Home ಕರಾವಳಿ Archive by category ಮಂಗಳೂರು (Page 182)

ಜೈನ ಮನೆತನದ ವಾರಸುದಾರ ರಾಹುಲ್ ಬಲ್ಲಾಳ್ ನಿಧನ

ತುಳುನಾಡಿನ ಇತಿಹಾಸದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಜೈನ ಮನೆತನದ ವಾರಸುದಾರ, ಮೂಡುಬಿದಿರೆಯ ಬಲ್ಲಾಳ್ ಕುಟುಂಬದ ರಾಹುಲ್ ಬಲ್ಲಾಳ್ (51) ಅವರು ಇಂದು ನಿಧನರಾಗಿದ್ದಾರೆ. ತುಳುನಾಡಿನ ಭವ್ಯ ಪರಂಪರೆ, ಪರೋಪಕಾರಿಗಳು ಆಗಿರುವಂತಹ ಶ್ರೀಮಂತ ಜೈನ ಮನೆತನದ ವಾರಸುದಾರರಾದ ಕೃಷಿಕರೂ, ಉದ್ಯಮಿ ಜಯವರ್ಮರಾಜ್ ಬಲ್ಲಾಳ್ ಅವರ ಸುಪುತ್ರರಾಗಿದ್ದ ರಾಹುಲ್ ಬಲ್ಲಾಳ್

ಗುರುಪುರ ಸಮೀಪದ ಅಣೆ ಬಳಿಯಲ್ಲಿ ಗುಡ್ಡ ಕುಸಿತ : ಲಘು ವಾಹನಗಳ ಸಂಚಾರಕ್ಕೆ ನಿರ್ಬಂಧ

ಕರಾವಳಿಯಲ್ಲಿ ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ಅಲ್ಲಲ್ಲಿ ಗುಡ್ಡ ಕುಸಿತ ಸೇರಿದಂತೆ ಅಪಾರ ಹಾನಿ ಸಂಭವಿಸಿದೆ. ಇನ್ನು ಗುರುಪುರ ಸಮೀಪದ ಅಣೆ ಬಳಿಯಲ್ಲಿ ಗುಡ್ಡ ಕುಸಿತಗೊಂಡಿದ್ದು, ರಸ್ತೆ ಅಪಾಯದಂಚಿನಲ್ಲಿದೆ. ಸ್ಥಳಕ್ಕೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದೇರಳಕಟ್ಟೆಯ ಕಾನೆಕೆರೆ ಗುಡ್ಡ ಕುಸಿತ : ಹಾನಿಗೊಳಗಾದ ಪ್ರದೇಶಕ್ಕೆ ಶಾಸಕ ಯು.ಟಿ. ಖಾದರ್ ಭೇಟಿ

ಉಳ್ಳಾಲ: ಮಳೆಯಿಂದ ಹಾನಿಗೀಡಾದ ಬೆಳ್ಮ ಗ್ರಾ.ಪಂ ವ್ಯಾಪ್ತಿಯ ವಿವಿಧ ಪ್ರದೇಶಗಳಿಗೆ ಶಾಸಕ ಯು.ಟಿ ಖಾದರ್ ಭೇಟಿ ನೀಡಿ ತುರ್ತು ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದರು.ಬೋರುಗುಡ್ಡೆ ಎರಡು ಮನೆಗಳ ಮೇಲೆ ಗುಡ್ಡೆ ಜರಿತವಾಗಿ ಹಾನಿ, ರೆಂಜಾಡಿಯ ಪಾಲೆದಡಿ ಮಸೀದಿ ಬಳಿ ಹಾನಿ, ಕೊಳಕೆಬೈಲ್ ಗುಡ್ಡ ಜರಿತ ಹಾಗೂ ಕಾನಕೆರೆ ಬಳಿ ಪೆಟ್ರೋಲ್ ಪಂಪ್ ಹಿಂಭಾಗದ ಒಂದು ಭಾಗ ಜರಿತ ಉಂಟಾಗಿದೆ. ಇವೆಲ್ಲವನ್ನು ಸ್ಥಳೀಯ ಜನಪ್ರತಿನಿಧಿಗಳ ಜೊತೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಈ

ವೆಸ್ಟ್ ಕೋಸ್ಟ್ ಮೋಟಾರ್ಸ್ ಹೀರೋ ಶೋರೂಂ : ಬೈಕ್ ಖರೀದಿಯ ಜೊತೆಗೆ ಆಕರ್ಷಕ ಬಹುಮಾನ

ಮಂಗಳೂರಿನ ಕಂಕನಾಡಿಯಲ್ಲಿರುವ ವೆಸ್ಟ್ ಕೋಸ್ಟ್ ಮೋಟಾರ್ಸ್‍ನ ಹೀರೋ ಶೋರೂಮ್ ನಲ್ಲಿ ಗ್ರಾಹಕರಿಗಾಗಿ ವಿಶೇಷ ಆಫರ್‍ಗಳನ್ನು ಘೋಷಿಸಿದ್ದಾರೆ. ದ್ವಿಚಕ್ರ ವಾಹನ ಸವಾರರಿಗೆ ಶುಭ ಸುದ್ದಿ… ನಗರದಲ್ಲಿರುವ ವೆಸ್ಟ್ ಕೋಸ್ಟ್ ಮೋಟಾರ್ಸ್ ಹೀರೋ ಶೋರೂಮ್ ಉತ್ತಮ ಗುಣಮಟ್ಟದ ದ್ವಿಚಕ್ರ ವಾಹನದ ಜೊತೆಗೆ ಗ್ರಾಹಕರನ್ನು ಸಂತ್ರಪ್ತಿಗೊಳಿಸಲು ಲಾಂಚಿಂಗ್ ಆಫರ್ ನ್ನು ನೀಡುತ್ತಿದ್ದಾರೆ. ಇನ್ನು ಜೊತೆಗೆ ಹೆಲ್ಮೆಟ್ ಆಗಿದೆ, ಟಿಶರ್ಟ್ ಟ್ರ್ಯಾಕ್ ಪ್ಯಾಂಟ್, ರೈನ್ ಕೋಟ್,

ಕರ್ನಾಟಕ ಆಯುರ್ವೇದ ಮಹಾವಿದ್ಯಾಲಯದಲ್ಲಿ ವಿಶ್ವ ವೈದ್ಯರ ದಿನಾಚರಣೆ ಕಾರ್ಯಕ್ರಮ

ಎಸ್‍ಸಿಎಸ್ ಶಿಕ್ಷಣ ಸಮೂಹ ಸಂಸ್ಥೆಗಳಲ್ಲಿ ಒಂದಾದ ಕರ್ನಾಟಕ ಅಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗದ ವತಿಯಿಂದ ವೈದ್ಯರ ದಿನಾಚರಣೆ ಹಮ್ಮಿಕೊಂಡರು. ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ. ಮೊಹಮ್ಮದ್ ಇಕ್ಬಾಲ್ ಮುಖ್ಯ ಅತಿಥಿಯಾಗಿದ್ದರು. ಪ್ರಾಂಶುಪಾಲರಾದ ಡಾ.ರವಿರಾವ್ ಎಸ್. ವೈದ್ಯರ ದಿನದ ಮಹತ್ವ ವಿವರಿಸಿದರು. ಎಸ್.ಸಿಎಸ್ ಆಯುರ್ವೇದ ಆಸ್ಪತ್ರೆಯಲ್ಲಿ ಉತ್ತಮ ಸೇವೆ ನೀಡಿದ ಕಾಯಚಿಕಿತ್ಸಾ ಸ್ನಾತಕೋತ್ತರ ವಿಭಾಗದ

ಬೈಂದೂರಿನ ನಾವುಂದಲ್ಲಿ ಅಪಘಾತದಲ್ಲಿ ಮೂವರಿಗೆ ಗಾಯ ಒರ್ವನ ಸ್ಥಿತಿ ಗಂಭೀರ

ಬೈಂದೂರು: ಬೈಂದೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡ ಘಟನೆ ಸಂಭವಿಸಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದದಲ್ಲಿ ಬಸ್‍ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿತು. ಕಾರು ಕುಂದಾಪುರದಿಂದ ಭಟ್ಕಳ ಕಡೆಗೆ ಸಾಗುತ್ತಿತ್ತು. ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಠಾಣೆ ಪಿ.ಎಸ್.ಐ ಪವನ್

ಕನ್ನಯ್ಯನನ್ನು ಹತ್ಯೆ ಮಾಡಿದವರಿಗೆ ಶರೀಯತ್ ಪ್ರಕಾರ ಶಿಕ್ಷೆ ನೀಡಿ : ಹಿಂಜಾವೇ ಪ್ರಮುಖ್ ರಾಧಾಕೃಷ್ಣ ಅಡ್ಯಂತಾಯ ಆಗ್ರಹ

ಮೂಡುಬಿದಿರೆ: ಶರೀಯಾ ಬೇಕೆಂದು ಕೇಳುವ ನಿಮಗೆ ಸಿವಿಲ್ ಕೋಡ್, ಹಿಂದೂಗಳಿಗೆ ಕ್ರಿಮಿನಲ್ ಕೋಡ್ ಎಂದು ಹೇಳುವ ನೀವು ರಾಜಸ್ಥಾನದಲ್ಲಿ ಟೈಲರ್ ಕನ್ಹಯ್ಯಲಾಲ್, ಅಮರಾವತಿಯಲ್ಲಿ ಮುಕೇಶ್‍ರನ್ನು ಹತ್ಯೆ ಮಾಡಿರುವ ಪಾತಕಿಗಳನ್ನು ಗಲ್ಲಿಗೇರಿಸಬೇಡಿ. ಅವರ ಕೈ-ಕಾಲುಗಳನ್ನು ಕತ್ತರಿಸಿ ಹಾಕಿ ಶರೀಯತ್ ಪ್ರಕಾರ ಶಿಕ್ಷೆ ನೀಡಿ ಇದು ಹಿಂದೂ ಸಮಾಜದ ಆಗ್ರಹ ಎಂದು ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಪ್ರಾಂತ ಪ್ರಮುಖ್ ರಾಧಾಕೃಷ್ಣ ಅಡ್ಯಂತಾಯ ಹೇಳಿದರು. ಇತ್ತೀಚೆಗೆ ರಾಜಸ್ತಾನ,

Srinivas University Implemented a new Education model based on NEP 2020:

Mangalore:With the mission of transforming society by creating innovators, Srinivas University, Mangalore, implemented a new higher education model with enhanced skills and research components to produce outstanding graduates at Bachelor’s and Master’s Degree Levels from the academic year 2021-22. This new model is implemented to create employable graduates for industries