Home ಕರಾವಳಿ Archive by category ಮಂಗಳೂರು (Page 133)

ಅಜ್ಜನ ದಯೆಯಿಂದ ಇನ್ನಷ್ಟು ಚಿತ್ರಗಳು ಸಿಗಲಿ : ನಟಿ ಸಪ್ತಮೀ ಗೌಡ

ಉಳ್ಳಾಲ: ತುಳುನಾಡಿ ಆರಾದ್ಯ ದೈವ ಕಲ್ಲಾಪು ಬುರ್ದುಗೋಳಿ ಕೊರಗಜ್ಜನ ಉದ್ಭವಶಿಲೆಯ ಆದಿತಳಕ್ಕೆ ಹಾಗೂ ಕುತ್ತಾರು ಕೊರಗಜ್ಜನ ಆದಿತಳಕ್ಕೆ ಭೇಟಿ ನೀಡಿ  ಕಾಂತಾರ ಚಲನ ಚಿತ್ರದ ನಾಯಕ ನಟಿ ಸಪ್ತಮೀ ಗೌಡ ಆಶೀರ್ವಾದ ಪಡೆದರು. ಈ ಸಂದರ್ಭ ಕಾಂತಾರ ಚಿತ್ರನಟ ಗುರು ಸನಿಲ್, ಕದ್ರಿ ಕ್ರಿಕೆಟಸ್೯ ಅಧ್ಯಕ್ಷ ಜಗದೀಶ್ ಕದ್ರಿ, ನಟಿ ತಾಯಿ ಶಾಂತಾ ಯು., ಕಲ್ಲಾಪು ಬುರ್ದುಗೋಳಿ

ಕಟೀಲು : ದೇವಿಯ ದರ್ಶನ ಪಡೆದ ನಟಿ ಸಪ್ತಮಿಗೌಡ

ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕಾಂತಾರ ಖ್ಯಾತಿಯ ನಟಿ ಸಪ್ತಮಿಗೌಡ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಇವರನ್ನು ದೇವಳದ ವತಿಯಿಂದ ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು.ನಂತರ ಮಾಧ್ಯಮದೊಂದಿಗೆ ಮಾತನಾಡಿದ ಸಪ್ತಮಿ ಗೌಡ ‘ಕಾಂತಾರ ಯಶಸಿಸ್ಸಿನ ಬಗ್ಗೆ ಹೆಮ್ಮೆ ಇದೆ, ತುಳುನಾಡಿನ ದೈವಾರಾಧನೆ ಬಗ್ಗೆ ನನಗೆ ಮೊದಲು ತಿಳಿದಿರಲಿಲ್ಲ, ಕಾಂತಾರಾ ಚಿತ್ರದ ನಂತರ ತಿಳಿದುಕೊಂಡೆ, ಬೇರೆ ಬೇರೆ ನಿನಿಮಾದ

ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪ

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಕಡಂಬು ಎಂಬಲ್ಲಿ ಯುವ ಉದ್ಯಮಿ ಶಶಿರಾಜ್ ಶೆಟ್ಟಿ ಅವರ ಮನೆಯ ಹಿಂಭಾಗ ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಸೆರೆ ಹಿಡಿಯಲಾಯಿತು. ಉದ್ಯಮಿ ಶಶಿರಾಜ್ ಶೆಟ್ಟಿ ಯವರ ಮನೆಯ ಹಿಂಭಾಗದಲ್ಲಿ ದೊಡ್ಡ ಗಾತ್ರದ ಉಡವನ್ನು ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಬೇಟೆಯಾಡುವುದನ್ನು ಗಮನಿಸಿ ಸ್ನೇಕ್ ಅಶೋಕ್ ಕುಮಾರ್ ಲಾಯಿಲ ಅವರಿಗೆ ಮಾಹಿತಿ ನೀಡಿದರು. ತಕ್ಷಣ ಆಗಮಿಸಿದ ಸ್ನೇಕ್ ಅಶೋಕ್ ಕುಮಾರ್ ಅವರು

ಮಂಗಳೂರಿನಲ್ಲಿ ‘ಕೆಂಗಣ್ಣು ಸಮಸ್ಯೆ

ಮಂಗಳೂರು : ಅವಿಭಜಿತ ಕರಾವಳಿ ಜಿಲ್ಲೆಯಲ್ಲಿ ಕಣ್ಣು ನೋವು ( ಕೆಂಗಣ್ಣು) ಸಮಸ್ಯೆ ಹೆಚ್ಚಾಗಿದ್ದು, ಕಣ್ಣು ಆಸ್ಪತ್ರೆಗಳಲ್ಲಿ ದಿನದಿಂದ ದಿನಕ್ಕೆ ಇಂತಹ ಸಮಸ್ಯೆಗಳ ಸರತಿ ಸಾಲು ಉದ್ದವಾಗುತ್ತಿದೆ. ಮಕ್ಕಳಾದರೆ ಶಾಲೆಗೆ ಬರಬೇಡಿ ದೊಡ್ಡವರಾದರೆ ಕಚೇರಿಗೆ ಬರಬೇಡಿ ಎಂದು ಬೇಡುವ ಸ್ಥಿತಿ ಉದ್ಭವಾಗಿದೆ. ಎಲ್ಲಕ್ಕೂ ಹವಾಮಾನ ವೈಪರೀತ್ಯವೇ ಕಾರಣ ಎನ್ನುವುದು ಆರೋಗ್ಯ ತಜ್ಞರ ಮಾತು.ಇದು ಕಣ್ಣು ನೋವು (ಮದ್ರಾಸ್‌ ಐ) ಬರುವ ಸಮಯವಲ್ಲ. ಹೆಚ್ಚಾಗಿ ಮಾನ್ಸೂನ್‌ ಸಮಯದಲ್ಲಿ

ಸುರತ್ಕಲ್ ಟೋಲ್ ಗೇಟ್ ರದ್ದು ಬದಲು ವಿಲೀನ! ಹೆದ್ದಾರಿ ಪ್ರಾಧಿಕಾರದ ನಾಟಕೀಯ ಆದೇಶ, ಹೆಜಮಾಡಿಯಲ್ಲಿ ಕಟ್ಟಬೇಕು ಡಬಲ್ ಶುಲ್ಕ

ಮಂಗಳೂರು, : ಸುರತ್ಕಲ್ ಟೋಲ್ ಗೇಟ್ ರದ್ದಾಗಬೇಕು ಎಂದು ಹೋರಾಟ ನಡೆಸಿದ್ದ ಜನಸಾಮಾನ್ಯರಿಗೆ ಮತ್ತೆ ಕುತ್ತಿಗೆ ಹಿಡಿಯುವ ರೀತಿಯ ಆದೇಶವನ್ನು ಹೆದ್ದಾರಿ ಪ್ರಾಧಿಕಾರ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನ.11ರಂದು ಈ ಬಗ್ಗೆ ಆದೇಶ ಹೊರಡಿಸಲಾಗಿದ್ದು ನಂತೂರಿನಿಂದ ಸುರತ್ಕಲ್ ವರೆಗಿನ ರಸ್ತೆಯ ಟೋಲ್ ಶುಲ್ಕವನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ಹೆಚ್ಚುವರಿಯಾಗಿ ಸಂಗ್ರಹಿಸಲು ಆದೇಶ ನೀಡಿದೆ. ತಲಪಾಡಿಯಿಂದ ಕುಂದಾಪುರದ ವರೆಗಿನ ರಸ್ತೆಯನ್ನು ನವಯುಗ

ಕೊನೆಗೂ ‘ಸುರತ್ಕಲ್ ಟೋಲ್‌ಗೇಟ್’ ರದ್ದು

ಹೋರಾಟಗಾರರ ನಿರಂತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರವು, ಕೊನೆಗೂ ಮಂಗಳೂರಿನ ಸುರತ್ಕಲ್  ಟೋಲ್ ಸಂಗ್ರಹ ಕೇಂದ್ರವನ್ನು ರದ್ದು ಮಾಡಿದೆ. ಈ ಸಂಬಂಧ ಟ್ವಿಟರ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಮಾಹಿತಿ ಹಂಚಿಕೊಂಡಿದ್ದು, “ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ

ಕಾಪು ಕೊಪ್ಪಲಂಗಡಿ : ಸ್ಕೂಟರ್‍ಗೆ ಕಾರು ಢಿಕ್ಕಿ : ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ವಯೋವೃದ್ಧರೋರ್ವರು ಚಲಾಯಿಸುತ್ತಿದ್ದ ಸ್ಕೂಟರ್ ಗೆ ಕಾರೊಂದು ಡಿಕ್ಕಿಯಾದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಸ್ಕೂಟರ್ ಸವಾರಗೆ ತಲೆಗೆ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.ಸುಮಾರು 74 ವಯಸ್ಸಿನ ಮುಸ್ಲಿಂ ಸಮೂದಯದ ವಯೋವೃದ್ದರು ಇವರಾಗಿದ್ದು ಸ್ಥಳೀಯ ಆಸುಪಾಸಿನವರಾಗಿದ್ದಾರೆ ಎನ್ನಲಾಗಿದೆ . ರಸ್ತೆಗೆ ಎಸೆಯಲ್ಪಟ್ಟ ಇವರಿಗೆ ತಲೆಗೆ ಗಂಭೀರ ಹೊಡೆತ ಬಿದ್ದಿದೆ, ಹೊಡೆತದ ತೀವೃತೆಗೆ ಪ್ರಜ್ಞೆ ಕಳೆದುಕೊಂಡಿದ್ದ ಇವರನ್ನು ಆಂಬುಲೆನ್ಸ್ ಮೂಲಕ ಉಡುಪಿ ನಗರದ

ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ ಮತ್ತು ದಾನಿಗಳ ಕೊಡುಗೆ : ಪಚ್ಚನಾಡಿಯಲ್ಲಿ ಸೋಮವ್ವ ಕುಟುಂಬದ ಮನೆ ಪುನರ್ ನಿರ್ಮಾಣ

ಪಚ್ಚನಾಡಿ ಆಶ್ರಯ ಕಾಲೋನಿಯ ಸೋಮವ್ವ ಕುಟುಂಬದ ಮನೆ ಪುನರ್ ನಿರ್ಮಾಣ ಕಾರ್ಯದ ಪ್ರಯುಕ್ತ ಶ್ರಮದಾನ ನಡೆಯಿತು. ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ ವತಿಯಿಂದ ಊರ ಪರವೂರ ದಾನಿಗಳ ಕೊಡುಗೆಯಿಂದ ಸೋಮವ್ವ ಕುಟುಂಬದ ಮನೆ ಪುನರ್ ನಿರ್ಮಾಣ ಕಾರ್ಯದ ಪ್ರಯುಕ್ತ ಎಲೆಕ್ಟ್ರಿಷನ್ ಹಾಗೂ ಪ್ಲಮ್ಬಿಂಗ್ ಕೆಲಸವು ಶ್ರಮದಾನದ ಮೂಲಕ ನಡೆಯಿತು. ಶ್ರಮದಾನದಲ್ಲಿ ಭಾಗವಹಿಸಿದ ಎಲ್ಲಾ ಎಲೆಕ್ಟ್ರಿಷನ್ ಹಾಗೂ ಪ್ಲಂಬರ್ ಗಳಿಗೆ ಸೋಮವ್ವ ಕುಟುಂಬ ಹಾಗೂ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ (ರಿ)

ಪಚ್ಚನಾಡಿ ದೇವಿನಗರ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ : ಅಬಾ ಕಾರ್ಡ್ ನೋಂದಣಿ ಕಾರ್ಯಕ್ರಮ

ಪಚ್ಚನಾಡಿ ದೇವಿನಗರ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ (ರಿ) ಸಹಕಾರದಲ್ಲಿ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ವತಿಯಿಂದ ಯಶಸ್ವಿಯಾದ ಅಬಾ ಕಾರ್ಡ್ ನೋಂದಣಿ ಕಾರ್ಯಕ್ರಮ ನಡೆಯಿತು. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಗ್ರಾಮದ ದೇವಿನಗರ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ ವೇದಿಕೆಯಲ್ಲಿ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ (ರಿ) ಸಹಕಾರದೊಂದಿಗೆ ಶ್ರೀ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ(ರಿ) ವತಿಯಿಂದ ನಡೆದ ಉಚಿತ ಇ-ಶ್ರಮ್ ಕಾರ್ಡ್ ಹಾಗೂ

ಮೂಡುಬಿದರೆಯ ಕೋಟಿ-ಚೆನ್ನಯ್ಯ ಕಂಬಳ ಕರೆಯಲ್ಲಿ ನಡೆದ ಕುದಿ ಕಂಬಳ

ಮೂಡುಬಿದಿರೆಯ ಒಂಟಿಕಟ್ಟೆಯ ಅಬ್ಬಕ್ಕ ಸಂಸ್ಕೃತಿ ಗ್ರಾಮದ ಕಡಲಕೆರೆ ಬಳಿ ಇರುವ ಕೋಟಿ-ಚೆನ್ನಯ ಕಂಬಳ ಕರೆಯಲ್ಲಿ ಭಾನುವಾರ ನಡೆದ ಕುದಿ ಕಂಬಳವನ್ನು ಶಾಸಕ, ಮಾಜಿ ಸಚಿವ ಅರವಿಂದ ಲಿಂಬಾವಳಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಲಿಂಬಾವಳಿ ಅವರು ಒಂಟಿಕಟ್ಟೆಯ ಸಭಾಭವನದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿಯೇ ಪಕ್ಕದಲ್ಲಿ ನಡೆಯುತ್ತಿದ್ದ ಕುದಿ ಕಂಬಳದ ಕಡೆಗೆ ಕಣ್ಣು ಹಾಯಿಸಿ ಸ್ವಲ್ಪ ಹೊತ್ತು ಅಲ್ಲಿಯೇ ಕಾಲ ಕಳೆದು ಕಂಬಳದ ಬಗ್ಗೆ ಕೇಳಿ