Home ಕರಾವಳಿ Archive by category ಮಂಗಳೂರು (Page 302)

ಆಗಸ್ಟ್ 1ರಂದು ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಸಮಾರಂಭ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರುಗಳ ಆದೇಶ ಪತ್ರ ವಿತರಣಾ ಸಮಾರಂಭವೂ ಆಗಸ್ಟ್ 1ರಂದು ಮಂಗಳೂರಲ್ಲಿ ನಡೆಯಲಿದೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಉದ್ಘಾಟನಾ ಸಮಾರಂಭ

ಮಂತ್ರಿಮಂಡಲದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಸ್ಥಾನ ನೀಡಲು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮನವಿ

ಮಂಗಳೂರು : ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದಲ್ಲಿ ಹಿರಿಯ ರಾಜಕಾರಣಿ, ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿ ಕೊಳ್ಳುವಂತೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮನವಿ ಮಾಡಿದೆ. ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದು, ಕರ್ನಾಟಕ ರಾಜ್ಯ ಕಂಡ ಬಲು ಅಪರೂಪದ ರಾಜಕೀಯ ರತ್ನ ಹಾಲಾಡಿ ಶ್ರೀನಿವಾಸ ಶೆಟ್ಟರು. ಶ್ವೇತ ಚಾರಿತ್ರ್ಯದ ಮಾನ್ಯರ ರಾಜಕೀಯ

 ಕದ್ರಿ ಪಾರ್ಕ್ ಮುಂಭಾಗದಲ್ಲಿ ಅಕ್ರಮ ಗೂಡಂಗಡಿಗಳ ತೆರವು : ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪಾರ್ಕ್ ಮುಂಭಾಗದಲ್ಲಿ ಅಕ್ರಮ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆದಿದೆ. ಪಾಲಿಕೆ ಕಮೀಷನರ್ ಅಕ್ಷಯ್ ಶ್ರೀಧರ್ ಅವರ ಸೂಚನೆ ಮೇರೆಗೆ ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ತೆರವು ನಡೆಸಲಾಯ್ತು. ಪಾರ್ಕ್ ಮುಂಭಾಗದಲ್ಲಿ ಸುಮಾರು 10ಕ್ಕೂ ಅಧಿಕ ಅಕ್ರಮ ಗೂಡಂಗಡಿಗಳ ತೆರವು ಮಾಡಲಾಗಿದೆ. ಇನ್ನು ಈ ಪ್ರದೇಶದಲ್ಲಿ ಸ್ಮಾಟ್ ಸಿಟಿ ಯೋಜನೆಯಲ್ಲಿ ರಸ್ತೆ ಕಾಮಗಾರಿ ಹಾಗೂ ಫುಡ್ ಕೋರ್ಟ್ ಗಳ ಕಾಮಗಾರಿ ನಡೆಸಲಾಗುತ್ತದೆ. ಈ

ಮತ್ತೆ ಮರವೂರು ಸೇತುವೆ ಮೇಲೆ ಸಂಚರಿಸಿದ ವಾಹನಗಳು

ಫಿಲ್ಲರ್ ಕುಸಿತದಿಂದಾಗಿ ಬಿರುಕು ಬಿಟ್ಟಿದ್ದ ಮರವೂರು ಸೇತುವೆಯ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಇಂದಿನಿಂದ ವಾಹನ ಸಂಚಾರ ಆರಂಭಗೊಂಡಿದೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕೊಂಡಿಯಾಗಿರುವ ಕಾವೂರು ಬಳಿ ಮರವೂರು ಸೇತುವೆಯ ಕುಸಿದು ಪಿಲ್ಲರ್ ದುರಸ್ತಿ ಕಾರ್ಯ ಬಹುತೇಕ ಪೂರ್ತಿಯಾಗಿದ್ದು, ಯಶ್ವಸಿಯಾಗಿದೆ. ಜೂನ್ 15ರಂದು ಮಂಗಳೂರಿನಿಂದ ಬಜ್ಪೆ ಅಂತರ ರಾಷ್ಟ್ರೀಂi ವಿಮಾನ ನಿಲ್ದಾಣ ಹಾಗೂ ಕಟೀಲು ಕಡೆಗೆ ಸಂಪರ್ಕಿಸುವ ಈ ರಸ್ತೆಯ ಮರವೂರು ಸೇತುವೆಯಲ್ಲಿ

Srinivas University and Libey Fashions Mangalore Sign an M.O.U.

 Mangalore based Custom T-Shirts and Jersey Manufacturers signed an MoU (Memorandum of Understanding) with Srinivas University. The Collaboration aims for better co-operation and strategic engagements in joint areas of Research, Internships, Apprenticeships, Consulting and Placements of student beneficiaries focused at educational and industry level outcomes. Dr. Raja

ತಲಪಾಡಿ ಗಡಿಯಲ್ಲಿ ಜಿಲ್ಲಾಧಿಕಾರಿಯವರ ಭೇಟಿ, ಪರಿಶೀಲನೆ

ರಾಜ್ಯ ಗಡಿ ಭಾಗದ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ಕೋವಿಡ್ ತಪಾಸಣೆ ಕುರಿತು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಗಡಿಯಲ್ಲಿ ಕೈಗೊಳ್ಳಲಾಗಿರುವ ಕೋವಿಡ್ ತಪಾಸಣಾ ಕಾರ್ಯಗಳ ಪ್ರಕ್ರಿಯೆಗಳನ್ನು ಕುಲಂಕುಶವಾಗಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಆಯುಕ್ತರಾದ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್, ತಹಶೀಲ್ದಾರ್

ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗೆ ಆಗ್ರಹ : ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಂದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ವಿದ್ಯಾರ್ಥಿಗಳು ಧರಣಿಯನ್ನು ನಡೆಸಿದರು. ಮೆಡಿಕಲ್ ಕಾಲೇಜಿಗಾಗಿ ಹೋರಾಟ ಕೇವಲ ಕ್ಯಾಂಪಸ್ ಫ್ರಂಟ್ ನ ಹೋರಾಟವಲ್ಲ. ಇದು ಜಿಲ್ಲೆಯ ಜನತೆಯ ಹೋರಾಟವಾಗಿದೆ. ಇದು ಸಂಸದರು, ಶಾಸಕರ ನಿರ್ಲಕ್ಷ್ಯವಾಗಿದ್ದು, ಪ್ರತಿಯೊಂದು ಸಂಘಟನೆಯ ನಾಯಕರು ಈ ಹೋರಾಟಕ್ಕೆ

ಭತ್ತದ ಕೃಷಿಕರೊಂದಿಗೆ ಪತ್ರಕರ್ತರ ಸಾಮೂಹಿಕ ಭತ್ತದ ನಾಟಿ

ನಶಿಸುತ್ತಿರುವ ಭತ್ತದ ಕೃಷಿಯ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭತ್ತದ ಕೃಷಿಕರೊಂದಿಗೆ ಪತ್ರಕರ್ತರ ಸಾಮೂಹಿಕ ಭತ್ತದ ನಾಟಿ ಕಾರ್ಯಕ್ರಮ ಮಿತ್ತಳಿಕೆಗುತ್ತು ಕುಟುಂಬಸ್ಥರ ಸಹಕಾರದೊಂದಿಗೆ ಅಳಿಕೆ ಗ್ರಾಮದ ಮಿತ್ತಳಿಕೆಯ ಗದ್ದೆಯಲ್ಲಿ ನಡೆಯಿತು .ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು. ಜಿಲ್ಲಾ

ಮರವೂರು ಸೇತುವೆ ದುರಸ್ತಿ ಕಾಮಗಾರಿ ಪೂರ್ಣ

ಮಂಗಳೂರು: ಕುಸಿದಿದ್ದ ಮರವೂರು ಸೇತುವೆ ದುರಸ್ತಿ ಪೂರ್ಣಗೊಂಡು ಶುಕ್ರವಾರ ಸಾಯಂಕಾಲದಿಂದ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನೇರ ಸಂಪರ್ಕ ಕಲ್ಪಿಸಲು ಸಹಕಾರಿಯಾಗಿದ್ದ ಮರವೂರು ಸೇತುವೆ ಒಂದುವರೆ ತಿಂಗಳ ಹಿಂದೆ ಎರಡು ಅಡಿಯಷ್ಟು ಕುಸಿದಿತ್ತು. ಬೆಂಗಳೂರಿನಿಂದ ಬಂದ ತಜ್ಞ ಇಂಜಿನಿಯರ್‌ಗಳು ಪರಿಶೀಲಿಸಿ, ಸರಿಪಡಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಬಹುದು ಎಂದು

ಮಂಗಳೂರಿನ ಪ್ರತಿಷ್ಟಿತ ಬೆಸೆಂಟ್ ಮಹಿಳಾ ಕಾಲೇಜು  ವತಿಯಿಂದ ಆಹಾರ ಕಿಟ್ ವಿತರಣೆ ಕಾರ್ಯಕ್ರಮ

ಮಂಗಳೂರಿನ ಪ್ರತಿಷ್ಟಿತ ಬೆಸೆಂಟ್ ಮಹಿಳಾ ಕಾಲೇಜು ವತಿಯಿಂದ ಬೆಸೆಂಟ್ ಕನ್ನಡ ಮಾಧ್ಯಮವಿದ್ಯಾರ್ಥಿಗಳಿಗೆ ಮತ್ತು ಶಾಲಾ ಸಪೋರ್ಟಿಂಗ್ ಸಿಬ್ಬಂದಿಗಳಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯುತು. ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಆಗಮಿಸಿದ ಬೆಸೆಂಟ್ ಕನ್ನಡ ಮಾಧ್ಯಮ ಶಾಲೆಯ ಸಂಚಾಲಕ ಸತೀಶ್ ಭಟ್ ಮಾತನಾಡಿ, ಈ ಕಾರ್ಯಕ್ರವನ್ನು ಪ್ರಚಾರಕ್ಕಾಗಿ ಮಾಡುವುದಲ್ಲಿ ಇನ್ನುಳಿದವರಿಗೆ ಇದು ಪ್ರೇರಣೆಯಾಗಬೇಕು ಎನ್ನುವು ನಿಟ್ಟಿನಲ್ಲಿ ಆಯೋಜಿಸಲಾಗಿದೆ.