ಮೇ 30ರಂದು ದ.ಕ ಜಿಲ್ಲಾ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಆಯೋಜಿಸಲ್ಪಟ್ಟ ಜಿಲ್ಲಾಧಿಕಾರಿಗಳೊಂದಿಗೆ ಅನಿವಾಸಿ ಕನ್ನಡಿಗರ ವೀಡಿಯೋ ಸಂವಾದ ಕಾರ್ಯಕ್ರಮದಲ್ಲಿ ವಿಶ್ವದಾದ್ಯಂತ ಹಲವು ಅನಿವಾಸಿ ಕನ್ನಡಿಗರು, ಸಂಘಟನೆಗಳು ಪಾಲ್ಗೊಂಡು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರರವರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಕ್ತ ಸ್ಥಿತಿಗತಿ ಹಾಗೂ ಅನಿವಾಸಿಗಳ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ 100 ನಾಟೌಟ್ ಪ್ರತಿಭಟನೆಯು ನಗರದ ಕೆಪಿಟಿ ಪೆಟ್ರೋಲ್ ಬಂಕ್ ಎದುರು ನಡೆಯಿತು. ‘ 100 ನಾಟೌಟ್’ ಎಂಬ ಹೆಸರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಜಾಗಟೆ ಬಾರಿಸುವ ಮೂಲಕ ಇಂಧನ ತೈಲ ಬೆಲೆ ಏರಿಕೆಯನ್ನು ಖಂಡಿಸಲಾಯಿತು. ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಬ್ಯಾರೆಲ್ ಗೆ
ಇದೊಂದು ಹೃದಯ ಕಲಕುವ ಘಟನೆ, ಲಾಕ್ ಡೌನ್ ಮತ್ತು ಕೊರೊನಾದಿಂದ ತತ್ತರಿಸಿದ ಜನರ ಬದುಕಿನ ಭೀಕರತೆ ಈ ಘಟನೆ ಸಾಕ್ಷಿ. ತುಮಕೂರಿನ ಸುಬ್ರಹ್ಮಣ್ಯ ಅವರು ಲಾಕ್ ಡೌನ್ ಕಾರಣಕ್ಕೆ ಕೆಲಸ ಕಳೆದುಕೊಂಡಿದ್ದರು. ಪತ್ನಿಗೆ ಮೂರನೇ ಹೆರಿಗೆ ದಿನ ಹತ್ತಿರವಾಗಿತ್ತು. ಇಬ್ಬರು ಮಕ್ಕಳು ಮನೆಯಲ್ಲಿದ್ದರು . ಸಂಕಷ್ಟದ ನಡುವೆ ಹೆರಿಗೆಗಾಗಿ, ಸುಬ್ರಹ್ಮಣ್ಯ ತನ್ನ ಪತ್ನಿಯನ್ನು ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಗೆ ಕರೆ ತರುತ್ತಾರೆ. ಪತ್ನಿಯ ಆರೋಗ್ಯಕರವಾಗಿ ಹೆರಿಗೆ ಆಗುತ್ತದೆ. ಹೆರಿಗೆ
ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ, ಉಡುಪಿ ಮೂಲದ ಶೇಖರ್ ಬಂಗೇರ (74) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶೇಖರ್ ಬಂಗೇರ ಅವರು ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ. ಉಡುಪಿಯ ಬಡಾನಿಡಿಯೂರು ಮೂಲದ ಶೇಖರ್ ಬಂಗೇರ ಅವರು ಭಾರತೀಯ ಫುಟ್ಬಾಲ್ ತಂಡದ ಗೋಲ್ ಕೀಪರ್ ಆಗಿದ್ದರು. ಇದೇವೇಳೆ ಅವರು ತಂಡದ ನಾಯಕರೂ ಆಗಿದ್ದರು. ಬಹುಕಾಲ
ದ.ಕ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ಡೌನ್ ಮುಂದುವರಿಸಲು ನಿರ್ಧಾರ ಮಾಡಲಾಗಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ಕುರಿತು ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸುವ ನಿಟ್ಟಿನಲ್ಲಿ ವಿಡಿಯೋ ಕಾನ್ಫರೇನ್ ಮೂಲಕ ಗುರುವಾರ ಸಭೆ ನಡೆಯಿತು. ಈ ಸಭೆಯಲ್ಲಿ ಜಿಲ್ಲೆಗೆ ಹೆಚ್ಚುವರಿ
ಇತ್ತೀಚೆಗೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ ಧಾರ್ಮಿಕ ಮುಖಂಡರಿಂದ ಬಂದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ, ರಾಜ್ಯ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಮಾಧ್ಯಮದ ಮೂಲಕ ಹೇಳಿಕೆಯೊಂದನ್ನು ನೀಡಿದ್ದು,
ಲಾಕ್ಡೌನ್ ಸಮಯದಲ್ಲಿ ಕೊಲ್ಕತ್ತಾದಿಂದ ಬಂದು ನಗರದಲ್ಲಿ ಸಿಲುಕಿ ಸಂಕಷ್ಟ ಅನುಭವಿಸುತ್ತಿದ್ದ ಮಿಶ್ರಾ ಮತ್ತು ಅವರ ಪತ್ನಿಗೆ ಇದೀಗ ಟೀಂ – ಬಿ ಹ್ಯೂಮನ್ ತಂಡವು ನೆರವಾಗಿದೆ. ಕೆಲಸ ನೀಮಿತ್ತ ಬಂದು, ಇಲ್ಲಿ ಯಾವುದೇ ಕೆಲಸ ಸಿಗದೇ, ಆಹಾರಕ್ಕೂ ಪರದಾಟ ನಡೆಸುತ್ತಿದ್ದ ಮಿಶ್ರಾರವರಿಗೆ ಕೊಲ್ಕತ್ತಾ ತೆರಳಲು ರೈಲು ಟಿಕೇಟ್ ಮತ್ತು ಪ್ರಯಾಣಕ್ಕೆ ಬೇಕಾದ ವೆಚ್ಚವನ್ನು ನೀಡಿ ಟೀಂ ಬಿ ಹ್ಯೂಮನ್ ನೀಡಿ ಸಹಕಕರಿಸಿದೆ. ಮಿಶ್ರಾ ಕೊಲ್ಕತ್ತಾಕ್ಕೆ ಹೋಗಲು ಪ್ರಯಾಣ ಹಣವೂ
Mangaluru, June 9th: Placements for the 2020 batch of Master of Computer Applications at Srinivas University, Pandeshwar, Mangalore, a booming success with over 30 companies’ opportunities given to students for recruitment and internship. Prof.Subramanya Bhat, Dean of CCIS said that despite the challenges faced due to Covid-19, we could able to conduct several placements
Mangaluru: Department of BBA Honors/Logistics and Supply Chain /Hospital Administration/Public Administration /CMA of College of Management and Commerce, Srinivas University had organized Online Quiz Competition on Environment topic for their students on Monday 7th June 2021. II year BBA Logistics & Supply Chain student Mr. Joel James, II year BBA Honors students Mr.
ಕುಳಾಯಿಯ ಹೊನ್ನಕಟ್ಟೆಯ ಕಟ್ಟಡವೊಂದರ ಮೊದಲ ಅಂತಸ್ತಿನಲ್ಲಿದ್ದ ಟ್ರಾನ್ಸ್ಪೋರ್ಟ್ ಕಚೇರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕದ್ರಿ ಅಗ್ನಿ ಶಾಮಕ ದಳದವರು ಬೆಂಕಿ ನಂದಿಸಿದರು. ವಿದ್ಯುತ್ ಶಾರ್ಟ್ ಸಕ್ರ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಿಂದ ಸಾಕಷ್ಟು ನಷ್ಟ ಸಂಭವಿಸಿದೆ ಎನ್ನಲಾಗಿದೆ.