ದಕ್ಷಿಣ ಕನ್ನಡ ಜಿಲ್ಲಾ ಕೋವಿಡ್ ಹೆಲ್ಪ್ಲೈನ್ನ ವತಿಯಿಂದ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯ ಹತ್ತಿರ ಬಿಜೆಪಿ ಸರಕಾರದ ಎಲ್ಲರಿಗೂ ಉಚಿತ ಲಸಿಕೆ ಎಂಬ ಜಾಹೀರಾತು ಹಾಕಿದ ಹೋಲ್ಡಿಂಗ್ ನ ಮುಂಭಾಗ, ಬಿಜೆಪಿ ಸರಕಾರ ಲಸಿಕೆ ಮಾರಾಟ ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಯಿತು. ನಗರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾಡಳಿತದ ವತಿಯಿಂದ ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬ ಸದಸ್ಯರಿಗೆ ಕೋವಿಶಿಲ್ಡ್ ಲಸಿಕೆ ನೀಡುವ ಶಿಬಿರ ಬುಧವಾರ ಉರ್ವದ ಪತ್ರಿಕಾ ಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಲಸಿಕಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಕೋವಿಡ್ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ಸಲುವಾಗಿ ಎಲ್ಲರೂ ಕೋವಿಡ್ ನಿರೋಧಕ ಲಸಿಕೆಯನ್ನು ಪಡೆದುಕೊಳ್ಳಬೇಕು. ಲಸಿಕೆ
ಮಂಗಳೂರು : ಜಿಲ್ಲೆಯ ಜನರು ಗಾಬರಿ ಪಡುವ ಅಗತ್ಯವಿಲ್ಲ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಹಂತ ಹಂತವಾಗಿ ಎರಡು ಮೂರು ತಿಂಗಳ ಒಳಗೆ ಲಸಿಕೆ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮಾತ್ ಹೇಳಿದರು. ಅವರು ತುಳು ನಾಟಕ ಕಲಾವಿದರ ಒಕ್ಕೂಟ (ರಿ), ಮಂಗಳೂರು ಇವರ ಆಶ್ರಯದಲ್ಲಿ ಬುಧವಾರ ಕದ್ರಿ ಗೋಕುಲ್ ಸಭಾಂಗಣದಲ್ಲಿ ಜಿಲ್ಲಾಡಳಿತ ಕಲಾವಿದರಿಗೆ ನೀಡಿರುವ ಉಚಿತ ಲಸಿಕಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕೋವಿಡ್ ಲಾಕ್
Srinivas University, College of Management & Commerce organizes online job fair program, professsional resume writing training, competitive exam training and interview training workshops for students who will be completing their degree soon and making them future ready Keeping in mind the need to have students who are equipped with all skills for getting good
ಪಡುಬಿದ್ರಿ ಕಾಡಿಪಟ್ಣ ಪ್ರದೇಶದಲ್ಲಿ ಕಡಲು ಕೊರೆತ ತೀವ್ರ ಗೊಂಡಿದ್ದು ಈ ಪ್ರದೇಶದ ಹತ್ತಾರು ತೆಂಗಿನ ಮರಗಳು ಸಹಿತ ಪ್ರವಾಸೋದ್ಯಮ ಇಲಾಖೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ ಕಾಮಗಾರಿ ಕಡಲ ಒಡಲು ಸೇರಲು ಸನ್ನದ್ಧ ವಾಗಿದೆ. ಸ್ಥಳೀಯರ ಮಾತಿನ ಪ್ರಕಾರ ತಡೆಗೋಡೆ ನಿರ್ಮಾಣ ಪ್ರದೇಶದ ತೀರದಲ್ಲಿ ಕಡಲು ಕೊರೆತ ಸರ್ವೇಸಾಮಾನ್ಯ, ಇದೀಗ ಪಕ್ಕದಲ್ಲಿ ಬಂಡೆ ಕಲ್ಲುಗಳಿಂದ ತಡೆಗೋಡೆ ನಿರ್ಮಾಣವಾಗಿದ್ದು ಈ ಭಾಗದಲ್ಲೂ ತಡೆಗೋಡೆ ನಿರ್ಮಿಸುವಂತೆ ಈ ಭಾಗದ ಶಾಸಕರ ಗಮನಕ್ಕೆ
ದ.ಕ. ಜಿಲ್ಲೆಯಲ್ಲಿ ಇಂದಿನಿಂದ ಅನ್ಲಾಕ್ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7ರಿಂದ ಅಪರಾಹ್ನ 2ರವರೆಗೆ ಎಲ್ಲ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಜಿಲ್ಲಾಡಳಿತ ಅವಕಾಶ ನೀಡಿದ್ದು, ಅದರಂತೆ ಜಿಲ್ಲೆಯ ವಾಣಿಜ್ಯ ಚಟುವಟಿಕೆಗಳು ಸುಮಾರು ಎರಡು ತಿಂಗಳ ಬಳಿಕ ಪುನಾರಂಭಗೊಂಡಿದೆ. ಈ ನಡುವೆ ಬಸ್ ಗಳ ಓಡಾಟಕ್ಕೂ ಅವಕಾಶ ಕಲ್ಪಿಸಿದ್ದರಿಂದ ಸರಕಾರಿ ಬಸ್ ಗಳು ಬೆಳಗ್ಗೆಯಿಂದ ಸಂಚಾರ ಆರಂಭಿಸಿವೆ. ಆದರೆ ಬಸ್ಸಿನ ಒಟ್ಟು ಆಸನ ಸಾಮರ್ಥ್ಯದ ಶೇ.50ರಷ್ಟು ಪ್ರಯಾಣಿಕರನ್ನು ಮಾತ್ರ
ಸುರತ್ಕಲ್: “ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಇಡೀ ದೇಶವೇ ತಲ್ಲಣಗೊಂಡಿದ್ದು ಮಾಧ್ಯಮ ಮಿತ್ರರಿಗೆ ಹೆಚ್ಚಿನ ಸಮಸ್ಯೆ ಎದುರಾಗಿದೆ. ಹೀಗಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ವತಿಯಿಂದ ಪತ್ರಕರ್ತರ ಕ್ಷೇಮ ವಿಚಾರಿಸುವ ಕಾರ್ಯಕ್ರಮ ಕೈಗೊಂಡಿದ್ದೇವೆ. ಪ್ರತೀ ಹಂತದಲ್ಲೂ ನಿಲ್ಲುವ ಪತ್ರಕರ್ತರನ್ನು ಗುರುತಿಸುವ ಕೆಲಸ ಸಮಾಜ ಮಾಡಬೇಕು” ಎಂದು ಮಂಗಳೂರು ಉತ್ತರ ಕ್ಷೇತ್ರ ಶಾಸಕ ಡಾ.ಭರತ್ ಶೆಟ್ಟಿ ಹೇಳಿದರು. ಅವರು
ಸಮಗ್ರ ಪ್ಯಾಕೇಜ್ ಮತ್ತು ತುರ್ತು ಕ್ರಮಗಳಿಗಾಗಿ ಒತ್ತಾಯಿಸಿ ಉಸ್ತುವಾರಿ ಮಂತ್ರಿ ಮತ್ತು ಶಾಸಕರುಗಳ ಕಛೇರಿ ಎದುರು ಖಾಲಿ ಚೀಲಗಳನ್ನು ಸುಟ್ಟು ಇಂದು ಜನಾಗ್ರಹ ಆಂದೋಲನವು ಹಮ್ಮಿಕೊಂಡಿದ್ದ ರಾಜ್ಯವ್ಯಾಪಿ ಪ್ರತಿಭಟನೆಯ ಭಾಗವಾಗಿ ಮಂಗಳೂರಿನ ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಮಂಗಳೂರು ಪೋಲಿಸರು ಮೊದಲಿಗೆ ಅನುಮತಿ ನಿರಾಕರಿಸಿದರೂ, ಸಂಸದರು ಮತ್ತು ಶಾಸಕರನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೇಟಿ ಮಾಡಿಸುವ ವ್ಯವಸ್ಥೆ
ಮಂಗಳೂರು: ಕ್ ಡೌನ್ ಅವಧಿಯಲ್ಲಿ ಜನ ಸಾಮಾನ್ಯರಿಗೆ ಅನ್ನ ಕೊಡಲಿಲ್ಲ, ಅಕ್ಕಿ ಕೊಡಲಿಲ್ಲ, ಬೇಳೆ ಕೊಡಲಿಲ್ಲ, ನಮ್ಮ ಮಕ್ಕಳ ಶಾಲಾ ಫೀಸು ಕೊಡಲಿಲ್ಲ, ಬ್ಯಾಂಕಿಗೆ ಕಟ್ಟಬೇಕಾದ ಸಾಲದ ಕಂತನ್ನು ಬಿಡದೆ ವಸೂಲಿ ಮಾಡಿದಿರಿ, ಈಗ ಕನಿಷ್ಟ ಈ ಮೂರು ತಿಂಗಳ ಅವಧಿಯ ವಿದ್ಯುತ್ ಬಿಲ್ , ನೀರಿನ ಬಿಲ್ಲನ್ನಾದರೂ ಮನ್ನ ಮಾಡಬೇಕೆಂದು ಡಿವೈಎಫ್ಐ ರಾಜ್ಯಾದ್ಯಕ್ಷರಾದ ಮುನೀರ್ ಕಾಟಿಪಳ್ಳ ನಿನ್ನೆ ಡಿವೈಎಫ್ಐ ರಾಜ್ಯಾದ್ಯಂತ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಹಾಗೂ ಮೂರು ತಿಂಗಳ
ಮಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಲಾಕ್ಡೌನ್ ವಿನಾಯಿತಿ ಅವಧಿಯಲ್ಲಿ ವಾಹನಗಳ ದಟ್ಟಣೆ ಕಂಡುಬರುತ್ತಿದ್ದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸರು ದಿಢೀರ್ ತಪಾಸಣೆ ನಡೆಸಿದರು. ನಗರದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಲಾಕ್ಡೌನ್ ಅವಧಿಯನ್ನು ವಿಸ್ತರಿಸಲಾಗಿದ್ದು, ಈ ಸಮಯದಲ್ಲಿಯೂ ನಗರಾದ್ಯಂತ ವಾಹನಗಳ ಓಡಾಟ ಹೆಚ್ಚಾಗಿತ್ತು. ಇದರಿಂದಾಗಿ ಇಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್,


















