Home ಕರಾವಳಿ Archive by category ಮಂಗಳೂರು (Page 134)

ಬಿ.ಎಸ್.ಪಿ . ಜಿಲ್ಲಾ ಅಧ್ಯಕ್ಷ ದಾಸಪ್ಪ ಎಡಪದವು‌ ನಿಧನ

ಮಂಗಳೂರು : ಬಹುಜನ ಸಮಾಜ ಪಕ್ಷ( ಬಿಎಸ್ಪಿ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ದಾಸಪ್ಪ ಎಡಪದವು (63)ಅವರು ಇಂದು ನಿಧನರಾದರು.ಇಂದು ಮುಂಜಾನೆ ಗುರುಪುರದ ತನ್ನ ನಿವಾಸದಲ್ಲಿ ಹೃದಯಾಘಾತದಿಂದ ದಾಸಪ್ಪ ಅವರು ನಿಧನರಾದರು.ಗುರುಪುರ ದಲಿತ ಅಭಿವೃದ್ಧಿ ಸಮಿತಿಯ ಸ್ಥಾಪಕರಾಗಿದ್ದ ದಾಸಪ್ಪ ಅವರು , ಭೌದ್ಧ ಧರ್ಮದ ಅನುಯಾಯಿಯಾಗಿದ್ದರು. ಬಹುಜನ ಸಮಾಜ ಸಂಘಟನೆಯ ಸಲುವಾಗಿ

ಹೆಜಮಾಡಿ ಟೋಲ್‍ನೊಂದಿಗೆ ವಿಲೀನಗೊಳಿಸಿದ್ರೆ ಉಗ್ರಹೋರಾಟ : ಶೇಖರ್ ಹೆಜಮಾಡಿ ಎಚ್ಚರಿಕೆ

ಪಡುಬಿದ್ರಿ: ಸುರತ್ಕಲ್ ಟೋಲ್ ಪ್ಲಾಜಾದಲ್ಲಿ ಪಡೆಯುತ್ತಿದ್ದ ಟೋಲನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ವಿಲಿನ ಗೊಳಿಸಿದ್ದಲ್ಲಿ ವಿವಿಧ ಸಂಘ ಸಂಸ್ಥೆಗಳ ಮೂಲಕ ಉಗ್ರ ಹೋರಾಟ ನಡೆಸುವುದು ಅನಿವಾರ್ಯ ಎಂಬುದಾಗಿ ಟೋಲ್ ಹೋರಾಟ ಸಮಿತಿಯ ಪ್ರಮುಖರೂ, ದಲಿತ ಮುಖಂಡರು ಆದ ಶೇಖರ್ ಹೆಜಮಾಡಿ ಎಚ್ಚರಿಸಿದ್ದಾರೆ. ಹೆಜಮಾಡಿ ಟೋಲ್ ಪ್ಲಾಜಾ ನಿರ್ಮಾಣದವರಗೆ ಮಾತ್ರ ಸುರತ್ಕಲ್ ಟೋಲ್ ಎಂಬುದಾಗಿ ತಾತ್ಕಾಲಿಕ ನೆಲೆಯಲ್ಲಿ ನಿರ್ಮಾಣಗೊಂಡಿದ್ದ ಸುರತ್ಕಲ್ ಟೋಲನ್ನು ಇದೀಗ ಸಂಸದರು ಸಹಿತ ಕೆಲ

ಟೋಲ್ ಅಳವಡಿಸಿದವರೇ ಪ್ರತಿಭಟನೆಯಲ್ಲಿ ಭಾಗಿ: ಮಂಗಳೂರಲ್ಲಿ ಶಾಸಕ ಡಾ| ವೈ.ಭರತ್ ಶೆಟ್ಟಿ ವ್ಯಂಗ್ಯ

ಸುರತ್ಕಲ್ ಟೋಲ್ ತೆರವಿಗೆ ಕೇಂದ್ರದಿಂದ ತಾಂತ್ರಿಕ ಅಂಶಗಳು ಪೂರ್ಣಗೊಂಡಿದ್ದು, 15 ದಿನದೊಳಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮೂಲಕ ಅಧಿಕೃತ ನೋಟಿಫೀಕೇಶನ್ ಆಗಲಿದೆ. ಈ ಮೂಲಕ ಶೀಘ್ರದಲ್ಲೇ ಟೋಲ್ ಸಂಗ್ರಹ ಸ್ಥಗಿತಗೊಳ್ಳಲಿದೆ ಎಂದು ಶಾಸಕ ಡಾ| ವೈ.ಭರತ್ ಶೆಟ್ಟಿ ಹೇಳಿದ್ದಾರೆ.ವಾಓ01: ಮಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ 60ಕಿ.ಮೀ ವ್ಯಾಪ್ತಿಯೊಳಗೆ ಎರಡು ಟೋಲ್‍ಗಳು ಅಳವಡಿಕೆಗೆ

ಸುರತ್ಕಲ್ ಟೋಲ್ ಗೇಟ್ ಹೆಜಮಾಡಿಗೆ ಶಿಫ್ಟ್ : ಇದು ಹೋರಾಟ ಗಾರರ ಒಂದು ಹಂತದ ಜಯ : ಯು.ಟಿ.ಖಾದರ್

ಸುರತ್ಕಲ್ ಟೋಲ್ ಗೇಟ್ ರದ್ದಾಗಿಲ್ಲ ಅದು ಹೆಜಮಾಡಿಗೆ ಶಿಫ್ಟ್ ಆಗಿದೆ. ಇದು ಹೋರಾಟ ಗಾರರ ಒಂದು ಹಂತದ ಜಯ.ಈ ಹೋರಾಟ ದ ಸಂದರ್ಭದಲ್ಲಿ ಅಲ್ಲಿಗೆ ಹೋಗದೆ ಇರುವವರು ರಾಜಕೀಯ ಲಾಭದ ಹೇಳಿಕೆ ನೀಡುವುದು ಸರಿಯಲ್ಲ ಎಂದು ಶಾಸಕ ಯು.ಟಿ.ಖಾದರ್ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಮಾತನಾಡಿದ ಅವರು, ಮುಂದಿನ ಸಮಸ್ಯೆ ಹೆಜಮಾಡಿ ಟೋಲ್ ಗೇಟ್ ನಲ್ಲಿ ಹೆಚ್ಚು ವರಿ ಹೊರೆ ಕಡಿತಗೊಳಿಸಲು ನಿಯಮ ರೂಪಿಸ ಬೇಕು.2014 ರಿಂದ ಎಂಟು ವರ್ಷ ಯಾರ ಅಧಿಕಾರದಲ್ಲಿದ್ದರು.ಅವರು ಟೋಲ್ ಗೇಟ್

ಹಾಲಿನ ದರ ಹೆಚ್ಚಳ ಗಾಯದ ಮೇಲೆ ಬರೆ ಎಳೆದಂತೆ : ಯು.ಟಿ. ಖಾದರ್

ಹಾಲಿನ ದರ ಹೆಚ್ಚಳ ಗಾಯದ ಮೇಲೆ ಬರೆ ಎಳೆಯುವ ತೀರ್ಮಾ ನ ಆದುದರಿಂದ ಈ ತೀರ್ಮಾನ ವನ್ನು ಕೆಎಂ ಎಫ್ ಕೈ ಬಿಡಬೇಕು ಮತ್ತು ಸರಕಾರ ಈ ಬಗ್ಗೆ ಸ್ಪಷ್ಟ ಉತ್ತರ ನೀಡಬೇಕು ಎಂದು ಶಾಸಕ ಹಾಗೂ ವಿಧಾ ನಸಭಾ ವಿಪಕ್ಷ ಉಪ ನಾಯಕ ಯು.ಟಿ. ಖಾದರ್ ಹೇಳಿದ್ರು. ಈ ಕುರಿತು ಮಂಗಳೂರಿನ ಸಕ್ರ್ಯೂಟ್‍ಹೌಸ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಹಾಲಿನ ದರ ಹೆಚ್ಚಳ ಕ್ಕೆ ಕಾಂಗ್ರೆಸ್‍ನ ವಿರೋಧ ವಿದೆ.ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರಕಾರ

ಬಾರೆ ಹಾಕುವ ಕಾರ್ಯಕ್ರಮ : ಸಾವಿರ ವರ್ಷಗಳ ಇತಿಹಾಸವಿರುವ ಸಂಪ್ರದಾಯ

ಕಬೇತಿಗುತ್ತು ಮನೆತನದ ದುಗ್ಗಣ್ಣ ಬೈದರಿಂದ ಮುನ್ನಡೆಸಿಕೊಂಡು ಬರುತ್ತಿರುವ ಸಾವಿರ ವರ್ಷಗಳ ಇತಿಹಾಸವಿರುವ ತುಳುನಾಡಿನ ಬಾರೆ ಹಾಕುವ ಸಂಪ್ರದಾಯದ ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿಯವರು ಪಾಲ್ಗೊಂಡರು. ಸ್ವತ: ಕೃಷಿಯಲ್ಲಿ ತುಂಬಾ ಆಸಕ್ತಿ ಇರುವ, ಕೃಷಿ ಮನೆತನದ ಡಾ.ಭರತ್ ಶೆಟ್ಟಿಯವರು ಈ ಕುರಿತು ಮಾತನಾಡುತ್ತಾ, ಇಂದಿಗೂ ಈ ಸಂಪ್ರದಾಯವನ್ನು ಉಳಿಸಿ, ಆಚರಿಸಿಕೊಂಡು ಬರುತ್ತಿರುವ ಕುಟುಂಬಸ್ಥರನ್ನು ಅಭಿನಂದಿಸುವುದಾಗಿ ಹೇಳಿದರು. ಇಲ್ಲಿ 5 ಸಲ ಕೋಣಗಳನ್ನು

ಪಚ್ಚನಾಡಿ ದೇವಿ ನಗರ ಶ್ರೀ ದೇವಿ ಫ್ರೆಂಡ್ಸ್ ವೇದಿಕೆಯಲ್ಲಿ ಆಶ್ರಯ ಕಾಲನಿ ಅಂಗನವಾಡಿ ಕೇಂದ್ರದ ವತಿಯಿಂದ ವಿಜೃಂಭಣೆಯ ಮಕ್ಕಳ ದಿನಾಚರಣೆ

ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ದೇವಿನಗರ ಆಶ್ರಯ ಕಾಲನಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯ ಕಾರ್ಯಕ್ರಮವು ದಿನಾಂಕ 14-11-2022 ಸೋಮವಾರ ಬೆಳಿಗ್ಗೆ 10-00 ಗಂಟೆಗೆ ಅತಿಥಿಗಳಾಗಿ ಆಗಮಿಸಿದ್ದ ಸ್ಥಳೀಯ ಜನಪ್ರತಿನಿದಿ ಶ್ರೀಮತಿ ಸಂಗೀತ ನಾಯಕ್, ಅಂಗನವಾಡಿ ಮೇಲ್ವಿಚಾರಕರು ಶ್ರೀಮತಿ ಭವ್ಯ,ಸಮಾಜ ಸೇವಕ, ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ ಗೌರವಧ್ಯಕ್ಷರಾದ ಮೋಹನ್ ಪಚ್ಚನಾಡಿ, NGO ನಾಗರಾಜ್ ಬಜಾಲ್, NGO ಶ್ರೀಮತಿ ರೂಪ, ಶ್ರೀ ದೇವಿ ಫ್ರೆಂಡ್ಸ್

ಅಜ್ಜನ ದಯೆಯಿಂದ ಇನ್ನಷ್ಟು ಚಿತ್ರಗಳು ಸಿಗಲಿ : ನಟಿ ಸಪ್ತಮೀ ಗೌಡ

ಉಳ್ಳಾಲ: ತುಳುನಾಡಿ ಆರಾದ್ಯ ದೈವ ಕಲ್ಲಾಪು ಬುರ್ದುಗೋಳಿ ಕೊರಗಜ್ಜನ ಉದ್ಭವಶಿಲೆಯ ಆದಿತಳಕ್ಕೆ ಹಾಗೂ ಕುತ್ತಾರು ಕೊರಗಜ್ಜನ ಆದಿತಳಕ್ಕೆ ಭೇಟಿ ನೀಡಿ  ಕಾಂತಾರ ಚಲನ ಚಿತ್ರದ ನಾಯಕ ನಟಿ ಸಪ್ತಮೀ ಗೌಡ ಆಶೀರ್ವಾದ ಪಡೆದರು. ಈ ಸಂದರ್ಭ ಕಾಂತಾರ ಚಿತ್ರನಟ ಗುರು ಸನಿಲ್, ಕದ್ರಿ ಕ್ರಿಕೆಟಸ್೯ ಅಧ್ಯಕ್ಷ ಜಗದೀಶ್ ಕದ್ರಿ, ನಟಿ ತಾಯಿ ಶಾಂತಾ ಯು., ಕಲ್ಲಾಪು ಬುರ್ದುಗೋಳಿ ಕೊರಗಜ್ಜ ಸ್ಥಾನದ ವ್ಯವಸ್ಥಾಪನಾ ಸಮಿತಿಯ ವಿಶ್ವನಾಥ್ ನಾಯಕ್, ಕುತ್ತಾರು ಕೊರಗಜ್ಜನ ತಳದ ದೇವಿಪ್ರಸಾದ್

ಕಟೀಲು : ದೇವಿಯ ದರ್ಶನ ಪಡೆದ ನಟಿ ಸಪ್ತಮಿಗೌಡ

ಕಟೀಲು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕಾಂತಾರ ಖ್ಯಾತಿಯ ನಟಿ ಸಪ್ತಮಿಗೌಡ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಇವರನ್ನು ದೇವಳದ ವತಿಯಿಂದ ಪ್ರಧಾನ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ದೇವರ ಶೇಷ ವಸ್ತ್ರ ಪ್ರಸಾದ ನೀಡಿ ಗೌರವಿಸಿದರು.ನಂತರ ಮಾಧ್ಯಮದೊಂದಿಗೆ ಮಾತನಾಡಿದ ಸಪ್ತಮಿ ಗೌಡ ‘ಕಾಂತಾರ ಯಶಸಿಸ್ಸಿನ ಬಗ್ಗೆ ಹೆಮ್ಮೆ ಇದೆ, ತುಳುನಾಡಿನ ದೈವಾರಾಧನೆ ಬಗ್ಗೆ ನನಗೆ ಮೊದಲು ತಿಳಿದಿರಲಿಲ್ಲ, ಕಾಂತಾರಾ ಚಿತ್ರದ ನಂತರ ತಿಳಿದುಕೊಂಡೆ, ಬೇರೆ ಬೇರೆ ನಿನಿಮಾದ

ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪ

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಕಡಂಬು ಎಂಬಲ್ಲಿ ಯುವ ಉದ್ಯಮಿ ಶಶಿರಾಜ್ ಶೆಟ್ಟಿ ಅವರ ಮನೆಯ ಹಿಂಭಾಗ ಉಡವೊಂದನ್ನು ಬೇಟೆಯಾಡಿದ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಸೆರೆ ಹಿಡಿಯಲಾಯಿತು. ಉದ್ಯಮಿ ಶಶಿರಾಜ್ ಶೆಟ್ಟಿ ಯವರ ಮನೆಯ ಹಿಂಭಾಗದಲ್ಲಿ ದೊಡ್ಡ ಗಾತ್ರದ ಉಡವನ್ನು ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದು ಬೇಟೆಯಾಡುವುದನ್ನು ಗಮನಿಸಿ ಸ್ನೇಕ್ ಅಶೋಕ್ ಕುಮಾರ್ ಲಾಯಿಲ ಅವರಿಗೆ ಮಾಹಿತಿ ನೀಡಿದರು. ತಕ್ಷಣ ಆಗಮಿಸಿದ ಸ್ನೇಕ್ ಅಶೋಕ್ ಕುಮಾರ್ ಅವರು