ಪುತ್ತೂರು: ಸುಮಾರು ರೂ. 30ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಚೆನ್ನಾವರ ಮುಹಿಯುದ್ದಿನ್ ಜುಮಾ ಮಸೀದಿಯ ಖಿದ್ಮತುಲ್ ಇಸ್ಮಾಂ ಜಮಾಅತ್ ಕಮಿಟಿಗೊಳಪಟ್ಟ ಸಿರಾಜುಲ್ ಉಲೂಂ ಮದ್ರಸದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಅ. 27ರಂದು ನಡೆಯಲಿದೆ ಎಂದು ಮಸೀದಿ ಕಮಿಟಿ ಅಧ್ಯಕ್ಷ ಶಾಫಿ ಚೆನ್ನಾರ್ ತಿಳಿಸಿದ್ದಾರೆ. ಅವರು ಮಂಗಳವಾರ ಪುತ್ತೂರು ಪ್ರೆಸ್ಕ್ಲಬ್ನಲ್ಲಿ
ಮಂಗಳೂರಿನ ಬೀಬಿಲಚ್ಚಿಲ್ನ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವ ಹಾಗೂ ಅಷ್ಟಪವಿತ್ರ ನಾಗಮಂಡಲೋತ್ಸವ ಪ್ರಯುಕ್ತ ಅಕ್ಟೋಬರ್ 17ರಿಂದ ಜನವರಿ 31ರತನಕ 108 ದಿನದ ಸಂಧ್ಯಾ ಭಜನಾ ಸಂಕೀರ್ತನ ನಡೆಯುತ್ತಿದೆ.8ನೇ ದಿನದಂದು ಮುಲ್ಲಕಾಡು ಕೊಂಚಾಡಿಯ ಶ್ರೀ ಅಯ್ಯಪ್ಪ ಭಜನಾ ಮಂದಿರ ವತಿಯಿಂದ ಭಜನಾ ಸಂಕೀರ್ತನ ನಡೆಯಿತು. ಮಂಗಳೂರಿನ ಹಚ್ಚ ಹರಿಸಿನ ತಪ್ಪಲಿನಲ್ಲಿರುವ ಬೀಬಿಲಚ್ಚಿಲ್ ನ ಅಧ್ಯಪಾಡಿಯ ಶ್ರೀದುರ್ಗಾಪರಮೇಶ್ವರಿ
ಇತ್ತೀಚೆಗೆ ಪುತ್ತೂರಿನ ಕಾಣಿಯೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯ ಸೇರಿದ ಇಬ್ಬರು ವ್ಯಾಪಾರಕ್ಕೆ ಹೋದಾಗ ಅವರ ಮೇಲೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವುದು ಖಂಡನೀಯ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ವಿವಿಧ ಕ್ಷೇತ್ರದಲ್ಲಿ ಕಾನೂನಿನ ಸಂಪರ್ಣ ವಿಫಲತೆಯನ್ನು ನಾನು ಖಂಡಿಸುತ್ತೇನೆ. ಯುವಕರು ತಮ್ಮ ಹೊಟ್ಟೆಪಾಡಿಗಾಗಿ ಹಳ್ಳಿಗೆ ಹೋಗಿ ವ್ಯಾಪಾರ ಮಾಡುತ್ತಿದ್ದಾರೆ.
ಮೂಡುಬಿದಿರೆ : ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ), ಶಿರ್ತಾಡಿ ಮತ್ತು ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಮಹಿಳಾ ಘಟಕ ಶಿರ್ತಾಡಿ ಇವುಗಳ ಆಶ್ರಯದಲ್ಲಿ ಬ್ರಹ್ಮ ಶ್ರೀ ನಾರಾಯಣಗುರುಗಳ 168ನೇ ಗುರುಜಯಂತಿ ಆಚರಣಿಯ ಪ್ರಯುಕ್ತ 25ನೇ ವರ್ಷದ ಗುರುಪೂಜೆ ಮತ್ತು ಬೃಹತ್ ಶೋಭಾಯಾತ್ರೆಯು ಭಾನುವಾರ ಶಿರ್ತಾಡಿಯಲ್ಲಿ ನಡೆಯಿತು. ಗುರುಪೂಜೆಯ ಪ್ರಯುಕ್ತ ಬ್ರಹ್ಮ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ (ರಿ), ಶಿರ್ತಾಡಿ ಇಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ
ವೃದ್ಧರೊಬ್ಬರಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯವಾಗಿ ಆಸ್ಪತ್ರೆಗೆ ಸೇರಿದ್ಧ ಅವರು ಚಿಕಿತ್ಸೆ ಪಲಕಾರಿಯಾಗದೆ ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ಎಂಬಲ್ಲಿ ನಡೆದಿದೆ.ಉಚ್ಚಿಲ ನಿವಾಸಿ ನಾರಾಯಣ ಪೂಜಾರಿ(82) ಮೃತ ದುರ್ಧೈವಿ ಆಗಿದ್ದು, ಶುಕ್ರವಾರ ಸಂಜೆ ರಸ್ತೆ ದಾಟುತ್ತಿರುವಾಗ ಕೇರಳಕ್ಕೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ನಾರಾಯಣ ಪೂಜಾರಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಲಕಾರಿಯಾಗಿದೆ
ವಿಶ್ವದ ಹಲವಾರು ದೇಶಗಳಲ್ಲಿ ಅಕ್ಟೋಬರ್ 25ರಂದು ಕಾಣಲಿರುವ ಸೂರ್ಯಗ್ರಹಣ, ಭಾರತದ ಭೂಭಾಗದಲ್ಲಿ ಪಾರ್ಶ್ವ ಸೂರ್ಯಗ್ರಹಣವಾಗಿ ಗೋಚರಿಸಲಿದೆ. ಮಂಗಳೂರಿನ ಆಸುಪಾಸಿನಲ್ಲಿ ಸುಮಾರು ಘಂಟೆ ಸಂಜೆ 5:09 ರಿಂದ 6:06ರ ವರೆಗೆ ಕಾಣಸಿಗುವ ಈ ಘಟನೆಯಲ್ಲಿ ಸುಮಾರು ಘಂಟೆ ಸಂಜೆ 5:50ರ ಹೊತ್ತಿಗೆ ಅತಿಹೆಚ್ಚು ಅಂದರೆ ಸೂರ್ಯನ ಬಿಂಬದ 10.9% ಶೇಕಡದಷ್ಟು ಭಾಗವನ್ನು ಮರೆಮಾಚಲಿದೆ. ಗ್ರಹಣವೀಕ್ಷಣೆ ಬರಿಗಣ್ಣಿನಿಂದ ನೋಡುವುದು ಹಾನಿಕಾರಕ. ಇದನ್ನು ದೂರದರ್ಶಕದಿಂದ (ಟೆಲೆಸ್ಕೋಪ್)
ಮಂಗಳೂರು;ಕರಾವಳಿಯ ಮಂಗಳೂರಿನಲ್ಲಿ ಅಪರೂಪದ ಘಟನೆಯೊಂದು ನಡೆದಿದೆ.ಅಪಘಾತದಲ್ಲಿ ಮೃತ ಪೊಲೀಸ್ ಅಧಿಕಾರಿಯ ಮಗಳನ್ನು ಕಮಿಷನರ್ ಶಶಿಕುಮಾರ್ ತನ್ನ ಕುರ್ಚಿಯಲ್ಲಿ ಕೂರಿಸಿ ಗೌರವಿಸುವ ಮೂಲಕ ಪ್ರಸಂಸೆಗೆ ಪಾತ್ರರಾಗಿದ್ದಾರೆ. 2016-17ರ ವೇಳೆಯಲ್ಲಿ ಮಂಗಳೂರಿನಲ್ಲಿ ರವಿಕುಮಾರ್ ಎಂಬವರು ಎಎಸ್ಪಿಯಾಗಿದ್ದರು.ಮಂಗಳೂರು ಎಸಿಪಿ ಆಗಿದ್ದ ರವಿ ಕುಮಾರ್ 2017ರಲ್ಲಿ ಮೈಸೂರಿಗೆ ಲೋಕಾಯುಕ್ತ ಎಸ್ಪಿ ಆಗಿ ಬಡ್ತಿ ಹೊಂದಿ ವರ್ಗಾವಣೆಗೊಂಡಿದ್ದರು.ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ
ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಫಿಸಿಯೋಥೆರಫಿ ವಿಭಾಗ ಮತ್ತು ಥೀಮ್ ಫಿಸಿಯೋಥೆರಫಿ ಯುನಿವರ್ಸಿಟಿ ನೆದರ್ಲ್ಯಾಂಡ್ಸ್ ಮತ್ತು ಸ್ವಿಟ್ಜರ್ಲ್ಯಾಂಡ್ ಜೊತೆ ಒಪ್ಪಂದವನ್ನು ಮಾಡಿಕೊಂಡಿದೆ. ಎರಡೂ ವಿಶ್ವವಿದ್ಯಾಲಯಗಳು ಶೈಕ್ಷಣಿಕ ಮತ್ತು ಸಂಶೋಧನಾ ವಿನಿಮಯ ಕಾರ್ಯಕ್ರಮಗಳಲ್ಲಿ ಸಹಕರಿಸಲು ಒಪ್ಪಿಕೊಂಡಿವೆ. ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯ ನಿರ್ದೇಶಕರಾದ ರೆವರೆಂಡ್ ಫಾದರ್ ರಿಚರ್ಡ್ ಅಲೊಶಿಯಸ್ ಕೊಯಿಲೊ ಅವರು, ಥೀಮ್ ವಿವಿಯ ನಿರ್ದೇಶಕರಾದ ಥೀಮ್ವಂಡರ್
ಮಂಗಳೂರು; ಸಾಮಾಜಿಕಕಾರ್ಯಕರ್ತೆ ಪ್ರತಿಭಾ ಕುಳಾಯಿ ವಿರುದ್ಧ ಅವಹೇಳನಾಕಾರಿ ಹಾಗೂ ಅಶ್ಲೀಲವಾಗಿ ಪೆÇೀಸ್ಟ್ ಹಾಕಿದ ಆರೋಪಿಗಳನ್ನು ಶೀಘ್ರವಾಗಿ ವಶಕ್ಕೆ ಪಡೆದು ವಿಚಾರಣೆ ನಡೆಸತ್ತೇವೆ ಎಂದುಮಿಷನರ್ ಶಶಿಕುಮಾರ್ ತಿಳಿಸೊದ್ದಾರೆ. ಸುರತ್ಕಲ್ ಟೋಲ್ ಗೇಟ್ ವಿಚಾರದಲ್ಲಿ ಹೋರಾಟ ಎರಡು ಮೂರಿ ದಿನದ ಹಿಂದೆ ನಡೆದಿತ್ತು, ಈ ವೇಳೆ ಮಹಿಳಾ ಹೋರಾಟಗಾರರ ಪೋಟೋಗೆ ಅಶ್ಲೀಲವಾಗಿ ಬರಹ, ಪೋಸ್ಟ್ ಬಗ್ಗೆ ದೂರುದಾಖಲಾಗಿದೆ. ಇದರಿಂದ ಅವರ ಗೌರವಕ್ಕೆ ಧಕ್ಕೆ ಬರುವುದು,ಸಾಮಾಜಿಕ
ಆಡಳಿತ ಯಂತ್ರ ಚುರುಕುಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು,ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರನ್ನು ಸಾಂಸ್ಕೃತಿಕ ನಗರಿ ಮೈಸೂರಿಗೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಕಳೆದ ಎರಡು ವರ್ಷಗಳಿಂದ ಹಾಗೂ ಕೊರೊನಾದಂತಹ ಮಾರಕ ರೋಗದ ಸಂದರ್ಭದಲ್ಲಿ ಉತ್ತಮ ನಿರ್ವಹಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರನ್ನು