Home ಕರಾವಳಿ Archive by category ಮಂಗಳೂರು (Page 326)

ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರಿಂದ ಸವಾಲಿನ ಮಧ್ಯೆ ಕಾರ್ಯ: ಶಿವಾನಂದ ತಗಡೂರು

ಕೊರೋನಾ ಸಂದರ್ಭದಲ್ಲಿ ವ್ರತ್ತಿನಿರತ ಪತ್ರಕರ್ತರು ಸವಾಲುಗಳ ಮಧ್ಯೆ ಕಾರ್ಯ ನಿರ್ವಹಿಸಿದ್ದಾರೆ.ಈ ನಡುವೆ ಹಲವು ಪತ್ರಕರ್ತರನ್ನು ನಾವು ಕಳೆದು ಕೊಂಡಿದ್ದೇವೆ ಎಂದು ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು. ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿಂದು ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯ ರನ್ನು

ಚಿನ್ನಕ್ಕೆ ಹಾಲ್‌ಮಾರ್ಕಿಂಗ್ ಕಡ್ಡಾಯ: ಇದು ಖರೀದಿದಾರರು, ಮಾರಾಟಗಾರರಿಗೆ ಅತ್ಯಗತ್ಯ: ಎಂ.ಪಿ.ಅಹ್ಮದ್

ಬೆಂಗಳೂರು: ಗ್ರಾಹಕರ ಹಕ್ಕುಗಳು ಅತ್ಯಂತ ಮಹತ್ವ ಮತ್ತು ಅಗತ್ಯ ಎಂಬುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರಗಳು ಅನೇಕ ಕಾನೂನುಗಳನ್ನು ತಂದಿವೆ. ಗ್ರಾಹಕರು ತಾವು ಖರೀದಿಸುವ ಯಾವುದೇ ಉತ್ಪನ್ನವಾಗಲೀ ಅದಕ್ಕೆ ನೀಡುವ ಹಣಕ್ಕೆ ತಕ್ಕಂತೆ ಮೌಲ್ಯವನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಗ್ರಾಹಕ ಸಂರಕ್ಷಣಾ ಕಾಯ್ದೆ 1986 ರಲ್ಲಿ ಜಾರಿಗೆ ತರಲಾಗಿದೆ. ಈ ಹಿನ್ನೆಲೆಯಲ್ಲಿ ಕಳೆದ ವರ್ಷ ಸರ್ಕಾರ ಚಿನ್ನ ಮತ್ತು ಚಿನ್ನದ ಉತ್ಪನ್ನಗಳಿಗೆ ಹಾಲ್‌ಮಾರ್ಕ್ ಅನ್ನು ಕಡ್ಡಾಯಗೊಳಿಸಿದ ಕಾನೂನು

SRINIVAS UNIVERSITY || REPORT ON VIRTUAL MARKETING EVENT COMPETITION

Mangalore: Marketing Forum of College of Aviation studies,  Srinivas university had organized “E-Market Mayhem” Online Marketing event for BBA (Aviation Management)/ (Aviation and Logistic Management)/(Aviation, Travel and Tourism Management ) Students as a part of off-stage event on Monday 14th  June 2021 E-Marketing event was organized in which Fifteen groups

ಮಂಗಳೂರು: ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು: ಆರೋಪಿಯ ಬಂಧನ

ಮಂಗಳೂರು: ನಗರದ ಮಹಿಳೆಯೋರ್ವರ ಚಿನ್ನಾಭರಣವಿದ್ದ ಬ್ಯಾಗ್ ಕಳವುಗೈದ ಆರೋಪಿಯನ್ನು ಬಂಧಿಸಿರುವ ಕದ್ರಿ ಠಾಣೆ ಪೊಲೀಸರು 2.50 ಲಕ್ಷ ರೂ. ಮೌಲ್ಯದ 53 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿದ್ದಾರೆ. ಭದ್ರಾವತಿ ಮೂಲದ ಪ್ರಸ್ತುತ ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ನಿವಾಸಿ ಪಿ.ಜ್ಞಾನರತ್ನಂ ಕೃಪಾ ರಾವ್ ಬಂಧಿತ. ನಗರದ ನವಭಾರತ ಸರ್ಕಲ್ ಬಳಿಯಿರುವ ಮೌರಿಷ್ಕ್ ಪಾರ್ಕ್ ಅಪಾರ್ಟ್‌ಮೆಂಟ್ ನಲ್ಲಿ ವಾಸವಾಗಿರುವ ವಸಂತಾ ಎಂಬವರು 2021  ಮಾರ್ಚ್ 10ರಂದು ಭದ್ರಾವತಿಯಿಂದ ಮಂಗಳೂರಿಗೆ

ಶ್ರೀನಿವಾಸ್‌ ವಿಶ್ವವಿದ್ಯಾಲಯದಲ್ಲಿ ಜೂನ್‌ 18 ಮತ್ತು 19ರಂದು ಅಂತರಾಷ್ಟ್ರೀಯ ವರ್ಚುವಲ್‌ ಕಾನ್ಫರೆನ್ಸ್‌

ಶ್ರೀನಿವಾಸ್‌ ವಿಶ್ವವಿದ್ಯಾಲಯದ ಕಾಲೇಜ್‌ ಆಫ್‌ ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇನ್ಫರ್ಮೇಶನ್ ಸೈನ್ಸ್‌ನ ವತಿಯಿಂದ “ಎಮರ್ಜಿಂಗ್ ಟ್ರೆಂಡ್ಸ್ ಇನ್ ಕಂಪ್ಯೂಟರ್ ಸಯನ್ಸ್ ಮತ್ತು ಇನ್ಫರ್ಮೇಶನ್ ಸಯನ್ಸ್” ಎಂಬ ವಿಷಯದ ಕುರಿತು ಅಂತರಾಷ್ಟ್ರೀಯ ವರ್ಚುವಲ್‌ ಕಾನ್ಫರೆನ್ಸ್‌ವು ಜೂನ್‌ 18 ಮತ್ತು 19ರಂದು ನಡೆಯಲಿದೆ.  ಈ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭವು ಜೂನ್ 18ರಂದು ಆನ್‌ಲೈನ್‌ ಮುಖಾಂತರ ನಡೆಸಲಾಗುವುದು.   ಯು.ಎಸ್.ಎ.ಯ ಯುನಿವರ್ಸಿಟಿ ಆಫ್ ಸೆಂಟ್ರಲ್ ಫ್ಲೊರಿಡಾದ

ವಿಭಿನ್ನವಾಗಿ ಮಾಡಿ ಅಥವಾ ವಿಭಿನ್ನವಾದುದನ್ನು ಮಾಡಿ-ವೇಣು ಶರ್ಮ

ಬದಲಾವಣೆ ಎನ್ನುವುದು ಕಷ್ಟಕರ ಮತ್ತು ಪ್ರತಿರೋಧ ಪೂರಿತವಾಗಿದ್ದರೂ ಅದು ಪ್ರಕೃತಿ ಸಹಜ ಹಂತ. ತಿಕ್ಕಾಡುವ ಬದಲು ಅಭಿವೃದ್ಧಿಯತ್ತ ಮುಖಮಾಡಿದಾಗ ಬದಲಾವಣೆ ಸುಲಭ. ದೂರವಾಣಿ ಸಂಪರ್ಕ ಕಂಪೆನಿಗಳಿಂದ ಹಿಡಿದು ಪ್ರತೀ ಮನೆ – ಕುಟುಂಬಗಳಲ್ಲಿ ನಾವು ಮರೆತಿರುವ ದಿನಚರಿಯೂ ಕೂಡಾ ನಮಗೆ ಹೊಸತನ್ನು ನೀಡಿದೆ. ಪರಿವರ್ತನೆ ಅನ್ನುವುದು ನಮ್ಮ ಅಂತರಾತ್ಮದಿಂದ ಪ್ರಾರಂಭಗೊಂಡಾಗ ಮಾತ್ರ ಜಗತಿಗೆ ಧನಾತ್ಮಕತೆಯನ್ನು ಪಸರಿಸಲು ಸಾಧ್ಯ ಎಂಬುದಾಗಿ ಮೈ ಅಂತರಾತ್ಮ ಮತ್ತು ಆಡ್ ಐಡಿಯಾ

ಲಾಕ್‌ಡೌನ್ ಸಂಕಷ್ಟಕ್ಕೀಡಾದ ರೈತ ಸಮುದಾಯ: ನೆರವಿನ ಹಸ್ತ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ

ಕೋವಿಡ್ ಲಾಕ್‌ಡೌನ್‌ನಿಂದಾಗಿ ರೈತ ಸಮುದಾಯ ಸಂಕಷ್ಟಕ್ಕೀಡಾಗಿದ್ದು, ಈ ಸಂಕಷ್ಟದ ಪರಿಹಾರಕ್ಕೆ ಒತ್ತಾಯಿಸಿ ರಾಜ್ಯ ರೈತ ಸಂಘದ ಕರೆಯ ಮೇರೆಗೆ ರಾಜ್ಯಾದ್ಯಂತ ಎಲ್ಲಾ, ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ರೈತರಿಂದ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದು ಮಂಗಳೂರಿನಲ್ಲೂ ರೈತ ಮುಖಂಡರು ಅಪರ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ ಪುಣಚ ಅವರು, ಕೊರೊನಾ ಮೊದಲ ಅಲೆಯು

ಪಚ್ಚನಾಡಿ ತ್ಯಾಜ್ಯ ಕುಸಿತ ಪುನರಾರ್ವತನೆಯಾಗದಂತೆ ನಿರ್ಣಯ :ಪಾಲನಾ ಸಭೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿ

ಮುಂಗಾರು ಮಳೆಯ ಅವಧಿಯಲ್ಲಿ ಪಚ್ಚನಾಡಿಯ ಘನತ್ಯಾಜ್ಯ ಲ್ಯಾಂಡ್ ಫೀಲ್ ಘಟಕದ ತ್ಯಾಜ್ಯ ಕುಸಿತ ದುರಂತ ಈ ಬಾರಿ ಪುನರಾವರ್ತನೆಗೊಳ್ಳದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕಳೆದ ವಾರ ಈಗಾಗಲೇ ಸಭೆ ನಡೆದಿದ್ದು, ಆ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಪಾಲನೆ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಯಿತು. ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಮೇಯರ್

ಶ್ರೀನಿವಾಸ್ ವಿಶ್ವವಿದ್ಯಾಲಯದಲ್ಲಿ ಮ್ಯಾನೇಗ್ಮಾ 2021: 19ನೇ ವಾರ್ಷಿಕ ಸಮ್ಮೇಳನ

ಮಂಗಳೂರು:ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಮ್ಯಾನೇಜ್‌ಮೆಂಟ್ ಆಂಡ್ ಕಾಮರ್ಸ್  ಹಾಗೂ ಉತ್ತರ ಅಮೆರಿಕದಐ.ಎಸ್.ಎಂ.ಎ.ಸಿ.ಐ., ಅಜ್ಟೆಕಾ ವಿಶ್ವವಿದ್ಯಾಲಯ, ಮೆಕ್ಸಿಕೊ ಇದರ ಸಹಯೋಗದೊಂದಿಗೆ 19 ನೇ ವಾರ್ಷಿಕ ಒಂದು ದಿನದ ರಾಷ್ಟ್ರೀಯ ಸಮ್ಮೇಳನ – ʼಮ್ಯಾನೆಗ್ಮಾ 2021ʼವನ್ನುಜೂನ್‌ 16 ಬುಧವಾರದಂದು ಆಯೋಜಿಸಲಾಯಿತು. “ಸ್ಥಿತಿಸ್ಥಾಪಕತ್ವ, ಆವಿಷ್ಕಾರ ಹಾಗೂ ಮರುಶೋಧನೆ – ಪ್ರಕ್ಷುಬ್ಧ ಸಮಯವನ್ನು ನಿಭಾಯಿಸುವುದು”, ಎಂಬವಿಷಯದ ಕುರಿತು