Home ಕರಾವಳಿ Archive by category ಮಂಗಳೂರು (Page 17)

ಮಂಗಳೂರು: ತುಳು ಮತ್ತು ಕನ್ನಡ ರಂಗಭೂಮಿ ಕಲಾವಿದ ಸುರೇಶ್ ವಿಟ್ಲ ನಿಧನ

ತುಳು ರಂಗ ಭೂಮಿ ಹಾಗೂ ಶಾರದಾ ಆರ್ಟ್ಸ್ ಮಂಜೇಶ್ವರದ ಕಲಾವಿದ ಸುರೇಶ್ ವಿಟ್ಲ ನಿಧನ ಹೊಂದಿದರು. ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರಿಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪ್ರಸ್ತುತ ಶಾರದ ಆರ್ಟ್ಸ್

ಮಂಗಳೂರು:ಏ.5ರಂದು ರೋಹನ್ ಕಾರ್ಪೋರೇಶನ್ ಸಂಸ್ಥೆಯ ಹೊಸ ರೆಸಿಡೆನ್ಶಿಯಲ್ ಯೋಜನೆ ‘ರೋಹನ್ ಮಿರಾಜ್’ಗೆ ಭೂಮಿ ಪೂಜೆ

ಕರಾವಳಿ ಕರ್ನಾಟಕದ ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೊರೇಶನ್ ತನ್ನ ಮತ್ತೊಂದು ಹೊಸ ಅಪಾರ್ಟ್’ಮೆಂಟ್ ಯೋಜನೆ ‘ರೋಹನ್ ಮಿರಾಜ್’ಗೆ ನಾಳೆ (ಶನಿವಾರ 05, 2025ರಂದು) ಸಂಜೆ 5.00 ಗಂಟೆಗೆ ಭೂಮಿಪೂಜೆಯನ್ನು ನಡೆಸಲಿದೆ. ಈ ಹೊಸ ಯೋಜನೆಯು ಕುಲಶೇಖರ ಬೈತುರ್ಲಿಯ ಪ್ರಧಾನ ರಸ್ತೆಯ ರೋಹನ್ ಎಸ್ಟೇಟ್ ಬಡಾವಣೆಯ ಮುಖ್ಯದ್ವಾರದಲ್ಲಿ ತಲೆ ಎತ್ತಲಿದೆ. ರೋಹನ್ ಮಿರಾಜ್: ರೋಹನ್ ಮಿರಾಜ್ ಮಂಗಳೂರಿನ ನಗರ ಜೀವನವನ್ನು ಪುನರ್ವ್ಯಾಖ್ಯಾನಿಸುವ ಉದ್ದೇಶದಿಂದ ಯೋಜನಾಬದ್ಧವಾಗಿ

ಮಂಗಳೂರು : ಕಣಚೂರು ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳಿಂದ ಆರ್‌ಜಿಯುಎಚ್‌ಎಸ್ ವಿಶ್ವವಿದ್ಯಾಲಯದ ಪರೀಕ್ಷೆಗಳಲ್ಲಿ ಸಾಧನೆ

ಮಂಗಳೂರು : ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪದವಿಪೂರ್ವ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (ಆರ್‌ಜಿಯುಎಚ್‌ಎಸ್) ಪರೀಕ್ಷೆಗಳಲ್ಲಿ ಗಮನಾರ್ಹ ಯಶಸ್ಸನ್ನು ಸಾಧಿಸಿದ್ದಾರೆ, ಈ ಸಾಧನೆಯು ಅವರ ಕಠಿಣ ಪರಿಶ್ರಮ, ದೃಢನಿಶ್ಚಯ ಮತ್ತು ಅವರ ಸಮರ್ಥ ಅಧ್ಯಾಪಕರ ಮಾರ್ಗದರ್ಶನದಿಂದ ಸಾಧ್ಯವಾಗಿದ್ದು, ಇದು ಸಂಸ್ಥೆಗೆ ಮತ್ತೊಂದು ಗೌರವವನ್ನು ತಂದಿದೆ. ಸ್ನಾತಕೋತ್ತರ ವಿಭಾಗದ ಸಾಧಕರು: 1. ಡಾ. ಬಿ.ಆರ್. ಚೇತನ್

ಏ.6ರಂದು ಬೆಂಗಳೂರಿನಲ್ಲಿ ವಿಸ್ಡಮ್ ಎಡ್ ಉದ್ಘಾಟನೆ

ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಭದ್ರ ಬುನಾದಿಯನ್ನು ಹಾಕುತ್ತಿರುವ ವಿಸ್ಡಮ್ ಎಡ್ ಬೆಂಗಳೂರಿನಲ್ಲಿ ಶುಭಾರಂಭಗೊಳ್ಳಲಿದೆ. ಪಿಯುಸಿ, ಡಿಗ್ರಿ ನಂತರ ಉನ್ನತ ವ್ಯಾಸಂಗ ಅಥವಾ ಉದ್ಯೋಗ ಅರಸುವವರಿಗೆ ಸಿಹಿ ಸುದ್ದಿ ಎಂಬಂತೆ ವಿಸ್ಡಮ್ ಎಡ್ ಕೇಂದ್ರ ಬೆಂಗಳೂರಿನಲ್ಲೂ ತನ್ನ ಸೇವೆಯನ್ನು ಮುಂದುವರಿಸಲು ನಿರ್ಧರಿಸಿದೆ. ಬೆಂಗಳೂರಿನ ಐಟಿಐ ಲೇಔಟ್ ಸಮೀಪದ ನಂ.೩೯ ಫಸ್ಟ್ ಪ್ಲೋರ್‌ನಲ್ಲಿ ಏಪ್ರಿಲ್ 6ರಂದು ವಿಸ್ಡಮ್ ಎಡ್ ಸಂಸ್ಥೆ ಕಾರ್ಯಾರಂಭಗೊಳ್ಳಲಿದೆ. ಹೆಚ್ಚಿನ

Pre-Hospital Trauma Life Support (PHTLS) 10th Edition Course

The Department of Trauma Care Management, YSAHS, conducted a Pre-Hospital Trauma Life Support 10th Edition Course certified by the National Association of Emergency Medical Technicians (NAEMT) on 26th and 27th of March 2025 at ACTS-YEN – Yenepoya (Deemed to be University). About PHTLS: National Association of Emergency Medical Technicians

ಮಂಗಳೂರು:ಥ್ರೋ ಬಾಲ್ ಟೂರ್ನಮೆಂಟ್‌ ನಲ್ಲಿ ಎಸ್‌ಜೆಇಸಿ ಚಾಂಪಿಯನ್

ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್‌ಜೆಇಸಿ) ಮಹಿಳಾ ಥ್ರೋಬಾಲ್ ತಂಡವು ಮಾರ್ಚ್ 25,2025 ರಂದು ನಿಟ್ಟೆ ಮೀನಾಕ್ಷಿ ಹೆಗ್ಡೆ ಏನ್.ಎಂ.ಎ.ಎಂ.ಐ.ಟಿ ನಿಟ್ಟೆಯಲ್ಲಿ ನಡೆದ ಸ್ಮಾರಕ ಟ್ರೋಫಿ ಥ್ರೋಬಾಲ್ಪಂದ್ಯಾವಳಿಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕಿ (ಪಿಇಡಿ) ವನೀಶಾ ವಿ ರೊಡ್ರಿಗಸ್ ಮತ್ತು ಸಹಾಯಕ ಪಿಇಡಿ ಸುಧೀರ್ ಎಂಅವರ ಮಾರ್ಗದರ್ಶನದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತು. ಪ್ರಥಮ ವರ್ಷದ ಎಐಎಂಎಲ್ ನ ನವಿತಾ ಶೆಟ್ಟಿ ಅತ್ಯುತ್ತಮ ಥ್ರೋವರ್ ಪ್ರಶಸ್ತಿಯನ್ನು ಪಡೆದರು

ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ರೋಲರ್ ಸ್ಕೇಟ್ಸ್ ಚಾಂಪಿಯನ್‌ಶಿಪ್‌ನಲ್ಲಿ ಟ್ರೋಫಿ ಗೆದ್ದ ಎಸ್‌ಜೆಇಸಿ

ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್‌ಜೆಇಸಿ) ಪುರುಷರ ಸ್ಕೇಟಿಂಗ್ ತಂಡವು ಮಾರ್ಚ್ 24 ರಿಂದ26, 2025 ರವರೆಗೆ ಸ್ಯಾಮ್ ಗ್ಲೋಬಲ್ ಯೂನಿವರ್ಸಿಟಿ ಭೋಪಾಲ್ನಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ರೋಲರ್ ಸ್ಕೇಟ್ಸ್ ಚಾಂಪಿಯನ್‌ಶಿಪ್‌ನಲ್ಲಿ ದೈಹಿಕ ಶಿಕ್ಷಣ ನಿರ್ದೇಶಕಿ (ಪಿಇಡಿ) ವನೀಶಾ ವಿ ರೊಡ್ರಿಗಸ್ ಮತ್ತು ಸಹಾಯಕ ಪಿಇಡಿ ಸುಧೀರ್ ಎಂ ಅವರ ಮಾರ್ಗದರ್ಶನದಲ್ಲಿ ವಿವಿಧ ಟ್ರೋಫಿಗಳನ್ನು ಗೆದ್ದಿದೆ. ಡೇನಿಯಲ್, 3 ನೇ ವರ್ಷದ ಸಿಎಸ್‌ಇ ವಿದ್ಯಾರ್ಥಿ, 5000

ಮಂಗಳೂರು: ನಗರದ ಮಂಗಳಾ ಸ್ಟೇಡಿಯಂನಲ್ಲಿ ರೈಸಿಂಗ್ ಚಾಂಪಿಯನ್ಸ್ ಕ್ಯಾಂಪ್ ನ ಉದ್ಘಾಟನೆ

ಮಂಗಳೂರಿನ ಅಥ್ಲೆಟಿಕ್ಸ್ ಅಕಾಡೆಮಿಯಾದ ಮಂಗಳಾ ಅಥ್ಲಿಟ್ ವತಿಯಿಂದ ಮಂಗಳೂರಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ದ.ಕ ಅಥ್ಲೆಟಿಕ್ಸ್  ಅಸೋಸಿಯೇಶನ್ ಸಹಯೋಗದೊಂದಿಗೆ ರೈಸಿಂಗ್ ಚಾಂಪಿಯನ್ಸ್ ಕ್ಯಾಂಪ್ – ೨೦೨೫ ಎಂಬ ಅಥ್ಲೆಟಿಕ್ಸ್ ಸಮ್ಮರ್ ಕ್ಯಾಂಪ್‌ನ ಉದ್ಘಾಟನಾ ಕಾರ್ಯಕ್ರಮವು ನಗರದ ಮಂಗಳಾ ಸ್ಟೇಡಿಯಂನಲ್ಲಿ ನಡೆಯಿತು. ಜಿಲ್ಲೆಯ ವಿದ್ಯಾರ್ಥಿಗಳು ಕ್ರೀಡಾಪಟುಗಳಾಗಿ ವಿಶೇಷ ಸಾಧನೆ ಮಾಡಬೇಕೆಂದು ಉದ್ದೇಶದಿಂದ ಅಂತರಾಷ್ಟ್ರೀಯ ಅಥ್ಲೆಟಿಕ್ ಕೋಚ್

ಮಂಗಳೂರು: ವೆನ್‌ ಲಾಕ್, ಪಿಲಿಕುಳ ಅಭಿವೃದ್ಧಿಗೆ ಎಂಆರ್‌ಪಿಎಲ್ ನಿಂದ ನೆರವು

ಎಂ.ಆರ್.ಪಿ. ಎಲ್. ಸಂಸ್ಥೆ ವತಿಯಿಂದ ಸಿ ಎಸ್ ಆರ್ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆ ಹಾಗೂ ಪಿಲಿಕುಳ ನಿಸರ್ಗಧಾಮಕ್ಕೆ ಕೊಡುಗೆ ನೀಡಲಾಯಿತು.  ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಸಿಎಸ್‌ಆರ್ ಪತ್ರವನ್ನು ಅಧಿಕಾರಿಗಳಿಗೆ ವಿತರಿಸಿದರು. ಈ ನಿಧಿಯಿಂದ ವೆನ್ ಲಾಕ್ ಆಸ್ಪತ್ರೆಯ ಮೆಡಿಸಿನ್ ಬ್ಲಾಕ್ ನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನೂತನವಾದ ಸರ್ಜಿಕಲ್ ವಾರ್ಡ್ ನಿರ್ಮಾಣಗೊಳ್ಳಲಿದ್ದು, ಹೊಸದಾಗಿ ೧೩೨ ಹಾಸಿಗೆಗಳು ಸೇರ್ಪಡೆಗೊಳ್ಳಲಿವೆ.