Home ಕರಾವಳಿ Archive by category ಮಂಗಳೂರು (Page 41)

ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ .5ರಿಂದ 12ರವರೆಗೆ ಶಿಕ್ಷಕರಿಗಾಗಿ ವಿಶೇಷ ಕೊಡುಗೆ

ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್.. ತನ್ನ ನಗುಮೊಗದ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆಯನ್ನು ಗಳಿಸಿ ಪುತ್ತೂರು ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ಕಾರ್ಯಾಚರಿಸುತ್ತಿರುವ ಚಿನ್ನಾಭರಣ ಮಳಿಗೆ. ಇದೀಗ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿಶೇಷ ಕೊಡುಗೆಯೊಂದನ್ನು ನೀಡುತ್ತಿದೆ. ಹೌದು.,.ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ

ಮಂಗಳೂರಿನ ಗರೋಡಿಯಲ್ಲಿ ನೂತನ ಶಿವಡೆಕೋರ್ ಶುಭಾರಂಭ

ಮಂಗಳೂರಿನ ಗರೋಡಿ ಸಮೀಪದಲ್ಲಿ ನೂತನ ಶಿವಡೆಕೋರ್ ಪ್ಲೈ ಲ್ಯಾಮಿನೇಟ್ಸ್ ಡಿವಿಜನ್ ಶುಭಾರಂಭಗೊಂಡಿತು. ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ನೂತನ ಶಿವಡೆಕೋರ್ ಪ್ಲೈ ಲ್ಯಾಮಿನೇಟ್ಸ್ ಡಿವಿಜನ್ ಅನ್ನು ಉದ್ಘಾಟಿಸಿದರು. ತದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಿಕಾಸ ಪ್ಲೈಯನ್ನು ಶಾಸಕರು ಲೋಕಾರ್ಪಣೆಗೊಳಿಸಿದರು. ಈ ವೇಳೆ ಮಾತನಾಡಿದ ಶಾಸಕರು.ಮಂಗಳೂರು ನಗರ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಹಾಗಾಗಿ ಇಂತಹ ಉದ್ದಿಮೆಗಳು ನಗರಕ್ಕೆ ಇನ್ನಷ್ಟು

ಮಂಗಳೂರು: ನೇಕ್ಸಾ ಕಾರು ಶೋರೂಂನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಆನ್ಲೈನ್ ಮುದ್ದು ಕೃಷ್ಣ ಫೋಟೋ ಸ್ಪರ್ಧೆ

ಮಂಗಳೂರಿನ ಮೆರಿಹಿಲ್‍ನಲ್ಲಿರುವ ನೇಕ್ಸಾ ಕಾರು ಶೋರೂಂನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ 5 ವರ್ಷದೊಳಗಿನ ಮಕ್ಕಳಿಗಾಗಿ ಆನ್ಲೈನ್ ಮುದ್ದು ಕೃಷ್ಣ ಫೋಟೋ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕಾರು ಮಾರಾಟ ಕ್ಷೇತ್ರದಲ್ಲಿ ಹೆಸರು ಪಡೆದುಕೊಂಡಿರುವ ನೆಕ್ಸಾ ಕಾರು ಶೋರೂಂ ದಾಖಲೆ ಮಟ್ಟದಲ್ಲಿ ಕಾರುಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿರುವ ಜೊತೆಗೆ ಸಮಾಜಮುಖಿ ಕೆಲಸವನ್ನು ಮಾಡುವ ಮೂಲಕ ಜನರ ಮೆಚ್ಚುಗೆ ಪಾತ್ರವಾಗಿದೆ. ಇದೀಗ ಮಕ್ಕಳಿಗಾಗಿ ಆನ್ಲೈನ್

ಮಂಗಳೂರು: ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ಸಾಮೂಹಿಕ ಸಮುದ್ರ ಪೂಜೆ

ಏಳು ಪಟ್ಣ ಮೊಗವೀರ ಸಂಯುಕ್ತ ಸಭಾ ವತಿಯಿಂದ ಸಾಮೂಹಿಕ ಸಮುದ್ರ ಪೂಜೆಯು ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ನಡೆಯಿತು.ಪ್ರತೀ ಗ್ರಾಮದಿಂದ ಸಂಗ್ರಹಿಸಿದ ಹಾಲು, ತೆಂಗಿನಕಾಯಿಗಳನ್ನು ಶ್ರೀ ಬ್ರಹ್ಮ ಬೊಬ್ಬರ್ಯ ದೈವಸ್ಥಾನದಲ್ಲಿರಿಸಿ, ಪ್ರಾರ್ಥನೆ ಸಲ್ಲಿಸಿ ನಂತರ ಭಜನೆಯೊಂದಿಗೆ ಕಡಲ ಕಿನಾರೆಗೆ ಆಗಮಿಸಿ ಗಂಗಾ ಮಾತೆಗೆ ಸಮರ್ಪಣೆ ಮಾಡಲಾಯಿತು. ಮುಂದಿನ ಮೀನುಗಾರಿಕೆಯ ಅವಧಿಯಲ್ಲಿ ಮೀನುಗಾರರಿಗೆ ಒಳಿತಾಗಲಿ ಎಂದು ಕದ್ರಿ ಜೋಗಿ ಮಠದ ಶ್ರೀ ರಾಜಯೋಗಿ ನಿರ್ಮಲನಾಥ್ ಜೀ ಮಹರಾಜ್

ಮಂಗಳೂರಿನ ಸಾನಿಧ್ಯ ವಸತಿಯುತ ಶಾಲೆಯಲ್ಲಿ ಓಣಂ ಸಂಭ್ರಮ – ಗಮನ ಸೆಳೆದ ಪೂಕಳಂ

ಮಂಗಳೂರಿನ ಶಕ್ತಿನಗರದ ಸಾನಿಧ್ಯ ಭಿನ್ನ ಸಾಮಥ್ರ್ಯದ ವಸತಿಯುತ ಶಾಲೆಯಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಕೇರಳದ ಸಂಪ್ರದಾಯ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಏಕೈಕ ಹಬ್ಬವೇ ಓಣಂ. ಅಂತಹ ಓಣಂ ಹಬ್ಬವನ್ನು ಮಂಗಳೂರಿನಲ್ಲೂ ಆಚರಿಸಿ ಸಂಭ್ರಮಿಸುತ್ತಿದ್ದಾರೆ. ಮಂಗಳೂರಿನ ಸಾನಿಧ್ಯ ಸಂಸ್ಥೆಯಲ್ಲಿ ಓಣಂ ಹಬ್ಬದ ಸಂಕೇತವಾಗಿ ಪೂಕಳಂನ್ನು ರಚಿಸಿ ವಿಶೇಷವಾಗಿ ಆಚರಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಂಗಳೂರು ಪೊಲೀಸ್ ಉಪ ಆಯುಕ್ತರಾದ

ಮಂಗಳೂರು: ಪಡೀಲ್‍ನಲ್ಲಿರುವ ಜಿಲ್ಲಾಧಿಕಾರಿ ನೂತನ ಕಚೇರಿ ಕಾಮಗಾರಿ ಪರಿಶೀಲಿಸಿದ ಸಚಿವ ಕೃಷ್ಣಭೈರೇಗೌಡ

ರಾಜ್ಯ ಸರ್ಕಾರದ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ನಗರದ ಪಡೀಲ್‍ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಕಾಮಗಾರಿಗಳನ್ನು ಪರಿಶೀಲಿಸಿ ಸಲಹೆ, ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟೀರಿಯ, ಕಂದಾಯ ಇಲಾಖೆಯ ಆಯುಕ್ತ ಸುನೀಲ್ ಕುಮಾರ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇಸ್ಕಾನ್ ಮಂಗಳೂರು || ಸೆ.6 ಮತ್ತು 7ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವ

ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಅಂತರರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಘದ ಮಂಗಳೂರು ಶಾಖೆಯ ಆಶ್ರಯದಲ್ಲಿ ಸೆಪ್ಟೆಂಬರ್ 6 ಮತ್ತು 7ರಂದು ನಗರದ ಕೊಡಿಯಾಲ್‍ಬೈಲ್‍ನ ಪಿವಿಎಸ್ ಕಲಾಕುಂಜ ಸಭಾಂಗಣದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವ ಆಚರಿಸಲಾಗುವುದು ಎಂದು ಇಸ್ಕಾನ್ ಮಂಗಳೂರು ಅಧ್ಯಕ್ಷ ಗುಣಕರ ರಾಮದಾಸ ತಿಳಿಸಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 2 ಮತ್ತು 3ರಂದು ದೇವಾಲಯದ

ಮಂಗಳೂರು || ನಾಗುರಿಯಲ್ಲಿ ಗ್ಯಾರೇಜ್ ಕೆಫೆ ಉದ್ಘಾಟನೆ

ಗ್ಯಾರೇಜ್, ಕೆಫೆ, ಮತ್ತು ಆಟೋ ಪಾರ್ಟ್ಸ್ ಈ ಮೂರನ್ನೂ ಒಳಗೊಂಡ ಗ್ಯಾರೇಜ್ ಕೆಫೆ ಮಂಗಳೂರಿನ ನಾಗುರಿಯಲ್ಲಿ ಉದ್ಘಾಟನೆಗೊಂಡಿತು.ಎಲ್ಲವೂ ಒಂದೇ ಸೂರಿನಡಿಯಲ್ಲಿರುವ ಈ ನೂತನ ಸಂಸ್ಥೆಯನ್ನು ಅತಿಥಿಗಳು ಉದ್ಘಾಟಿಸಿದರು. ಉದ್ಘಾಟನಾ ಸಂದರ್ಭದಲ್ಲಿ ಹುಲಿನಲಿಕೆ ಆಕರ್ಷಣೀಯವಾಗಿತ್ತು. ನಾಗುರಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇರುವ ಮೋಟೋ ಕ್ಲೌನ್ಝ್, ಸ್ಲೈಸ್ ಆಫ್ ಹೆವೆನ್ ಮತ್ತು ಐಕ್ಯಂ ಆಟೋ ಸ್ಪಾ ಆಂಡ್ ಡಿಟೈಲಿಂಗ್ ಒಂದೇ ಸೂರಿನಡಿ ವಿವಿಧ ಸೇವೆಗಳನ್ನು ಒದಗಿಸುತ್ತದೆ.

ಮುಲ್ಕಿ : ಪದ್ಮಶಾಲಿ ಮಹಾಸಭಾ, ವಿದ್ಯಾವರ್ಧಕ ಸಂಘದಿಂದ ಸಾಧಕರಿಗೆ ಗೌರವ

ಮುಲ್ಕಿ : ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾ ಸಭಾದ 77ನೇ ವಾರ್ಷಿಕ ಮಹಾಸಭೆ ಮತ್ತು ವಿದ್ಯಾ ವರ್ಧಕ ಸಂಘದ 33ನೇ ವಾರ್ಷಿಕ ಮಹಾಸಭೆ ಕಿನ್ನಿಗೋಳಿಯ ನೇಕಾರ ಸೌಧದಲ್ಲಿ ನಡೆಯಿತು. ರಾಮದಾಸ್ ಶೆಟ್ಟಿಗಾರ್ ಮತ್ತು ಲಕ್ಷ್ಮಣ ಶೆಟ್ಟಿಗಾರ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಪದ್ಮಶಾಲಿ ಸಾಮಾಜಿಕ ನಾಯಕತ್ವ ಪ್ರಶಸ್ತಿಯನ್ನು ವಿ.ನಾರಾಯಣ ಶೆಟ್ಟಿಗಾರ್ ವಕ್ವಾಡಿ ಯವರಿಗೆ ನೀಡಲಾಯಿತು. ಸಮಾಜದ ವಿವಿಧ ಕ್ಷೇತ್ರದ ಸಾಧಕರು,ಪ್ರತಿಭಾವಂತರನ್ನು ಮತ್ತು

ಮಂಗಳೂರು: ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಡ್ರಗ್ಸ್ ಪೆಡ್ಲರ್ ಗಳ ಬಂಧನ

ಮಾದಕ ವಸ್ತು `ಸಿಂಥೆಟಿಕ್ ಡ್ರಗ್ಸ್ ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ಸ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಸುರತ್ಕಲ್ ಕಾಟಿಪಳ್ಳ 2ನೇ ಬ್ಲಾಕ್‍ನ ಶಾಕೀಬ್ ಯಾನೆ ಶಬ್ಬು (33), ಚೊಕ್ಕಬೆಟ್ಟು 8ನೆ ಬ್ಲಾಕ್‍ನ ನಿಸಾರ್ ಹುಸೈನ್ ಯಾನೆ ನಿಚ್ಚು (34) ಬಂಧಿತ ಆರೋಪಿಗಳು. ಇವರಿಂದ ಒಟ್ಟು 52 ಗ್ರಾಂ ತೂಕದ 2,60,000 ರೂ.ಮೌಲ್ಯದ ಎಂಡಿಎಂಎ ಮಾದಕ ವಸ್ತು, ಕಾರು, 2 ಮೊಬೈಲ್ ಫೆÇೀನು, ನಗದು 1,800 ರೂ.,