಕ್ಷರು, ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದ ಜನಪ್ರಿಯತೆ, ವೈದ್ಯಕೀಯ ಕ್ಷೇತ್ರದ ಮಹತ್ವ, ವೈದ್ಯರ ನಿಸ್ವಾರ್ಥ ಮನೋಭಾವದ ಸೇವೆ ಹಾಗೂ ಶಿಸ್ತಿನ ಬಗ್ಗೆ ವಿವರಿಸಿದರು. ಇಂದಿನ ಆಧುನಿಕ ಯುಗದಲ್ಲಿ ಪ್ರಾಚೀನ                         
        
              ಕೋಝಿಕ್ಕೋಡ್: ಮೈಥಾ ಆಸ್ಪತ್ರೆ ಲ್ಯುಕೇಮಿಯಾ ಚಿಕಿತ್ಸೆಯಲ್ಲಿ ಕ್ರಾಂತಿಕಾರಿ ಪ್ರಗತಿಯನ್ನು ಸಾಧಿಸಿದೆ. ಮೈಥಾ ಅಡ್ವಾನ್ಸ್ಡ್ ಕ್ಯಾನ್ಸರ್ ಕೇರ್ 25 ವರ್ಷದ ಲ್ಯುಕೇಮಿಯಾ ರೋಗಿಗೆ CAR-T ಕೋಶ ಚಿಕಿತ್ಸೆಯನ್ನು ನೀಡುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ವೈಯಕ್ತಿಕಗೊಳಿಸಿದ ಚಿಕಿತ್ಸಾ ವಿಧಾನದ ಭಾಗವಾಗಿರುವ ಈ ಇಮ್ಯುನೊಥೆರಪಿಯನ್ನು ವಿಶ್ವಾದ್ಯಂತ ಕ್ಯಾನ್ಸರ್ ಚಿಕಿತ್ಸೆಯ ಭವಿಷ್ಯವೆಂದು ಪರಿಗಣಿಸಲಾಗುತ್ತಿದೆ.‘ಕೈಮೆರಿಕ್ ಆಂಟಿಜೆನ್ ರಿಸೆಪ್ಟರ್ ಟಿ-ಸೆಲ್                         
        
              ಮೂಲ್ಕಿ:ಜಯ ಸಿ ಸುವರ್ಣ ಸ್ಥಾಪಿತ ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮುಲ್ಕಿ ಇದರ ನೂತನ ಅಧ್ಯಕ್ಷರಾಗಿ ಸೂರ್ಯಕಾಂತ್ ಜೆ ಸುವರ್ಣ ಆಯ್ಕೆಯಾಗಿದ್ದಾರೆ. ದಿನಾಂಕ 26/10/2025ರ ಭಾನುವಾರದಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಮೂಲ್ಕಿಯಲ್ಲಿ ನಡೆದ ಈ ಪ್ರಕ್ರಿಯೆಯಲ್ಲಿನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಉಪಾಧ್ಯಕ್ಷರಾಗಿ ಬಿ.ಎನ್.ಶಂಕರ ಪೂಜಾರಿ ಬ್ರಹ್ಮಾವರ, ಪ್ರಭಾಕರ ಬಂಗೇರ ಕಾರ್ಕಳ, ಪ್ರಧಾನ ಕಾರ್ಯದರ್ಶಿ ಜಯಾನಂದ ಮಂಗಳೂರು, ಜತೆ ಕಾರ್ಯದರ್ಶಿ ಗಣೇಶ್                         
        
              ಮಂಗಳೂರು ಕುಂಜತ್ತಬೈಲ್ ನ ಮೂಡಾ ಲೇಔಟ್ ಗೆ ದ.ಕಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.ಇದೇ ವೇಳೆ ಮುಡಾ ಆಯುಕ್ತರಾದ ಮುಹಮ್ಮದ್ ನಜೀರ್ ಅವರಿಂದ ಮಾಹಿತಿಯನ್ನ ಪಡೆದುಕೊಂಡರು. ಈ ವೇಳೆ ಜಿಲ್ಲಾಧಿಕಾರಿ ದರ್ಶನ್, ಮುಡಾ ಅಧ್ಯಕ್ಷ ಸದಾಶಿವ, ಮತ್ತಿತರರು ಉಪಸ್ಥಿತರಿದ್ದರು.                        
        
              ಮಂಗಳೂರು: ತುಳು ಭಾಷಿಗರು ಕನ್ನಡ ಕೃತಿಗಳನ್ನು ಬರೆದಾಗ ಕೃತಿಯಂತೂ ಕನ್ನಡದ್ದು ಆಗಿದ್ದರೂ ಕೃತಿಯೊಳಗಡೆ ತುಳುವಿನ ಸತ್ವಗಳೇ ತುಂಬಿರುತ್ತದೆ. ಲಲಿತಾ ರೈ ಅವರ ಎಲ್ಲಾ ಕೃತಿಗಳಲ್ಲಿ ತುಳುವಿನ ನೈಜ ಸತ್ವ ಹಾಗೂ ವೈಚಾರಿಕ ನಿಲುವು ಇತ್ತು ಎಂದು ವಿಶ್ರಾಂತ ಕುಲಪತಿ ಪ್ರೊ.ಬಿ.ಎ.ವಿವೇಕ ರೈ ಅವರು ಹೇಳಿದರು. ಅವರು ಶನಿವಾರ ತುಳು ಅಕಾಡೆಮಿ ವತಿಯಿಂದ ಹಿರಿಯ ಲೇಖಕಿ ಲಲಿತಾ ರೈ ಮತ್ತು ಭಾಗವತ ದಿನೇಶ್ ಅಮ್ಮಣ್ಣಾಯರಿಗೆ ಶ್ರದ್ದಾಂಜಲಿ ಹಾಗೂ ನುಡಿ ನಮನ ಕಾರ್ಯಕ್ರಮದಲ್ಲಿ                         
        
               ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. 27ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಸಂಜೆ 4ಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿ 4.25ಕ್ಕೆ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಚೀಫ್ ಮಿನಿಸ್ಟರ್ಸ್ ಮಂಗಳೂರು ಇಂಡಿಯಾ ಇಂಟರ್ನ್ಯಾಶನಲ್ ಚಾಲೆಂಜ್ -2025 ಬ್ಯಾಡ್ಮಿಂಟನ್ ಟೂರ್ನಮೆಂಟ್ ಉದ್ಘಾಟಿಸುವರು. ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾತ್ರಿ 7.25ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಮರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.                        
        



























