ಕಾಪು:ನಂದಾ ದೀಪ ಸೇವಾ ಟ್ರಸ್ಟ್ ನ ಸದಸ್ಯರಾದ ರವಿ ಶೆಟ್ಟಿ ಪಡುಬಿದ್ರಿಯವರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ಕಾಪುವಿನ ತೀರಾ ಬಡತನದಿಂದ ಬಳಲುತ್ತಿರುವ ಗಂಗಮ್ಮ ಶೆಟ್ಟಿಯವರಿಗೆ ದಿನಸಿ ಸಾಮಾನುಗಳನ್ನು ದಿನಾಂಕ 08/12/2025 ರ ಸೋಮವಾರದಂದು ವಿತರಣೆ ಮಾಡಲಾಯಿತು. ಕಳೆದ 3 ತಿಂಗಳಿಂದ ಗಂಗಮ್ಮ ಶೆಟ್ಟಿಯವರಿಗೆ ಮನೆಯ ದಿನಸಿ ಸಾಮಾನುಗಳನ್ನು ನೀಡುತ್ತಾ
ಮಂಗಳೂರು : ವಿಕಲಚೇತನರಿಗಾಗಿ ಉಚಿತವಾಗಿ ಕಾನೂನು ನೆರವಿನ ಸೌಲಭ್ಯ ಒದಗಿಸಲಾಗಿದೆ ಈ ಪ್ರಯೋಜನವನ್ನು ವಿಕಲಚೇತನರಿಗೆ ತಲುಪಿಸುವ ನಿಟ್ಟಿನಲ್ಲಿ ನಾಗರಿಕರು ಸ್ಪಂದಿಸಬೇಕು ಎಂದು ಜಿಲ್ಲಾ ನ್ಯಾಯಾಲಯದ ಸೀನಿಯರ್ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಶ್ರೀಮತಿ ಜೈಬುನ್ನಿಸಾ ಅವರು ಹೇಳಿದರು. ಅವರು ಮಂಗಳೂರಿನ ಕುಲ ಶೇಖರ ಕಲ್ಪನೆಯಲ್ಲಿ ಐಕ್ಯಂ ವಿಕಲಚೇತನರ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾದ ವಿಕಲಚೇತನರ ದಿನಾಚರಣೆಯ
ರೈತ ಸಿರಿ ಸಭಾಭವನ ಉಪ್ಪುಂದ ಇಲ್ಲಿ ಜರುಗಿತು. ” ಶಿಕ್ಷಕರೆಂದರೆ ನಿವೃತ್ತಿ ಇಲ್ಲದವರು, ಅವರು ಸಮಾಜಕ್ಕೆ ಸದಾಕಾಲ ಬೆಳಕು ನೀಡುವ ದೀಪಗಳು” ಎನ್ನುವ ಪರಿಕಲ್ಪನೆ ಅಡಿಯಲ್ಲಿ, ಬೈಂದೂರು ಕ್ಷೇತ್ರ ವ್ಯಾಪ್ತಿಯ ನಿವೃತ್ತ ಶಿಕ್ಷಕರ ವಿಶ್ರಾಂತ ಬದುಕು ಮೆಲುಕು ಹಾಕುವ ಉದ್ದೇಶದಿಂದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರ ಕಲ್ಪನೆಯೊಂದಿಗೆ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಯಮಿಗಳಾದ ಗೋಕುಲ್ ಶೆಟ್ಟಿ ಉದ್ಘಾಟಿಸಿ ಈ ವಿಶೇಷ ಕಾರ್ಯಕ್ರಮವು ದೇಶದ ಭವಿಷ್ಯ
1 ಕೋಟಿ 35 ಲಕ್ಷ ಅನುದಾನದಲ್ಲಿ ಕಾಪು ಪುರಸಭಾ ವ್ಯಾಪ್ತಿಯ ಅಲ್ಪಸಂಖ್ಯಾತ ಕಾಲನಿಗಳ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಅಲ್ಪಸಂಖ್ಯಾತ ಕಾಲನಿಗಳ ರಸ್ತೆ ಅಭಿವೃದ್ಧಿಗೆ 1 ಕೋಟಿ 35 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 06-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಕಾಪು ಪುರಸಭೆಯ ಕಾಪು
ಮೀನುಗಾರರು ಮೀನುಗಾರಿಕೆಗೆ ಹೋದ ಸಂದರ್ಭ ಸಮುದ್ರದಲ್ಲಿ ಅವಘಡಗಳು ಉಂಟಾದಾಗ ಮೀನುಗಾರರ ಜೀವರಕ್ಷಣೆಗೆ ನೆರವಾಗುವ ನಿಟ್ಟಿನಲ್ಲಿ ಆರಂಭಿಸಲು ಉದ್ದೇಶಿಸಲಾಗಿರುವ “ಸೀ ಆ್ಯಂಬುಲೆನ್ಸ್’ ವ್ಯವಸ್ಥೆ ಮುಂದಿನ ಮಳೆಗಾಲದ ಒಳಗೆ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯ ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ತಿಳಿಸಿದ್ದಾರೆ. ಶನಿವಾರ ನಗರದಲ್ಲಿ ಮಾಧ್ಯಮದವರ ಜತೆ ಅವರು ಮಾತನಾಡಿ, ಸೀ ಆ್ಯಂಬುಲೆನ್ಸ್ ವ್ಯವಸ್ಥೆ ಕಲ್ಪಿಸುವುದಾಗಿ
ಕೇಂದ್ರ ಮತ್ತು ರಾಜ್ಯ ಸರಕಾರಗಳು ಮೀನುಗಾರರ ಬೇಡಿಕೆ ಏನು ಎಂದು ಕೇಳಿ ಯೋಜನೆ ರೂಪಿಸಿದರೆ ಮಾತ್ರ ಅವರ ಕಷ್ಟಗಳು ನಿವಾರಣೆಯಾಗಲು ಸಾಧ್ಯ. ಸಮುದ್ರ ತಟದಲ್ಲಿರುವ 16 ರಾಜ್ಯಗಳಲ್ಲಿ ಮೀನುಗಾರಿಕೆ ನಡೆಯುತ್ತಿದೆ, ಹಾಗಾಗಿ ಆಯಾ ರಾಜ್ಯದ ಆವಶ್ಯಕತೆಗೆ ಪೂರಕವಾಗಿ ಸಹಾಯ ಮಾಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದು ರಾಜ್ಯ ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್. ವೈದ್ಯ ಹೇಳಿದರು. ಪ್ರಧಾನ ಮಂತ್ರಿ
ಕಾಪು: ವಿಶ್ವಬ್ರಾಹ್ಮಣ ಯುವ ಸಂಘಟನೆ (ರಿ.)ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿ, ಉಡುಪಿ ಜಿಲ್ಲೆ ದಶಮಾನೋತ್ಸವ ಸಂಭ್ರಮಹಾಗೂ ಚತುರ್ಥ ಬಾರಿಯ ಸಾಮೂಹಿಕ ವಿವಾಹ ಹಾಗೂ ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಸಂಗಮ ಡಿ.10ರಂದು ನಡೆಯಲಿದೆ. ಕಟಪಾಡಿ ಕಾಳಿಕಾಂಬ ವಿಶ್ವಕರ್ಮೇಶ್ವರ ದೇವಸ್ಥಾನದಲ್ಲಿ ವಿಶ್ವ ಬ್ರಾಹ್ಮಣ ಸಂಘಟನೆಯ ದಶಮಾನೋತ್ಸವ ಸಂಭ್ರಮ ಹಾಗೂ ಚತುರ್ಥ ಬಾರಿಯ ಸಾಮೂಹಿಕ ವಿವಾಹದಲ್ಲಿ ವಿಶ್ವಕರ್ಮ ಸಮಾಜದ 12 ಜೋಡಿಗಳು ಹಸೆಮನೆ ಏರಲಿದ್ದಾರೆ.ಕಳೆದ 3 ಬಾರಿ
ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿ ಯುವರಾಜ್ ಡಿ. ಕುಂದರ್ ಅವರು ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯ ಆಯೋಜಿಸಿದ ರಾಷ್ಟ್ರಮಟ್ಟದ 69ನೇ ನ್ಯಾಶನಲ್ ಸ್ಕೂಲ್ ಗೇಮ್ಸ್ ನ ಅಥ್ಲೆಟಿಕ್ಸ್ ನಲ್ಲಿ 200 ಮೀ ಓಟದಲ್ಲಿ ಚಿನ್ನದ ಪದಕವನ್ನು ಗೆದ್ದು ಶಾಲೆಯ ಇತಿಹಾಸದಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. 23.37 ಸೆಕೆಂಡಿನಲ್ಲಿ ಈ ಸಾಧನೆಗೈದ ಯುವರಾಜ್ ಸಿ ಬಿ ಎಸ್ ಇ ಪರವಾಗಿ ರಾಷ್ಟ್ರಮಟ್ಟದ ಈ ಸ್ಪರ್ಧಾಕೂಟದಲ್ಲಿ ಭಾಗವಹಿಸಿದ ಮೊದಲ ಅಲೋಶಿಯಸ್
ಮಂಗಳೂರು : ತುಳು ಭಾಷಾ ಕಲಿಕೆ ಮತ್ತು ಭಾಷಾಭಿಮಾನ ಮೂಡಿಸುವ ನಿಟ್ಟಿನಲ್ಲಿ ತುಳು ಸಾಹಿತ್ಯ ಅಕಾಡೆಮಿಯು ಹಮ್ಮಿ ಕೊಂಡಿರುವ “ಡೆನ್ನ ಡೆನ್ನಾನ-ಪದ ಪನ್ಕನ” ಅಭಿಯಾನವು ಮಹತ್ವಪೂರ್ಣವಾಗಿದೆಯೆಂದು ಏಕಲವ್ಯ ಪ್ರಶಸ್ತಿ ವಿಜೇತ ಅಂತರಾಷ್ಟ್ರೀಯ ದೇಹಧಾರ್ಡ್ಯ ಪಟು ಭಾಸ್ಕರ ತೊಕ್ಕೊಟ್ಟು ಅಭಿಪ್ರಾಯಪಟ್ಟರು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಸರಕಾರಿ ಪ್ರೌಢಶಾಲೆ ಬಬ್ಬುಕಟ್ಟೆಯ ಜಂಟಿ ಆಶ್ರಯದಲ್ಲಿ ಬಬ್ಬುಕಟ್ಟೆ ಶಾಲೆಯಲ್ಲಿ ಗುರುವಾರದಂದು
Yenepoya Medical College Hospital has been honoured with the Award for Excellence in Multispecialty Care with Precision-Driven Robotic Surgery at the Times Health Excellence 2025. The award was received by Dr. M. Vijay Kumar, Hon. Vice Chancellor, Yenepoya (Deemed to be University), at the ceremony held on December 4, 2025, at the JW Marriott Hotel, […]




























