ಹೌಸ್ ಕೀಪಿಂಗ್ ವಿಭಾಗದ ಶ್ರೀನಿವಾಸ ಯೂನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಅಂಡ್ ಟೂರಿಸಂನಲ್ಲಿ ಹೂ(ದಾನಿ)ವಿನ ವ್ಯವಸ್ಥೆ ಕಾರ್ಯಾಗಾರ ವನ್ನು ನಡೆಸಲಾಯಿತು. ಮಂಗಳೂರಿನ ಬೆಸೆಂಟ್ ಮಹಿಳಾ ಕಾಲೇಜಿನ ಗೃಹ ವಿಜ್ಞಾನ ವಿಭಾಗದ ಎಚ್. ಒ.ಡಿ ಪ್ರೊ. ಗಾಯತ್ರೀ ಕೆ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿದ್ದರು. ಅಂತಿಮ ವರ್ಷದ ಬಿಎಚ್ಎಂಸಿಟಿಯ ವಿದ್ಯಾರ್ಥಿಗಳು
ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ ರೈತ ಕಾರ್ಮಿಕರ ಸಖ್ಯತೆಯಲ್ಲಿ ಬ್ರಹತ್ ಹೋರಾಟವು ಆಗಸ್ಟ್ 9 ರಂದು ದೇಶಾದ್ಯಂತ ನಡೆಯಲಿದ್ದು, ಅದರ ಪ್ರಚಾರಾಂದೋಲನದ ಭಾಗವಾಗಿ ನಗರದಲ್ಲಿಂದು CITU ನೇತ್ರತ್ವದಲ್ಲಿ ಪಾದಯಾತ್ರೆಯನ್ನು ನಡೆಸಿ ಸಾರ್ವಜನಿಕರಲ್ಲಿ ಜಾಗ್ರತಿ ಮೂಡಿಸಲಾಯಿತು. ಪಾದಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ CITU ದ.ಕ.ಜಿಲ್ಲಾಧ್ಯಕ್ಷರಾದ ಜೆ.ಬಾಲಕ್ರಷ್ಣ ಶೆಟ್ಟಿಯವರು, ದೇಶವನ್ನಾಳುವ ನರೇಂದ್ರ ಮೋದಿ ಸರಕಾರವು ಪ್ರತೀ ಹೆಜ್ಜೆಯಲ್ಲಿಯೂ ರೈತ ಕಾರ್ಮಿಕ
ಕರಾವಳಿಯ ಸಂಗೀತ ಪ್ರೀಯರಿಗೆ ಸಿಹಿ ಸುದ್ದಿ, ನಗರದ ಮಾಲೆಮಾರ್-ದೇರೆಬೈಲ್ ಪರಪ್ಪಾದೆಯಲ್ಲಿ ಕರಾವಳಿ ಮ್ಯೂಸಿಕಲ್ ಕ್ಯಾಂಪ್ ಕುಡ್ಲ ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕರಾವಳಿ ಮ್ಯೂಸಿಕಲ್ ಕ್ಯಾಂಪ್ ಕುಡ್ಲ ಇದರ ಉದ್ಘಾಟನಾ ಕಾರ್ಯಕ್ರಮವು ನಗರದ ಮಾಲೆಮಾರ್ ದೇರಬೈಲ್ ಪರಪ್ಪಾದೆಯ ಬಾಬು ವರ್ಗೀಸ್ ಎಂಬವರ ಮನೆಯ ಮೇಲ್ಚಾವಣಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಫೇಮಸ್ ಪ್ಲೇಬ್ಯಾಕ್ ಸಿಂಗರ್ ಅಜೆಯ್ ವಾರಿಯರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು
ಕೇಂದ್ರ ಮತ್ತು ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರಕಾರವಿದೆ. ಎಷ್ಟೇ ಆರೋಪ ಬಂದರೂ ಕೂಡ ತನಿಖೆಗೊಳಗಾಗುವ ನೈತಿಕ ಧೈರ್ಯವು ಈ ಸರಕಾರಕ್ಕಿಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ರು. ಈ ಕುರಿತು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರ ಪುತ್ರ ವಿಜಯೇಂದ್ರ 20 ಸಾವಿರ ಕೋ.ರೂ. ಭ್ರಷ್ಟಾಚಾರ ಎಸಗಿದ್ದಾರೆ ಎಂದು ಸ್ವತಃ ಬಿಜೆಪಿಗರೇ ಆರೋಪಿಸುತ್ತಿದ್ದಾರೆ. ಆದಾಗ್ಯೂ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ರವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರ ಆದೇಶ ಪತ್ರ ವಿತರಣಾ ಸಮಾರಂಭವೂ ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕೆಪಿಸಿಸಿ ಹಿಂದುಳಿದ ವರ್ಗ ಗಳ ವಿಭಾಗ
ಮಂಗಳೂರು: ಮಂಗಳಮುಖಿಯರಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ನವಸಹಜ ಸಂಘಟನೆಯ ಅಧ್ಯಕ್ಷ ನಿಖಿಲ್ ಎಂಬಾತನನ್ನು ಪಣಂಬೂರು ಪೊಲೀಸರು ಉಡುಪಿಯಲ್ಲಿ ಬಂಧಿಸಿದ್ದಾರೆ. ಸಂಘಟನೆಯ ಇತರ ಆರೋಪಿಗಳು ತಪ್ಪಿಸಿಕೊಂಡಿದ್ದು ಪೊಲೀಸರು ಅವರ ಹುಡುಕಾಟ ನಡೆಸುತ್ತಿದ್ದಾರೆ. ಜುಲೈ 26ರಂದು ರಾತ್ರಿ ನಿಖಿಲ್ ತನ್ನ ಇತರ ಸಂಗಡಿಗರಾದ ಅರುಂಧತಿ, ರಾಶಿ, ರೇಖಾ, ಪ್ರೀಯಾ ಮತ್ತಿತರು ಸೇರಿ ಶಾಂತಾ ಪೂರ್ಣಿಮಾ, ನೀಲಾ, ಹುಲಿಗೆಮ್ಮ ಮತ್ತು ಪಾರ್ವತಿ ಎಂಬವರ ಮೇಲೆ ಬೈಕಂಪಾಡಿ ರೈಲ್ವೆ ಗೇಟ್ ಬಳಿ
ಮಂಗಳೂರು: ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ ನಳೀನ್ ಕುಮಾರ್ ಕಟೀಲು ಅವರು ತಿಳಿಸಿದರು.ಅವರು ಜುಲೈ 31ರ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ
ಖಾಸಗಿ ಬಸ್ ದರ ಏರಿಕೆಯನ್ನು ಖಂಡಿಸಿ ಡಿವೈಎಫ್ಐ, ಸಿಪಿಐಎಮ್ ಮತ್ತು ಜೆಎಮ್ಎಸ್ ಸಂಘಟನೆಗಳ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐಎಂ ಮುಖಂಡ ಸುನೀಲ್ ಕುಮಾರ್ ಬಜಾಲ್ ಕೋವಿಡ್ ಸಂಕಷ್ಟದ ಈ ಸಮಯದಲ್ಲಿ ಖಾಸಗಿ ಬಸ್ ದರ ಏರಿಕೆಯನ್ನು ಮಾಡಿ ಮತ್ತಷ್ಟು ಸಂಕಷ್ಠಕ್ಕೆ ತಳ್ಳಿದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಸಿಪಿಐಎಮ್ ಜಿಲ್ಲಾ ಮುಂಡರಾದ ಬಾಲಕೃಷ್ಣ ಶೆಟ್ಟಿ,
ಮಂಗಳೂರು: ರಾಜ್ಯ ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಪಟ್ಟಂತೆ ಸ್ಪಷ್ಟಯೋಜನೆ ರೂಪಿಸಬೇಕೆಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ವಿದ್ಯಾರ್ಥಿಗಳು, ಹೆತ್ತವರು ಮಾನಸಿಕ ಒತ್ತಡದಲ್ಲಿಯೇ ಜೀವನ ಸಾಗಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ನೇರ ಕಾರಣ ಬಿಜೆಪಿ ಸರ್ಕಾರ ಎಂದು ಅವರು ದೂರಿದರು. ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತಿಲ್ಲ ಇನ್ನು
ರಾಜ್ಯದಲ್ಲಿ ಸರಕಾರ ಇದೆಯೋ ಇಲ್ಲವೋ ಎಂದು ಜನ ಕೇಳುತ್ತಿದ್ದಾರೆ. ರಾಜ್ಯದಲ್ಲಿ ಆಡಳಿತ ಅಷ್ಟು ನಿಷ್ಕ್ರೀಯವಾಗಿದೆ ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ಯು.ಟಿ. ಖಾದರ್ ಸುದ್ದಿಗೋಷ್ಠಿಯಲ್ಲಿಂದು ಟೀಕಿಸಿದ್ದಾರೆ. ರಾಜ್ಯದಲ್ಲಿ ಆಡಳಿತ ನಡೆಸಿದ ಯಡಿಯೂರಪ್ಪ ನೇತೃತ್ವದ ಸರಕಾರ ಎಲ್ಲಾ ಕ್ಷೇತ್ರದಲ್ಲೂ ವಿಫಲವಾಗಿದೆ. ಅವರ ಪಕ್ಷದವರೆ ಬಿಜೆಪಿಯ ಭ್ರಷ್ಟಾಚಾರದ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ


















