Home ಕರಾವಳಿ Archive by category ಮಂಗಳೂರು (Page 144)

ಗುಂಡ್ಲುಪೇಟೆ : ಜನಸಂಕಲ್ಪ ಯಾತ್ರೆಯ ಪೂರ್ವಭಾವಿ ಸಭೆ

ಮುಂಬರುವ 2023 ರ ವಿಧಾನ ಸಭಾ ಚುನಾವಣೆ ಹಿನ್ನಲೆಯಲ್ಲಿ ರ‍್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಆಗಮಿಸಲಿದ್ದಾರೆ ಎಂದು ತಾಲ್ಲೂಕು ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ್ ತಿಳಿಸಿದರು.ನಾಳೆ ಮಧ್ಯಾಹ್ನ 3ಗಂಟೆಗೆ ಗುಂಡ್ಲುಪೇಟೆಯ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದು ಸಂಘಟನಾತ್ಮಕ ಸಭೆಯಾಗಿದ್ದು

ಮಂಗಳೂರು : ಸೌಹಾರ್ದ ದೀಪಾವಳಿ ಮತ್ತು ಕತ್ತಲ ಹಾಡು ಕಾರ್ಯಕ್ರಮ

ಡಿವೈಎಫ್‌ಐ ಬಜಾಲ್ ಪಕ್ಕಲಡ್ಕ ಘಟಕ ಹಾಗೂ ಪಕ್ಕಲಡ್ಕ ಯುವಕ ಮಂಡಲ (ರಿ) ಇದರ ಜಂಟಿ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸೌಹಾರ್ದ ದೀಪಾವಳಿ ಮತ್ತು ಕತ್ತಲ ಹಾಡು ಕಾರ್ಯಕ್ರಮವನ್ನು ಪಕ್ಕಲಡ್ಕ ಪ್ರದೇಶದಲ್ಲಿ ಆಚರಿಸಲಾಯಿತು. ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮುಹಿಯ್ಯುದ್ದಿನ್ ಜುಮ್ಮಾ ಮಸೀದಿ ಪಕ್ಕಲಡ್ಕ ಇದರ ಜಮಾಅತ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಬೀಬುಲ್ಲ

“ಪರಿವರ್ತನೆಗಾಗಿ ಹಣತೆ ಹಚ್ಚೋಣ ಬನ್ನಿ – ದೀಪಾವಳಿ ಸಂಭ್ರಮ”

ಕರಾವಳಿ ಲೇಖಕಿಯರ ವಾಚಕಿಯರ ಸಂಘ (ರಿ), ಮಂಗಳೂರು ಮತ್ತು ಜಿಲ್ಲಾ ಕೇಂದ್ರ ಕಾರಾಗೃಹ, ಮಂಗಳೂರು, ಕರ್ನಾಟಕ ಸರ್ಕಾರ ಇದರ ಜಂಟಿ ಆಶ್ರಯದಲ್ಲಿ ಮಂಗಳೂರು ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕಲೇವಾದ ಹಿರಿಯ ಸದಸ್ಯೆ, ಸಮಾಜಪರ ಚಿಂತಕಿ ಶ್ರೀಮತಿ ಬಿ.ಎಂ. ರೋಹಿಣಿಯವರ ತಾಯಿಯ ಸ್ಮರಣಾರ್ಥ, ದೇವಕಿಯಮ್ಮ ದತ್ತಿನಿಧಿ ಕಾರ್ಯಕ್ರಮ “ಪರಿವರ್ತನೆಗಾಗಿ ಹಣತೆ ಹಚ್ಚೋಣ ಬನ್ನಿ – ದೀಪಾವಳಿ ಸಂಭ್ರಮ” ನಡೆಯಿತು. ಕಲೇವಾದ ಸದಸ್ಯೆಯರು ವಿವಿಧ ಮನೋರಂಜನಾ

ರಿವೋಲ್ಟ್ ಕಂಪನಿಯ ಎಲೆಕ್ಟ್ರಿಕ್ ಬೈಕ್ ಮಾರುಕಟ್ಟೆಗೆ ಲಗ್ಗೆ

ದ್ವಿಚಕ್ರ ವಾಹನಗಳ ಮಾರಾಟ ಕ್ಷೇತ್ರದಲ್ಲಿ ಗ್ರಾಹಕರ ಮನ ಗೆದ್ದಿರುವ ಮಂಗಳೂರಿನ ವೆಸ್ಟ್ ಕೋಸ್ಟ್ ಶೋ ರೂಮ್ ನ ಸಹಬಾಗಿತ್ವದಲ್ಲಿ ಮಂಗಳೂರಿನಲ್ಲಿ ರಿವೋಲ್ಟ್ ಕಂಪನಿಯ ಎಲೆಕ್ಟಿಕಲ್ ಬೈಕ್ ಶೋರೂಮ್ ಶುಭರಂಭಗೊಳ್ಳಲಿದೆ.ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರವಾಹನಗಳ ಮಾರುಕಟ್ಟೆ ವೇಗವಾಗಿ ಬೆಳೆಯುತ್ತಿದೆ. ಪ್ರತಿದಿನ ಹೊಸ ಹೊಸ ಎಲೆಕ್ಟ್ರಿಕ್ ವಾಹನಗಳು ಲಗ್ಗೆ ಇಡುತ್ತಿದೆ. ಅಂತೆಯೇ ದ್ವಿಚಕ್ರವಾಹನಗಳ ಮಾರಾಟ ಕ್ಷೇತ್ರದಲ್ಲಿಯೇ ಹೆಸ್ರು ಪಡೆದುಕೊಂಡಿರುವ ರಿವೋಲ್ಟ್ ಕಂಪನಿಯು

ದಕ್ಷಿಣ ಕನ್ನಡ : ತುಳು ನಾಟಕೋತ್ಸವದ ಆಮಂತ್ರಣ ಪ್ರತಿಕೆ ಬಿಡುಗಡೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಘಟಕದ ತುಳುನಾಟಕ ಕಲಾವಿದರ ಒಕ್ಕೂಟ ವತಿಯಿಂದ ಅ.29ರಿಂದ ನ.04ರವರೆಗೆ ಸ್ಪರ್ಶಾ ಕಲಾಮಂದಿರದಲ್ಲಿ ತುಳು ನಾಟಕೋತ್ಸವ-2022 ನಡೆಯಲಿದ್ದು, ಇದರ ಆಮಂತ್ರಣ ಪ್ರತಿಕೆಯನ್ನು ರಾಜ್ಯಸಭಾ ಸದಸ್ಯ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವಿರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ, ಶುಭಾ ಹಾರೈಸಿದ್ರು. ಈ ವೇಳೆ ಬಂಟ್ವಾಳ ಸಂಚಾಲಕರಾದ ಸುಭಾಶ್ಚಂದ್ರ ಜೈನ್, ಸಮಿತಿ ಸದಸ್ಯರಾದ ಮಂಜುವಿಟ್ಲ, ದಿವಾಕರದಾಸ್, ಸಂಪತ್ ಬಿ.ಆರ್. ಅಂಚನ್ ಶಶಿಧರ್

ಮಂಗಳೂರು: ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನಕ್ಕೆ ಚಾಲನೆ

ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಬೆಂಗಳೂರಿನಲ್ಲಿ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನಕ್ಕೆ ಮಂಗಳೂರಲ್ಲಿ ಚಾಲನೆ ಸಿಕ್ಕಿತ್ತು. ನಗರದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ ಇರುವ ಮಂಗಳೂರು ಮಹಾನಗರ ಪಾಲಿಕೆಯ ಈಜುಕೊಳದ ಆವರಣದಲ್ಲಿ ಆದಿಚುಂಚನಗಿರಿ ಶಾಖಾ ಮಠದ ಡಾ|ಧರ್ಮಪಾಲನಾ ಸ್ವಾಮೀಜಿ ಚಾಲನೆ ನೀಡಿದ್ರು. ಈ ವೇಳೆ ಮಾತನಾಡಿದ ಅವರು ಕೇಂದ್ರ ಸರ್ಕಾರ ಇಂತಹ ಒಂದು ಕಾರ್ಯಕ್ರಮ ಮಾಡ್ತಿರೋದು

ಬೀಬಿಲಚ್ಚಿಲ್ ದುರ್ಗಾ ಪರಮೇಶ್ವರಿ ದೇವಸ್ಥಾನ-ದುರ್ಗಾಪರಾಮೇಶ್ವರ ಮಂಡಳಿ ಶಿವಪುರ ಕುಂಪಲ ಭಜನಾ ಸಂಕೀರ್ತನೆ 

ಮಂಗಳೂರಿನ ಬೀಬಿಲಚ್ಚಿಲ್ ದುರ್ಗಾ ಪರಮೇಶ್ವರಿ ದೇವಸ್ಥಾನ ಅದ್ಯಪಾಡಿಯಲ್ಲಿ ನಡೆಯಲಿರುವ ಬ್ರಹ್ಮಲಕಶೋತ್ಸವ ಹಾಗೂ ಅಷ್ಟಪವಿತ್ರ ನಾಗಬ್ರಹ್ಮಮಂಡಲೋತ್ಸವ ಪ್ರಯುಕ್ತ ಬಿಬಿಲಚ್ಚಿಲ್ ನಲ್ಲಿ ನಡೆಯುತ್ತಿರುವ 108 ದಿನಗಳ ಸಂಧ್ಯಾ ಭಜನಾ ಸಂಕೀರ್ತನೆಯು ಜರಗುತ್ತಿದ್ದೂ ನಿನ್ನೆ ಶ್ರೀ ದುರ್ಗಾಪರಾಮೇಶ್ವರ ಮಂಡಳಿ ಶಿವಪುರ ಕುಂಪಲ. ಇವರಿಂದ ಭಜನಾ ಸೇವೆ ನಡೆಯಿತು.

ಮಂಗಳೂರು : ಕಾಂತಾರ ಸಿನಿಮಾ ವೀಕ್ಷಿಸಿದ ಮಾಜಿ ಸಚಿವ ರಮಾನಾಥ್ ರೈ

ದೈವದ ಮಹತ್ವ ಸಾರಿದ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವ ರಿಷಬ್ ಶೆಟ್ಟಿ ನಟನೆಯ `ಕಾಂತಾರ’ ಚಿತ್ರವನ್ನು ನಗರದ ಮಾಜಿ ಸಚಿವ ಇಂದು ಬೇಟಿ ನೀಡಿ ಸಿನಿಮಾವನ್ನು ವೀಕ್ಷಣೆ ಮಾಡಿದರು. ಇತ್ತೀಚೆಗೆ ಬಿಡುಗಡೆಗೊಂಡ ಕಾಂತಾರ ಸಿನಿಮಾ ಬಹಳ ಜನರ ಕುತೂಹಲ ಹಾಗೂ ಮನಸ್ಸನ್ನು ಗೆದ್ದಿದೆ, ದಕ್ಷಿಣ ಕನ್ನಡ ಜಿಲ್ಲೆಯ ದೈವಾರಾಧನೆಯ ಮೂಲದ ದಂತ ಕಥೆಯಗಿದ್ದು ಈ ಸಿನಿಮಾಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ಕಾಂತಾರ ಸಿನಿಮಾ ತಂಡದ ಜೊತೆ ಮಂಗಳೂರಿನ ಭಾರತ್ ಮಾಲ್

ಮಂಗಳೂರು : ಸಾಮೂಹಿಕವಾಗಿ ಸೂರ್ಯಗ್ರಹಣ ವೀಕ್ಷಣೆ

ಎಡ್ ವಿದೌಟ್ ರಿಲೀಜನ್ ಆಂಡ್ ಟ್ರಸ್ಟ್( ರಿ), ಮತ್ತು ದಕ್ಷಿಣ ಕನ್ನಡ ವಿಚಾರವಾದಿಗಳ ಅಸೋಸಿಯೇಷನ್  ಇದರ ಆಶ್ರಯದಲ್ಲಿ ಇಂದು 25-10-2022 ಮಂಗಳೂರು ನಗರದ ಲೇಡಿಹಿಲ್ ಬಳಿ ಸಾಮೂಹಿಕವಾಗಿ ಸೂರ್ಯಗ್ರಹಣವನ್ನು ವೀಕ್ಷಿಸಲಾಯಿತು. ಗ್ರಹಣದ ಸಮಯ ಆಹಾರ ಸೇವನೆ ಮಾಡುವುದರಿಂದ ಮನುಷ್ಯನ ಮೇಲೆ ಕೆಟ್ಟ ಪರಿಣಾಮ ಬೀರಲಿದೆ ಎಂಬ ಮೂಢನಂಬಿಕೆಯ ವಿರುದ್ಧ ವೈಜ್ಞಾನಿಕ ಮನೋಭಾವನೆ ಬೆಳೆಸುವ ಸಲುವಾಗಿ ವಿಚಾರವಾದಿ ವೇದಿಕೆಯ ಕಾರ್ಯಕರ್ತರು ಸಾರ್ವಜನಿಕವಾಗಿ ಆಹಾರಗಳನ್ನು ಸೇವಿಸಿ

ತೊಕ್ಕೊಟ್ಟು : ಗೂಡುದೀಪ ಸಂಗಮ- ದೀಪಾವಳಿ ಸಂಭ್ರಮ-2022 ಗೂಡುದೀಪ ಸ್ಪರ್ಧೆ

ದಕ್ಷಿಣ ಕನ್ನಡ ಜಿಲ್ಲಾ ತೊಕ್ಕೊಟ್ಟು ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ವತಿಯಿಂದ ಗೂಡುದೀಪ ಸಂಗಮ – ದೀಪಾವಳಿ ಸಂಭ್ರಮ ಎನ್ನುವ ಹೆಸರಿನಲ್ಲಿ ಗೂಡುದೀಪ ಸ್ಪರ್ಧೆಯನ್ನು ಅ.29ರಂದು ಕುತ್ತಾರಿನ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಅಧ್ಯಕ್ಷರಾದ ಜೀವನ್ ಕುಮಾರ್ ತೊಕ್ಕೊಟ್ಟು ಹೇಳಿದ್ರು. ಈ ಕುರಿತು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ವಿವಿಧ ಸೇವಾ ಚಟುವಟಿಕೆಗಳು, ಪರಿಸರ ಸಂರಕ್ಷಣೆಗಾಗಿ