ಸುರತ್ಕಲ್: ಇತ್ತೀಚೆಗೆ ಹಂತಕರಿಂದ ಅಮಾನುಷವಾಗಿ ಹತ್ಯೆಗೀಡಾದ ಜಲೀಲ್ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿ ಸಾಂತ್ವಾನ ನುಡಿದರು. ಜಲೀಲ್ ಹತ್ಯೆಯ ಬಗ್ಗೆ ಪ್ರಿಯಾಂಕ್ಗೆ ಕೂಲಂಕಷ ವಿವರಣೆ ನೀಡಿದ ಮೊಯ್ದೀನ್ ಬಾವಾ
ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯು ನೀಡುವ 2022-23ನೇ ಸಾಲಿನ ವೀರರಾಣಿ ಅಬ್ಬಕ್ಕ ಪ್ರಶಸ್ತಿಗೆ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಡಾ. ಪಾರ್ವತಿ ಜಿ. ಐತಾಳ್ ಮತ್ತು ವೀರರಾಣಿ ಅಬ್ಬಕ್ಕ ಪುರಸ್ಕಾರಕ್ಕೆ ತುಳು ಪಾಡ್ದನದ ಮೇರು ಪ್ರತಿಭೆ ಶ್ರೀಮತಿ ಭವಾನಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಸಮಿತಿಯ ಗೌರವಾಧ್ಯಕ್ಷರಾದ ಮಾಜಿ ಶಾಸಕ ಜಯರಾಂ ಶೆಟ್ಟಿ ಹೇಳಿದರು.ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ
ಸುರತ್ಕಲ್: ಚಿತ್ತಾಪುರ್ ಶಾಸಕ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಇತ್ತೀಚಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಪೊಲೀಸ್ ಕಾನ್ ಸ್ಟೇಬಲ್ ಹನುಮಂತ ಅವರ ಕುಟುಂಬಕ್ಕೆ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು.ಪಣಂಬೂರು ಪೊಲೀಸ್ ಕ್ವಾಟ್ರಸ್ ನಲ್ಲಿ ವಾಸವಿದ್ದ ಬಾಗಲಕೋಟ ಮೂಲದ ಹನುಮಂತ ಅವರು ಕಾವೂರು
ಮಂಗಳೂರು: “ಶಕಲಕ ಬೂಂ ಬೂಂ” ತುಳು ಚಲನಚಿತ್ರ ಶುಕ್ರವಾರ ನಗರದ ಬಿಗ್ ಸಿನೆಮಾಸ್ ನಲ್ಲಿ ಬಿಡುಗಡೆಯಾಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ಈಗ ತುಳು ಚಿತ್ರಕ್ಕೆ ಪರ್ವ ಕಾಲ. ಹೊಸ ಹೊಸ ತುಳು ಸಿನಿಮಾಗಳು ಬಿಡುಗಡೆಯಾಗುತ್ತಿರುವುದು ಸಂತಸದ ವಿಚಾರ. ತುಳುವರು ಚಿತ್ರ ನೋಡಿ ಪ್ರೋತ್ಸಾಹ ಕೊಡಬೇಕು” ಎಂದರು. ಬಳಿಕ ಮಾತಾಡಿದ ಪ್ರಕಾಶ್ ಪಾಂಡೇಶ್ವರ್
ಮಂಗಳೂರುಃ ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ 4750 ಕೋಟಿ ರೂ ಅಭಿವೃದ್ಧಿ ಕೆಲಸಗಳು ನಡೆದಿದೆ ಎಂದಿರುವ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಆಮ್ ಆದ್ಮಿ ಪಾರ್ಟಿ, 4750 ಕೋಟಿಯಲ್ಲಿ ಶೇ.40 ಎಷ್ಟಾಗುತ್ತದೆ ಎಂದು ಪ್ರಶ್ನಿಸಿದೆ. ಆಮ್ ಆದ್ಮಿ ಪಾರ್ಟಿ ಮುಖಂಡರಾದ ಸಂತೋಷ್ ಕಾಮತ್ ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ನಲ್ವತ್ತು ಪರ್ಸೆಂಟ್ ಕಮೀಷನ್ ವಹಿವಾಟು ಕರ್ನಾಟಕದ ಮನೆ ಮನೆಯಲ್ಲಿ
ಮಂಗಳೂರು: “ಬೆಳಗಾವಿಯಲ್ಲಿ ಪ್ರಾರಂಭವಾಗಿರುವ ಪ್ರಜಾಧ್ವನಿ ಯಾತ್ರೆಯು ಜ.22ರಂದು ಮಂಗಳೂರಿಗೆ ಆಗಮಿಸಲಿದ್ದು ನಗರದ ಕರಾವಳಿ ಮೈದಾನದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಸಮಾಕ್ಷಮದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ” ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಮಾಹಿತಿ ನೀಡಿದರು. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. “ರಾಜ್ಯ ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದೆ. ಕೋವಿಡ್ ನಿಂದಾಗಿ ಜನರ ಆರ್ಥಿಕ ಸ್ಥಿತಿ
ಮಂಗಳೂರು: ಕದ್ರಿ ಸುವರ್ಣ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ಶ್ರೀ ಕಾಲಭೈರವ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಫೆ. 3ರಿಂದ 6ರ ತನಕ ನಡೆಯಲಿದ್ದು, ಕದ್ರಿ ಶ್ರೀ ಮಂಜುನಾಥ ದೇವಸ್ಥಾನ, ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಹೊರೆ ಕಾಣಿಕೆ ಸಂಗ್ರಹ ಕೇಂದ್ರವನ್ನು ಆರಂಭಿಸಲಾಗಿದೆ.ಕದ್ರಿ ದೇವಸ್ಥಾನದಲ್ಲಿ ಹೊರೆ ಕಾಣಿಕೆ ಕೇಂದ್ರವನ್ನು ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಗಣೇಶ್ ರಾವ್ ಹಾಗೂ ಮಂಗಳಾದೇವಿ ದೇವಸ್ಥಾನದಲ್ಲಿ ದೇವಸ್ಥಾನದ
Mangalore: Lalitha Prabhakar (87), mother of Ex-Mayor of Mangalore City Corporation and General Manager of Cardolite Chemicals, K Divakar passed away at her residence in Kadri here on Thursday morning. She is also mother of District Surveillance Officer at Government Wenlock Hospital, Dr Jagadeesh. Lalitha is wife of Late Prabhakar who was a banker having […]
ಮಂಗಳೂರು: ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಬಹುಮುಖ ಪ್ರತಿಭೆಯ ಯಕ್ಷ ಕಲಾವಿದ ರಂಗದ ಬಿರ್ಸೆ ಪ್ರಶಾಂತ್ ಸಿ.ಕೆ. ಆಯ್ಕೆಯಾಗಿದ್ದಾರೆ. ಜ.21ರಂದು ನಡೆಯುವ ಶ್ರೀ ಕುಂದೇಶ್ವರ ಜಾತ್ರೆಯ ಸಂದರ್ಭ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಯಕ್ಷಗಾನ ವೃತ್ತಿಪರ ಮೇಳದಲ್ಲಿ ಹಾಸ್ಯ ಕಲಾವಿದರಾಗಿರುವ ಪ್ರಶಾಂತ್ ಸಿ.ಕೆ. ಅವರು, ಅನೇಕ ಯಕ್ಷಗಾನ ಪ್ರಸಂಗ, ತುಳು ನಾಟಕಗಳನ್ನು ರಚಿಸಿದ್ದಾರೆ. ಸಿನಿಮಾ ರಂಗದಲ್ಲಿ
ಮಂಗಳೂರು ನಗರದಲ್ಲಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಇಸ್ಪೀಟ್ ಕ್ಲಬ್, ಜುಗಾರಿ ಅಡ್ಡೆಗಳನ್ನು ಶಾಶ್ವತವಾಗಿ ಮುಚ್ಚಲು ಒತ್ತಾಯಿಸಿ ಮತ್ತು ಜೂಜುಕೇಂದ್ರಗಳ ಮೇಲೆ ಕ್ರಮ ಕೈಗೊಳ್ಳಲು ವಿಫಲರಾದ ಪೊಲೀಸ್ ನೀತಿಯ ವಿರುದ್ಧ ಡಿವೈಎಫ್ಐ ದ.ಕ. ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಿದರು. ನಗರದ ಮಿನಿವಿಧಾನಸೌಧ ಮುಂಭಾಗ ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದರು.