ನಗರದ ಅಪ್ಪಣ್ಣ ಕಟ್ಟೆಯ ಶೆಟ್ಟಿ ಆಟೋ ಪಾರ್ಕ್ ನ ಮೇಲ್ಛಾವಣಿಯನ್ನು ಶಾಸಕರ ನಿಧಿಯಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಮಂಗಳೂರು ಮಹಾನಗರ ಪಾಲಿಕೆಯ 41ನೇ ಸೆಂಟ್ರಲ್ ವಾರ್ಡಿನ ವ್ಯಾಪ್ತಿಯ ಈ ಆಟೋ ಪಾರ್ಕ್ ಜಿಲ್ಲೆಯ ಅತೀ ಹಳೆಯ ನಿಲ್ದಾಣಗಳಲ್ಲಿ ಒಂದಾಗಿದ್ದು ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ
ಮಂಗಳೂರು:ದ.ಕ ಜಿಲ್ಲೆಯ ಕುಲಶೇಖರದಲ್ಲಿರುವ ಅತ್ಯಂತ ಪುರಾತಣ ಧಾರ್ಮಿಕ ಶ್ರದ್ಧಾ ಕೇಂದ್ರ ಶ್ರೀ ವೀರ ನಾರಾಯಣ ದೇವಸ್ಥಾನದಲ್ಲಿ ಪೆ 11 ರಿಂದ 15 ತನಕ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಶುಭಾಶಿರ್ವಾದಗಳೊಂದಿಗೆ ಕ್ಷೇತ್ರದ ತಂತ್ರಿಗಳಾದ ಅನಂತ ಉಪಾಧ್ಯಾಯ ವಾಮಂಜೂರು ಇವರ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ಜರುಗಲಿರುವುದು.ಫೆ. 11 ಮಂಗಳವಾರ ಸಂಜೆ 3 ರಿಂದ ಭಜನಾ, ಕುಣಿತ ಭಜನೆಯೊಂದಿಗೆ ಸಂಜೆ ರಾಜಾಂಗಣದಲ್ಲಿರುವ ಭವ್ಯ ವೇದಿಕೆಯಲ್ಲಿ ಧಾರ್ಮಿಕ ಸಭೆಯು. ಶ್ರೀ
ಮಂಗಳೂರಿನ ಶ್ರೀ ಸಂಗೀತ ಪಾಠಶಾಲೆಯ ವಾರ್ಷಿಕೋತ್ಸವ `ಸ್ವರಶ್ರೀ 2025′ ಮಂಗಳೂರಿನ ಶಾರದಾ ವಿದ್ಯಾಲಯದ ಧ್ಯಾನಮಂದಿರದಲ್ಲಿ ಫೆಬ್ರವರಿ 9ರಂದು ನಡೆಯಲಿದೆ. ಪೂರ್ವಾಹ್ನ ಗಂಟೆ 9ರಿಂದ ಸಂಜೆ 4ರ ವರೆಗೆ ನಿರಂತರ ಸಂಸ್ಥೆಯ ವಿದ್ಯಾರ್ಥಿಗಳು ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸಾಯಂಕಾಲ ಗಂಟೆ 4ರಿಂದ ಖ್ಯಾತ ಹಾಡುಗಾರರಾದ ವಿದ್ವಾನ್ ಡಾ. ಶ್ರೇಯಸ್ ನಾರಾಯಣನ್ ಚೆನ್ನೈ ತಂಡದವರಿಂದ ಸಂಗೀತ ಕಛೇರಿ ನಡೆಯಲಿದೆ. ಇವರಿಗೆ ಪಕ್ಕವಾದ್ಯದಲ್ಲಿ ವಯಲಿನ್ನಲ್ಲಿ
ಮಂಗಳೂರು: ನಗರದ ಪಾಂಡೇಶ್ವರದಲ್ಲಿರುವ ಫಿಝಾ ಬೈ ನೆಕ್ಸಸ್ ಮಾಲ್ ಮತ್ತು ಮಂಗಳೂರಿನ ಪ್ರಸಿದ್ಧ ಟ್ರೈ ತಿಂಡಿ ಇನ್ಸ್ಟಾಗ್ರಾಮ್ ಪೇಜ್ ಸಹಭಾಗಿತ್ವದಲ್ಲಿ ಫೆಬ್ರವರಿ 7, 8 ಮತ್ತು 9ರಂದು 3 ದಿನಗಳ ಐಸ್ ಕ್ರೀಮ್ ಪರ್ಬವನ್ನು ಅಯೋಜಿಸಲಾಗಿದೆ. 2ನೇ ಆವ್ರತ್ತಿಯ ಐಸ್ ಕ್ರೀಮ್ ಪರ್ಬ ಇದಾಗಿದ್ದು ಮೂರೂ ದಿನ ಕೂಡ ಬೆಳಗ್ಗೆ 11ರಿಂದ ರಾತ್ರಿ 9 ರವರೆಗೆ ನಡೆಯಲಿದೆ ಎಂದು ಕಾರ್ಯಕ್ರಮದ ಆಯೋಜಕರಾದ ಕಿರಣ್ ಶೆಣೈ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಮಂಗಳೂರನ್ನು ಐಸ್
ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಆರೋಗ್ಯದ ಬಗ್ಗೆ ಅದರಲ್ಲೂ ದೇಹದ ತೂಕದ ಬಗ್ಗೆ ವಿಶೇಷವಾದ ಕಾಳಜಿ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಅದರಲ್ಲೂ ಯುವಕರು ಮತ್ತು ಯುವತಿಯರಲ್ಲಿ ಆಕರ್ಷಕವಾಗಿ ಕಾಣಲು ದೇಹದ ತೂಕ ಇಳಿಸುವ ವಿಶೇಷವಾದ ಆಹಾರ ಪದ್ಧತಿ, ದೈಹಿಕ ಕಸರತ್ತು, ಏರಿಯಲ್ ಯೋಗ, ಜಿಮ್ ಕಸರತ್ತು ಮುಂತಾದವುಗಳಿಗೆ ಹೆಚ್ಚು ಅವಲಂಬಿತರಾಗುತ್ತಿದ್ದಾರೆ. ಈ ಪಟ್ಟಿಗೆ ಸೇರಿರುವ ಒಂದು ಆಹಾರ ಪದ್ಧತಿಯನ್ನೇ ಕೀಟೋಜೆನಿಕ್ ಡಯಟ್ ಅಥವಾ ಕೀಟೋ ಡಯಟ್ ಎಂದು ಕರೆಯಲಾಗುತ್ತದೆ. ಇದು
ಹೆಚ್ಚಿನ ಎಲ್ಲಾ ಬಾಯಿ ಕ್ಯಾನ್ಸರ್ ಗಳು ತಡೆಗಟ್ಟಬಹುದಾದ ರೋಗವಾಗಿದ್ದು, ತಂಬಾಕು ಉತ್ಪನ್ನಗಳನ್ನು ಬಳಸದೇ ಇದ್ದಲ್ಲಿ ಖಂಡಿತವಾಗಿಯೂ ಬಾಯಿ ಕ್ಯಾನ್ಸರ್ ಬರುವ ಸಾಧ್ಯತೆ ಶೇಕಡಾ 90 ರಷ್ಟು ಕ್ಷೀಣಿಸುತ್ತದೆ. ಹೆಚ್ಚಿನ ಎಲ್ಲಾ ಬಾಯಿ ಕ್ಯಾನ್ಸರ್ ಗಳು ತಂಬಾಕು ಉತ್ಪನ್ನಗಳಾದ ಗುಟ್ಕಾ, ಪಾನ್ ಪರಾನ್, ಬೀಡಿ, ಸಿಗರೇಟುಗಳ ದುರ್ಬಳಕೆಯಿಂದ ಬರುತ್ತದೆ. ಇದನ್ನು ವರ್ಜಿಸಿದ್ದಲ್ಲಿ ಮುಂದೊದಗುವ ಅನಾಹುತವನ್ನು ತಡೆಗಟ್ಟಬಹುದು. ಅದೇ ರೀತಿ ಒಂದು ವೇಳೆ ಬಾಯಿ ಕ್ಯಾನ್ಸರ್ ಬಂದರೂ
ಭಾರತೀಯ ಕೋಸ್ಟ್ಗಾರ್ಡ್ ನ 49ನೆ ರೈಸಿಂಗ್ ಡೇಯ ಅಂಗವಾಗಿ ನಡೆದ ‘ಡೇ ಎಟ್ ಸೀ’ ಎಂಬ ಕೋಸ್ಟ್ ಗಾರ್ಡ್ನಿಂದ ಶೌರ್ಯದ ಅಣುಕು ಪ್ರದರ್ಶನ ನಡೆಯಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಸ್ಥಿತಿಯಲ್ಲಿ ಕ್ಷಿಪ್ರ ಕಾರ್ಯಾಚರಣೆಯ ಅಣುಕು ಪ್ರದರ್ಶನ ನಡೆಯಿತು. ಸಮುದ್ರ ಮಧ್ಯೆ ಹಡಗುಗಳಲ್ಲಿ ಸಂಭವಿಸುವ ಅನಾಹುತ, ಕಡಲ್ಗಳ್ಳರ ಪತ್ತೆ, ಅಪಾಯಕ್ಕೆ ಸಿಲುಕುವ ಮೀನುಗಾರಿಕಾ ಬೋಟು ಹಾಗೂ ಮೀನುಗಾರರ ರಕ್ಷಣೆಯ ನಿಟ್ಟಿನಲ್ಲಿ ಕರಾವಳಿ ರಕ್ಷಣಾ ಪಡೆಯಿಂದ ನಡೆಸಲಾಗುವ
ಚೀನಾದ ಹಾರ್ಬಿನ್ನಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಏಷ್ಯನ್ ವಿಂಟರ್ ಗೇಮ್ಸ್ 2025ಕ್ಕೆ ಮಂಗಳೂರಿನ ಡೇನಿಯಲ್ ಕಾನ್ಸೆಸಾವೊ ಮತ್ತು ಡ್ಯಾಶಿಯಲ್ ಕಾನ್ಸೆಸಾವೊ ಅವರು ಟೀಮ್ ಇಂಡಿಯಾ-ಐಸ್ ಸ್ಕೇಟಿಂಗ್ಗೆ ಆಯ್ಕೆಯಾಗಿ ಇತಿಹಾಸ ನಿರ್ಮಿಸಿದ್ದಾರೆ. ಜಿಲ್ಲೆಯಲ್ಲಿ ಕ್ರೀಡಾ ವಿಭಾಗದಲ್ಲಿ ಸಾಧನೆ ಮಾಡುವವರು ಅನೇಕರಿದ್ದಾರೆ. ಅದೇ ಸಾಲಿಗೆ ಮಂಗಳೂರಿನ ಸಹೋದರ ಮತ್ತು ಸಹೋದರಿಯಾದ ಡೇನಿಯಲ್ ಕಾನ್ಸೆಸಾವೊ ಮತ್ತು ಡ್ಯಾಶಿಯಲ್ ಕಾನ್ಸೆಸಾವೊ ಅವರು ಸೇರಿದ್ದಾರೆ. ಇದೀಗ ಇಂಡಿಯಾ
ಮಂಗಳೂರಿನ ಉರ್ವ ಸ್ಟೋರ್ನ ಕರಾವಳಿ ಲೇಖಕಿಯರ ವಾಚಕರ ಸಂಘದ ಹಾಲ್ನಲ್ಲಿ ಸಂತ ಮದರ್ ತೆರೇಸಾ ವಿಚಾರ ವೇದಿಕೆ ಸಹಯೋಗದೊಂದಿಗೆ ’ಧರ್ಮ ಭಗಿನಿಯರು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭದಲ್ಲಿ ಮಹಿಳೆ ಮತ್ತು ಸನ್ಯಾಸ ಎಂಬ ವಿಷಯದ ಮೇಲೆ ವಿಚಾರ ಸಂಕಿರಣ ಸಹ ನಡೆಯಿತು. ಜಗತ್ತಿನಲ್ಲಿ ಹಿಸ್ ಸ್ಟೋರಿ ಇದೆ, ಹರ್ ಸ್ಟೋರಿಯನ್ನು ನಾವೇ ಬರೆಯಬೇಕಾಗಿದೆ. ಹೆಣ್ಣುಮಕ್ಕಳನ್ನು ಅಡುಗೆ ಕೋಣೆ, ಹೆರಿಗೆ ಕೋಣೆಗೆ ಸೀಮಿತಗೊಳಿಸಿದ್ದ ಸಮಾಜದಲ್ಲಿ ನಮ್ಮದು ಹೋರಾಟದ,
ರಾಜ್ಯದ ಅತಿ ದೊಡ್ಡ ದರೋಡೆ ಪ್ರಕರಣ ಎಂದು ಹೇಳಲಾದ ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಪೊಲೀಸರು ಗುಂಡಿನ ರುಚಿ ತೋರಿಸಿದ ಘಟ ನೆ ನಡೆದಿದೆ. ಬ್ಯಾಂಕ್ ದರೋಡೆ ಪ್ರಕರಣದ ಪ್ರಮುಖ ಆರೋಪಿ ಮುಂಬಯಿ ಧಾರಾವಿಯ ಮುರುಗಂಡಿ ಎಂಬಾತನ ಕಾಲಿಗೆ ಪೊಲೀಸರು ಗುಂಡೇಟು ಇಳಿಸಿದ್ದಾರೆ. ಕೋಟೆಕಾರು ಅಜ್ಜಿನಡ್ಕ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಪೊಲೀಸರು ಸ್ಥಳ ಮಹಜರು ನಡೆಸಲು ಆರೋಪಿ ಮುರುಗಂಡಿಯನ್ನು ಕೋಟೆಕಾರಿಗೆ ಕರೆದುಕೊಂಡು ಬಂದಿದ್ದರು. ಈ ವೇಳೆ



























