Home ಕರಾವಳಿ Archive by category ಮಂಗಳೂರು

ಮಂಗಳೂರು : ಮಹಿಳೆಯರಿಗೆ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಅರಿವು ಕಾರ್ಯಕ್ರಮ

ರೋಟರಿ ಕ್ಲಬ್ ಬೈಕಂಪಾಡಿ ಮತ್ತು ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್, ಇವರ ವತಿಯಿಂದ ಇಂದು ವಿಶೇಷವಾಗಿ ಮಹಿಳೆಯರಿಗೆ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಅರಿವು ಕಾರ್ಯಕ್ರಮ ಬಂಟರ ಭವನ ಸುರತ್ಕಲ್ ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೆಎಂಸಿ ಹಾಸ್ಪಿಟಲ್ ಮಂಗಳೂರು ಇದರ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಮುಖ್ಯಸ್ಥರಾದ ಡಾ. ಎಸ್. ಆರ್. ನಾಯಕ್ ರವರು ಗರ್ಭಕಂಠದ

ರೋಟರಿ ಸಂಸ್ಥೆಯಿಂದ ಬೈಕಂಪಾಡಿ ಶಾಲೆಗೆ ಕವಾಟು ಕೊಡುಗೆ

ರೋಟರಿ ಕ್ಲಬ್ ಬೈಕಂಪಾಡಿ, ರೋಟರಿ ಕ್ಲಬ್ ದೇರಳಕಟ್ಟೆ, ರೋಟರಿ ಕ್ಲಬ್ ಮುಲ್ಕಿ ಇವರ  ಆಶ್ರಯದಲ್ಲಿ ನಡೆದ ರೋಟರಿ ದತ್ತ ನಿಧಿಯ ಜಿಲ್ಲಾ ಅನುದಾನದ  ಅಡಿಯಲ್ಲಿ ರೂಪಾಯಿ 55,೦೦೦/ಮೊತ್ತದ ಪುಸ್ತಕಗಳನ್ನು ಇಡುವ ಕವಾಟನ್ನು ರೋಟರಿ ೩೧೮೧ ಜಿಲ್ಲೆಯ ಪೂರ್ವ ಗವರ್ನರ್ ಹಾಗೂ ರೋಟರಿ ಫೌಂಡೇಶನ್ ಇದರ ಚೇರ್ಮನ್ ಆಗಿರುವ ರೋಟ ರಂಗನಾಥ್ ಭಟ್ ಅವರ ಸಮ್ಮುಖದಲ್ಲಿ ಸರಕಾರಿ ಸoಯುಕ್ತ ಹೈಸ್ಕೂಲ್ ಅಂಗರಗುಂಡಿ , ಬೈಕಂಪಾಡಿ ಶಾಲೆಗೆ ಕೊಡುಗೆಯಾಗಿ ನೀಡಲಾಯಿತು. ರೋಟರಿ ಕ್ಲಬ್

ಮಂಗಳೂರು: ತಣ್ಣೀರುಬಾವಿ ಬೀಚ್‌ನಲ್ಲಿ ಗಾಳಿಪಟಗಳ ಚಿತ್ತಾರ..!

ಕಡಲ ನಗರಿ ಮಂಗಳೂರಿನ ಬಾನಂಗಳಲ್ಲಿ ವಿವಿಧ ಆಕಾರಗಳ ಗಾಳಿಪಟಗಳ ಚಿತ್ತಾರ.. ಎಲ್ಲಿ ನೋಡಿದರಲ್ಲಿ ಕಲರ್‌ಪುಲ್ ಗಾಳಿಪಟಗಳು.. ಒಂದಕ್ಕೊಂದು ವಿಭಿನ್ನ ಮತ್ತು ಆಕರ್ಷಣೆಯ ಗಾಳಿಪಟಗಳು.. ಇದು ಕಂಡು ಬಂದಿರುವುದು ತಣ್ಣೀರುಬಾವಿ ಬೀಚ್‌ನಲ್ಲಿ.. ಹೌದು.. ಕರಾವಳಿ ಉತ್ಸವದ ಅಂಗವಾಗಿ ಏರ್ಪಡಿಸಿರುವ ಅಂತರರಾಷ್ಟ್ರೀಯ ಗಾಳಿಪಟ ಉತ್ಸವ ಇಲ್ಲಿನವರಿಗೂ ದೇಶವಿದೇಶಗಳ ಗಾಳಿಪಟಗಳ ವೈವಿಧ್ಯವನ್ನು ಕಣ್ತುಂಬಿಕೊಳ್ಳುವ ಅವಕಾಶ ಕಲ್ಪಿಸಿತು. ಟೀಮ್ ಮಂಗಳೂರು ಹವ್ಯಾಸಿ ಗಾಳಿಪಟ ತಂಡವು

ಮಂಗಳೂರಿನಲ್ಲಿ ಐದು ದಿನಗಳ ಕಾಲ ಸ್ಟ್ರೀಟ್ ಫುಡ್ ಫಿಯೆಸ್ಟ

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ದ.ಕ ಜಿಲ್ಲಾಡಳಿತದ ಸಹಕಾರದೊಂದಿಗೆ ಆರಂಭಗೊಂಡ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಗೆ ನಗರದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ನಿರ್ಮಿಸಿದ್ದ ಅದ್ದೂರಿ ವೇದಿಕೆಯಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಅವರ ಉಪಸ್ಥಿತಿಯೊಂದಿಗೆ ಅಧಿಕೃತ ಚಾಲನೆ ದೊರೆಯಿತು. ಭಾರೀ ನಿರೀಕ್ಷೆ ಮೂಡಿಸಿದ್ದ ಚಾಯ್ ವಾಲಾ ಡಾಲಿರವರು ಉದ್ಘಾಟನಾ ವೇದಿಕೆಯಲ್ಲೇ ತಮ್ಮ ಎಂದಿನ ಶೈಲಿಯಲ್ಲಿ ಚಹಾ ತಯಾರಿಸಿ

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನ ,
ಆಡಳಿತ ಮೊತ್ತೇಸರರಾಗಿ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆ

ಮಂಗಳೂರು : ಇತಿಹಾಸ ಪ್ರಸಿದ್ಧ ಇತ್ತೀಚಿಗಷ್ಟೇ ವೈಭವದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶ ಕಂಡ ಕುಲಶೇಖರ ಶ್ರೀ ವೀರ ನಾರಾಯಣ ದೇವಸ್ಥಾನದ ಮುಂದಿನ ಅವಧಿಗೆ ಕ್ಷೇತ್ರದ ಆಡಳಿತ ಮೊತ್ತೇಸರರಾಗಿ ಕೆ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆಗೊಂಡಿದ್ದಾರೆ,ಪ್ರಧಾನ ಕಾರ್ಯದರ್ಶಿಯಾಗಿ ಗಿರಿಧರ್ ಜೆ ಮೂಲ್ಯ, ಕೋಶಾಧಿಕಾರಿಯಾಗಿ ದಯಾನಂದ್ ಪಿ ಎಸ್ ಕುತ್ತಾರ್ ಮತ್ತು ಮೊತ್ತೇಸರರಾಗಿ ಮೋಹನ್‌ದಾಸ್ ಅಳಪೆ, ರಾಜೇಶ್ ಕುಲಾಲ್ ಶಕ್ತಿನಗರ, ಸದಾನಂದ ಬಂಗೇರ ಕೆ ಮುಡಿಪು, ಆನಂದ ಪಿ ಉರ್ವ,

ಮಂಗಳೂರು: ರಾಜೀವ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯರಿಂದ ಶಂಕುಸ್ಥಾಪನೆ

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಗಳೂರಿನಲ್ಲಿ ಇಂದು ರಾಜೀವ ಗಾಂಧಿ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರಕ್ಕೆ ಶಂಕುಸ್ಥಾಪನ ನೆರವೇರಿಸಿದರು. ಸ್ಪೀಕರ್ ಯು.ಟಿ. ಖಾದರ್, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವ ಶರಣಪ್ರಕಾಶ್ ಪಾಟೀಲ್, ಶಾಸಕ ಭರತ್ ಶೆಟ್ಟಿ ಉಪಸ್ಥಿತರಿದ್ದರು.

ಮಂಗಳೂರು: CFM ಕ್ರಿಕೆಟ್ ಕಾರ್ನಿವಲ್ 2025 : ಟ್ರೋಫಿ, ಜೆರ್ಸಿ ಅನಾವರಣ

ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ಕೋಸ್ಟಲ್ ಫ್ರೆಂಡ್ಸ್ ಮಂಗಳೂರು (ರಿ) ಸಂಸ್ಥೆ ಆಯೋಜಿಸಿರುವ 5ನೇ ವರ್ಷದ ಕ್ರಿಕೆಟ್ ಕಾರ್ನಿವಲ್ ಜನವರಿ 18 ಮತ್ತು 19ರಂದು ನಗರದ ಹೊರವಲಯದ ಅಡ್ಯಾರಿನ ಸಹ್ಯಾದ್ರಿ ಮೈದಾನದಲ್ಲಿ ನಡೆಯಲಿದೆ.ಪಂದ್ಯಾಕೂಟದ ಟ್ರೋಫಿ ಮತ್ತು ಜೆರ್ಸಿ ಅನಾವರಣ ಕಾರ್ಯಕ್ರಮ ಮಂಗಳವಾರ ಸಂಜೆ ನಗರದ ಫಿಝಾ ನೆಕ್ಸಸ್ ಮಾಲ್ ಆವರಣದಲ್ಲಿ ನೆರವೇರಿತು. ನಗರ ಟ್ರಾಫಿಕ್ ಎಸಿಪಿ ನಜ್ಮಾ ಫಾರೂಕಿ ಟ್ರೋಫಿ ಅನಾವರಣಗೊಳಿಸಿದರು. ಇದೇ ವೇಳೆ ಕ್ರಿಕೆಟ್ ಕಾರ್ನಿವಲ್

ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಕಛೇರಿ ಉದ್ಘಾಟನೆ

ಶ್ರೀ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ನಡೆಯಲಿರುವ ಬಹು ನಿರೀಕ್ಷಿತ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಯ ಕಛೇರಿಯು ಮಣ್ಣಗುಡ್ಡೆಯ ಎಸ್.ಎಲ್ ಶೇಟ್ ಜುವೆಲ್ಲರ್ಸ್ & ಡೈಮಂಡ್ ಹೌಸ್ ಬಳಿ ಉದ್ಘಾಟನೆಗೊಂಡಿತು. ನಂತರ ಮಾತನಾಡಿದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಗೌರವಾಧ್ಯಕ್ಷರಾದ ಶ್ರೀ

ಹೃದಯಾಫಾತ ಸೂಚಕ ಕಿಣ್ವಗಳು

ಹೃದಯ ಎನ್ನುವುದು ನಮ್ಮ ದೇಹದ ಅತೀ ಪ್ರಾಮುಖ್ಯವಾದ ಅಂಗವಾಗಿದ್ದು, ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುತ್ತಲೇ ಇರುತ್ತದೆ. ಇಂತಹಾ ಹೃದಯಕ್ಕೆ ಆಫಾತವಾಗಿ ಹೃದಯದ ಸ್ನಾಯುಗಳಿಗೆ ರಕ್ತದ ಪೂರೈಕೆ ನಿಂತು ಹಾನಿಯಾದಾಗ, ರಕ್ತದಲ್ಲಿ ಕೆಲವೊಂದು ಕಿಣ್ವಗಳು ಏರಿಕೆಯಾಗುತ್ತದೆ. ಹೃದಯದ ಘಾಸಿಗೊಂಡ ಸ್ನಾಯುಗಳಿಂದ ಬಿಡುಗಡೆಯಿಂದ ಈ ಕಿಣ್ವಗಳನ್ನು ಕಾರ್ಡಿಯಾಕ್ ಮಾರ್ಕರ್ ಅಥವಾ ಹೃದಯಾಘಾತ ಸೂಚಕ ಕಿಣ್ವಗಳು ಎಂದೂ ಕರೆಯುತ್ತಾರೆ. ಹೃದಯಾಫಾತ ಆದ ಕೂಡಲೇ ಈ ಕಿಣ್ವಗಳು

ಮಂಗಳೂರು: ಜ.19ರಂದು ಮಂಗಳೂರಿನಲ್ಲಿ “ವಿಶಿಷ್ಟರಿಗಾಗಿ ವಿಶಿಷ್ಟ ಮೇಳ”

ಮಂಗಳೂರು: ಸೇವಾ ಭಾರತಿ(ರಿ) ಮಂಗಳೂರು ಕಳೆದ 33 ವರ್ಷಗಳಿಂದ ದಿವ್ಯಾಂಗರ ಜೀವನ ಸ್ತರ ಸುಧಾರಿಸಲು ಶ್ರಮಿಸುತ್ತಿದೆ. ತನ್ನ ಅಂಗಸಂಸ್ಥೆಗಳ ಮೂಲಕ ಅವರಿಗೆ ಅವಶ್ಯವಿರುವ ಶಿಕ್ಷಣ, ತರಬೇತಿ, ಚಿಕಿತ್ಸೆ ಇತ್ಯಾದಿ ಈ ಪೈಕಿ 1998ರಲ್ಲಿ ಸೌಕರ್ಯಗಳನ್ನು ಒದಗಿಸಿಕೊಟ್ಟು ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸುತ್ತಿದೆ. ಆರಂಭವಾದ “ಆಶಾಜ್ಯೋತಿ”ಯೂ ಒಂದು. ಆಶಾಜ್ಯೋತಿಯು ದಿವ್ಯಾಂಗರು ಮತ್ತು ಅವರ ಹೆತ್ತವರ ಒಂದು ವೇದಿಕೆ. ಅದು ಈ ಕೆಳಗಿನ ಚಟುವಟಿಕೆಗಳನ್ನು ನಡೆಸುವ