Home ಕರಾವಳಿ Archive by category ಮಂಗಳೂರು (Page 307)

ದ.ಕ. ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮಧಾಹ್ನ 1ರ ವರೆಗೆ ಅವಕಾಶ: ಜಿಲ್ಲಾಧಿಕಾರಿ

ದ.ಕ.ಜಿಲ್ಲೆಯಲ್ಲಿ ಸೋಮವಾರದಿಂದ ಲಾಕ್‌ಡೌನ್ ಸಡಿಲಿಕೆ ಮಾಡಲು ಜಿಲ್ಲಾಡಳಿತ ನಿರ್ಧಾರ ಕೈಗೊಂಡಿದೆ. ನಾಳೆಯಿಂದ ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ಸಾಮಗ್ರಿ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ದ.ಕ ಜಿಲ್ಲೆಯಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತುಗಳ ಖರೀದಿಗೆ

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಮದುವೆ: ಎಸಿ ಮದನ್ ಮೋಹನ್ ನೇತೃತ್ವದಲ್ಲಿ ದಾಳಿ

ನಗರದ ಮಂಗಳಾದೇವಿ ದೇವಸ್ಥಾನದ ಸಮೀಪದ ವೇದಿಕೆಯಲ್ಲಿ ಏಕಕಾಲದಲ್ಲಿ ನಾಲ್ಕು ಮದುವೆ ಕಾರ್ಯಕ್ರಮಗಳು ನಡೆಸುತ್ತಿದ್ದ ಸಂದರ್ಭ ಎಸಿ ಮದನ್ ಮೋಹನ್ ನೇತೃತ್ವದ ತಂಡ ದಾಳಿ ನಡೆಸಿ, ಕೇಸು ದಾಖಲಿಸಿದೆ. ನಿಯಮಬಾಹಿರವಾಗಿ ಮದುವೆ ಸಮಾರಂಭ ಆಯೋಜಿಸಿರುವುದಾಗಿ ಬಂದ ದೂರಿನ ಹಿನ್ನೆಲೆ ಈ ದಾಳಿ ನಡೆದಿದೆ. ಪಕ್ಷದ ನಾಯಕರೊಬ್ಬರ ಪುತ್ರಿಯ ಮದುವೆ ಸೇರಿದಂತೆ ಇನ್ನೂ ಮೂರು ವಿವಾಹಗಳು ನಡೆಯುತ್ತಿದ್ದವೆನ್ನಲಾಗಿದೆ. ಮದುವೆ ನೂರಕ್ಕೂ ಹೆಚ್ಚು ಜನರ ಗುಂಪುಗೂಡಿದ್ದರು ಎಂದು

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ನಿಂದ ಕೂಳೂರು-ಕುಳಾಯಿ ಪ್ರದೇಶದ ನಿರ್ಗತಿಕರಿಗೆ ಉಪಹಾರ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ಕುಳೂರು-ಕುಳಾಯಿ ಪ್ರದೇಶದ ನಿರ್ಗತಿಕರಿಗೆ ಊಟವನ್ನು ನೀಡುವುದರೊಂದಿಗೆಸುರತ್ಕಲ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆರ್ಥಪೂರ್ಣವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಅನೇಕರ ಹಸಿವು ನೀಗಿಸುವ ಕಾರ್ಯಕ್ರಮವನ್ನು ಮಾಡುತ್ತಾ ಬಂದಿದ್ದೇವೆ. ಇಂದು ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ವಿಶೇಷವಾಗಿ ಬಡ ಬಗ್ಗರ

ಯೆನೆಪೋಯ ಹಾಗೂ ಆವಿಷ್ಕಾರ ಯೋಗ ಸಹಯೋಗ :ವರ್ಚುವಲ್ ಯೋಗಾಭ್ಯಾಸ ಮತ್ತು ಅತಿಥಿ ಉಪನ್ಯಾಸ

ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಹಾಗೂ ಆವಿಷ್ಕಾರ ಯೋಗ ಸಹಯೋಗದಲ್ಲಿ ಜೂನ್ 21, ಸೋಮವಾರ ಬೆಳಿಗ್ಗೆ 6.30ರಿಂದ 7.30ರ ವರೆಗೆ ಯೋಗದಿನದ ಶಿಷ್ಟಾಚಾರದ ಯೋಗಭ್ಯಾಸವು ಅಂತರ್‌ಜಾಲ ಯೂಟ್ಯೂಬ್ ಲಿಂಕ್  https://youtu.be/-oW5zomdYCA ಹಾಗೂ ವಿ4 ನ್ಯೂಸ್‌ನ ಮೂಲಕ ನೇರಪ್ರಸಾರದೊಂದಿಗೆ ವರ್ಚುವಲ್ ಯೋಗಾಭ್ಯಾಸ ನಡೆಯಲಿದೆ. ಯೋಗ ಗುರು ಕುಶಾಲಪ್ಪ ಗೌಡ ಇವರು ಯೋಗಾಭ್ಯಾಸದ ತರಬೇತಿ ನಡೆಸಿಕೊಡಲಿದ್ದಾರೆ. ಯೋಗ ಅತಿಥಿ

ದ.ಕ. ಜಿಲ್ಲಾಡಳಿತದಿಂದ ಅಶಕ್ತರಿಗೆ ಉಚಿತ ಲಸಿಕೆ: ಸಂಚಾರಿ ಲಸಿಕಾ ವಾಹನಕ್ಕೆ ಚಾಲನೆ

ದ.ಕ. ಜಿಲ್ಲಾಡಳಿತ, ಇಂಡಿಯನ್ ರೆಡ್‌ಕ್ರಾಸ್ ದ.ಕ. ಜಿಲ್ಲಾ ಘಟಕ, ರೋಟರಿ ಮಂಗಳೂರು ಹಾಗೂ ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ಆರೋಗ್ಯ ಕಾರ್ಯಕರ್ತರು ವಾಹನದ ಮೂಲಕ ಅಶಕ್ತರಿಗೆ ಲಸಿಕೆ ನೀಡುವ ಸಂಚಾರಿ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು. ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನ ಆವರಣದಲ್ಲಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಸಂಚಾರಿ ಲಸಿಕಾ ವಾಹನಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ದ.ಕ.

Srinivas University, Pandeshwara Mangaluru || Nrithyothsava 2021

College of Aviation Studies, Srinivas University, Pandeshwara Mangaluru will be Organising Nrithyothsava 2021 for UG students (any stream) On June 21st 2021 NRITHYOTHSAVA 2021 is a National Level Classical Dance Competition for students those who are currently pursuing UG (any stream).The competition will be conducted online  via zoom. Students can perform Classical and

ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಮಕ್ಕಳಿಗೆ ಆರೋಗ್ಯಕರ ಕಿಟ್ ವಿತರಣೆ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಕದ್ರಿ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಕ್ಕಳಿಗಾಗಿ ಆರೋಗ್ಯ ಕಿಟ್ ವಿತರಣಾ ಕಾರ್ಯಕ್ರಮ ಜರುಗಿತು. ಮಕ್ಕಳಿಗೆ ಆರೋಗ್ಯ ಕಿಟ್ ವಿತರಿಸಿದ ಮಾತನಾಡಿದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅವರು, ಮಕ್ಕಳಿಗೆ ಮೂರನೇ ಅಲೆಯನ್ನು ಎದುರಿಸಲು ಆರೋಗ್ಯ ಕಿಟ್‌ಗಳನ್ನು ವಿತರಿಸುತ್ತಿದ್ದೇವೆ ಎಂದು ಹೇಳಿದರು. ಆನಂತರ ಮಾತನಾಡಿದ ದ.ಕ. ಜಿಲ್ಲಾ ಕಾಂಗ್ರೆಸ್

ಎಂಡೋಸಲ್ಫಾನ್ ಪೀಡಿತರಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಸಿಎಂ ಗೆ ಮನವಿ

ಕೋವಿಡ್ -19 ಎರಡನೇ ಅಲೆಯ ನಿಯಂತ್ರಣಕ್ಕಾಗಿ ಲಾಕ್ಡೌನ್ ಮುಂದುವರೆಸಿದ ಹಿನ್ನಲೆಯಲ್ಲಿ ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ರಾಜ್ಯದ ಇತರ ಭಾಗದಲ್ಲಿರುವ ಎಂಡೋಸಲ್ಫಾನ್ ಪೀಡಿತರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುತುವರ್ಜಿ ವಹಿಸಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮನವಿ ಸಲ್ಲಿಸಿದರು.ಜೊತೆಗೆ ಕೊರೋನ ಸಂಕಷ್ಟದ ಈ ಸಂದರ್ಭದಲ್ಲಿ ಕೊರೋನ