ದ್ವಿಚಕ್ರ ವಾಹನಗಳ ಮಾರಾಟ ಕ್ಷೇತ್ರದಲ್ಲಿ ಗ್ರಾಹಕರ ಮನ ಗೆದ್ದಿರುವ ಮಂಗಳೂರಿನ ವೆಸ್ಟ್ ಕೋಸ್ಟ್ ಶೋ ರೂಮ್ ನ ಸಹಬಾಗಿತ್ವದಲ್ಲಿ ಮಂಗಳೂರಿನಲ್ಲಿ ರಿವೋಲ್ಟ್ ಕಂಪನಿಯ ಎಲೆಕ್ಟಿಕಲ್ ಬೈಕ್ ಶೋರೂಮ್ ಶುಭರಂಭಗೊಳ್ಳಲಿದೆ.ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರವಾಹನಗಳ ಮಾರುಕಟ್ಟೆ ವೇಗವಾಗಿ ಬೆಳೆಯುತ್ತಿದೆ. ಪ್ರತಿದಿನ ಹೊಸ ಹೊಸ ಎಲೆಕ್ಟ್ರಿಕ್ ವಾಹನಗಳು ಲಗ್ಗೆ ಇಡುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಘಟಕದ ತುಳುನಾಟಕ ಕಲಾವಿದರ ಒಕ್ಕೂಟ ವತಿಯಿಂದ ಅ.29ರಿಂದ ನ.04ರವರೆಗೆ ಸ್ಪರ್ಶಾ ಕಲಾಮಂದಿರದಲ್ಲಿ ತುಳು ನಾಟಕೋತ್ಸವ-2022 ನಡೆಯಲಿದ್ದು, ಇದರ ಆಮಂತ್ರಣ ಪ್ರತಿಕೆಯನ್ನು ರಾಜ್ಯಸಭಾ ಸದಸ್ಯ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವಿರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ, ಶುಭಾ ಹಾರೈಸಿದ್ರು. ಈ ವೇಳೆ ಬಂಟ್ವಾಳ ಸಂಚಾಲಕರಾದ ಸುಭಾಶ್ಚಂದ್ರ ಜೈನ್, ಸಮಿತಿ ಸದಸ್ಯರಾದ ಮಂಜುವಿಟ್ಲ, ದಿವಾಕರದಾಸ್, ಸಂಪತ್ ಬಿ.ಆರ್. ಅಂಚನ್ ಶಶಿಧರ್
ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಬೆಂಗಳೂರಿನಲ್ಲಿ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಮಂಗಳೂರಲ್ಲಿ ಚಾಲನೆ ಸಿಕ್ಕಿತ್ತು. ನಗರದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ ಇರುವ ಮಂಗಳೂರು ಮಹಾನಗರ ಪಾಲಿಕೆಯ ಈಜುಕೊಳದ ಆವರಣದಲ್ಲಿ ಆದಿಚುಂಚನಗಿರಿ ಶಾಖಾ ಮಠದ ಡಾ|ಧರ್ಮಪಾಲನಾ ಸ್ವಾಮೀಜಿ ಚಾಲನೆ ನೀಡಿದ್ರು. ಈ ವೇಳೆ ಮಾತನಾಡಿದ ಅವರು ಕೇಂದ್ರ ಸರ್ಕಾರ ಇಂತಹ ಒಂದು ಕಾರ್ಯಕ್ರಮ ಮಾಡ್ತಿರೋದು
ಮಂಗಳೂರಿನ ಬೀಬಿಲಚ್ಚಿಲ್ ದುರ್ಗಾ ಪರಮೇಶ್ವರಿ ದೇವಸ್ಥಾನ ಅದ್ಯಪಾಡಿಯಲ್ಲಿ ನಡೆಯಲಿರುವ ಬ್ರಹ್ಮಲಕಶೋತ್ಸವ ಹಾಗೂ ಅಷ್ಟಪವಿತ್ರ ನಾಗಬ್ರಹ್ಮಮಂಡಲೋತ್ಸವ ಪ್ರಯುಕ್ತ ಬಿಬಿಲಚ್ಚಿಲ್ ನಲ್ಲಿ ನಡೆಯುತ್ತಿರುವ 108 ದಿನಗಳ ಸಂಧ್ಯಾ ಭಜನಾ ಸಂಕೀರ್ತನೆಯು ಜರಗುತ್ತಿದ್ದೂ ನಿನ್ನೆ ಶ್ರೀ ದುರ್ಗಾಪರಾಮೇಶ್ವರ ಮಂಡಳಿ ಶಿವಪುರ ಕುಂಪಲ. ಇವರಿಂದ ಭಜನಾ ಸೇವೆ ನಡೆಯಿತು.
ದೈವದ ಮಹತ್ವ ಸಾರಿದ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವ ರಿಷಬ್ ಶೆಟ್ಟಿ ನಟನೆಯ `ಕಾಂತಾರ’ ಚಿತ್ರವನ್ನು ನಗರದ ಮಾಜಿ ಸಚಿವ ಇಂದು ಬೇಟಿ ನೀಡಿ ಸಿನಿಮಾವನ್ನು ವೀಕ್ಷಣೆ ಮಾಡಿದರು. ಇತ್ತೀಚೆಗೆ ಬಿಡುಗಡೆಗೊಂಡ ಕಾಂತಾರ ಸಿನಿಮಾ ಬಹಳ ಜನರ ಕುತೂಹಲ ಹಾಗೂ ಮನಸ್ಸನ್ನು ಗೆದ್ದಿದೆ, ದಕ್ಷಿಣ ಕನ್ನಡ ಜಿಲ್ಲೆಯ ದೈವಾರಾಧನೆಯ ಮೂಲದ ದಂತ ಕಥೆಯಗಿದ್ದು ಈ ಸಿನಿಮಾಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ಕಾಂತಾರ ಸಿನಿಮಾ ತಂಡದ ಜೊತೆ ಮಂಗಳೂರಿನ ಭಾರತ್ ಮಾಲ್
ಎಡ್ ವಿದೌಟ್ ರಿಲೀಜನ್ ಆಂಡ್ ಟ್ರಸ್ಟ್( ರಿ), ಮತ್ತು ದಕ್ಷಿಣ ಕನ್ನಡ ವಿಚಾರವಾದಿಗಳ ಅಸೋಸಿಯೇಷನ್ ಇದರ ಆಶ್ರಯದಲ್ಲಿ ಇಂದು 25-10-2022 ಮಂಗಳೂರು ನಗರದ ಲೇಡಿಹಿಲ್ ಬಳಿ ಸಾಮೂಹಿಕವಾಗಿ ಸೂರ್ಯಗ್ರಹಣವನ್ನು ವೀಕ್ಷಿಸಲಾಯಿತು. ಗ್ರಹಣದ ಸಮಯ ಆಹಾರ ಸೇವನೆ ಮಾಡುವುದರಿಂದ ಮನುಷ್ಯನ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂಬ ಮೂಢನಂಬಿಕೆಯ ವಿರುದ್ಧ ವೈಜ್ಞಾನಿಕ ಮನೋಭಾವನೆ ಬೆಳೆಸುವ ಸಲುವಾಗಿ ವಿಚಾರವಾದಿ ವೇದಿಕೆಯ ಕಾರ್ಯಕರ್ತರು ಸಾರ್ವಜನಿಕವಾಗಿ ಆಹಾರಗಳನ್ನು ಸೇವಿಸಿ
ದಕ್ಷಿಣ ಕನ್ನಡ ಜಿಲ್ಲಾ ತೊಕ್ಕೊಟ್ಟು ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ವತಿಯಿಂದ ಗೂಡುದೀಪ ಸಂಗಮ – ದೀಪಾವಳಿ ಸಂಭ್ರಮ ಎನ್ನುವ ಹೆಸರಿನಲ್ಲಿ ಗೂಡುದೀಪ ಸ್ಪರ್ಧೆಯನ್ನು ಅ.29ರಂದು ಕುತ್ತಾರಿನ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಅಧ್ಯಕ್ಷರಾದ ಜೀವನ್ ಕುಮಾರ್ ತೊಕ್ಕೊಟ್ಟು ಹೇಳಿದ್ರು. ಈ ಕುರಿತು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ವಿವಿಧ ಸೇವಾ ಚಟುವಟಿಕೆಗಳು, ಪರಿಸರ ಸಂರಕ್ಷಣೆಗಾಗಿ
ಬೆಂಗಳೂರಿನ ಖ್ಯಾತ ಮೊಡೆಲ್ ಹಾಗೂ ಮಹಿಳಾ ಉದ್ಯಮಿ ಶ್ವೇತಾ ಮೌರ್ಯ ಅವರು ಸಿಂಗಾಪುರದಲ್ಲಿ ನಡೆಯುತ್ತಿರುವ ಮಿಸೆಸ್ ವರ್ಲ್ಡ್ ವೈಡ್ 2022 ಸೌಂದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ. 35 ದೇಶಗಳ ಸ್ಪರ್ಧಿಗಳು ಈ ಸ್ಪರ್ಧೆಯಲ್ಲಿ ಭಾಗಹಿಸುತ್ತಿದ್ದಾರೆ. ಬುಧವಾರದಂದು ಮೊದಲ ಸುತ್ತಿನ ಸ್ಪರ್ಧೆ ಆರಂಭಗೊಳ್ಳಲಿದ್ದು, ಅಕ್ಟೋಬರ್ 30 ರಂದು ಅಂತಿಮ ಸುತ್ತಿನ ಸ್ಪರ್ಧೆ ನಡೆಯಲಿದೆ. ಭಾರತದ ಪ್ರಮುಖ ನಗರಗಳಲ್ಲಿ ನಡೆಯುವ ಸಾಮಾಜಿಕ ಕಾಳಜಿಯ ಮ್ಯಾರಾಥಾನ್
ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಆಶ್ರಯ, ಮಂಗಳೂರು ತಾಲೂಕು ವಾಲಿಬಾಲ್ ಸಂಸ್ಥೆ ಇವರ ಸಹಯೋಗದೊಂದಿಗೆ, ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಬಾಲಕಿ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟದ ಜಿಲ್ಲಾ ಚಾಂಪಿಯನ್ ಶಿಪ್ ಅ.29ರಂದು ನಗರದ ಮಂಗಳಾ ಸ್ಟೇಡಿಯಂ ವಾಲಿಬಾಲ್ ಅಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷರಾದ ಬಿ.ಎಸ್. ಸತೀಶ್ ಕುಮಾರ್ ಹೇಳಿದರು. ಈ ಕುರಿತು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಪುತ್ತೂರು: ಸುಮಾರು ರೂ. 30ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಚೆನ್ನಾವರ ಮುಹಿಯುದ್ದಿನ್ ಜುಮಾ ಮಸೀದಿಯ ಖಿದ್ಮತುಲ್ ಇಸ್ಮಾಂ ಜಮಾಅತ್ ಕಮಿಟಿಗೊಳಪಟ್ಟ ಸಿರಾಜುಲ್ ಉಲೂಂ ಮದ್ರಸದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಅ. 27ರಂದು ನಡೆಯಲಿದೆ ಎಂದು ಮಸೀದಿ ಕಮಿಟಿ ಅಧ್ಯಕ್ಷ ಶಾಫಿ ಚೆನ್ನಾರ್ ತಿಳಿಸಿದ್ದಾರೆ. ಅವರು ಮಂಗಳವಾರ ಪುತ್ತೂರು ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನೂತನ ಮದ್ರಸ ಕಟ್ಟಡವನ್ನು ಸಯ್ಯದ್ ಬರ್ರುಸ್ಸಾದಾತ್ ಇಬ್ರಾಹಿಂ