ಮಂಗಳೂರಿನ ರೋಹನ್ ಸಿಟಿ ಯೋಜನೆಯ ನಿರ್ಮಾಪಕರಾದ ರೋಹನ್ ಕಾರ್ಪೋರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷ ರೋಹನ್ ಮೊಂತೇರೋ ಅವರಿಗೆ ಟೈಮ್ಸ್ ಆಫ್ ಇಂಡಿಯಾ 2023ನೇ ವರ್ಷದ ಉದಯೋನ್ಮುಖ ಯೋಜನೆ ಪ್ರಶಸ್ತಿ ಲಭಿಸಿದೆ.ಮೈಸೂರಿನ ಸೈಲೆಂಟ್ ಶೋರ್ಸ್ ರೆಸಾರ್ಟ್ ಮತ್ತು ಎಸ್ಪಿಎದಲ್ಲಿ ನಡೆದ ಟೈಮ್ಸ್ ಬ್ಯುಸಿನೆಸ್ ಅವಾರ್ಡ್ ಸಮಾರಂಭದಲ್ಲಿ ಅವರ ಪರವಾಗಿ ಜನರಲ್
ಸುರತ್ಕಲ್ : ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ.) ಸುರತ್ಕಲ್ ಘಟಕ ಇದರ ವಾರ್ಷಿಕ ಮಹಾಸಭೆ ಇತ್ತೀಚೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ವಹಿಸಿದ್ದರು. ಗೌರವಾಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಸುಧಾಕರ ಎಸ್ ಪೂಂಜ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಮಹಾಬಲ ಪೂಜಾರಿ ಕಡಂಬೋಡಿ
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬ್ರಹ್ಮರಕೋಟ್ಲು ಟೋಲ್ ಗೇಟ್ ಅವ್ಯವಸ್ಥೆ ಹಾಗೂ ಬಂಟ್ವಾಳ ಕಂದಾಯ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಿದ್ದೇವೆ ಎಂದು ಎಸ್.ಡಿ.ಪಿ.ಐ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ , ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಇಲ್ಯಾಸ್ ತುಂಬೆ ತಿಳಿಸಿದ್ದಾರೆ. ಬಿ.ಸಿ.ರೋಡ್ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ
ಮಂಗಳೂರು: ಮಂಗಳೂರಿನ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಪ್ರಾಯೋಜಕತ್ವದಲ್ಲಿ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ದಕ್ಷಿಣ ಶಾಸಕ ವೇದವ್ಯಾಸ್ಕಾ ಮತ್ ನೇತೃತ್ವದಲ್ಲಿ ‘ಸ್ಟ್ರೀಟ್ ಫುಡ್ ಫಿಸ್ಟಾ’ (ಬೀದಿಬದಿ ಆಹಾರೋತ್ಸವ) ಮಾ.22ರಿಂದ 26ರ ವರೆಗೆ ನಡೆಯಲಿದೆ ಎಂದು ಸಂಘಟನಾ ಸಮಿತಿ ಮಾರ್ಗದರ್ಶಕ ಯತೀಶ್ ಬೈಕಂಪಾಡಿ ಹೇಳಿದರು. ನಗರದ ಖಾಸಗಿ ಹೊಟೇಲ್ನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಂಜೆ 5ರಿಂದ ರಾತ್ರಿ 11ರವರೆಗೆ ಕರಾವಳಿ ಉತ್ಸವ
ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ತೆಲಿಕೆದ ತೆನಾಲಿ ಬಿರುದಾಂಕಿತ ಸುನಿಲ್ ನೆಲ್ಲಿಗುಡ್ಡೆ ಇವರ ಪ್ರಧಾನ ನಟನೆಯ ಕೊಡವ ಭಾಷೆಯ ಕೌಡಿಕಳಿ ಚಲನಚಿತ್ರ ಬೆಂಗಳೂರಿನಲ್ಲಿ ನಡೆಯಲಿರುವ 2023ನೇ ಸಾಲಿನ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಭಾರತ ಚಲನಚಿತ್ರ ವಿಭಾಗದಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾದ ಮೊಟ್ಟ ಮೊದಲ ಕೊಡವ ಸಿನಿಮಾ ಎಂಬ ಹೆಗ್ಗೆಳಿಕೆಗೂ ಪಾತ್ರವಾಗಿದೆ. ಕೌಡಿಕಳಿ ಸಿಂಚನ ಪೊನ್ನಪ್ಪ ನಿರ್ದೇಶನದ
ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ನನ್ನನ್ನು ಟಾರ್ಗೆಟ್ ಮಾಡಿ ಏಕವಚನ ಉಪಯೋಗಿಸಿ ಮಾತನ್ನಾಡಿರುವುದು ಹಿರಿಯರಾದ ಅವರಿಗೆ ಶೋಭೆ ತರುವಂತದಲ್ಲ.ತಾನು 500 ಕೋ.ಭ್ರಷ್ಟಾಚಾರ ಮಾಡಿದ್ದೇನೆಂದು ಅವರು ಆರೋಪಿಸುತ್ತಿದ್ದಾರೆ ಆದರೆ ನಾನು 500 ಅಲ್ಲ ರೂ 5 ಕೋ.ಭ್ರಷ್ಟಾಚಾರ ಮಾಡಿದ್ದರೂ ಧರ್ಮಸ್ಥಳ ಅಥವಾ ಹನುಮಂತ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಸಿದ್ಧ ಜೈನ್ ಅವರು ಆ ಕ್ಷೇತ್ರಗಳಿಗೆ ಬಂದು ಪ್ರಮಾಣ ಮಾಡಲು ಸಿದ್ಧರಿದ್ದಾರೆಯೇ ಎಂದು ಸವಾಲು ಹಾಕಿದ್ದಾರೆ. ಅವರು ಬಿಜೆಪಿ
ಫ್ರೆಂಡ್ಸ್ ಕುಡ್ಲ ಜೈತುಳುನಾಡು ವತಿಯಿಂದ ಎಸಿಸಿಎಲ್- ಆಲ್ ಕಾಲೇಜು ಕ್ರಿಕೇಟ್ ಲೀಗ್- 2023 ಮಾರ್ಚ್ 18 ಮತ್ತು 19ರಂದು ನಗರದ ನೆಹರೂ ಮೈದಾನದಲ್ಲಿ ನಡೆಯಲಿದೆ. ಎಸಿಸಿಎಲ್-ಆಲ್ ಕಾಲೇಜು ಕ್ರಿಕೆಟ್ ಲೀಗ್ನಲ್ಲಿ ಒಟ್ಟು 10 ತಂಡಗಳು ಸೆಣೆಸಾಡಲಿದೆ. ರಾಯಲ್ ಚಾಲೆಂಜರ್ಸ್ ಪಡುಬಿದ್ರೆ, ಟೀಮ್ ಅರ್ಪಣಾ, ಟೀಮ್ ವಿನಾಯಕ, ಹೋಝ್ ಮಂಗಳೂರು, ಟೀಮ್ ಯುನೈಟೆಡ್ ಮಂಗಳೂರು, ಟೀಮ್ ಯುವ ಕುಡ್ಲ, ಆರ್ಸಿಪಿ ನಿಟ್ಟೆ, ಕೋಸ್ಟಲ್ ಸ್ರ್ಟೈಕರ್ಸ್, ಜಿಎಫ್ಜಿಸಿ ಕಾರ್ಸ್ಟ್ರೀಟ್, ಟೀಮ್
ಸುರತ್ಕಲ್ : ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಡಾ ಇಂದಿರಾ ಎನ್ ಶೆಟ್ಟಿ ಮತ್ತು ಡಾ ಗೀತಾ ಶರತ್ ಮಹಿಳಾ ದಿನಾಚರಣೆಯಲ್ಲಿ ಭಾಗವಹಿಸಿ ಮಹಿಳೆಯರಿಗೆ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಸಮಾರಂಭದಲ್ಲಿ ಮಹಿಳಾ ವೇದಿಕೆಯ ಅಧ್ಯೆಕ್ಷೆ ಚಿತ್ರಾ ಜೆ ಶೆಟ್ಟಿ, ಉಪಾಧ್ಯೆಕ್ಷೆ ಭವ್ಯಾ ಎ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸರೋಜ ಟಿ ಶೆಟ್ಟಿ, ಕೋಶಾಧಿಕಾರಿ ಶೈಲಾ ಎಸ್ ಶೆಟ್ಟಿ, ಜೊತೆ ಕಾರ್ಯದರ್ಶಿ
ಮಂಗಳೂರು : ಮಹಾನಗರ ಪಾಲಿಕೆ ಬೀದಿಬದಿ ವ್ಯಾಪಾರಿಗಳಿಗೆ 2014ರ ಬೀದಿ ಬದಿ ವ್ಯಾಪಾರಸ್ಥರ ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ ಕಾಯಿದೆ 2014 ಮತ್ತು ಕರ್ನಾಟಕ ಬೀದಿಬದಿ ವ್ಯಾಪಾರ ನಿಯಮ 2019 ರಂತೆ ಮಂಗಳೂರಿನಲ್ಲಿ ಅವಕಾಶ ನೀಡದೆ ದಾಳಿಗಳನ್ನು ನಡೆಸಿ,ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರಗಳನ್ನು ನೀಡದೆ ಸತಾಯಿಸುತ್ತಿರುವ ವಿಚಾರವಾಗಿ ಬೀದಿಬದಿ ವ್ಯಾಪಾರಿಗಳು ಅನೇಕ ಹೋರಾಟಗಳನ್ನು ನಡೆಸುತ್ತಿದೆಯಾದರೂ, ರಾಜಕೀಯ ಒತ್ತಡದಿಂದಾಗಿ ಬೀದಿಬದಿ ವ್ಯಾಪಾರಿಗಳನ್ನು
ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. ನಾವು ಅವರ ಯೋಜನೆ ಬಗ್ಗೆ ಯಾಕೆ ಹತಾಶೆ ಆಗಬೇಕು. ಕಾಂಗ್ರೆಸ್ ಏನು ಎಂಬುದು ಇಡೀ ಜಗತ್ತಿಗೆ ಗೊತ್ತಿದೆ. ಜನರೇ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಇವರ ಮಾತಿಗೆ ಗ್ಯಾರಂಟಿ ಇಲ್ವಾ? ಗ್ಯಾರಂಟಿ ಕಾರ್ಡ್ ಯಾಕೆ ಕೊಡಬೇಕು. ಗ್ಯಾರಂಟಿ ಕಾರ್ಡ್ ಅಲ್ಲ ಅದು ಜಸ್ಟ್ ವಿಸಿಟಿಂಗ್ ಕಾರ್ಡ್ ಎಂದು ಹೇಳಿದ್ದಾರೆ. ಮಂಗಳೂರಿನ ಹೆಲಿ ಪ್ಯಾಡ್ ನಲ್ಲಿ ಈ ಕುರಿತ ಪ್ರಶ್ನೆಗೆ ಸಿಎಂ ಬೊಮ್ಮಾಯಿ