Home ಕರಾವಳಿ Archive by category ಮಂಗಳೂರು (Page 314)

ಕೃಷ್ಣಾಪುರ 4ನೇ ಬ್ಲಾಕ್- ಕೈಕಂಬ ಸಂಪರ್ಕಿಸುವ ರಸ್ತೆ ಕಾಂಕ್ರೀಟಿಕರಣ: ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿಪೂಜೆ

ಕರ್ನಾಟಕ ಸರಕಾರದ ವಿಶೇಷ ಅನುದಾನದ ಮೂಲಕ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕೃಷ್ಣಾಪುರ 4 ನೇ ಬ್ಲಾಕಿನ ಕೈಕಂಬವನ್ನು ಸಂಪರ್ಕಿಸುವ ರಸ್ತೆಯನ್ನು 20 ಲಕ್ಷ ರೂಪಾಯಿ ಅನುದಾನದಲ್ಲಿ ಕಾಂಕ್ರೀಟಿಕರಣ ಮಾಡುವ ಯೋಜನೆಗೆ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಶನಿವಾರ ಗುದ್ದಲಿಪೂಜೆ ನೆರವೇರಿಸಿದರು. ಈ ಭಾಗದಲ್ಲಿ ಅಂಗನವಾಡಿ ನಿರ್ಮಾಣಕ್ಕೆ

ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಾಲ್ ಬೈಲ್ ಅಧ್ಯಕ್ಷರಾಗಿ ಲ. ಮೋಹನ್ ಕೊಪ್ಪಲ್ ಕದ್ರಿ ಆಯ್ಕೆ

ಮಂಗಳೂರು : ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಾಲಬೈಲ್ ಇದರ 2021-2022 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಲ. ಮೋಹನ್ ಕೊಪ್ಪಲ ಕದ್ರಿ ಆಯ್ಕೆಯಾಗಿರುತ್ತಾರೆ.ಕಾರ್ಯದರ್ಶಿಯಾಗಿ ಲ. ವಿನೂತನ್ ಕಲಿವೀರ್, ಕೋಶಾಧಿಕಾರಿಯಾಗಿ ಲ. ಕಿಶೋರ್ ಡಿ ಶೆಟ್ಟಿ ಆಯ್ಕೆಯಾಗಿರುತ್ತಾರೆ. ನಿಕಟಪೂರ್ವ ಅಧ್ಯಕ್ಷರು ಲ. ಗೋಕುಲ್ ಕದ್ರಿ, ಉಪಾಧ್ಯಕ್ಷರಾಗಿ ಲ.ಮೋಹನ್ ಬರ್ಕೆ, ಪದಾಧಿಕಾರಿಗಳಾಗಿ ಲ. ದೇವಾನಂದ್ – ಟೇಮರ್ ಆಗಿ, ಲ.ಪ್ರದೀಪ್ ಆಳ್ವ — ಟೈಲ್ ಟ್ವಿಸ್ಟರ್ ಆಗಿ, ಲ.

ವಿಹಿಂಪ ವತಿಯಿಂದ ಕೋವಿಡ್ ವಾರಿಯರ್ಸ್‌ಗಳಿಗೆ ಅಭಿನಂದನೆ

ಮಂಗಳೂರು: ವಿಶ್ವಹಿಂದು ಪರಿಷತ್ತು ಬಜರಂಗದಳ ಸುರತ್ಕಲ್ ಪ್ರಖಂಡ ಇದರ ಆಶ್ರಯದಲ್ಲಿ ಕೋವಿಡ್ ಕಾಲದಲ್ಲಿ ವಾರಿಯರ್ಸ್‌ಗಳಾಗಿ ಶ್ರಮವಹಿಸಿದ ವೈದ್ಯರುಗಳಿಗೆ, ಆರೋಗ್ಯ ಸಿಬ್ಬಂದಿಗಳಿಗೆ ಅಭಿನಂದನಾ ಕಾರ್ಯಕ್ರಮವು ಮುಕ್ಕ ಶ್ರೀನಿವಾಸ್ ಆಸ್ಪತ್ರೆಯಲ್ಲಿ ಜರುಗಿತು.ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ತು ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಮಾತನಾಡಿ ವಿಶ್ವವು ಕೋವಿಡ್ ಮಹಾಮಾರಿಯಿಂದ ಸಾಕಷ್ಟು ಸಾವು ನೋವನ್ನು ಅನುಭವಿಸಿದ್ದೇವೆ. ಇಂತಹ ಸಂದರ್ಭಗಳಲ್ಲಿ ಒಂದನೇ,

ಮಂಗಳೂರು-ಯಶವಂತಪುರ ರೈಲಿಗೆ ವಿಸ್ಟಾಡೋಮ್ ಬೋಗಿ: ಜುಲೈ 11ರಿಂದ ಸಂಚಾರ ಆರಂಭ

ಯಶವಂತಪುರ-ಮಂಗಳೂರು ನಡುವೆ ಹಗಲು ಸಂಚರಿಸುವ ರೈಲಿಗೆ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಗಳು ಸೇರ್ಪಡೆಗೊಂಡು ಸಂಚಾರ ಆರಂಭಿಸಲಿರುವ ಸೇವೆಗೆ ಜುಲೈ 11ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್ (ಪಡೀಲ್) ರೈಲು ನಿಲ್ದಾಣದಲ್ಲಿ ಚಾಲನೆ ಸಿಗಲಿದೆ.ಮಂಗಳೂರು ಜಂಕ್ಷನ್‌ನಿಂದ ಹೊರಡುವ ಯಶವಂತಪುರ ಮಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲಿನಲ್ಲಿ ಈ ವಿಸ್ಟಾ ಡೋಮ್ ಅಳವಡಿಕೆಯಾಗಲಿದೆ. ಈ ವಿಶೇಷ ಬೋಗಿಯು ಪಶ್ಚಿಮ ಘಟ್ಟದ ನಡುವೆ ಸಂಚರಿಸುವ ಸಂದರ್ಭ

ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಗೆ ಪೊಲೀಸರ ತಡೆ

ಮಂಗಳೂರು:ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ಹಿರ್ಗಾನ್ ಎಂಬುವವರ ಮೇಲೆ ಕಾರ್ಕಳ ಪೊಲೀಸರು ನಡೆಸಿರೋ ದೌರ್ಜನ್ಯವನ್ನು ಖಂಡಿಸಿ ಮಂಗಳೂರು ನಗರದ ಎಸ್ ಪಿ ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಗೆ ಪೊಲೀಸರು ತಡೆಯೊಡ್ಡಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲಿನ ಹಲ್ಲೆಯನ್ನು ಖಂಡಿಸಿ ಎಸ್ ಪಿ ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಸಂಜೆ ಜಮಾಯಿಸಿದ್ದರು. ಈ ವೇಳೆ ಪ್ರತಿಭಟನೆಗೆ ಮುಂದಾಗಿದ್ದ

ಮಂಗಳೂರಿನ ಹಲವೆಡೆ ಬೆಲೆ ಏರಿಕೆ ವಿರುದ್ಧ ಸಿಪಿಐಂ ವತಿಯಿಂದ ಪ್ರತಿಭಟನೆ

ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆಯನ್ನು ಖಂಡಿಸಿ CPIM ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ನಡೆಯುತ್ತಿರುವ ವಾರಾಚರಣೆಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು,ಇಂದು ನಗರದ ಜಪ್ಪಿನಮೊಗರು, ಜಲ್ಲಿಗುಡ್ಡ,ಕಾವೂರು,ಶಕ್ತಿನಗರ ಸೇರಿದಂತೆ ಹಲವಾರು ಕಡೆಗಳಲ್ಲಿ ಪ್ರತಿಭಟನೆಗಳು ಜರುಗಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಜಪ್ಪಿನಮೊಗರುನಲ್ಲಿ CPIM ಮಹಿಳಾ ಕಾರ್ಯಕರ್ತೆಯರು

ಮಂಗಳೂರು ಉವ೯ ಮಾರುಕಟ್ಟೆ ಹಸ್ತಾಂತರ ಕುರಿತು ಸಭೆ

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಉವ೯ ಮಾರುಕಟ್ಟೆಯನ್ನು ಮೂಡದಿಂದ ಪಾಲಿಕೆಗೆ ಹಸ್ತಾಂತರಗೊಳಿಸುವ ಕುರಿತು ಮೇಯರ್ ಪ್ರೇಮಾನಂದ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಸಮಿತಿ ಸಭಾಂಗಣದಲ್ಲಿ ಸಭೆ ಕರೆಯಲಾಗಿತ್ತು. ಮೂಡ ಕಛೇರಿಯಿಂದ ಈಗಾಗಲೇ ಉವ೯ ಮಾರುಕಟ್ಟೆಯಲ್ಲಿನ ಮೇಲಿನ ಮಹಡಿಗಳಲ್ಲಿರುವ ಕಛೇರಿ ಉಪಯೋಗಿತ ಕೆಲವೊಂದು ಅಂಗಡಿಗಳನ್ನು ಹರಾಜು ರೂಪದಲ್ಲಿ ನೀಡಲು ಹರಾಜು ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಈ ಹಿಂದೆ ಹಳೇ ಮಾರುಕಟ್ಟೆಯಲ್ಲಿ ವ್ಯಾಪಾರ

ವಿನಾಯಕ ಬಾಳಿಗಾ ಕೊಲೆ ಪ್ರಕರಣ ಸದನದಲ್ಲಿ ಪ್ರತಿಧ್ವನಿಸಲಿದೆ: ಡಿಕೆಶಿ ಭರವಸೆ

ಆರ್‌ಟಿಐ ಕಾರ್ಯಕರ್ತ ವಿನಾಯ ಬಾಳಿಗರವರ ಅಮಾನುಷ ಹತ್ಯೆ ನಡೆದು ಇಂದಿಗೆ 5 ವರುಷಗಳೇ ಸಂದರೂ ನೈಜ ಕೊಲೆ ಆರೋಪಿಗಳಿಗೆ ಇನ್ನೂ ಕೂಡ ಶಿಕ್ಷೆಯಾಗದಿರುವ ಹಿನ್ನೆಲೆಯಲ್ಲಿ ದುಃಖ ತೃಪ್ತ ಬಾಳಿಗಾ ಕುಟುಂಬ ಸದಸ್ಯರು ಮತ್ತು ಜಸ್ಟೀಸ್ ಫಾರ್ ವಿನಾಯಕ ಬಾಳಿಗ ಫೋರಂ, ಕಾನೂನು ಹೋರಾಟಗಾರರು ಸೇರಿಕೊಂಡು ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಅವರಲ್ಲಿ ತಮ್ಮ ಸಂಕಟವನ್ನು ವ್ಯಕ್ತಪಡಿಸಿದರು. ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಸಹಾಯ ಹಸ್ತ ಕಾರ್ಯಕ್ರಮದಲ್ಲಿ

ವೆನ್ಲಾಕ್ ಆಸ್ಪತ್ರೆಯಲ್ಲಿ ಚಾರಿಟೇಬಲ್ ಕೋವಿಡ್ ವಾರ್ಡ್ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ರೌಂಡ್ ಟೇಬಲ್ ಇಂಡಿಯಾ ಟ್ರಸ್ಟ್ ಮತ್ತು ಅಸೋಸಿಯೇಶನ್ ಆಫ್ 41 ಕ್ಲಬ್ಸ್ ಆಫ್ ಇಂಡಿಯಾ ವತಿಯಿಂದ ವನ್ ಮೋರ್ ಬ್ರೆತ್ ನೂತನ ಚಾರಿಟೇಬಲ್ ಕೋವಿಡ್ ವಾರ್ಡ್ ಉದ್ಘಾಟನೆಗೊಂಡಿತು.  ರೌಂಡ್ ಟೇಬಲ್ ಇಂಡಿಯಾ ಟ್ರಸ್ಟ್ ಮತ್ತು ಅಸೋಸಿಯೇಶನ್ ಆಫ್ 41 ಕ್ಲಬ್ಸ್ ಆಫ್ ಇಂಡಿಯಾದ ವತಿಯಿಂದ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ವನ್ ಮೋರ್ ಬ್ರೆತ್ ನೂತನ ಚಾರಿಟೇಬಲ್ ಕೋವಿಡ್ ವಾರ್ಡ್ ಉದ್ಘಾಟನೆಗೊಂಡಿತು. ಶುಕ್ರವಾರದಂದು

ಪಿಲಿಕುಳ ನಿಸರ್ಗಧಾಮದಲ್ಲಿ ಸಸಿನೆಟ್ಟ ಸಚಿವ ಅರವಿಂದ ಲಿಂಬಾವಳಿ

ಮಂಗಳೂರಿನ ಪಿಲಿಕುಳದ ನಿಸರ್ಗಧಾಮಕ್ಕೆ ರಾಜ್ಯ ಅರಣ್ಯ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಅರವಿಂದ ಲಿಂಬಾವಳಿಯವರು ಭೇಟಿ ನೀಡಿದರು. ಬಳಿಕ ಪಿಲಿಕುಳ ನಿಸರ್ಗಧಾಮವನ್ನು ವೀಕ್ಷಿಸಿದರು. ಇದೇ ವೇಳೆ ಗಿಡ ನೆಟ್ಟು ನೀರುಣಿಸಿ ವನಮಹೋತ್ಸವದ ಸಂದೇಶ ಸಾರಿದರು. ಈ ಸಂದರ್ಭದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್, ಅರಣ್ಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.