Home ಕರಾವಳಿ Archive by category ಮಂಗಳೂರು (Page 322)

ತುಳುನಾಡ ರಕ್ಷಣಾ ವೇದಿಕೆಯಿಂದ ಆಹಾರ ವಿತರಣೆ

ಮಂಗಳೂರು: ಸಮಾಜ ಸೇವೆಗೆ ವಿವಿಧ ಮುಖಗಳು. ಕಷ್ಟ ಕಾರ್ಪಣ್ಯಗಳಿಗೆ ಆಸರೆಯಾಗುವುದರೊಂದಿಗೆ ಸಂತ್ರಸ್ತರಾದವರಲ್ಲಿ ಆತ್ಮ ಸ್ಥೈರ್ಯ ಮೂಡಿಸುವುದೂ ಸಮಾಜಮುಖೀ ಕಾರ್ಯವೆನಿಸುತ್ತದೆ’ ಎಂದು ಕರ್ನಾಟಕ ಜಾನಪದ ಹಾಗೂ ಯಕ್ಷಗಾನ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷ

ತೂಮಿನಾಡು ಪದವು ಕಾಂಕ್ರೀಟ್ ರಸ್ತೆ ಕಾಮಗಾರಿಯಲ್ಲಿ ಅವ್ಯವಹಾರ : ಸ್ಥಳೀಯ ನಾಗರಿಕರಿಂದ ದೂರು

ಮಂಜೇಶ್ವರ : ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ನಲ್ಲಿ 2016-17 ರಲ್ಲಿ ಮಂಜೇಶ್ವರ ಹಾರ್ಬರ್ ಇಂಜಿನಿಯರಿಂಗ್ ಉಸ್ತುವಾರಿಯಲ್ಲಿ ಮಂಜೂರಾದ. ಪಂಡ್ ನಿಂದ ನಡೆಸಿದ 685 ಮೀಟರ್ ವ್ಯಾಪ್ತಿಯಲ್ಲಿ ತೂಮಿನಾಡು ಪದವು ಕಾಂಕ್ರೀಟ್ ರಸ್ತೆ ಕಾಮಗಾರಿಯಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ವಿಜಿಲೆನ್ಸ್ ಇಲಾಖೆಯಲ್ಲಿ ಸ್ಥಳೀಯ ನಾಗರಿಕರಿಂದ ಹಾಗೂ ಬಿಜೆಪಿ ಮತ್ತು ಸಿಪಿಎಂ ಲೋಕಲ್ ಕಮಿಟಿಯ ವತಿಯಿಂದ ದೂರು ದಾಖಲಿಸಿದ್ದಾರೆ. ಕಾಮಗಾರಿ ನಡೆದ ಬಳಿಕ ಈ ರಸ್ತೆಗೆ ಕೇವಲ ಒಂದು

ದ.ಕ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ, ಅನಾವಶ್ಯಕವಾಗಿ ಓಡಾಡಬಾರದು : ದ.ಕ. ಜಿಲ್ಲಾಧಿಕಾರಿ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ನಿಯಂತ್ರಣಕ್ಕೆ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿದೆ. ಆ ಸಂದರ್ಭ ಸಂಪೂರ್ಣ ಲಾಕ್‍ಡೌನ್ ಇರಲಿದ್ದು, ಅದನ್ನು ಪರಿಣಾಮಕಾರಿಯಾಗಿ ಅನುಷ್ಟಾನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚನೆ ನೀಡಿದರು. ಕೊರೋನ ನಿಯಂತ್ರಣ ಕುರಿತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರ್‍ಗಳು, ತಾಲೂಕು ಆರೋಗ್ಯಾಧಿಕಾರಿಗಳ ಜೊತೆಗೆ ದ.ಕ.ಜಿಲ್ಲಾಧಿಕಾರಿ ಕಚೇರಿಯ ವೀಡಿಯೊ ಕಾನ್ಫರೆನ್ಸ್

ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಿದ ಬ್ಯಾಂಕ್

ಸುರತ್ಕಲ್ ಸಮೀಪದ ಕುಳಾಯಿಯ (ಸದ್ಯ ಸೂರಿಂಜೆ ನಿವಾಸಿ) ಆಟೋ ಚಾಲಕ ಬಶೀರ್ ಮನೆ ಸಾಲದ ಮೇ ತಿಂಗಳ ಕಂತು ಕಟ್ಟಲು ಲಾಕ್ ಡೌನ್, ಕೊರೋನ ಬಿಕ್ಕಟ್ಟಿನಿಂದಾಗಿ ಅಸಾಧ್ಯವಾಗಿದ್ದು. ಸಾಲಕೊಟ್ಟ ಕೆನರಾ ಬ್ಯಾಂಕ್ ಬೈಕಂಪಾಡಿ ಬ್ರಾಂಚ್ ನ ಅಧಿಕಾರಿಗಳಲ್ಲಿ ಮೂರ್ನಾಲ್ಕು ತಿಂಗಳು ಕಂತು ಪಾವತಿಗೆ ವಿನಾಯತಿ ಕೇಳಿದ್ದು, ಅಲ್ಲಿ ಸಕಾರಾತ್ಮಕ ಸ್ಪಂದನೆ ಸಿಗದೆ ಅವರ ಖಾತೆಯಲ್ಲಿದ್ದ 27೦೦ ರೂಪಾಯಿಗಳನ್ನು ಹಾಗೂ ಆಟೋ ಚಾಲಕರಿಗೆ ಕೊರೋನ ಪರಿಹಾರವಾಗಿ ಸರಕಾರ ನೀಡಿದ 3೦೦೦ ರೂಪಾಯಿಗಳನ್ನು

ಮುಮ್ತಾಜ್ ಬೇಗಮ್‌ರ ‘ಸ್ವಾತಂತ್ರ್ಯದ ಕಹಳೆ’ಗೆ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ

ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2019ನೇ ಸಾಲಿನ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಸಾಹಿತಿ, ದಿವಂಗತ ಮುಮ್ತಾಜ್ ಬೇಗಮ್‌ (73)ರವರ ‘ಸ್ವಾತಂತ್ರ್ಯದ ಕಹಳೆ’ ಕೃತಿ ಆಯ್ಕೆಯಾಗಿದೆ. ಖತಾರ್‌ನಲ್ಲಿರುವ ಯುನೆಸ್ಕೋದ ಆರ್ಥಿಕ ಹಾಗೂ ಆಡಳಿತ ಸಹಾಯಕರಾಗಿ, ದುಬೈನ ಅಲ್ ಮೀರ್ ಸಂಸ್ಥೆ ಮತ್ತು ಫ್ಯೂಜಿ ಗಾರ್ಮೆಂಟ್ಸ್’ನ ಕಾರ್ಯದರ್ಶಿಯಾಗಿ, ಕರ್ನಾಟಕ

DR. KIRAN KUMAR MANAGING DIRECTOR OF LALITHAA JEWELLERY DISTRIBUTE FOOD KIT ON HIS BIRTHDAY CELEBRATION

ಚಿನ್ನಾಭರಣ ಮಾರಾಟ ಕ್ಷೇತ್ರದಲ್ಲಿ ತನ್ನದೇ ಆದ ಚಾಪು ಮೂಡಿಸಿ ಮುಂಚೂಣಿಯಲ್ಲಿವ ಲಲಿತಾ ಜುವೆಲರ್ಸ್‍ನ ಮಾಲಕರಾದ ಡಾ.ಕಿರಣ್ ಕುಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಲಲಿತಾ ಚಾರಿಟೇಬಲ್ ಟ್ರಸ್ಟ್ ಮೂಲಕ ಮಂಗಳೂರಿನ ಲಲಿತಾ ಜುವೆಲರ್ಸ್ ಮುಂಭಾಗ ಕಿಟ್ ವಿತರಿಸಲಾಯಿತು. ಲಲಿತಾ ಜುವೆಲರ್ಸ್‍ನ ಮಾಲಕರಾದ ಡಾ.ಕಿರಣ್ ಕುಮಾರ್ ರವರ ಹುಟ್ಟುಹಬ್ಬದ ಪ್ರಯುಕ್ತ ಲಲಿತಾ ಜುವೆಲರ್ಸ್‍ನ ಎಲ್ಲಾ ಬ್ರಾಂಚ್‍ನ ಮುಂಭಾಗ ಲಲಿತಾ ಚಾರಿಟೇಬಲ್ ಟ್ರಸ್ಟ್ ಮೂಲಕ ಕಿಟ್ ವಿತರಿಸಲಾಯಿತು ಅಂತೆಯೇ

SU CSSH organising Virtual Conference on “Reform, Perform and Transform: Challenges and Opportunities”

Mangaluru: College of Social Sciences and Humanities is organizing Virtual Conference on the theme ‘Reform, Perform and Transform: Challenges and Opportunities in the fields of Science, Social Sciences, Management, Information Sciences, Law and Education on Saturday 26th June, 2021. The Conference will be inaugurated at 10 a.m. by Sri. Pradeep Ghorphade, Director of Human

ಶ್ರೀನಿವಾಸ್ ವಿವಿಯಲ್ಲಿ ಜೂನ್ 26ರಂದು ವರ್ಚುವಲ್ ಸಮ್ಮೇಳನ

ಮಂಗಳೂರು: ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಸೋಶಿಯಲ್ ಸೈನ್ಸ್ ಆಂಡ್ ಹ್ಯೂಮಾನಿಟಿಯು ವಿಜ್ಞಾನ, ಸಾಮಾಜಿಕ ವಿಜ್ಞಾನ, ನಿರ್ವಹಣೆ, ಮಾಹಿತಿ ವಿಜ್ಞಾನ, ಕಾನೂನು ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ‘ಸುಧಾರಣೆ, ಪ್ರದರ್ಶನ ಮತ್ತು ಪರಿವರ್ತನೆ: ಸವಾಲುಗಳು ಮತ್ತು ಅವಕಾಶಗಳು’ ಎಂಬ ವಿಷಯದ ಕುರಿತು ಆನ್ಲೈನ್ ವೇದಿಕೆ ಮೂಲಕ ಜೂನ್ 26 ರ ಶನಿವಾರದಂದು ವರ್ಚುವಲ್ ಸಮ್ಮೇಳನವನ್ನು ಆಯೋಜಿಸುತ್ತಿದೆ.ಶೆರಾಟನ್ ಗ್ರ್ಯಾಂಡ್ ಬೆಂಗಳೂರು- ಮ್ಯಾರಿಯಟ್ ಇಂಟರ್ನ್ಯಾಷನಲ್ ನ

ದ.ಕ. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರುಗಳ ಪದಗ್ರಹಣ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ನೂತನವಾಗಿ ಆಯ್ಕೆಯಾದ ಬ್ಲಾಕ್ ಅಧ್ಯಕ್ಷರುಗಳಾಗಿ ನೇಮಕರಾದ 15 ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಜಿಲ್ಲಾ ಕಾಂಗ್ರೆಸ್ ಸಭಾಂಗಣದಲ್ಲಿ ಜಿಲ್ಲಾ ಕಾರ್ಮಿಕ ಘಟಕಗಳ ಅಧ್ಯಕ್ಷರಾದ ಲಾರೆನ್ಸ್ ಡಿಸೋಜ ರವರ ನೇತೃತ್ವದಲ್ಲಿ ಜರುಗಿತು ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಮಾನಾಥ್ ರೈ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಸಂಘಟನೆಗಳು ಪಕ್ಷದ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಈ

ಬಿಜೆಪಿ ದಕ್ಷಿಣ ಮಂಡಲದ ವತಿಯಿಂದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ತಿಥಿ

ಜನ ಸಂಘದ ಸಂಸ್ಥಾಪಕರಾದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಪುಣ್ಯ ತಿಥಿಯ ಕಾರ್ಯಕ್ರಮವು ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ವೈಶ್ಯ ಎಜುಕೇಷನ್ ಸೊಸೈಟಿ ಸಭಾಂಗಣದಲ್ಲಿ ಮಂಡಲದ ಅಧ್ಯಕ್ಷರಾದ ವಿಜಯ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ಶ್ರೀ. ವೇದವ್ಯಾಸ ಕಾಮತ್ ಅವರ ಉಪಸ್ಥಿತಿಯಲ್ಲಿ ಜರಗಿತು. ಮೂಡ ಅಧ್ಯಕ್ಷರಾದ ಶ್ರೀ ರವಿ ಶಂಕರ್ ಮಿಜಾರ್ ಅವರು ಶ್ರೀ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜೀವನ ಚರಿತ್ರೆ ಬಗ್ಗೆ