Home ಕರಾವಳಿ Archive by category ಮಂಗಳೂರು (Page 112)

ಬಿ.ಸಿ ರೋಡಿಗೆ ಆಗಮಿಸಿದ ಭಾವೈಕ್ಯತಾ ಜಾಥ

ಬಂಟ್ವಾಳ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜನವಿರೋಧಿ ಧೋರಣೆಯಿಂದ ರೈತರು ಹಾಗೂ ಬಡಜನರ ಬದುಕು ಸಂಕಷ್ಟದಲ್ಲಿದ್ದು, ಒಗ್ಗಟ್ಟಾಗಿ ಎದುರಿಸಲಿದ್ದು ಶಕ್ತಿ ಪ್ರದರ್ಶನ ಮಾಡಲಿದ್ದೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ ಹೇಳಿದ್ದಾರೆ. ಜನಾಂದೋಲನಗಳ ಮಹಾಮೈತ್ರಿ ನೇತೃತ್ವದಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ಸಹಕಾರದೊಂದಿಗೆ

ಕಡಲ ತಡಿಯಲ್ಲಿ ಕಾಣಿಸಿಕೊಂಡ ಎಮ್.ಎಸ್ ಧೋನಿ

ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಕ್ರಿಕೆಟ್ ಅಟಗಾರ ಎಮ್ ಎಸ್ ಧೋನಿ ಕಾಣಿಸಿಕೊಂಡಿದ್ರು.ಕಾಸರಗೋಡಿನ ಬೇಕಲ್ ಪೆÇರ್ಟ್ ನಲ್ಲಿ ಬುಕ್ ರೀಲಿಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಗಮಿಸಿದ್ದರು. ಧೋನಿ ಜೊತೆಗೆ ಸೆಲ್ಪಿಗಾಗಿ ಅಭಿಮಾನಿಗಳು ಮುಗಿಸಿದ್ದರು ಭದ್ರತೆಯ ದೃಷ್ಟಿಯಿಂದ ಸೆಲ್ಪಿ ಪ್ರಿಯರಿಗೆ ನಿರಾಸೆ ಉಂಟಾಯಿತು…

ಪಚ್ಚನಾಡಿ ಯಲ್ಲಿ ಬೆಂಕಿ ಅನಾಹುತ : ಇಂದು ಸಹ ಮುಂದುವರಿದ ಬೆಂಕಿ ನಂದಿಸುವ ಕಾರ್ಯ

ನಗರದ ಪಚ್ಚನಾಡಿಯ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಶುಕ್ರವಾರ ಮತ್ತೆ ಬೆಂಕಿ ಅವಘಡ ಸಂಭವಿಸಿದ್ದು, ಇಂದು ಕೂಡ ಬೆಂಕಿ ಉರಿಯುತ್ತಲೇ ಇದೆ. ವಾಸನೆಯುಕ್ತ ದಟ್ಟ ಹೊಗೆಯು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಎಂಆರ್‍ಪಿಎಲ್, ಎನ್‍ಎಂಪಿಟಿ, ಕೆಐಓಸಿಎಲ್ ಸಹಿತ ವಿವಿಧ ಭಾಗದ 10 ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸಲು ಹರಸಾಹಸಪಟ್ಟಿತು. ವಾಹನಗಳಲ್ಲದೆ 12 ಜೆಸಿಬಿ-ಹಿಟಾಚಿಗಳ ಮೂಲಕವೂ ಬೆಂಕಿ ನಂದಿಸಲು ಕಾರ್ಯಾಚರಣೆ

ಮಣ್ಣ್ ದ ರುಣೊ ತುಲು ಕವನಸಂಕಲನ ಲೋಕಾರ್ಪಣೆ

ಶ್ರೀ ಧಾಮ ಮಾಣಿಲದಲ್ಲಿ ಶ್ರೀಮತಿ ನಿರ್ಮಲಾ ಶೇಷಪ್ಪ ಕುಲಾಲರ ಮಣ್ಣ್ ದ ರುಣೊ ಎಂಬ ತುಲು ಕವನ ಸಂಕಲನವನ್ನು ಮಾಣಿಲ ಕ್ಷೇತ್ರದ ಶ್ರೀ ಶ್ರೀ,ಯೋಗಿಕೌಸ್ತುಭ, ಮೋಹನದಾಸ ಪರಮಹಂಸ ಸ್ವಾಮೀಜಿಯವರ ದಿವ್ಯಹಸ್ತದಿಂದ ಲೋಕಾರ್ಪಣೆ ಗೊಂಡಿತು.ಪ್ರಸಿದ್ಧ ಸಾಹಿತಿ ಮಹೇಂದ್ರನಾಥ ಸಾಲೆತ್ತೂರು ಕೃತಿ ಪರಿಚಯ ಮಾಡಿದರು,ಆಕಾಶವಾಣಿ ನಿರೂಪಕರಾದ ಪ್ರವೀಣ್ ಅಮ್ಮೆಂಬಳ ಹಾಗೂ ಶ್ರೀಯುತ ಸೀತರಾಮ ಒಳಮೊಗರು,ಅಧ್ಯಕ್ಷರು ಕುಲಾಲ ಸಮಾಜ ಎಣ್ಮಕಜೆ ಪಂಚಾಯತ್ ಸಮಿತಿ,ಹಿರಿಯ ಸಾಹಿತಿ ಬಿ.ವಿ ಕುಲಮರ್ವ

ಏಷ್ಯಾದ ಅತಿದೊಡ್ಡ ಕಲಾ ಸಂಭ್ರಮ, ಬಾಂಗ್ಲಾದೇಶದ 19ನೇ ಏಷ್ಯಾನ್ ಆರ್ಟ್ ಬಿಯೆನ್ನಲ್

ಡಿಸೆಂಬರ್ 8, 2022 ರಿಂದ ಜನವರಿ 7, 2023 ರವರೆಗೆ ಬಾಂಗ್ಲಾದೇಶ ರಾಜಧಾನಿ ಢಾಕಾದ ನ್ಯಾಷನಲ್ ಆರ್ಟ್ ಗ್ಯಾಲರಿಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 19ನೇ ಏಷ್ಯನ್ ಆರ್ಟ್ ಬಿಯೆನ್ನಲ್‍ಗೆ ಮಂಗಳೂರಿನ ಕಲಾವಿದ ಸಂತೋಷ್ ಅಂದ್ರಾದೆ ಆಯ್ಕೆಯಾಗಿದ್ದಾರೆ.ಈ ಏμÁ್ಯದ ಅತಿದೊಡ್ಡ ಕಲಾ ಸಂಭ್ರಮದ 19ನೇ ಆವೃತ್ತಿಯನ್ನು ಮೂಲತಃ 2020ಕ್ಕೆ ನಿಗದಿಪಡಿಸಲಾಗಿತ್ತು ಆದರೆ ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ವಿಳಂಬವಾಯಿತು. ಇದನ್ನು ಬಾಂಗ್ಲಾದೇಶ ಸಾಂಸ್ಕøತಿಕ ವ್ಯವಹಾರಗಳ

ದ.ಕ. ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರದಲ್ಲೂ ಜೆಡಿಎಸ್ ಸ್ಪರ್ಧೆ

ಮುಂದಿರುವ ವಿಧಾನ ಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರದಲ್ಲೂ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ. ಈಗಾಗಲೇ ಆಕಾಂಕ್ಷಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಜಾತ್ಯಾತೀತ ಜನತಾ ದಳದ ದಕ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಹೇಳಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಎಲ್ಲ

ಜ. 13- 17ರ ವರೆಗೆ ಉಪ್ಪಿನಂಗಡಿಯಲ್ಲಿ ರಾಷ್ಟ್ರೀಯ ಮಟ್ಟದ ಬಾಲ್ ಬ್ಯಾಡ್ಮಿಂಟನ್

ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಇವುಗಳ ಆಶಯದಲ್ಲಿ ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಪುರುಷರ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ ಜನವರಿ 13ರಿಂದ 17ರ ವರೆಗೆ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದ್ದು, ವಿಶಾಲವಾದ ಕ್ರೀಡಾಂಗಣದ ಕೆಲಸ ಕಾರ್ಯಗಳು ನಡೆಯುತ್ತಿದ್ದು, ಬಹುತೇಕ ಕೆಲಸ ಪೂರ್ಣಗೊಂಡಿದೆ. ರಾಷ್ಟ್ರಮಟ್ಟದ ಬಾಲ್ ಬ್ಯಾಡ್ಮಿಂಟನ್ ಟೂರ್ನಿಗೆ ಸಕಲ ಸಿದ್ಧತೆಗಳು

ಮೆಸ್ಕಾಂ ನೂತನ ಎಂ. ಡಿ ಮಂಜಪ್ಪರವರಿಗೆ ಗೌರವ

.ದ.ಕಜಿಲ್ಲಾ ವಿದ್ಯುತ್ ಗುತ್ತಿಗೆದಾರರ ವತಿಯಿಂದ ನೂತನವಾಗಿ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಮಂಜಪ್ಪರವರನು ಮೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ಗುತ್ತಿಗೆದಾರರ ರಾಜ್ಯ ಉಪಾಧ್ಯಕ್ಷರಾದ ಶ್ರೀ ಉರ್ಬನ್ ಪಿಂಟೊ ಶಾಲು ಹೊದಿಸಿ ಗೌರವಿಸಿ ಮಾತನಾಡಿ ಇಡೀ ಮೆಸ್ಕಾಂ ಜನಸಾಮಾನ್ಯರಿಗೆ ಹಾಗೂ ವಿದ್ಯುತ್ ಗುತ್ತಿಗೆದಾರರಿಗೆ ಬಹಳ ಸಂತೋಷ ತಂದಿದೆ. ತಮಿಂದ ಇಡೀ ಮೆಸ್ಕಾಂ ವ್ಯಾಪ್ತಿಯಲ್ಲಿ ಒಳ್ಳೆಯದಾಗಲಿ.ಎಂದು ಶುಭಹಾರೈಸಿದರು ಜಿಲ್ಲಾಧ್ಯಕ್ಷರಾದ ಕುಶಾಲ್

ಮೂಡುಬಿದರೆ : ಸಾಹಿತ್ಯ ಸಂಜೆಯ ಕವಿಗೋಷ್ಟಿ

ಕಾವ್ಯ ಹುಟ್ಡುವದಾ ಕಟ್ಟುವುದು ಎಂಬ ಪ್ರಶ್ನೆ ಇದೆ.ಹುಟ್ಟಿದ ಕಾವ್ಯ, ಬೇರೆ ಕಟ್ಟಿದ ಕಾವ್ಯ ಬೇರೆ.ಕಟ್ಟಿದ ಕಾವ್ಯವು ಕಾವುಗೊಳ್ಳಬೇಕು.ಅದಕ್ಕಿಷ್ಟು ಉಪಮೇ,ಅಲಂಕಾರ, ಲಯ,ರೂಪಕಗಳು ಇರಬೇಕು,ಎಂದು ಖ್ಯಾತ ಹಿರಿಯ ಸಾಹಿತಿ ಬಿ ಎಂ ರೋಹಿಣಿ ಅವರು ನುಡಿದರು. ಅವರು ಮೂಡುಬಿದಿರೆಯಲ್ಲಿ ಅರವಿಂದ ಚೊಕ್ಕಾಡಿ ಅವರ ಮನೆಯಲ್ಲಿ ರೇಮಂಡ್ ಡಿಕೂನಾ ತಾಕೊಡೆ ಸಾರಥ್ಯದಲ್ಲಿ ಪಿಂಗಾರ ಸಾಹಿತ್ಯ ಬಳಗದಿಂದ ಹಮ್ಮಿಕೊಂಡ ಸಾಹಿತ್ಯ ಸಂಜೆಯ ಕವಿಗೋಷ್ಟಿಯ ಅದ್ಯಕ್ಷತೆ ವಹಿಸಿ ಮಾತನಾಡಿದರು.

ಬಿಕರ್ನಕಟ್ಟೆಯ ಬಾಲಯೇಸುವಿನ ಚರ್ಚ್‍ಗೆ ಸಿದ್ದರಾಮಯ್ಯ ಭೇಟಿ

ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು ಪ್ರವಾಸದಲ್ಲಿದ್ದು, ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡಿದರು. ಬಳಿಕ ಮಂಗಳೂರಿನ ಬಿಕರ್ನಕಟ್ಟೆಯ ಬಾಲ ಯೇಸು ಚರ್ಚ್‍ಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನಸಭೆಯ ಪ್ರತಿಪಕ್ಷ ಉಪ ನಾಯಕ ಯು.ಟಿ. ಖಾದರ್, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಶಾಸಕ ಐವಾನ್ ಡಿಸೋಜಾ ಇದ್ದರು.