Home ಕರಾವಳಿ Archive by category ಮಂಗಳೂರು (Page 185)

Srinivas University Implemented a new Education model based on NEP 2020:

Mangalore:With the mission of transforming society by creating innovators, Srinivas University, Mangalore, implemented a new higher education model with enhanced skills and research components to produce outstanding graduates at Bachelor’s and Master’s Degree Levels from the academic year 2021-22. This new model is implemented to create employable graduates for industries

ತಂದೂರ್ ರೆಸ್ಟೋರೆಂಟ್‍ ನ ಮಾಲಕರಾದ ಜಿ. ಆನಂದ್ ರಾಯ ಶೆಣೈ ನಿಧನ

ಮಂಗಳೂರಿನ ಪ್ರಸಿದ್ಧ ತಂದೂರ್ ರೆಸ್ಟೋರೆಂಟ್‍ನ ಮಾಲಕರಾದ ಜಿ. ಆನಂದ್ ರಾಯ ಶೆಣೈ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ಪ್ರಾಯವಾಗಿತ್ತು. ಮಂಗಳೂರಿನ ಗುರುಪುರದವರಾದ ಇವರು ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಜನಮನ್ನಣೆ ಗಳಿಸಿದ್ದರು. ಇವರು ಪತ್ನಿ ಸುಜಾತ ಆನಂದ ರಾಯಿ, ಪುತ್ರ ವರದರಾಜ್ ಶೆಣೈ, ಪುತ್ರಿ ಶಾರದಾ ದಿಲೀಪ್ ಆಚಾರ್ಯ, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಯುವಕನನ್ನು ಕತ್ತಿಯಿಂದ ಕಡಿದು ಕೊಲೆ : ಕೈಕಂಬದ ತಲಪಾಡಿಯಲ್ಲಿ ನಡೆದ ಘಟನೆ

ಬಂಟ್ವಾಳ: ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿಕೊಂಡು ಕತ್ತಿ ಯಿಂದ ಕಡಿದು ಕೊಲೆ ನಡೆಸಿದ ಘಟನೆ ಜುಲೈ 4 ರಂದು ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ಮಧ್ಯ ರಾತ್ರಿ ವೇಳೆ ನಡೆದಿದೆ. ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29) ಕೊಲೆಯಾದ ಯುವಕ. ಅತನ ಸ್ನೇಹಿತ ನೌಫಾಲ್ ಮತ್ತು ಇನ್ನೊಬ್ಬ ನ ಹೆಸರು ಸಿಕ್ಕಿಲ್ಲ ಇಬ್ಬರು ಸೇರಿ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ.ಇವರು ಗಾಂಜ ಗಿರಾಕಿಗಳಾಗಿದ್ದು , ತಲಪಾಡಿ ರಾಷ್ಟ್ರೀಯ ಹೆದ್ದಾರಿ

ಭಾರತದ ಅತಿ ಎತ್ತರದ “ಭೀಮಾ” ರೊಬೋಟ್ : ಬಹುಪಯೋಗಿ ರೋಬೋಟ್ ಬಳಕೆಗೆ ಸಿದ್ಧ

ಬೆಂಗಳೂರು, ಜು, 5; ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನಿಂದ ಭಾರತದ ಅತಿ ಎತ್ತರದ “ಭೀಮಾ” ರೋಬೋಟ್ ಅನ್ನು ಅನಾವರಣಗೊಳಿಸಲಾಗಿದೆ. ಹಲೋವರ್ಲ್ಡ್ ಫಿಜಿಟಲ್ ಮೆಟಾವರ್ಸ್ ಪ್ಲಾಟ್ ಫಾರ್ಮ್ ನ ಸಂಸ್ಥಾಪಕ ಹರ್ಷ ಕಿಕ್ಕೇರಿ ಅವರು ದೇಶೀಯ ರೊಬೋಟ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. “ಭೀಮಾ” 7.7 ಅಡಿ ಎತ್ತರದ ರೋಬೋಟ್ ಆಗಿದ್ದು, ಇದರ ದೇಹಕ್ಕೆ ಎಲ್.ಇ.ಡಿ ತಂತ್ರಜ್ಞಾನದ ಸ್ಪರ್ಷ ನೀಡಲಾಗಿದೆ. ಈ ರೋಬೋಟ್ ಬಹುಪಯೋಗಿಯಾಗಿದ್ದು, ವಿಶೇಷವಾಗಿ ಸ್ವಾಗತಕಾರನ

ಮಹಾಕಾಳಿ ದೇವಿ ಅಪಮಾನಗೈದ ನಿರ್ದೇಶಕಿಯನ್ನು ಬಂಧಿಸಿ : ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನೇಶ್ ರೈ

ಉಳ್ಳಾಲ: ದೇವಿ ಮಹಾಂಕಾಳಿಯನ್ನು ಅವಹೇಳನಕಾರಿಯಾಗಿ , ಹಿಂದೂಗಳ ಧಾರ್ಮಿಕ ಭಾವನಗಳಿಗೆ ಧಕ್ಕೆ ತರುವ ರೂಪದಲ್ಲಿ ಚಿತ್ರಿಸಿರುವ ಡಾಕ್ಯುಮೆಂಟರಿ ನಿರ್ದೇಶಕಿ ಲೀನಾ ಮಣಿ ಮೇಕಳೈ ವಿರುದ್ಧ ಸರಕಾರ ಶೀಘ್ರವೇ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ದಿನೇಶ್ ರೈ ಒತ್ತಾಯಿಸಿದ್ದಾರೆ. ದುಷ್ಟರನ್ನು ಸಂಹರಿಸುವ ದೇವಿ ಮಹಾಕಾಳಿ. ಹಿಂದೂಗಳು ಬಹಳಷ್ಟು ನಂಬುವ ದೇವಿಗೆ ಅವಹೇಳ ನಡೆಸಿರುವುದು ಸಮಸ್ತ ಹಿಂದೂ ಸಮಾಜಕ್ಕೆ

ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟ : ತಾತ್ಕಲಿಕ ನೆರೆಯಿಂದ ಜನರ ಪರದಾಟ

ಕರಾವಳಿಯಲ್ಲಿ ರಾತ್ರಿಯಿಡೀ ಭಾರೀ ಮಳೆಯಾಗಿದ್ದು ನದಿ, ತೊರೆಗಳು ತುಂಬಿ ಹರಿಯತೊಡಗಿದೆ. ನೇತ್ರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹ‌ ಸ್ಥಿತಿ ಎದುರಾಗಿದೆ. ಮುಂಜಾಗ್ರತೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಶಾಲೆ, ಕಾಲೇಜಿಗೆ ರಜೆ ಸಾರಲಾಗಿದೆ. ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ನಿರಂತರ ಮಳೆಯಾಗಿದೆ. ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದ್ದರಿಂದ ಬೆಳ್ತಂಗಡಿ ತಾಲೂಕಿನ ವಿವಿಧೆಡೆ ಪ್ರವಾಹ ಸ್ಥಿತಿ

ಪೌರ ಕಾರ್ಮಿಕರ ಮುಷ್ಕರ : ಬಿ.ಎಸ್.ಪಿ ಬೆಂಬಲ

ದ. ಕ. ಜಿಲ್ಲಾ ಪೌರ ಕಾರ್ಮಿಕರ ಸಂಘದ ವತಿಯಿಂದ ಪೌರ ಕಾರ್ಮಿಕರನ್ನು ಖಾಯಂ ಗೊಳಿಸಲು ನಡೆಯುತ್ತಿರುವ ಅನಿರ್ಧಿಷ್ಟ ಪ್ರತಿಭಟನಾ ಧರಣಿಗೆ ಬಿಎಸ್ ಪಿ ದ. ಕ. ಜಿಲ್ಲಾ ವತಿಯಿಂದ ಬೆಂಬಲ ವ್ಯಕ್ತ ಪಡಿಸಲಾಯಿತು. ಸಭೆಯನ್ನು ಉದ್ದೇಶಿಸಿ ಬಿಎಸ್ ಪಿಯ ರಾಜ್ಯ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್ ಮತ್ತು ಬಿಎಸ್ ಪಿ ಜಿಲ್ಲಾ ಅಧ್ಯಕ್ಷ ದಾಸಪ್ಪ ಎಡಪದವುಮಾತನಾಡಿದರು. ಪೌರ ಕಾರ್ಮಿಕರನ್ನು ಖಾಯಂ ಗೊಳಿಸಲು ಬಿಎಸ್ ಪಿ ವತಿಯಿಂದಮುಖ್ಯಮಂತ್ರಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ

ಮಿಸ್ಟರ್ ಅಂಡ್ ಮಿಸೆಸ್ ಯುಎಇ ಇಂಟರ್ ನ್ಯಾಶನಲ್ ಸ್ಪರ್ಧೆ : ಶೈನಿಂಗ್ ಸ್ಟಾರ್ ಆಗಿ ಬೋಳಾರದ ಪ್ರಾಪ್ತಿ ರಿತೇಶ್ ಶೆಟ್ಟಿ

ಯುಎಇ: ಜನಪ್ರಿಯ ಸೌಂದರ್ಯ ಸ್ಪರ್ಧೆ “ಮಿಸ್ಟರ್ ಅಂಡ್ ಮಿಸೆಸ್ ಯುಎಇ ಇಂಟರ್ ನ್ಯಾಶನಲ್ ಸ್ಪರ್ಧೆಯನ್ನು ಪುರುಷರು ಮತ್ತು ಮಹಿಳೆಯರಿಗಾಗಿ ಆಯೋಜನೆ ಮಾಡಿದ್ದು, ಮಂಗಳೂರಿನ ಬೋಳಾರದ ಪ್ರಾಪ್ತಿ ರಿತೇಶ್ ಶೆಟ್ಟಿ ಅವರು ಶೈನಿಂಗ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ದುಬೈನಲ್ಲಿರುವ ಯುಎಇಯ ಸಿಲಿಕಾನ್ ಓಯಸಿಸ್‍ನ ರಾಡಿಸನ್ ಪಂಚತಾರ ಹೋಟೆಲ್‍ನ ಸಭಾಂಗಣದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಪ್ರಾಪ್ತಿ ರಿತೇಶ್ ಶೆಟ್ಟಿ ಯವರು ಅಬುಧಾಬಿ ಯ ಶಾಲೆಯಲ್ಲಿ

ಬೇಡಿಕೆ ಈಡೇರಿಸುವಂತೆ ಪೌರ ಕಾರ್ಮಿಕರ ಮುಷ್ಕರ : ಪೌರ ಕಾರ್ಮಿರನ್ನು ಭೇಟಿಯಾಗಿ ಸಾಂತ್ವಾನ ಹೇಳಿದ ಎಎಪಿ

ಕಳೆದ ನಾಲ್ಕು ದಿನಗಳಿಂದ ಮಳೆ ಗಾಳಿ ಅನ್ನದೆ ಮುಷ್ಕರ ನಿರತ ಪೌರ ಕಾರ್ಮಿಕರನ್ನು ಭೇಟಿಯಾಗಿ ಸಾಂತ್ವಾನ ಹೇಳುವ ಕೆಲಸವನ್ನು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಸಂತೋಷ ಕಾಮತ್ ಅವರ ತಂಡ ಇಂದು ಮಾಡಿತು. “ನಗರವನ್ನು ಸ್ವಚ್ಚವಾಗಿ ಇಡುವಲ್ಲಿ ಪೌರ ಕಾರ್ಮಿಕರ ಪಾಲು ಅತಿ ದೊಡ್ಡದು. ಪೌರ ಕಾರ್ಮಿಕರನ್ನು ಗೌರವಯುತವಾಗಿ ಕಾಣುವುದು ನಮ್ಮೆಲ್ಲರ ಕರ್ತವ್ಯ. ಹಾಗಿರುವಾಗ ಯಾವುದೇ ಚುನಾಯಿತ ಪ್ರತಿನಿಧಿಗಳು ಮುಷ್ಕರ ನಿರತ ಪೌರ ಕಾರ್ಮಿಕರನ್ನು ಭೇಟಿಯಾಗಿ ಸಾಂತ್ವನ ಹೇಳದೆ