Home ಕರಾವಳಿ Archive by category ಮಂಗಳೂರು (Page 294)

ಕಟೀಲಮ್ಮನ ಕ್ಷೇತ್ರಕ್ಕೆ ಬಂದು ತಾನು ಮಾಡಿದ ತಪ್ಪೆಂದು ಕಣ್ಣೀರಿಟ್ಟ ಆಲ್ಬರ್ಟ್ ಫೆರ್ನಾಂಡಿಸ್..!

ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಬಗ್ಗೆ ಕೆಲವು ದಿನಗಳ ಹಿಂದೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ ಆರೋಪಿ ಆಲ್ಬರ್ಟ್ ಫೆರ್ನಾಂಡಿಸ್ ಮೂಲತಃ ಬಜ್ಪೆ ನಿವಾಸಿ ಇವರು ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದು ಈತನ ಹೇಳಿಕೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದ್ದು . ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು .ಇದೀಗ ಈ ವ್ಯಕ್ತಿ ತಾನು ಮಾಡಿದ

ಉರ್ವ ಪೊಲೀಸ್ ಠಾಣೆ ಸಿಬ್ಬಂದಿ ಮೇಲೆ ಹಲ್ಲೆ..! : ಪ್ರಕರಣ ದಾಖಲು

ಮಂಗಳೂರು : ಉರ್ವ ಪೊಲೀಸ್ ಠಾಣೆಗೆ ಬಂದ ಮೂವರು ಅಲ್ಲಿನ ಸಿಬ್ಬಂದಿಯ ಜೊತೆಗೆ ಅನುಚಿತವಾಗಿ ವರ್ತಿಸಿದ್ದು, ಹಲ್ಲೆಗೆ ಯತ್ನಿಸಿದ್ದಾರೆ. ಈ ಪ್ರಕರಣದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳೂರಿನ ಉರ್ವ ಠಾಣೆ ವ್ಯಾಪ್ತಿಯ ಅಪಾರ್ಟ್‍ಮೆಂಟ್‍ನಲ್ಲಿ ನಿರ್ವಹಣೆ ಶುಲ್ಕ ಕೊಡುವುದು ಹಾಗೂ ನೀರಿನ ಸಂಪರ್ಕ ಒದಗಿಸುವ ಕುರಿತು ಗಲಾಟೆ ನಡೆದಿತ್ತು. ಈ ಬಗ್ಗೆ ಮೇ ತಿಂಗಳಲ್ಲಿ ಎರಡು ಪ್ರತ್ಯೇಕ ಪ್ರಕರಣ

ಭಾರೀ ಮಳೆ : ದಕ್ಷಿಣ ಕನ್ನಡ ಆರೆಂಜ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪೂರ್ವ ಅರಬ್ಬಿ ಸಮುದ್ರ ಹಾಗೂ ಕಚ್ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆ ಮುಂದುವರೆದಿದೆ. ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ,

ಲಯನ್ಸ್ ಕ್ಲಬ್ ಮಂಗಳೂರು ಕಂಕನಾಡಿಯ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಕಳೆದ ಸುಮಾರು ವರ್ಷಗಳಿಂದ ಸಮಾಜ ಸೇವೆಯ ಮೂಲಕ ಗುರುತಿಸಿಕೊಂಡಿರು ಲಯನ್ಸ್ ಕ್ಲಬ್ ಇಂಟರ್‌ನ್ಯಾಶನಲ್ ಇದರ ಲಯನ್ಸ್ ಕ್ಲಬ್ ಮಂಗಳೂರು ಕಂಕನಾಡಿ, ಪಡೀಲ್ ಡಿಸ್ಟ್ರಿಕ್ಟ್ 317ಡಿ ಇದರ 2021-22ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಲಯನ್ಸ್ ಸೇವಾ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ 2021-22ನೇ ಸಾಲಿನ ಅಧ್ಯಕ್ಷರಾಗಿ ಆಯ್ಕೆಯಾದ ಲಯನ್ ವೇಣಿ ಮರೋಳಿಯವರಿಗೆ ಫಾಸ್ಟ್ ಡಿಸ್ಟ್ರಿಕ್ಟ್ ಗವರ್ನರ್ ಲಯನ್.ಎಂ.ಅರುಣ್ ಶೆಟ್ಟಿ

ಮಂಗಳೂರಿನ ಎಸ್‌ ಸಿಡಿಸಿಸಿ ಬ್ಯಾಂಕ್‌ ನಿಂದ ರೈತಸ್ಪಂದನ ಕಾರ್ಯಕ್ರಮ:ವಿವಿಧ ಕೃಷಿ ಸಾಲ ವಿತರಣೆ

ಮಂಗಳೂರು: ರಾಜ್ಯದ ಕೋವಿಡ್ ಸಂತ್ರಸ್ತರ ಕುಟುಂಬದ 81ಕೋಟಿ ರೂ. ರೈತರ ಸಾಲಮನ್ನಾ ಮಾಡುವ ಗುರಿಯನ್ನು ಸರಕಾರ ಹೊಂದಿದೆ ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.  ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರುವ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಬ್ಯಾಂಕ್ ವತಿಯಿಂದ ಹಮ್ಮಿಕೊಂಡ ’ರೈತ ಸ್ಪಂದನ’ ಕಾರ್ಯಕ್ರಮದಲ್ಲಿ ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು, ಕೃಷಿಕರಿಗೆ ವಿವಿಧ ರೀತಿಯ ಸಾಲ ವಿತರಿಸಿದರು. ಬಳಿಕ ಮಾತನಾಡಿದ್ರು, ಕೋವಿಡ್ ಸಂತ್ರಸ್ತ

ಭತ್ತ ಕೃಷಿಯಲ್ಲಿ ತೊಡಗಿಸಿಕೊಂಡ ನಿಟ್ಟೆ ಪಿಯು ಕಾಲೇಜಿನ ವಿದ್ಯಾರ್ಥಿಗಳು

ಉಳ್ಳಾಲ: ಮಂಗಳೂರಿನ ನಿಟ್ಟೆ ಶಂಕರ್ ಅಡ್ಯಂತಾಯ ಸ್ಮಾರಕ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಪಿಲಾರು ಇರ್ನೂರು ಗುತ್ತು ಗದ್ದೆಯಲ್ಲಿ ಭತ್ತದ ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡರು. ಕಾಲೇಜಿನ ಎನ್‍ಸಿಸಿ ವಿಭಾಗದ ಹಲವು ವಿದ್ಯಾರ್ಥಿಗಳು ಭತ್ತದ ನಾಟಿಯಲ್ಲಿ ತಮ್ಮನ್ನು ತೊಡಗಿಸಿದ್ದು, ಕೃಷಿ ಚಟುವಟಿಕೆಗಳನ್ನು ಮತ್ತೆ ನೆನಪಿಸಿಕೊಂಡರು.    ಮಾಜಿ ಶಾಸಕ ಜಯರಾಮ ಶೆಟ್ಟಿ ಕೆ. ಭಾಗವಹಿಸಿ ಮಾತನಾಡಿ ಕೃಷಿ ಕ್ಷೇತ್ರ ಆಧುನೀಕರಣಗೊಳ್ಳಬೇಕು, ಬದಲಾವಣೆಗಳಾಗಬೇಕು ಅನ್ನುವ

ಬೈಕಂಪಾಡಿಯಲ್ಲಿ ನೂತನ ಮಾರುಕಟ್ಟೆ ಕಟ್ಟಡ ನಿರ್ಮಾಣಕ್ಕೆ ಸಚಿವ ಎಸ್.ಟಿ. ಸೋಮಶೇಖರ್ ಅವರಿಂದ ಶಿಲಾನ್ಯಾಸ

ಮಂಗಳೂರು: ಕೃಷಿ ಮಾರುಕಟ್ಟೆ ಹಾಗೂ ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ಆಧುನಿಕ ಮಾರುಕಟ್ಟೆ ನಿರ್ಮಾಣಕ್ಕೆ ಬುಧವಾರ ಶಿಲಾನ್ಯಾಸ ನೆರವೇರಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಘನ ಉಪಸ್ಥಿತಿ

ಕೇಂದ್ರದಲ್ಲಿರುವುದು ಹೃದಯಹೀನ ಸಂವೇದನಾ ರಹಿತ ಸರಕಾರ: ಸುನಿಲ್ ಕುಮಾರ್ ಬಜಾಲ್

ಮಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ದುರ್ಬಲ ಆರ್ಥಿಕ ನೀತಿಯಿಂದಾಗಿ ದೇಶದ ಅರ್ಥ ವ್ಯವಸ್ಥೆ ಅಧಪತನದತ್ತ ಸಾಗುತ್ತಿದೆ. ತಪ್ಪು ಆರ್ಥಿಕ ನೀತಿಯಿಂದಾಗಿ ಅಕ್ರಮಗಳೇ ಬಿಜೆಪಿ ಸರಕಾರದ ನೀತಿಗಳಾಗುತ್ತಿವೆ. ಹಾಗಾಗಿ ಭ್ರಷ್ಟಾಚಾರ ಪ್ರಕರಣ ಹೊರಬರುತ್ತಿಲ್ಲ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.ಅವರು ಇಂದು ಹಳೆ ಬಂದರು ಸಗಟು ಮಾರುಕಟ್ಟೆಯ ಗೋಳಿಕಟ್ಟೆ ವೃತ್ತದ ಬಳಿ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಪೆಟ್ರೋಲ್,

ನಮ್ಮಲ್ಲಿ ಯಾವುದೇ ಬಣವಿಲ್ಲ, ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮ ಧ್ಯೇಯ:ಮಂಗಳೂರಲ್ಲಿ ರಕ್ಷಾ ರಾಮಯ್ಯ

ನಮ್ಮಲ್ಲಿ ಯಾವುದೇ ಬಣವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವುದೇ ನಮ್ಮ ಧ್ಯೇಯವಾಗಿದೆ. ಪಕ್ಷದ ಹೈಕಮಾಂಡ್ ಸೂಚನೆಯಂತೆ ತಾನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡಿದ್ದೆ. ಇದೀಗ ಹೈಕಮಾಂಡ್ ಅಧ್ಯಕ್ಷ ಸ್ಥಾನವನ್ನು ಮುಹಮ್ಮದ್ ನಲಪಾಡ್‌ಗೆ ಹಸ್ತಾಂತರಿಸುವಂತೆ ಸೂಚಿಸಿದೆ. ಅದರಂತೆ ಅಧಿಕಾರ ಹಸ್ತಾಂತರ ಮಾಡುವುದಾಗಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ ಹೇಳಿದ್ದಾರೆ. ಮಂಗಳೂರಿನ ಕಾಂಗ್ರೆಸ್

ಮಂಗಳೂರಿನ ಅಗ್ನಿಶಾಮಕ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ

ಕರ್ನಾಟಕ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳಲ್ಲಿ ಉತ್ತಮ ಸೇವೆಯನ್ನು ಗುರುತಿಸಿ ಚಂದ್ರಹಾಸ್ ಆರ್ ಸಾಲ್ಯಾನ್ ಬೈಕಂಪಾಡಿ ಹಾಗೂ ನಿವೃತ್ತರಾದ ನೂತನ್ ಕುಮಾರ್ ಸಸಿಹಿತ್ಲು ಅವರು 2019ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.   ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಸೇರಿದಂತೆ ಪೊಲೀಸ್ ಅಧಿಕಾರಿಗಳು ಪದಕ ಪ್ರದಾನ ಮಾಡಿದರು. ಚಂದ್ರಹಾಸ್