Home ಕರಾವಳಿ Archive by category ಮಂಗಳೂರು (Page 3)

ಏಳು ಪಟ್ಟಣ ಮೊಗವೀರ ಸಭಾ : ಕದ್ರಿಯಲ್ಲಿ ಸಿಯಾಳ ಅಭಿಷೇಕ

ಮಂಗಳೂರು : ಇಲ್ಲಿನ ಏಳು ಪಟ್ಟಣ ಮೊಗವೀರ ಸಂಯುಕ್ತ ಸಭಾದ ವತಿಯಿಂದ ಶ್ರಾವಣ ಮಾಸದ ಪ್ರಥಮ ಸೋಮವಾರ ಪದ್ಧತಿಯಂತೆ ಈ ಬಾರಿ ಕೂಡಾ ಕದ್ರಿ ಮಠದಲ್ಲಿ ಹಾಗೂ ಕದ್ರಿ ಕ್ಷೇತ್ರದಲ್ಲಿ ಸಿಯಾಳ ಅಭಿಷೇಕ ನೆರವೇರಿತು.ಕದ್ರಿ ಮಠದ ಆವರಣದಲ್ಲಿ ಇರುವ ಪೂರ್ವ ಕಾಲದ ಮಠಾಧೀಶರ ಬೃಂದಾವನಗಳಲ್ಲಿ, ಶ್ರೀ ಕಾಳ ಬೈರವೇಶ್ವರ ಸಾನಿಧ್ಯದಲ್ಲಿ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಈ

ಎಂಸಿಸಿ ಬ್ಯಾಂಕಿನ ಕುಲಶೇಖರ ಶಾಖೆ ಸ್ವಂತ ಕಟ್ಟಡಕ್ಕೆ ಸ್ಥಳಾಂತರ ಮತ್ತು 11ನೇ ಎಟಿಎಮ್ ಉದ್ಘಾಟನೆ

ತನ್ನ ಗೌರವಾನ್ವಿತ ಗ್ರಾಹಕರ ಅನುಕೂಲಕ್ಕಾಗಿ, ಎಂಸಿಸಿ ಬ್ಯಾಂಕಿನ ಕುಲಶೇಖರ ಶಾಖೆಯನ್ನು ಆಗಸ್ಟ್ 17, 2025 ರಂದು ಮಂಗಳೂರಿನ ಕಲ್ಪನೆಯಲ್ಲಿರುವ ಸ್ಪೆಕ್ಟ್ರಮ್ ಬಿಸಿನೆಸ್ ಸೆಂಟರ್‌ನ ಕೆಳ ಮಹಡಿಯಲ್ಲಿರುವ ಹೊಸದಾಗಿ ಖರೀದಿಸಿದ ಸ್ವಂತ ನಿವೇಶನಕ್ಕೆ ಸ್ಥಳಾಂತರಿಸಲಾಯಿತು.ಹೊಸ ಕಛೇರಿಯನ್ನು ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಮಂಗಳೂರಿನ ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ಶ್ರೈನ್‌ನ ನಿರ್ದೇಶಕ ವಂದನೀಯ

ಸೈಂಟ್ ಅಲೋಶಿಯಸ್ ಘೋಷಿತ ವಿಶ್ವವಿದ್ಯಾಲಯ ಮತ್ತು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಿಂದ ಶೈಕ್ಷಣಿಕ ಸಹಯೋಗ ಮತ್ತು ಅಂತರಶಿಸ್ತೀಯ ಸಂಶೋಧನೆಯ ಒಪ್ಪಂದಕ್ಕೆ ಸಹಿ

ಮಂಗಳೂರು: ಶೈಕ್ಷಣಿಕ ಸಹಯೋಗ ಮತ್ತು ಅಂತರಶಿಸ್ತೀಯ ಸಂಶೋಧನೆಯನ್ನು ಮುನ್ನಡೆಸುವ ದಿಶೆಯಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟುಕೊಂಡು, ಸೈಂಟ್ ಅಲೋಶಿಯಸ್ ಘೋಷಿತ ವಿಶ್ವವಿದ್ಯಾಲಯ, ಮಂಗಳೂರು ಮತ್ತು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು, ಮಂಗಳೂರು ಇವರು ಆಗಸ್ಟ್ 8, 2025 ರಂದು ಒಪ್ಪಂದಕ್ಕೆ (MoU) ಅಧಿಕೃತವಾಗಿ ಸಹಿ ಹಾಕಿವೆ. ಈ ಒಪ್ಪಂದಕ್ಕೆ ಫಾದರ್ ಮುಲ್ಲರ್ ಸಂಸ್ಥೆಗಳ ನಿರ್ದೇಶಕ ರೆ। ಫಾ। ಫಾವೊಸ್ತಿನ್ ಲುಕಾಸ್ ಲೋಬೊ ಮತ್ತು ಸೈಂಟ್ ಅಲೋಶಿಯಸ್ ಘೋಷಿತ

ಎಂಸಿ.ಸಿ. ಬ್ಯಾಂಕಿನಲ್ಲಿ 79ನೇ ಸ್ವಾತಂತ್ರ‍್ಯೋತ್ಸ ದಿನಾಚರಣೆ

ಎಂಸಿಸಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಕಚೇರಿಯಲ್ಲಿ 79 ನೇ ಸ್ವಾತಂತ್ರ‍್ಯೋತ್ಸವವನ್ನು ದಿನಾಂಕ 15.08.2025ರಂದು ಆಚರಿಸಲಾಯಿತು. ಬ್ಯಾಂಕಿನ ನಿರ್ದೇಶಕರು, ಸಿಬ್ಬಂದಿ, ಗಣ್ಯರು ಮತ್ತು ಹಿತೈಷಿಗಳು ಹಾಜರಿದ್ದರು.ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ನ್ಯಾಯಾವಾದಿ ಮತ್ತು ನೋಟರಿ ಪಬ್ಲಿಕ್, ಕುದ್ರೋಳಿ ದೇವಸ್ಥಾನ ಟ್ರಸ್ಟ್ನ ಖಜಾಂಚಿ ಮತ್ತು ಸಮಾಜ ಸೇವಕ ಶ್ರೀ ಪದ್ಮರಾಜ್ ಆರ್. ಪೂಜಾರಿ, ಪ್ರಸಿದ್ಧ

ಮಂಗಳೂರು: ಪಂಪವೆಲ್ ರೋಹನ್ ಸ್ಕ್ವೇರ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮಂಗಳೂರು: ಭಾರತದ 79ನೇ ಸ್ವಾತಂತ್ರ್ಯ ದಿನವನ್ನು ರೋಹನ್ ಕಾರ್ಪೋರೇಶನ್ ಸಂಸ್ಥೆ ಇಂದು ಪಂಪ್ ವೆಲ್‌ನ ರೋಹನ್ ಸ್ಕ್ವೇರ್ ಆವರಣದಲ್ಲಿ ಭವ್ಯವಾಗಿ ಆಚರಿಸಿತು. ಕಾರ್ಯಕ್ರಮವು ಬೆಳಿಗ್ಗೆ 8ಗಂಟೆಗೆ ರಾಷ್ಟ್ರಧ್ವಜಾರೋಹಣದೊಂದಿಗೆ ಪ್ರಾರಂಭವಾಯಿತು. ಸಂಸ್ಥೆಯ ಸಿಬ್ಬಂದಿಗಳು, ಕಾರ್ಮಿಕರು ಹಾಗೂ ಸ್ಥಳೀಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ನಿವೃತ್ತ ಸೇನಾ ಅಧಿಕಾರಿ ಸುಬೇದಾರ್ ಅಪ್ಪು ಶೆಟ್ಟಿ ರವರು ರಾಷ್ಟ್ರಧ್ವಜಾರೋಹಣ

ಕರ್ನಾಟಕದ ಕಾಂಗ್ರೆಸ್ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿಕ ಆರೋಗ್ಯ ಸೇವೆ ನಿರಾಕರಣೆ:ಸಂಸದ ಕ್ಯಾ. ಚೌಟ ಕಳವಳ

ನವದೆಹಲಿ: ದೇಶದಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಆಯುಷ್ಮಾನ್‌ ಯೋಜನೆಗೆ ಕರ್ನಾಟಕ ಸರ್ಕಾರವು ತನ್ನ ಪಾಲು ನೀಡದ ಕಾರಣ ಯೋಜನೆ ಅನುಷ್ಠಾನ ಪ್ರಕ್ರಿಯೆ ಸ್ಥಗಿತಗೊಂಡಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಇಂದು ಲೋಕಸಭೆಯಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ನಿಯಮ 377ರ ಅಡಿಯಲ್ಲಿ ಲೋಕಸಭೆಯಲ್ಲಿಈ ಗಂಭೀರ ವಿಷಯವನ್ನು

ಮಂಗಳೂರು:ಎಸ್ ಸಿಡಿಸಿಸಿ ಬ್ಯಾಂಕ್ ಗೆ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್  ಪ್ರಥಮ ಪ್ರಶಸ್ತಿ

ಮಂಗಳೂರು *  ಸಹಕಾರಿ ರಂಗದಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಾ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್)ಗೆ  ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನ ಪ್ರಥಮ ಪ್ರಶಸ್ತಿ ಲಭಿಸಿದೆ. ಅಪೆಕ್ಸ್ ಬ್ಯಾಂಕ್ ರಾಜ್ಯದ ಅತ್ಯುತ್ತಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ  ಪ್ರಥಮ ಪ್ರಶಸ್ತಿಯನ್ನು ನೀಡುತ್ತಿದ್ದು ಈ ಪ್ರತಿಷ್ಠಿತ

ಐವನ್ ಡಿಸೋಜ ಪರಿಷತ್ ಸ್ಥಾನದಿಂದ ವಜಾಕ್ಕೆ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾಪತಿಗಳಿಗೆ ಮನವಿ

ಕಾಂಗ್ರೇಸ್ ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಅವರನ್ನು ಪರಿಷತ್ ಸ್ಥಾನದಿಂದ ವಜಾಗೊಳಿಸಲು ಬಿಜೆಪಿ-ಜೆಡಿಎಸ್ ಸದಸ್ಯರಿಂದ ಸಭಾಪತಿಗಳಿಗೆ ಒತ್ತಾಯ. ದೇಶದ ಸಮಗ್ರತೆಗೆ ಧಕ್ಕೆಯಾಗುವ ರೀತಿಯಲ್ಲಿ, ರಾಜ್ಯದ ಘನತವೆತ್ತ ರಾಜ್ಯಪಾಲರ ಕುರಿತು ಸಾರ್ವಜನಿಕವಾಗಿ ಸಂವಿಧಾನ ವಿರೋಧಿ ಹಾಗೂ ಪ್ರಚೋದನಾತ್ಮಕ ಹೇಳಿಕೆ ನೀಡಿದ ಕಾಂಗ್ರೇಸ್ ವಿಧಾನ ಪರಿಷತ್ ಸದಸ್ಯರಾದ ಐವಾನ್ ಡಿಸೋಜಾ ಅವರನ್ನು ವಜಾಗೊಳಿಸಬೇಕೆಂದು ವಿಧಾನ ಪರಿಷತ್ತಿನ ಸಭಾಪತಿಯವರಿಗೆ ಮನವಿ ಸಲ್ಲಿಸಲಾಯಿತು.

ಡಾ.ಎಂ.ಎನ್.ರಾಜೇಂದ್ರ ಕುಮಾರ್  ಅವರಿಗೆ ಪ್ರತಿಷ್ಠಿತ ಬಸವ ಪುರಸ್ಕಾರ್ -2025 ಪ್ರಶಸ್ತಿ ಪ್ರದಾನ

ಮಂಗಳೂರು : ಬಸವಣ್ಣನವರ ತತ್ವ , ಆದರ್ಶಗಳನ್ನು ಆಧರಿಸಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರಿನ ಪ್ರತಿಷ್ಠಿತ ಬಸವ ಪರಿಷತ್ ಸಾಧಕರಿಗೆ  ನೀಡುವ   ಬಸವ ಪುರಸ್ಕಾರ್ -2025 ಪ್ರಶಸ್ತಿ ‘ ಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಬೆಂಗಳೂರಿನಲ್ಲಿ ಶನಿವಾರ ಪ್ರದಾನ ಮಾಡಲಾಯಿತು. ಸುತ್ತೂರು ಕ್ಷೇತ್ರ 

ಕಸಬಾ ಬೆಂಗ್ರೆಯಲ್ಲಿ ಸಿಪಿಐಎಮ್‌ನಿಂದ ರಾಜಕೀಯ ಸಮಾವೇಶ

ಕೇಂದ್ರ ಹಾಗೂ ರಾಜ್ಯ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ,ಬೆಲೆ ಏರಿಕೆ, ನಿರುದ್ಯೋಗ- ರೈತರ ಭೂಸ್ವಾಧೀನ ನೀತಿಯ ವಿರುದ್ಧ CPIMದಕ್ಷಿಣ ‌ಕನ್ನಡ ಜಿಲ್ಲೆಯಾದ್ಯಂತ 2025 ಆಗಸ್ಟ್ 3 ರಿಂದ 11ರ ವರೆಗೆ ನಡೆಯುವ ರಾಜಕೀಯ ಪ್ರಚಾರಾಂದೋಲನದ ಭಾಗವಾಗಿ ಇವತ್ತು ಮಂಗಳೂರಿನ CPIM ದಕ್ಷಿಣ ಭಾಗದ ಕಸಬಾ ಬೆಂಗ್ರೆ ಪ್ರದೇಶದ ಫುಟ್ಬಾಲ್ ಮೈದಾನದ ಸಮೀಪ ಪಿ‌.ಜಿ.ಪಾಯಿಂಟ್ ಬಳಿ ರಾಜಕೀಯ ಸಮಾವೇಶ ಕಾರ್ಯಕ್ರಮ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು CPIM ಬೆಂಗ್ರೆ ಮುಖಂಡರಾದ ನೌಶಾದ್