Mangalore: Srinivas University, Mangalore, is a Private State University in Karnataka established in 2013 by Karnataka State Act. Srinivas University is the flagship of 18 Srinivas Group of Institutions started by A. Shama Rao Foundation, Mangalore, India, a private Charitable Trust founded in
• ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ವಿಚಾರ • ಮಂಗಳೂರಿನಲ್ಲಿ ಮಳೆ ಅನಾಹುತದ ನಡುವೆ ಹೆಚ್ಚಾದ ಕಡಲ್ಕೊರೆತ • ಮಂಗಳೂರಿನ ಬೈಕಂಪಾಡಿ, ಮೀನಕಳಿಯ ಭಾಗದಲ್ಲಿ ಕಡಲ್ಕೊರೆತ • ಕಡಲ್ಕೊರೆತದ ತೀವ್ರತೆಗೆ ಮೀನುಗಾರರ ಹರಾಜು ಕೇಂದ್ರ ಸಮುದ್ರ ಪಾಲು • ಭಾರೀ ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಹರಾಜು ಕೇಂದ್ರ • ಕಾಂಕ್ರೀಟ್ ರಸ್ತೆಯ ಅಡಿಭಾಗವನ್ನೇ ಕೊಚ್ಚಿಕೊಂಡು ಹೋಗಿರೋ ಅಲೆಗಳು • ಮತ್ತಷ್ಟು ಅಲೆಯ ಅಬ್ಬರ ಹೆಚ್ಚಾದ್ರೆ ಇಡೀ ಕಾಂಕ್ರೀಟ್ ರಸ್ತೆ
ನಾರಾಯಣ ಗುರು ನಿಗಮ ಹಾಗೂ ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭ ನಾರಾಯಣ ಗುರುಗಳ ಪಠ್ಯವನ್ನು ಕೈಬಿಟ್ಟ ವಿಚಾರ ಸೇರಿದಂತೆ ಹಲವಾರು ವಿಷಯಗಳ ಕುರಿತಂತೆ ಬಿಲ್ಲವ ಸಮುದಾಯವನ್ನು ರಾಜ್ಯ ಸರಕಾರ ನಿರ್ಲಕ್ಷಿಸುತ್ತಿದೆ. ಈ ಬಗ್ಗೆ ಸ್ಥಳೀಯ ಸಮುದಾಯದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್ ಅವರನ್ನು ಕೇಳಿದರೆ, ಸಿಎಂ ನಮ್ಮ ಮಾತು ಕೇಳುತ್ತಿಲ್ಲ ಎನ್ನುತ್ತಿದ್ದಾರೆ. ಹಾಗಿದ್ದರೆ ರಾಜೀನಾಮೆ ಕೊಟ್ಟು ಹೊರಬನ್ನಿ ಎಂದು ಅವರಿಗೆ . ಹೇಳಿದ್ದೇನೆ ಆದರೆ ಸ್ಪಂದನೆ
ಮಂಗಳೂರು ವಕೀಲರ ಸಂಘದ ವತಿಯಿಂದ ಮುಂಬರುವ ನ್ಯಾಯಾದೀಶರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಬಾವೀ ತಯಾರಿ ತರಬೇತಿ ಶಿಬಿರದ ಉದ್ಘಾಟನೆಯನ್ನು ದ. ಕ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ಶ್ರೀ. ರವೀಂದ್ರ ಎo. ಜೋಶಿ ಯವರು ದಿನಾಂಕ 8.7.2022ರಂದು ಉದ್ಘಾಟಿಸಿದರು. ಯುವ ನ್ಯಾಯವಾದಿಗಳು ಇಂತಹ ಕಾರ್ಯಕ್ರಮಗಳ ಉಪಯೋಗವನ್ನು ಪಡೆದು ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ನುಡಿದರು. ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ಶ್ರೀ
ಗಾಣಿಗ ಸಮುದಾಯ ಸೇವಾ ಸಂಘ ರಿ ಮಂಗಳೂರು.ಇದರ ದ್ವೈವಾರ್ಷಿಕ ಮಹಾಸಬೆಯು ತಾ 3.7.22ರ ರವಿವಾರ ಪದವು ಭಾರತಿ ಕಾಲೇಜ್ ನಲ್ಲಿ ನಡೆಯಿತು 2022- 2024ರ 2ವರ್ಷ ಅವಧಿಗೆ ನೂತನ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಅದ್ಯಕ್ಷರಾಗಿ ಕೆ ರಾಮ ಮು ಗ್ರೋಡಿ ಯವರ್ ಪುನರಾಯ್ಕೆ ಗೊಂಡರು ಉಪಾಧ್ಯಕ್ಷರಾಗಿ ಚಂದ್ರ ಆಡೂ ರು ಪ್ರದಾನ ಕಾರ್ಯದರ್ಶಿ ರವಿಚಂದ್ರ ಬಟ್ರ ಕುಮೇ ರ್ ಜೊತೆ ಕಾರ್ಯದರ್ಶಿ ಜ್ಯೋತಿ ಪಿ ಎಸ್ ಕೋಶಾಧಿಕಾರಿಯಾಗಿ ಅಶೋಕ್ ಹೊಸಬೆಟ್ಟು ಕ್ರೀಡಾ ಕಾರ್ಯದರ್ಶಿ
ಸುರತ್ಕಲ್ನ ಕುಳಾಯಿಯಲ್ಲಿ ಇಂದು ಮಧ್ಯಾಹ್ನ ಓಮಿನಿ ಮೇಲೆ ಸರಕು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓಮಿನಿ ಚಾಲಕನನ್ನ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಓಮಿನಿ ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಸುರತ್ಕಲ್ ಉತ್ತರ ಟ್ರಾಫಿಕ್ ಫೋಲಿಸರು ಆಗಮಿಸಿ ಸ್ಕ್ರೈನ್ ಸಹಾಯದಿಂದ ಲಾರಿಯನ್ನು ಎತ್ತಿ ಓಮಿನಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ನೇರವಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಗೋಕುಲ ನಗರ ನಿವಾಸಿ ಲೋಕೇಶ್
ಸ್ವಾಮಿ ವಿವೇಕಾನಂದರು ಕಂಡಂತಹ ಭಾರತವನ್ನು ನಾವು ನಿರ್ಮಾಣ ಮಾಡುವತ್ತ ಮುಂದುವರಿಯಬೇಕಿದ್ದು ಪ್ರಸ್ತುತದ ದಿನಗಳು ದೇಶಾದ್ಯಂತ ಅದಕ್ಕೆ ಪೂರಕ ವಾತಾವರಣ ನಿರ್ಮಿಸಿದ್ದು ಆ ನಿಟ್ಟಿನಲ್ಲಿ ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು.ಬೋಳಿಯಾರಿನ ಅಮರ್ ದೀಪ್ ಸಭಾಂಗಣದಲ್ಲಿ ಬೆಂಗಳೂರಿನ ದಿ ಮೈಸೂರು ಎಲೆಕ್ಟಿಕಲ್ ಇಂಡಸ್ಟ್ರೀಸ್ ಲಿ. ನ ಸಾಂಸ್ಥಿಕ ಸಾಮಾಜಿಕ ಜವಬ್ದಾರಿ(ಸಮೈಸೂರುಆರ್ ) ಯಡಿಯಲ್ಲಿ ಚೇರ್
ಮಂಗಳೂರು: ಮೆದುಳಿನ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದ ಬಹುಜನ ಚಳುವಳಿಯ ಹಿರಿಯ ನಾಯಕ, ಅಂಬೇಡ್ಕರ್ ವಾದಿ ಪಿ. ಡೀಕಯ್ಯನವರು ನಿನ್ನೆ ರಾತ್ರಿ ಮಣಿಪಾಲ ಕೆಎಂಸಿ ಆಸ್ಪತ್ರೆ ಯಲ್ಲಿ ನಿಧನರಾಗಿದ್ದಾರೆ. ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಪಿ. ಡಿಕಯ್ಯನವರು, ತಮ್ಮ ಬಹು ಅಂಗಾಂಗಗಳನ್ನು ದಾನ ಮಾಡಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಯ ಬಳಿಕ ಪದ್ಮುಂಜದಲ್ಲಿರುವ ಅವರ ನಿವಾಸದ ಬಳಿ ಅವರ ಅಂತ್ಯ ಸಂಸ್ಕಾರ ನೆರವೇರಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ
ಶ್ರೀ ಕ್ಷೇತ್ರದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದನ್ನು ಭಾರತೀಯ ಜೈನ್ ಮಿಲನ್ನ ರಾಜ್ಯಾಧ್ಯಕ್ಷ ಪುಷ್ಪರಾಜ್ ಜೈನ್ ಸ್ವಾಗತಿಸಿದ್ದಾರೆ. ಧಾರ್ಮಿಕ ಕ್ಷೇತ್ರದಲ್ಲಿದ್ದುಕೊಂಡು ತನ್ನ ಜವಾಬ್ದಾರಿಯೊಂದಿಗೆ ಸಾಮಾಜಿಕವಾಗಿ ತಮ್ಮನ್ನು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡು ಸಮಾಜದ ಕೆಳಸ್ಥರದಲ್ಲಿದ್ದ ಸಮುದಾಯವನ್ನು ಮುಖ್ಯವಾಹಿನಿಗೆ ತರುವಲ್ಲಿ ಡಿ.ವೀರೇಂದ್ರ ಹೆಗ್ಗಡೆ ಅವರ ಪ್ರಯತ್ನವನ್ನು ಗೌರವಿಸಿ
ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು ಗುರುವಾರ ಬೆಳಗ್ಗೆ ನದಿ ನೀರು 8 ಮೀಟರ್ ಎತ್ತರದಲ್ಲಿ ಹರಿಯುತ್ತಿದೆ.ಮೂರು ದಿನಗಳಿಂದ ನೀರಿನ ಮಟ್ಟ ಏರುತ್ತಲೇ ಸಾಗಿದ್ದು, ಇಂದು ಬೆಳಗ್ಗೆ 8 ಮೀಟರ್ ಗೆ ತಲುಪಿದೆ. ನೇತ್ರಾವತಿ ನದಿ ನೀರಿನ ಅಪಾಯದ ಮಟ್ಟ 8.5 ಮೀಟರ್ ಆಗಿದೆ. ಇನ್ನೂ ನೀರಿನ ಮಟ್ಟ ಏರಿಕೆಯಾದರೆ ನದಿ ಪಾತ್ರದ ತಗ್ಗು ಪ್ರದೇಶಗಳು ಮುಳುಗಡೆಯಾಗಲಿದೆ. 8.5 ಮೀಟರ್ ಗೆ ತಲುಪಿದರೆ ನೆರೆ ಉಂಟಾಗಲಿದೆ.