Home ಕರಾವಳಿ Archive by category ಮಂಗಳೂರು (Page 295)

ಮಾಗ್ನ ಆಕ್ರಮಣ್ 2021ರಾಷ್ಟ್ರೀಯ ಮಟ್ಟದ ಪದವಿ ವಿದ್ಯಾರ್ಥಿಗಳಿಗೆ ಮ್ಯಾನೇಜ್ಮೆಂಟ್ ಫೆಸ್ಟ್

ಪಾಂಡೇಶ್ವರದ ಶ್ರೀನಿವಾಸ್ ವಿಶ್ವವಿದ್ಯಾಲಯದ, ಸಿಟಿ ಕ್ಯಾಂಪಸ ನ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಆಂಡ್ ಕಾಮರ್ಸ ನ ಎಂಬಿಎ ಹಾಗೂ ಎಂಕಾಂ ವಿಭಾಗದ ವತಿಯಿಂದ ಮಾಗ್ನ ಆಕ್ರಮಣ್ 2021ರಾಷ್ಟ್ರೀಯ ಮಟ್ಟದ ಪದವಿ ವಿದ್ಯಾರ್ಥಿಗಳಿಗೆ ಮ್ಯಾನೇಜ್ಮೆಂಟ್ ಫೆsಸ್ಟ್ ಜುಲೈ 15ರ ಗುರುವಾರದಂದು ವರ್ಚುವಲ್ ವೇದಿಕೆಯ ಮೂಲಕ ಆಯೋಜಿಸಲಾಗುತ್ತಿದೆ. ಫೆಸ್ಟನಲ್ಲಿ ಕಿಲಾಡಿ – ಬೆಸ್ಟ್

Srinivas University – Magma – AAKRAMAN 2021

Srinivas University, College of Management and Commerce, City Campus, Pandeshwara, Mangaluru Department of MBA & MCom are organizing Magma – AAKRAMAN 2021 a National Level Virtual Fest for Degree Students on Thursday 15th July 2021. In the Management fest events such as Kiladi – Best Manager, Takshak – Marketing, Dalaals – Finance, Vikrintah

ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಇಂಟಕ್ ಆಗ್ರಹ

ಕರಾವಳಿಯಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಬೇಕು ಮತ್ತು ಸರೋಜಿನಿ ಮಹಿಷಿ ವರದಿ ಜಾರಿಗೆ ತನ್ನಿ ಎಂದು ಇಂಟಕ್  ನ ರಾಜ್ಯ ಕಾರ್ಯಾಧ್ಯಕ್ಷರಾದ ರಾಕೇಶ್ ಮಲ್ಲಿ ಆಗ್ರಹಿಸಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕರಾವಳಿಯಲ್ಲಿ ಕೈಗಾರಿಕಾ ಪ್ರಾಂಗಣ ನಿರ್ಮಿಸಲು ಭೂಸ್ವಾಧೀನ, ಕೈಗಾರಿಕೆ ನಿರ್ಮಾಣದ ಬಗ್ಗೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿಕೆಯನ್ನು ನೀಡಿದ್ದಾರೆ. ಆದರೆ ಇದುವರೆಗೆ  ಎಚ್‌ಪಿಸಿಎಲ್,

ಜುಲೈ 14ರಂದು ಪಿಯುಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರ

ಮಂಗಳೂರಿನ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯು ಸಾಗರದ ಇದಿನಬ್ಬ ಫೌಂಡೇಶನ್’ನ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ‘ಕರ್ನಾಟಕ ಕರಿಯರ್ ಯಾತ್ರಾ’ದ ಅಂಗವಾಗಿ ದ.ಕ. ಜಿಲ್ಲೆಯ ಪಿಯುಸಿ ವಿದ್ಯಾರ್ಥಿಗಳಿಗೆ ‘ಪಿಯುಸಿ ನಂತರ ಮುಂದೇನು’ ಕರಿಯರ್ ಮಾರ್ಗದರ್ಶನ ಶಿಬಿರವನ್ನು ಮಂಗಳೂರಿನ ಟೀಂ ಬಿ-ಹ್ಯೂಮನ್ ಸಂಸ್ಥೆ ಆಯೋಜಿಸಿದೆ. ಜುಲೈ 14ರಂದು ಬೆಳಿಗ್ಗೆ 10.00ಕ್ಕೆ ಝೂಮ್ (ಮೀಟಿಂಗ್ ಐಡಿ: 85029107730 ಪಾಸ್ಕೋಡ್: 687283) ಮೂಲಕ

ಮಂಗಳೂರಿನಲ್ಲಿ ಪ್ರಸ್ತಾವಿತ ಸೈಕಲ್ ಪಥ ಅವೈಜ್ಞಾನಿಕ : ಎ.ಸಿ. ವಿನಯರಾಜ್ 

ಬೆಂಗಳೂರು ಮಾದರಿಯಲ್ಲಿ ಮಂಗಳೂರಿನಲ್ಲಿ ಸೈಕಲ್ ಪಥ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಮಂಗಳೂರಿನಲ್ಲಿ ಪ್ರಸ್ತಾವಿತ ಸೈಕಲ್ ಪಥವು ಅವೈಜ್ಞಾನಿಕವಾಗಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು ಎಂದು ಮಂಗಳೂರು ಮಹಾ ನಗರ ಪಾಲಿಕೆಯ ವಿಪಕ್ಷ ನಾಯಕ ಎ.ಸಿ. ವಿನಯರಾಜ್ ಎಚ್ಚರಿಸಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರಿನಲ್ಲಿ ಎರಡು ಹಂತದಲ್ಲಿ ನಿರ್ಮಿಸಲು

ರಸ್ತೆ ದಾಟಲು ಕಾಯುತ್ತಿದ್ದ ಶ್ವಾನ : ರಸ್ತೆ ದಾಟಿಸಿದ ಬಾಲಕ

ನಗರದ ಕೊಟ್ಟಾರ ಮಾಲೆಮಾರ್‍ನಲ್ಲಿ ರಸ್ತೆ ದಾಟಲು ಕಾಯುತ್ತಿದ್ದ ಶ್ವಾನವನ್ನು ಬಾಲಕನೊಬ್ಬ ರಸ್ತೆ ದಾಟಿಸಿ, ಶ್ವಾನ ಪ್ರೀತಿಯನ್ನು ವ್ಯಕ್ತಪಡಿಸಿದ ಘಟನೆ ನಡೆದಿದೆ. ದೃಶ್ಯವನ್ನು ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ಛಾಯಾಗ್ರಾಹಕ ಅಪುಲ್ ಆಳ್ವ ಸೆರೆ ಹಿಡಿದಿದ್ದು. ಸದ್ಯ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗ್ತಿದೆ. ಕೊಟ್ಟಾರ-ಮಾಲೆಮಾರ್ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ಸುಮಾರು 1.30ರ ವೇಳೆಗೆ ನಾಯಿಯೊಂದು ರಸ್ತೆ ದಾಟಲು ಕಾಯುತ್ತಿತ್ತು. ನಿರಂತರವಾಗಿ

ಕುತ್ತೆತ್ತೂರು ಗ್ರಾಮದಲ್ಲಿ ಕೃಷಿ ಮೀನುಗಾರ ದಿನಾಚರಣೆ

ಪೆರ್ಮುದೆ ಗ್ರಾಮ ಪಂಚಾಯತ್ ಯ ವ್ಯಾಪ್ತಿಯ ಕುತ್ತೆತ್ತೂರು ಗ್ರಾಮದ ಪಡುಪದವು ಮಾಧವ ಭಟ್ ರವರ ಮನೆ ಬಳಿ ಕೃಷಿ ಮೀನು ಗಾರ ದಿನಾಚರಣೆ ಮತ್ತು ಮಾಹಿತಿ ಕಾರ್ಯಗಾರವನ್ನು ಮುಲ್ಕಿ ಮೂಡಬಿದ್ರಿ  ಶಾಸಕರಾದ  ಉಮನಾಥ್ ಕೋಟ್ಯಾನ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರಧಾನ ಮಂತ್ರಿ ಯಾದ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯ ಕ್ರಮದಲ್ಲಿ ಜಲಸಂರಕ್ಷಣೆಗಾಗಿ ಜನರಿಗೆ ನೀಡಲಾದ ಮನವಿಗೆ ಪೇರಿತರಾಗಿ ಸುಮಾರು ೫೦ಲಕ್ಷಕ್ಕೂ ಮೇಲ್ಪಟ್ಟು ಖರ್ಚಮಾಡಿ

ಬೆಲೆಯೇರಿಕೆಯ ವಿರುದ್ಧ ಮಂಗಳೂರಿನಲ್ಲಿ ವಿಸ್ತಾರಗೊಳ್ಳುತ್ತಿರುವ ಚಳುವಳಿ

ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆಗಳು ವಿಪರೀತವಾಗಿ ಹೆಚ್ಚಿದ್ದು,ಅದರ ಜೊತೆಗೆ ವಿದ್ಯುತ್ ದರವನ್ನು ಕೂಡ ಹೆಚ್ಚಿಸಿ ಜನಸಾಮಾನ್ಯರ ಬದುಕಿಗೆ ಕೊಡಲಿ ಪೆಟ್ಟನ್ನು ನೀಡಿದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳನ್ನು ಧಿಕ್ಕರಿಸಿ CPIM ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ನಡೆಯುತ್ತಿರುವ ವಾರಾಚರಣೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು,ಇಂದು ಕುಲಶೇಖರ ಹಾಗೂ ಜಪ್ಪಿನಮೊಗರುನಲ್ಲಿ ಪ್ರತಿಭಟನೆ ನಡೆಯಿತು.

ಡಿಕೆಶಿ ಕಪಾಳಮೋಕ್ಷ ವಿಚಾರ: ಮಂಗಳೂರಿನಲ್ಲಿ ನಳಿನ್ ಕುಮಾರ್ ಪ್ರತಿಕ್ರಿಯೆ

ಮಂಗಳೂರು: ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಪಾಳಮೋಕ್ಷ ವಿಚಾರಕ್ಕೆ ಸಂಬಂಧಿಸಿ ಮಂಗಳೂರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.ನಾವು ರಾಜಕೀಯ ಕ್ಷೇತ್ರದಲ್ಲಿ ಇರುವವರು, ಯಾರ ಬಗ್ಗೆಯೂ ವೈಯಕ್ತಿಯವಾಗಿ ಮಾತನಾಡಲ್ಲ, ಆದ್ರೆ ಸಮಾಜ ನಮ್ಮನ್ನ ಗಮನಿಸುತ್ತಿರುತ್ತದೆ. ಕಾರ್ಯಕರ್ತರು ನಾಯಕರ ಬಳಿ ಅಪೇಕ್ಷೆ ಮತ್ತು ಬೇಡಿಕೆಯಿಟ್ಟು ಬರುತ್ತಾರೆ. ಅವರು ಬಂದಾಗ ಗೌರವಯುತವಾಗಿ ನಡೆಸಿಕೊಳ್ಳಬೇಕಾಗಿರೋದು

ಮಂಗಳೂರು-ಯಶವಂತಪುರ ಹಗಲು ರೈಲು ’ವಿಸ್ಟಾಡೋಮ್’ ಗೆ ಚಾಲನೆ

ಮಂಗಳೂರು-ಯಶವಂತಪುರ ನಡುವೆ ಹಗಲು ಸಂಚರಿಸುವ ಆಕರ್ಷಕ ರೈಲು ’ವಿಸ್ಟಾಡೋಮ್’ ಗೆ ಇಂದು ಮಂಗಳೂರು ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ರೈಲ್ವೆ ಇಲಾಖೆಯು ಹೆಚ್ಚು ಮುತುವರ್ಜಿ ವಹಿಸಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಪ್ರಯತ್ನ ಮಾಡಿದೆ. ಸಾರ್ವಜನಿಕರು ಅನೇಕ ಬೇಡಿಕೆಗಳನ್ಬು ಮುಂದಿಟ್ಟಿದ್ದು, ಒಂದೊಂದೇ ಬೇಡಿಕೆಗಳನ್ನು ಈಡೇರಿಸುತ್ತಾ ಬಂದಿದೆ. 2014ರವರೆಗೆ