ವಿಶ್ವ ಗರ್ಭಕಂಠದ ಕ್ಯಾನ್ಸರ್ ಜಾಗೃತಿ ತಿಂಗಳ ಅಂಗವಾಗಿ ಕೆ.ಎಂ.ಸಿ. ಆಸ್ಪತ್ರೆಯು ಉಚಿತ ಗರ್ಭಕಂಠದ ಕ್ಯಾನ್ಸರ್ ತಪಾಸಣೆ ಕಾರ್ಯಕ್ರಮವನ್ನು ಜನವರಿ 27 ರಿಂದ 31ರವರೆಗೆ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗಶಾಸ್ತ್ರ ವಿಭಾಗದಲ್ಲಿ ಆಯೋಜಿಸಿದೆ. ಈ ಶಿಬಿರವನ್ನು ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದ ಪ್ರಸೂತಿ ಮತ್ತು ಸ್ತ್ರೀರೋಗಶಾಸ್ತ್ರ ವಿಭಾಗ ಮತ್ತು ಕೆಎಂಸಿ
ಮಂಗಳೂರು ಪ್ರೆಸ್ ಕ್ಲಬ್ನ 2024ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಐವರು ಹಿರಿಯ ಪತ್ರಕರ್ತರು ಆಯ್ಕೆಯಾಗಿದ್ದಾರೆ.ಮುಹಮ್ಮದ್ ಆರೀಫ್ ಪಡುಬಿದಿರೆ (ವಿಜಯ ಕರ್ನಾಟಕ), ಜಿತೇಂದ್ರ ಕುಂದೇಶ್ವರ (ವಿಶ್ವವಾಣಿ), ಭಾಸ್ಕರ ರೈ ಕಟ್ಟ ( ಸುದ್ದಿ ಬಿಡುಗಡೆ) , ರಘರಾಮ ನಾಯಕ್ (ಹೊಸದಿಗಂತ) ಹಾಗೂ ಪತ್ರಿಕಾ ಛಾಯಾಗ್ರಾಹಕ ಸತೀಶ್ ಇರಾ ( ಉದಯವಾಣಿ ) ಇವರು ಗೌರವ ಸನ್ಮಾನಕ್ಕೆ ಆಯ್ಕೆಯಾದವರು. ಗೌರವ ಪುರಸ್ಕಾರ 10 ಸಾವಿರ ರೂ. ನಗದು, ಪ್ರಶಸ್ತಿ ಫಲಕ,
ಇತಿಹಾಸ ಪ್ರಸಿದ್ಧ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಮುಂದಿನ ಅವಧಿಗೆ ದೇವಳದ ಮಾತೃ ಮಂಡಳಿಯ ನೂತನ ಅಧ್ಯಕ್ಷೆಯಾಗಿ ಪಾರ್ವತಿ ಶೇಖರ್.ಬಿ.ಕೆ ಶಕ್ತಿನಗರ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷೆಯಾಗಿ ನಾಗವೇಣಿ ಮಾಧವ, ಪ್ರಧಾನ ಕಾರ್ಯದರ್ಶಿಯಾಗಿ ಅಶ್ವಿನಿ ಕಿಶೋರ್, ಜತೆ ಕಾರ್ಯದರ್ಶಿಯಾಗಿ ಮಮತಾ ದೇವದಾಸ್, ಕೋಶಾಧಿಕಾರಿಗಳಾಗಿ ಪುಷ್ಪ ಸುಂದರ್ ಹಾಗೂ ಭಾರತಿ.ವಿ, ಜತೆ ಕೋಶಾಧಿಕಾರಿಗಳಾಗಿ ಮೋಹಿನಿ ಮೋನಪ್ಪ ಹಾಗು ಸುಕನ್ಯ ಪ್ರಜ್ವಲ್, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ
ರೋಟರಿ ಕ್ಲಬ್ ಬೈಕಂಪಾಡಿ ಮತ್ತು ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್, ಇವರ ವತಿಯಿಂದ ಇಂದು ವಿಶೇಷವಾಗಿ ಮಹಿಳೆಯರಿಗೆ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಅರಿವು ಕಾರ್ಯಕ್ರಮ ಬಂಟರ ಭವನ ಸುರತ್ಕಲ್ ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೆಎಂಸಿ ಹಾಸ್ಪಿಟಲ್ ಮಂಗಳೂರು ಇದರ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಮುಖ್ಯಸ್ಥರಾದ ಡಾ. ಎಸ್. ಆರ್. ನಾಯಕ್ ರವರು ಗರ್ಭಕಂಠದ ಕ್ಯಾನ್ಸರ್ ನ ಮುನ್ನೆಚ್ಚರಿಕೆಗಳು ಹಾಗೂ ತಡೆಗಟ್ಟುವಿಕೆಯ ಬಗ್ಗೆ ಉಪಯುಕ್ತವಾದ ಮಾಹಿತಿಯನ್ನು
ರೋಟರಿ ಕ್ಲಬ್ ಬೈಕಂಪಾಡಿ, ರೋಟರಿ ಕ್ಲಬ್ ದೇರಳಕಟ್ಟೆ, ರೋಟರಿ ಕ್ಲಬ್ ಮುಲ್ಕಿ ಇವರ ಆಶ್ರಯದಲ್ಲಿ ನಡೆದ ರೋಟರಿ ದತ್ತ ನಿಧಿಯ ಜಿಲ್ಲಾ ಅನುದಾನದ ಅಡಿಯಲ್ಲಿ ರೂಪಾಯಿ 55,೦೦೦/ಮೊತ್ತದ ಪುಸ್ತಕಗಳನ್ನು ಇಡುವ ಕವಾಟನ್ನು ರೋಟರಿ ೩೧೮೧ ಜಿಲ್ಲೆಯ ಪೂರ್ವ ಗವರ್ನರ್ ಹಾಗೂ ರೋಟರಿ ಫೌಂಡೇಶನ್ ಇದರ ಚೇರ್ಮನ್ ಆಗಿರುವ ರೋಟ ರಂಗನಾಥ್ ಭಟ್ ಅವರ ಸಮ್ಮುಖದಲ್ಲಿ ಸರಕಾರಿ ಸoಯುಕ್ತ ಹೈಸ್ಕೂಲ್ ಅಂಗರಗುಂಡಿ , ಬೈಕಂಪಾಡಿ ಶಾಲೆಗೆ ಕೊಡುಗೆಯಾಗಿ ನೀಡಲಾಯಿತು. ರೋಟರಿ ಕ್ಲಬ್
ಕಡಲ ನಗರಿ ಮಂಗಳೂರಿನ ಬಾನಂಗಳಲ್ಲಿ ವಿವಿಧ ಆಕಾರಗಳ ಗಾಳಿಪಟಗಳ ಚಿತ್ತಾರ.. ಎಲ್ಲಿ ನೋಡಿದರಲ್ಲಿ ಕಲರ್ಪುಲ್ ಗಾಳಿಪಟಗಳು.. ಒಂದಕ್ಕೊಂದು ವಿಭಿನ್ನ ಮತ್ತು ಆಕರ್ಷಣೆಯ ಗಾಳಿಪಟಗಳು.. ಇದು ಕಂಡು ಬಂದಿರುವುದು ತಣ್ಣೀರುಬಾವಿ ಬೀಚ್ನಲ್ಲಿ.. ಹೌದು.. ಕರಾವಳಿ ಉತ್ಸವದ ಅಂಗವಾಗಿ ಏರ್ಪಡಿಸಿರುವ ಅಂತರರಾಷ್ಟ್ರೀಯ ಗಾಳಿಪಟ ಉತ್ಸವ ಇಲ್ಲಿನವರಿಗೂ ದೇಶವಿದೇಶಗಳ ಗಾಳಿಪಟಗಳ ವೈವಿಧ್ಯವನ್ನು ಕಣ್ತುಂಬಿಕೊಳ್ಳುವ ಅವಕಾಶ ಕಲ್ಪಿಸಿತು. ಟೀಮ್ ಮಂಗಳೂರು ಹವ್ಯಾಸಿ ಗಾಳಿಪಟ ತಂಡವು
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ದ.ಕ ಜಿಲ್ಲಾಡಳಿತದ ಸಹಕಾರದೊಂದಿಗೆ ಆರಂಭಗೊಂಡ ಮಂಗಳೂರಿನ ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಗೆ ನಗರದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ನಿರ್ಮಿಸಿದ್ದ ಅದ್ದೂರಿ ವೇದಿಕೆಯಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಅವರ ಉಪಸ್ಥಿತಿಯೊಂದಿಗೆ ಅಧಿಕೃತ ಚಾಲನೆ ದೊರೆಯಿತು. ಭಾರೀ ನಿರೀಕ್ಷೆ ಮೂಡಿಸಿದ್ದ ಚಾಯ್ ವಾಲಾ ಡಾಲಿರವರು ಉದ್ಘಾಟನಾ ವೇದಿಕೆಯಲ್ಲೇ ತಮ್ಮ ಎಂದಿನ ಶೈಲಿಯಲ್ಲಿ ಚಹಾ ತಯಾರಿಸಿ
ಮಂಗಳೂರು : ಇತಿಹಾಸ ಪ್ರಸಿದ್ಧ ಇತ್ತೀಚಿಗಷ್ಟೇ ವೈಭವದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶ ಕಂಡ ಕುಲಶೇಖರ ಶ್ರೀ ವೀರ ನಾರಾಯಣ ದೇವಸ್ಥಾನದ ಮುಂದಿನ ಅವಧಿಗೆ ಕ್ಷೇತ್ರದ ಆಡಳಿತ ಮೊತ್ತೇಸರರಾಗಿ ಕೆ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆಗೊಂಡಿದ್ದಾರೆ,ಪ್ರಧಾನ ಕಾರ್ಯದರ್ಶಿಯಾಗಿ ಗಿರಿಧರ್ ಜೆ ಮೂಲ್ಯ, ಕೋಶಾಧಿಕಾರಿಯಾಗಿ ದಯಾನಂದ್ ಪಿ ಎಸ್ ಕುತ್ತಾರ್ ಮತ್ತು ಮೊತ್ತೇಸರರಾಗಿ ಮೋಹನ್ದಾಸ್ ಅಳಪೆ, ರಾಜೇಶ್ ಕುಲಾಲ್ ಶಕ್ತಿನಗರ, ಸದಾನಂದ ಬಂಗೇರ ಕೆ ಮುಡಿಪು, ಆನಂದ ಪಿ ಉರ್ವ,
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಗಳೂರಿನಲ್ಲಿ ಇಂದು ರಾಜೀವ ಗಾಂಧಿ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರಕ್ಕೆ ಶಂಕುಸ್ಥಾಪನ ನೆರವೇರಿಸಿದರು. ಸ್ಪೀಕರ್ ಯು.ಟಿ. ಖಾದರ್, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಚಿವ ಶರಣಪ್ರಕಾಶ್ ಪಾಟೀಲ್, ಶಾಸಕ ಭರತ್ ಶೆಟ್ಟಿ ಉಪಸ್ಥಿತರಿದ್ದರು.
ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ಕೋಸ್ಟಲ್ ಫ್ರೆಂಡ್ಸ್ ಮಂಗಳೂರು (ರಿ) ಸಂಸ್ಥೆ ಆಯೋಜಿಸಿರುವ 5ನೇ ವರ್ಷದ ಕ್ರಿಕೆಟ್ ಕಾರ್ನಿವಲ್ ಜನವರಿ 18 ಮತ್ತು 19ರಂದು ನಗರದ ಹೊರವಲಯದ ಅಡ್ಯಾರಿನ ಸಹ್ಯಾದ್ರಿ ಮೈದಾನದಲ್ಲಿ ನಡೆಯಲಿದೆ.ಪಂದ್ಯಾಕೂಟದ ಟ್ರೋಫಿ ಮತ್ತು ಜೆರ್ಸಿ ಅನಾವರಣ ಕಾರ್ಯಕ್ರಮ ಮಂಗಳವಾರ ಸಂಜೆ ನಗರದ ಫಿಝಾ ನೆಕ್ಸಸ್ ಮಾಲ್ ಆವರಣದಲ್ಲಿ ನೆರವೇರಿತು. ನಗರ ಟ್ರಾಫಿಕ್ ಎಸಿಪಿ ನಜ್ಮಾ ಫಾರೂಕಿ ಟ್ರೋಫಿ ಅನಾವರಣಗೊಳಿಸಿದರು. ಇದೇ ವೇಳೆ ಕ್ರಿಕೆಟ್ ಕಾರ್ನಿವಲ್