Home ಕರಾವಳಿ Archive by category ಮಂಗಳೂರು (Page 2)

ಮಂಗಳೂರು: ಆ.29ರಂದು ಕರಾವಳಿಯಾದ್ಯಂತ ನೆತ್ತೆರೆಕೆರೆ ಸಿನಿಮಾ ಬಿಡುಗಡೆ

ಮಂಗಳೂರು:ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿದೇರ್ಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ ನೆತ್ತೆರೆಕೆರೆ ತುಳು ಸಿನಿಮಾ ಆಗೋಸ್ಟ್ ೨೯ ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ.ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಚಿತ್ರತಂಡದವರು ಮಾಹಿತಿ ನೀಡಿದರು. ನೆತ್ತೆರೆಕೆರೆ ಸಿನಿಮಾ ಸಿನಿಮಾರಂಗದಲ್ಲಿ ಹೊಸ ಸಂಚಲನವನ್ನು

ಮೂಡುಬಿದಿರೆ : ಚಿಪ್ಪು ತೆಗೆದು ಮುತ್ತನ್ನು ಪಡೆಯುವ ಭಾಷೆ ಸಂಸ್ಕೃತ – ಡಾ. ಶ್ರೀಶ ಕುಮಾರ

ಸಂಸ್ಕೃತ ಭಾಷೆಯು ಸಮುದ್ರದ ಆಳದಿಂದ ಹುಟ್ಟುವ ಮುತ್ತಿನಂತೆ. ಮುತ್ತನ್ನು ಪಡೆಯಲು ಚಿಪ್ಪನ್ನು ಒಡೆದು ನೋಡುವ ಅಗತ್ಯವಿದ್ದಂತೆ ಸಂಸ್ಕೃತವನ್ನು ಅರಿಯಲು ಅದರ ಪಾಠಪುಸ್ತಕದ ಚಿಪ್ಪುಗಳನ್ನು ಮೀರಿ ಒಳನೋಟ ಬೀರಿದರೆ ಅದರ ನಿಜವಾದ ಮೌಲ್ಯವು ನಮ್ಮ ಜೀವನವನ್ನು ಅಂದಗೊಳಿಸುತ್ತದೆ.ಭಾಷೆಯು ವ್ಯಕ್ತಿಗೆ ಆತ್ಮವಿಶ್ವಾಸ ತುಂಬಿ ನೈತಿಕ ನೆಲೆಯಲ್ಲಿ ಬದುಕಿಗೆ ಪ್ರೇರಣೆಯಾಗಿ ಜೀವನದ ಎಲ್ಲಬಾಗಿಲುಗಳನ್ನು ತೆರೆಯುವ ಕೀಲಿಕೈ ಇದ್ದಂತೆ. ಭಾರತೀಯ ಜ್ಞಾನ ಪರಂಪರೆಗಳ ಮೂಲಾಧಾರವಾದ

ಉಡುಪಿ: ಡಿಸ್ಟ್ರಿಕ್ಟ್ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ.) ಉಡುಪಿ ಇದರ ವತಿಯಿಂದ ನಡೆದ “ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಅಂಡರ್ 23 ಅಥ್ಲೆಟಿಕ್ ಮೀಟ್ – 2025” ರ ಸಮಾರೋಪ ಸಮಾರಂಭ

ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣ ಉಡುಪಿ ಇಲ್ಲಿ ಉಡುಪಿ ಡಿಸ್ಟ್ರಿಕ್ಟ್ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ (ರಿ.) ಉಡುಪಿ ಇದರ ವತಿಯಿಂದ ನಡೆದ “ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಅಂಡರ್ 23 ಅಥ್ಲೆಟಿಕ್ ಮೀಟ್ – 2025” ರ ಸಮಾರೋಪ ಸಮಾರಂಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು.

ಕುಂದಾಪುರ :ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ ವತಿಯಿಂದ ಕುಂದಾಪುರ- ಬೈಂದೂರು ವಲಯದ ಆತಿಥ್ಯದಲ್ಲಿ 35ನೇ ವರ್ಷದ ಜಿಲ್ಲಾ ವಾರ್ಷಿಕ ಕ್ರೀಡಾಕೂಟ

ಕುಂದೇಶ್ವರ ದೇವಸ್ಥಾನದಿಂದ ಕ್ರೀಡಾ ಜ್ಯೋತಿಯನ್ನು ವಿವಿಧ ವೇಷಭೂಷಣಗಳು ಒಂದೇ ಸಮವಸ್ತ್ರದೊಂದಿಗೆ ಕುಂದಾಪುರ ನಗರದಲ್ಲಿ ಮೆರವಣಿಗೆ ಮೂಲಕ ಮೈದಾನಕ್ಕೆ ಬರಮಾಡಿಕೊಳ್ಳಲಾಯಿತು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕ್ರೀಡಾಕೂಟವನ್ನು ದೀಪ ಬೆಳಗುವ ಮೂಲಕ ಚಾಲನೆ ನೀಡಿ ಮಾತನಾಡಿ ಉತ್ತಮವಾದ ಪರಿಕಲ್ಪನೆಯನ್ನು ಮುಂದಿಟ್ಟುಕೊಂಡು ವೃತ್ತಿ ಜೊತೆಗೆ ಸಮಾಜ ಮುಖಿ ಕಾರ್ಯಕ್ರಮ ಮಾಡಿಕೊಂಡು ಬಂದಿರುವ ಛಾಯಾಗ್ರಾಹಕರ ಈ ಒಂದು ಜಿಲ್ಲಾ ಮಟ್ಟದ ಕ್ರೀಡಾಕೂಟ ಯಶಸ್ವಿಯಾಗಲಿ ಎಂದು

ಬ್ರಹ್ಮಾವರ :ಬಿರ್ತಿಯ ಅರ್ವಿಶ್ ಕೈಚಳಕದಲ್ಲಿ ಮೂಡಿದ ಗಣಪ

ವಿಶ್ವದಾದ್ಯಂತ ಮುಂದಿನವಾರದಿಂದ ನಡೆಯುವ ಶ್ರೀ ಗಣೇಶೋತ್ಸವದ ಸಂಭ್ರಮಕ್ಕೆ ಗಣಪತಿ ವಿಗ್ರಹ ರಚನೆಗಳು ಬಹುತೇಕ ಕಡೆಯಲ್ಲಿ ಅಂತಿಮ ಹಂತ ನಡೆಯುತ್ತಿದ್ದರೆ ಬ್ರಹ್ಮಾವರ ಬಿರ್ತಿಯ 1 ನೇತರಗತಿಯ ವಿದ್ಯಾರ್ಥಿ ಅರ್ವಿಶ್ ಶಾಲಾ ಸಮಯದ ಬಳಿಕ ಮನೆಯಲ್ಲಿ ನಾನಾ ಗಣಪತಿಯನ್ನು ರಚನೆ ಮಾಡಿ ಗಮನಸೆಳೆಯುತ್ತಿದ್ದಾನೆ. ಎಸ್ ಎಂ ಎಸ್.ಸಿಬಿಎಸ್ ಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿರುವ ಈತ ಬಾಲ್ಯದಿಂದಲೂ ಚಿತ್ರ ರಚನೆ ರಕ್ತಗತವಾಗಿ ಬಂದಿದ್ದು, ಕಳೆದ 2 ವರ್ಷದಿಂದ ಚೌತಿಯ

ತೋಕೂರು: ಗಿಡಗಳನ್ನು ಮಕ್ಕಳಂತೆ ಪೋಷಿಸಿ ಬೆಳಸಿ – ಶ್ರೀ ನಿಂಗಪ್ಪ ವಾಲಿ

ತೋಕೂರು: ಮೂಲ್ಕಿ ಹೋಬಳಿ ಒಂಬತ್ತು ಮಾಗಣೆ ಮುಂಡಾಲ ಸಮಾಜ ಸೇವಾ ಟ್ರಸ್ಟ್ (ರಿ) ಓಂಕಾರೇಶ್ವರಿನಗರ 10ನೇ ತೋಕೂರು, ಹಳೆಯಂಗಡಿ ಇದರ ಪ್ರಾಯೋಜಕತ್ವದಲ್ಲಿ ಗ್ರಾಮ ಪಂಚಾಯತ್ ಪಡುಪಣಂಬೂರು, ಓಂಕಾರೇಶ್ವರಿ ಮಂದಿರ ತೋಕೂರು ಮತ್ತು ಅರಣ್ಯ ಇಲಾಖೆ ಮೂಡಬಿದ್ರಿ ಇವರ ಜಂಟಿ ಆಶ್ರಯದಲ್ಲಿ ವನಮಹೋತ್ಸವ ಮತ್ತು ಉಚಿತ ಸಸಿ ವಿತರಣಾ ಕಾರ್ಯಕ್ರಮವನ್ನು ಶ್ರೀ ಓಂಕಾರೇಶ್ವ ರೀ ಮಂದಿರದ ಅಧ್ಯಕ್ಷರಾದ ಶ್ರೀ ಸದಾಶಿವ ಟಿ ಕುಂದರ್ ಇವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು,

ನೆಲ್ಯಾಡಿ : ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ “ಆಟಿದ ನೆಂಪುಡು ಸೋಣದ ಪೊಲಬು” ಕಾರ್ಯಕ್ರಮ ಶನಿವಾರ ದಂದು ನಡೆಯಿತು

ವಿದ್ಯಾಸಂಸ್ಥೆ ಸಂಚಾಲಕರಾದ ಫಾ. ನೋಮಿಸ್ ಕರಿಯಕೋಸ್ ದೀಪ ಬೆಳಗಿಸಿ ಉದ್ಘಾಟಿಸಿದರು ತುಳುನಾಡಿನ ವಿಶಿಷ್ಟ ಸಂಪ್ರದಾಯದ ಕಾರ್ಯಕ್ರಮ ಉತ್ತಮವಾಗಿ ಮೂಡಿ ಬರುತ್ತಿದೆ. ಹಳೆಯ ಸಂಪ್ರದಾಯಗಳು ಮತ್ತೊಮ್ಮೆ ಮೇಲುಕು ಹಾಕುವ ಮೂಲಕ ವಿದ್ಯಾರ್ಥಿಗಳಿಗೆ ಈ ಮೂಲಕ ಅರಿವು ಮೂಡಿಸಲು ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ರೈ ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ ನಮ್ಮ ಹಿರಿಯರು ನಡೆಸಿಕೊಂಡು ಬರುತ್ತಿದ್ದ

ಮಂಗಳೂರು : ಅಂತರಾಷ್ಟ್ರೀಯ ವೇದಿಕೆಯಲ್ಲಿ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಕೀರ್ತಿ ತಂದ ಮಂಗಳೂರಿನ 8 ವರ್ಷದ ಬಾಲಪ್ರತಿಭೆ ರುಶಭ್ ರಾವ್

ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆ (ಆಗಸ್ಟ್ 13ರಿಂದ 17, ವಿಯೆಟ್ನಾಂ)ನಲ್ಲಿ ನಡೆದಿತ್ತು ಈ ಸ್ಪರ್ಧೆಗೆ ಭಾರತದಿಂದ ಪ್ರತಿನಿಧಿಸಿದ ಬಾಲಪ್ರತಿಭೆ ರುಶಭ್ ರಾವ್ ಇಂದು ಮಂಗಳೂರಿಗೆ ಬಂದಿಲಿದಿದ್ದು ಮಂಗಳೂರಿನ ವಿಮಾನ ನಿಲ್ದಾಣ ದಲ್ಲಿ ಹೂಗುಚ್ಚ ನೀಡಿ ಕುಟುಂಸ್ಥರು ಸ್ವಾಗತಕೋರಿದರು.ಮಂಗಳೂರು ಕುಲಶೇಖರ ಮೂಲದ, ಕೇವಲ 8 ವರ್ಷದ ಬಾಲಪ್ರತಿಭೆ ರುಶಭ್ ರಾವ್, ಅಂತರಾಷ್ಟ್ರೀಯ ಫ್ಯಾಷನ್ ಮತ್ತು ಪ್ರತಿಭಾ ವೇದಿಕೆಯಲ್ಲಿ ಭಾರತಕ್ಕೆ ಕೀರ್ತಿ ತಂದಿದ್ದಾನೆ. ಬೆಜೈಯ ಲೂರ್ಡ್ಸ್

ನೆತ್ತರಕೆರೆ ಸಿನಿಮಾದ ಟ್ರೈಲರ್ ಬಿಡುಗಡೆ

ತುಳು ಮತ್ತು ಕನ್ನಡ ಬಹುನಿರೀಕ್ಷೆಯ ಸಿನಿಮಾ ನೆತ್ತರಕೆರೆ.. ಆಗಸ್ಟ್ 29ರಂದು ಸಿನಿಮಾ ತೆರೆಕಾಣಲಿದ್ದು, ಅಸ್ತ್ರಪ್ರೊಡಕ್ಷನ್ ಯೂಟ್ಯೂಬ್ ಚಾನೆಲ್‌ನಲ್ಲಿ ಸಿನಿಮಾದ ಟ್ರೈಲರ್ ಬಿಡುಗಡೆಗೊಂಡಿತು.ತುಳು ಮತ್ತು ಕನ್ನಡದ ಬಹು ನಿರೀಕ್ಷೆಯ ಸಿನಿಮಾ ನೆತ್ತರಕೆರೆ… ಈಗಾಗಲೇ ಟೀಸರ್ ಬಿಡುಗಡೆಗೊಂಡು ಸಾಕಷ್ಟು ಕುತೂಹಲವನ್ನು ಮೂಡಿಸಿತ್ತು. ಅಸ್ತ್ರ ಪ್ರೋಡಕ್ಷನ್ ಯುಟ್ಯೂಬ್ ಚಾನೆಲ್ ನಲ್ಲಿ ಸಿನಿಮಾದ ಸಾಂಗ್ ಬಿಡುಗಡೆಯಾಗಿದ್ದು, ಸಖತ್ ಸೌಂಡ್ ಮಾಡುತ್ತಿದೆ. ಇದೀಗೆ ಸಿನಿಮಾದ

ಸುಳ್ಯ:ಮನೆಗೆ ನುಗ್ಗಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಓರ್ವ ವಶಕ್ಕೆ

ಆಲೆಟ್ಟಿ ಗ್ರಾಮದ ಅರಂಬೂರಿನಲ್ಲಿ ವಾಸವಾಗಿರುವ ಪುನೀತ್ ಎಂಬ ಯುವಕನ ಮೇಲೆ ರಾತ್ರಿ ಯುವಕರ ತಂಡವೊಂದು ತಲ್ವಾರಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಘಟನೆ ವರದಿಯಾಗಿದೆ.ಅರಂಬೂರಿನ ಸರಳಿಕುಂಜ ನಿವಾಸಿ ವಿಠಲ ರವರ ಮಗ ಪುನೀತ್ ಹಲ್ಲೆಗೊಳಗಾದ ಯುವಕ. ರಾತ್ರಿ ಗಂಟೆ 9.30 ರ ವೇಳೆಗೆ ಆರಂಬೂರಿನಲ್ಲಿರುವ ಮನೆಗೆ ನಾಲ್ವರು ಯುವಕರು ಬೈಕಿನಲ್ಲಿ ಏಕಾಏಕಿಯಾಗಿ ಬಂದು ತಲ್ವಾರು ಮತ್ತು ಕಬ್ಬಿಣದ ರಾಡಿನಿಂದ ಹಲ್ಲೆ ನಡೆಸಿದ್ದಾರೆ. ತಲೆಯ ಭಾಗಕ್ಕೆ ಏಟಾಗಿದ್ದು ಪುನೀತ್