ದ.ಕ. ಜಿಲ್ಲೆಯು ಕೋವಿಡ್ ವಿರುದ್ಧದ ಲಸಿಕೀಕರಣದಲ್ಲಿ ರಾಜ್ಯದಲ್ಲಿ ಪ್ರಸಕ್ತ 4ನೆ ಸ್ಥಾನದಲ್ಲಿದ್ದು, ಸೆ. 17ರಂದು ಮೆಗಾ ಲಸಿಕಾ ಮೇಳದ ಮೂಲಕ 1.50 ಲಕ್ಷ ಡೋಸ್ ಲಸಿಕೆ ನೀಡಲು ಸಿದ್ಧತೆ ನಡೆಸಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಈವರೆಗೆ ಶೇ. 80ರಷ್ಟು ಮಂದಿ
ಕೊರೊನಾದೊಂದಿಗೆ ನಿಫಾ ವೈರಸ್ ಮತ್ತಷ್ಟು ಆತಂಕ ತಂದೊಡ್ಡಿದ್ದು, ಇದೀಗ ಕಾರವಾರದ ವ್ಯಕ್ತಿಯೊಬ್ಬಗೆ ಸೋಂಕಿನ ಕೆಲ ಲಕ್ಷಣ ಕಂಡು ಬಂದಿದೆ. ಈ ಕುರಿತು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಕಾರವಾರದ ವ್ಯಕ್ತಿ ಗೋವಾದ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಕಿಟ್ ತಯಾರಿಕಾ ಲ್ಯಾಬ್ನಲ್ಲಿ ಕೆಲಸ ಮಾಡುತ್ತಿದ್ದು, ಕಾರವಾರಕ್ಕೆ ಬೈಕ್ ನಲ್ಲಿ ಮಳೆಯಲ್ಲಿ ಬಂದಿದ್ದು, ಆತನಿಗೆ ನಿಫಾ ಸೋಂಕಿನ ಶಂಕೆ ಇಲ್ಲದಿದ್ದರೂ ನಿರ್ಲಕ್ಷ ಮಾಡಲು
80 ವರ್ಷದ ಆಸ್ಕರ್ ಫೆರ್ನಾಂಡಿಸ್ ( ಮಾರ್ಚ್ 27, 1941 ) ಇನ್ನಿಲ್ಲವೆಂಬ ಸುದ್ದಿ ತಲುಪಿದಾಗ ಕಾಲನ ಚಕ್ರಗಳು ಹಿಂದಕ್ಕೆ ಸರಿಯತೊಡಗಿದುವು. ದೇವರಾಜು ಅರಸು ಕಾಲದಲ್ಲಿ ಕರಾವಳಿಯ ಹಿಂದುಳಿದ ವರ್ಗದಿಂದ ಮೇಲೆದ್ದು ಬಂದ ಶ್ರೀಗಳಾದ ಜನಾರ್ದನ ಪೂಜಾರಿ, ಆಸ್ಕರ್ ಫೆರ್ನಾಂಡಿಸ್ ಮತ್ತು ವೀರಪ್ಪ ಮೊಯಿಲಿ ತಮ್ಮ ರಾಜಕೀಯ ಏಳುಬೀಳುಗಳ ನಡುವೆಯೂ ಕೊನೆಯವರೆಗೆ ಕಾಂಗ್ರೆಸ್ನ ನಿಷ್ಠಾವಂತ ಕಾರ್ಯಕರ್ತರಾಗಿಯೇ ಉಳಿದರು. ಈ ತ್ರಿಮೂರ್ತಿಗಳಲ್ಲಿ ಆಸ್ಕರ್ ಫೆರ್ನಾಂಡಿಸ್
ಆಸ್ಕರಣ್ಣ ತೀರಿಕೊಂಡಿದ್ದಾರೆ. ಅವರನ್ನು ಕಾಣುವುದು ಇನ್ನು ಸಾಧ್ಯವಾಗುವುದೇ ಇಲ್ಲ. ನಮಗೆ ಕಾಣದ ದೂರದ ಲೋಕಕ್ಕೆ ಹೋಗಿದ್ದಾರೆ. ಈ ಪರಿಸ್ಥಿತಿ ಬರಬಹುದು ಎಂದೂ ಯೋಚಿಸಿರಲಿಲ್ಲ ; ಒಂದು miracle ಆಗಬಹುದೆಂದು ದಿನಗಳನ್ನು ಎದುರಿಸುತ್ತಿದ್ದೆವು. ಅವರ ಬದುಕು, ರಾಜಕೀಯ ಅನುಭವಗಳು ಒಂದು ತೆರೆನ ವಿಶಿಷ್ಟವಾದವು. ಬುದ್ದನಂತಹ, ಯೇಸುವಿನಂತಹ, ಗಾಂಧಿಯಂತಹ ವ್ಯಕ್ತಿ ಆಸ್ಕರಣ್ಣ ರಾಗಿದ್ದರು. ಅವರ ಸಾವು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಆಗಿರುವ ನಷ್ಟವಲ್ಲ ಅದು ಇಡೀ
Mangaluru girl Ruth Clare D’silva has secured All India first rank (Old scheme) in Chartered Accountants (CA) July 2021 examination conducted by the Institute of Chartered Accountants of India (ICAI). The results were declared on Monday. ‘ She is the first candidate to secure top rank in CA exams from this region. She did the […]
ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ, ಹೆಚ್.ಡಿ. ಕುಮಾರಸ್ವಾಮಿ ಸೇರಿ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. “ರಾಜ್ಯಸಭಾ ಸಂಸದ ಆಸ್ಕರ್ ಫೆರ್ನಾಂಡೀಸ್ ರ ನಿಧನದಿಂದ ದುಃಖವಾಗಿದೆ. ಈ ನೋವಿನ ವೇಳೆಯಲ್ಲಿ ಅವರ ಕುಟುಂಬ ಮತ್ತು ಹಿತೈಷಿಗಳಿಗೆ ಪ್ರಾರ್ಥನೆ ಮತ್ತು ಸಂತಾಪಗಳನ್ನು
ಮಂಗಳೂರು:ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ವಿಧಿವಶರಾಗಿದ್ದಾರೆ.ಆಸ್ಕರ್ ಫೆರ್ನಾಂಡಿಸ್ ಅವರಿಗೆ ತಲೆಯ ಒಳಭಾಗಕ್ಕೆ ಪೆಟ್ಟು ಬಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಈ ಹಿನ್ನೆಲೆಯಲ್ಲಿ, ಆಸ್ಕರ್ ಫರ್ನಾಂಡಿಸ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರಿಂದು ಕೊನೆಯುಸಿರೆಳೆದಿದ್ದಾರೆ.
ಪಿಜಿ ಮತ್ತು ಯುಜಿ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶ ವಿಳಂಬ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಎದುರು ಪ್ರತಿಭಟನೆ ನಡೆಸಿದರು. ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸಭೆ ಆರಂಭವಾಗುವ ವೇಳೆ ಮುತ್ತಿಗೆ ಹಾಕಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ವೇಳೆ ಪೊಲೀಸರ ಹಾಗೂ ಪ್ರತಿಭಟನಾನಿರತರ ನಡುವೆ ತಳ್ಳಾಟ, ನೂಕಾಟ ನಡೆಯಿತು.ಪ್ರತಿಭಟನೆ ನಿರತ ಕಾರ್ಯಕರ್ತರು ತಮ್ಮ ಬೇಡಿಕೆ ಈಡೇರಿಸಬೇಕೆಂದು
ನಮ್ಮ ದೇಶದ ಸಂಸ್ಕೃತಿಯಲ್ಲಿ ಮಹಿಳೆಯರನ್ನು ಹೆಚ್ಚಾಗಿ ಗೌರವಿಸಲಾಗುತ್ತದೆ. ಇಂದು ಮಹಿಳೆಯರು ಹಲವಾರು ರಂಗಗಳಲ್ಲಿ, ವಿವಿಧ ವ್ಯವಹಾರ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ತಮ್ಮನ್ನು ರಾಜಕೀಯ ರಂಗದಲ್ಲಿಯೂ ಪ್ರತಿನಿಧಿಸುತ್ತಿದ್ದಾರೆ. ಹಾಗಿದ್ದರೂ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ದಿನೇ ದಿನೇ ಹೆಚ್ಚುತ್ತಿರುವ ಆತಂಕಕಾರಿ ಘಟನೆಗಳು, ಅವರ ಮೇಲೆ ಅವ್ಯಾಹತವಾಗಿ ನಡೆಯುತ್ತಿರುವ ದೌರ್ಜನ್ಯಗಳು ನಮ್ಮ ಸಭ್ಯ ಸಮಾಜವನ್ನು ಕಂಗೆಡಿಸಿದೆ. ನಮ್ಮ
ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೇ ಮೇಯರ್ ಆಗುತ್ತಾರೆ ಎಂಬ ವಿಶ್ವಾಸ ಇದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಜನರು ನಮಗೆ ಮತ ನೀಡಿ ಸ್ಪಷ್ಟ ಬಹುಮತ ಕೊಟಿದ್ದಾರೆ. ಜೆಡಿಎಸ್ ತತ್ವ ಪ್ರಕಾರ ಕಾಂಗ್ರೆಸ್ಗೆ ಬೆಂಬಲ ನೀಡಬೇಕು. ಜೆಡಿಎಸ್ ಕಾಂಗ್ರೆಸ್ ಮಾಡಿದ ಉಪಕಾರ ಮರಿಯಲ್ಲ. ಜ್ಯಾತ್ಯಾತೀತ ನಿಲುವಿನ ಹಿನ್ನೆಲೆ ನಾವು ಅವ್ರಿಗೆ ಅವಕಾಶ ನೀಡಿದ್ದೇವೆ. ರಾಜ್ಯಸಭೆ