ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್ ಕೋಡಿ, ತೋಕೂರು ,ಇದರ ಜೀರ್ಣೋದ್ಧಾರ ಸಮಿತಿಯ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಂಘದ ಅಧ್ಯಕ್ಷರಾದ ಶ್ರೀ ನವೀನ್ ಹರಿಪಾದೆಯವರ ಅಧ್ಯಕ್ಷತೆಯಲ್ಲಿ ಮತ್ತು ಗೌರವಾಧ್ಯಕ್ಷರಾದ ಶ್ರೀ ಗುರುರಾಜ ಎಸ್ ಪೂಜಾರಿ, ಮಹಿಳಾ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ಶಾಂತಾ ಎ ಕರ್ಕೇರ ಹಾಗೂ ಯುವ ವೇದಿಕೆಯ ಅಧ್ಯಕ್ಷರಾದ
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ). ದೇವಿ ನಗರ, ಪದವಿನಂಗಡಿ ಇದರ 28ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶಾಸಕರಾದ ಡಾ.ಭರತ್ ಶೆಟ್ಟಿ ಹಾಗೂ ಉಮಾನಾಥ್ ಕೋಟ್ಯಾನ್ ರವರು ಬಿಡುಗಡೆಗೊಳಿಸಿದರು. ಗೌರವ್ಯಾಧ್ಯಕ್ಷರಾದ ವಾಸುದೇವ ಕಾಮತ್, ಅಧ್ಯಕ್ಷರಾದ ಸಂದೀಪ್ ಬೊಂದೇಲ್, ಗೌರವ ಸಲಹೆಗಾರರಾದ ರವಿ ಪ್ರಸನ್ನ ಸಿ ಕೆ, ಜಿ ಪ್ರಶಾಂತ್ ಪೈ, ರಾಮ ಮುಗ್ರೋಡಿ, ಪಿ ರಾಮ ಅಮೀನ್, ಪ್ರಧಾನ ಕಾರ್ಯದರ್ಶಿಯಾದ ನಂದ ಕಿಶೋರ್, ನಿಕಟಪೂರ್ವ ಮಹಾನಗರ
ಆರದಿರಲಿ ಬದುಕು ಆರಾಧನ ತಂಡದ ಜೂನ್ ತಿಂಗಳ 99 ನೇ ಯೋಜನೆಯ ಸಹಾಯ ಹಸ್ತ ವನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಎಕ್ಕಾರು ನಿವಾಸಿ ಯಾದ ವಿನೋದ್ ಅವರಿಗೆ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿರುವ ಅವರಿಗೆ ಮಾನವಿಯತೆ ನೆಲೆಯಲ್ಲಿ ಅವರ ಕಷ್ಟವನ್ನು ಮನಗಂಡು ಆರದಿರಲಿ ಬದುಕು ಆರಾಧನ ತಂಡದಿಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲಿನಲ್ಲಿ ಇಪ್ಪತ್ತೈದು ಸಾವಿರ ರೂಪಾಯಿ ಗಳ ಸಹಾಯಧನ ನೀಡಲಾಯಿತು. ಈ
ಮಂಗಳೂರು : ಕನ್ನಡದ ಪ್ರಥಮ ಪತ್ರಿಕೆ ‘ಮಂಗಳೂರ ಸಮಾಚಾರ’ ಮಂಗಳೂರಿನಲ್ಲಿ ಆರಂಭಗೊಂಡ ಹಿನ್ನೆಲೆಯಲ್ಲಿ ಪತ್ರಿಕೆಯ ಸ್ಥಾಪಕ ಸಂಪಾದಕ ಹರ್ಮನ್ ಮೋಗ್ಲಿಂಗ್ ಅವರ ಸ್ಮಾರಕ ಮಂಗಳೂರಿನಲ್ಲಿ ನಿರ್ಮಾಣವಾಗುವುದು ಅಗತ್ಯ ಎಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಅವರು ಅಭಿಪ್ರಾಯಪಟ್ಟರು.ಪತ್ರಿಕಾ ದಿನಾಚರಣೆ ಅಂಗವಾಗಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಮಂಗಳೂರಿನ ಬಲ್ಮಠದ ಥೀಯೊಲಾಜಿಕಲ್ ಕಾಲೇಜು ಆವರಣದಲ್ಲಿ ಏರ್ಪಡಿಸಿದ ಸಂಪಾದಕ
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಅಭಿಯಾನದ ಐದನೇ ಕೂಟವು ಜೂನ್ 30ರಂದು ನಡೆಯಲಿದೆ.ವಿದ್ಯಾರ್ಥಿ ಯುವ ಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸುವ ಸಲುವಾಗಿ ಹಮ್ಮಿಕೊಂಡಿರುವ ಈ ಅಭಿಯಾನದ ಐದನೇ ಕೂಟದಲ್ಲಿ ಮಂಗಳೂರಿನ ಸೈಂಟ್ ಅಲೋಷಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ತುಳು ವಿಭಾಗ ಹಾಗೂ ಕನ್ನಡ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸುವರು. ಕಾರ್ಯಕ್ರಮವನ್ನು ಬೆಳಿಗ್ಗೆ
ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದವರಿಗೆ ಕೃಷಿಯೋಗ್ಯ ಭೂಮಿಯನ್ನು ಮಂಜೂರು ಮಾಡುವ ಬಗ್ಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರೊಂದಿಗೆ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಕೊರಗ ಸಮುದಾಯದ ಪ್ರತಿನಿಧಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಲಾಯಿತು. ಜಾಗೃತ ಕರ್ನಾಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಕೊರಗ ಸಮುದಾಯದ ಪ್ರತಿನಿಧಿಗಳು ಮತ್ತು ತುಮಕೂರಿನ ಅಲೆಮಾರಿ ಸಮುದಾಯದ ಪ್ರತಿನಿಧಿಗಳ ನಿಯೋಗದೊಂದಿಗೆ ಸಚಿವರಾದ ಕೃಷ್ಣಭೈರೇಗೌಡರೊಂದಿಗೆ ಸಭೆ ಏರ್ಪಡಿಸಲಾಗಿತ್ತು. ಕೊರಗ
ಮಂಗಳೂರು : ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಅವರು ಹೇಳಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ನಗರದ ಪಡೀಲ್ ಅಮೃತ ಕಾಲೇಜ್ ಸಹಯೋಗದಲ್ಲಿ ಆಯೋಜಿಸಲಾದ ತುಳು ನಾಟಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಶತಮಾನಗಳ ಹಿಂದೆಯೇ ಪಂಜೆ ಮಂಗೇಶರಾಯರ ಕಾರಣದಿಂದಾಗಿ ಶಾಲೆಗಳಲ್ಲಿ ನಾಟಕ ಆರಂಭವಾಗಿತ್ತು ಎಂಬ ವಿಚಾರವನ್ನು ತಮ್ಮ ಲಕ್ಷಣ ಅವರು ಈ ಸಂದರ್ಭದಲ್ಲಿ
ತುಂಬೆ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಡಾ|ತುಂಬೆ ಮೊಯ್ದಿನ್ ಅವರಿಗೆ ಪೋಲಂಡ್ನ ಲ್ಯುಬ್ಲಿನ್ ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ನೀಡಿದೆ. ಜಾಗತಿಕ ಆರೋಗ್ಯ ಸೇವೆ, ವ್ಯೆದ್ಯಕೀಯ ಶಿಕ್ಷಣ ಹಾಗೂ ಸಮುದಾಯ ಅಭಿವೃದ್ಧಿ ಉದ್ದೇಶದ ಸಂಶೋಧನಾ ಕ್ಷೇತ್ರಕ್ಕೆ ಅವರ ಕೊಡುಗೆಯನ್ನು ಆಧರಿಸಿ ಈ ಗೌರವ ನೀಡಲಾಗಿದೆ. ಇದು ಅವರಿಗೆ ಲಭಿಸುತ್ತಿರುವ ಐದನೇ ಗೌರವ ಡಾಕ್ಟರೇಟ್. ಸಮುದಾಯ ಪ್ರಗತಿಗೆ ಡಾ|ಮೊಯ್ದಿನ್ ಅವರ ಪ್ರಯತ್ನ ಮತ್ತು ಅದಕ್ಕಾಗಿ ತುಂಬೆ ಇಂಟರ್ನ್ಯಾಷನಲ್
ಸಾಮಾನ್ಯ ಜನರ ಕನಸುಗಳಿಗೆ ರೂಪ ಕೊಡುವ ಮಹತ್ವಾಕಾಂಕ್ಷೆಯೊಂದಿಗೆ ಡ್ರೀಮ್ ಡೀಲ್ ಗ್ರೂಪ್ ದೇಶದಾದ್ಯಂತ ತನ್ನ ವಿಸ್ತರಣೆಯನ್ನು ಮುಂದುವರೆಸಿದೆ. *ಕೇವಲ ತಿಂಗಳಿಗೆ 1,೦೦೦ ರೂಪಾಯಿ ಮಾತ್ರ ಉಳಿತಾಯ ಮಾಡಿ* ಲಕ್ಷಾಂತರ ರೂಪಾಯಿ ಬೆಲೆಯ ಮನೆ, ಕಾರು, ವಿದೇಶಿ ಪಯಣ, ಚಿನ್ನದ ಆಭರಣಗಳನ್ನು ಗೆಲ್ಲುವ ಅವಕಾಶವನ್ನು ನೀಡಿದೆ. ೨೦ ಕಂತುಗಳಲ್ಲಿ ಭಾಗವಹಿಸುವ ಅವಕಾಶವಿದೆ. ಪ್ರತಿ ಡ್ರಾದಲ್ಲಿ ಕಾರು, ಬೈಕ್, ಮೊಬೈಲ್, ಚಿನ್ನ, ಬೆಲೆಬಾಳುವ ಮನೆ, ಪ್ಲಾಟ್ಸ್, ಇನ್ನಿತರ ಗೃಹೋಪಯೋಗಿ
ಮಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಎಕ್ಕೂರು, ತೋಚಿಲ ಕಟ್ಟಪುಣಿ, ರಾಷ್ಟ್ರೀಯ ಹೆದ್ದಾರಿ ಬಳಿಯ ವೈದ್ಯನಾಥ ನಗರ, ಜಪ್ಪಿನಮೊಗರುವಿನ ಗಣೇಶ ನಗರ, ರಾಜಕಾಲುವೆ ಸೇರುವ ನೇತ್ರಾವತಿ ತೀರದ ಕಡೇಕಾರು ಪ್ರದೇಶ, ಮೊದಲಾದ ಪ್ರದೇಶಗಳ, ನೆರೆ ಪರಿಸ್ಥಿತಿಗೆ



























