Home ಕರಾವಳಿ Archive by category ಮಂಗಳೂರು (Page 43)

ಭಾರತದ 77ನೇ ಸ್ವಾತಂತ್ರ್ಯ ದಿನಾಚರಣೆಯು ಬ್ಯಾಂಕ್ ಆಫ್ ಬರೋಡದಲ್ಲಿ ಬಹು ಉಪಕ್ರಮಗಳೊಂದಿಗೆ ಆಚರಣೆ

ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡ ಭಾರತದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ರಾಷ್ಟ್ರವ್ಯಾಪಿ ಉಪಕ್ರಮಗಳೊಂದಿಗೆ ಆಚರಿಸಿತು.ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಶ್ರೀ ದೇಬದತ್ತ ಚಂದ್ ಮಾತನಾಡಿ, ನಾವು ಭಾರತದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವಾಗ ಬ್ಯಾಂಕ್ ಆಫ್ ಬರೋಡಾ,

ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಟೂರ್ನಮೆಂಟ್ ಸಮಾರೋಪ

ದ.ಕ. ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್‌ನ ಆಶ್ರಯದಲ್ಲಿ ನಡೆದ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಟೂರ್ನಮೆಂಟ್‌ನ ಪದವಿ ವಿಭಾಗದಲ್ಲಿ ಯೆನೆಪೋಯ ಕಾಲೇಜು ವಿದ್ಯಾರ್ಥಿಗಳ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ನೆಹರೂ ಮೈದಾನದ ಪಕ್ಕದ ಫುಟ್ಬಾಲ್ ಗ್ರೌಂಡ್‌ನಲ್ಲಿ ನಡೆದ ಫೈನಲ್‌ನಲ್ಲಿ ಯೆನಪೋಯ ಕಾಲೇಜು ತಂಡ 1-0 ಅಂತರದಲ್ಲಿ ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಕಾಲೇಜು ತಂಡವನ್ನು ಮಣಿಸಿ ಪ್ರಶಸ್ತಿ ಬಾಚಿಕೊಂಡಿತು. ಪಿ.ಯು.ಕಾಲೇಜು ವಿದ್ಯಾರ್ಥಿಗಳ ವಿಭಾಗದ ಫೈನಲ್‌ನಲ್ಲಿ ಸೈಂಟ್

ದ.ಕ. ಜಿಲ್ಲೆಯ ಬಿಜೆಪಿ ಶಾಸಕರಿಂದ ಪ್ರತಿಭಟನೆ

ಕಾಂಗ್ರೆಸ್ ಆಡಳಿತದಲ್ಲಿ ಬಿಜೆಪಿ ಶಾಸಕರಿಗೆ ಅಗೌರವ, ಹಕ್ಕುಚ್ಯುತಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯ ಮೆಟ್ಟಿಲಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಗ್ರಾಪಂ, ತಾಲೂಕು ಮಟ್ಟದ ಕಾರ್ಯಕ್ರಮಗಳನ್ನು ದಿಢೀರ್ ರದ್ದುಪಡಿಸಿ ಕಾಂಗ್ರೆಸ್ ನಾಯಕರು ದುರಾಡಳಿತ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪದಾಧಿಕಾರಿಗಳು ಕ್ಷೇತ್ರದ ಶಾಸಕರನ್ನು ಕಡೆಗಣಿಸಿ ದರ್ಪ ಮೆರೆಯುತ್ತಾರೆ. ಗ್ರಾಪಂ ಮಟ್ಟದ ಅಧಿಕಾರಿಗಳನ್ನು

ಮಿಲಾಗ್ರಿಸ್ ಪ.ಪೂ. ಕಾಲೇಜು : ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮ

ನಗರದ ಮಿಲಾಗ್ರಿಸ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಹಿರಿಯ ಪತ್ರಕರ್ತ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ಗಿಡಕ್ಕೆ ನೀರೆರೆಯುವುದರ ಮೂಲಕ ಉದ್ಘಾಟನೆ ನೆರವೇರಿಸಿದರು. ಉದ್ಘಾಟನೆ ನೆರವೇರಿಸಿದ ತಾರಾನಾಥ್ ಗಟ್ಟಿ ಅವರು ಮಾತನಾಡಿ, ಜಾತಿ ಮತ ಪಂಥಗಳ ಬೇಧ ಭಾವವನ್ನು ಮರೆತು ಸಮಾಜ ಸೇವೆಯನ್ನು ಮಾಡಲು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇ.

ಆಗಸ್ಟ್ 12 : ವಿಸ್ಡಮ್ ಎಡ್ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಂಗಳೂರಿನ ಕೊಡಿಯಾಲ್ ಬೈಲ್‍ನಲ್ಲಿರುವ ವಿಸ್ಡಮ್ ಎಡ್ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗಾಗಿ ಡಬ್ಲ್ಯುಇ ತಂಡದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಅಗಸ್ಟ್ 12ರಂದು ಆಯೋಜಿಸಿದ್ದಾರೆ.ವಿಸ್ಡಮ್ ಕಚೇರಿಯಲ್ಲಿ ಉಚಿತ ದಂತ ತಪಾಸಣೆ, ರಕ್ತ ತಪಾಸಣೆ ಮತ್ತು ಕಣ್ಣಿನ ಪರೀಕ್ಷೆಯನ್ನು ಮಾಡಿಕೊಳ್ಳಲು ಅವಕಾಶವಿದೆ. ಆಗಸ್ಟ್ 12ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಉಚಿತ ತಪಾಸಣಾ ಶಿಬಿರ ನಡೆಯಲಿದೆ. ಆರೆಂಜ್ ಡೆಂಟಲ್ ಕ್ಲೀನಿಕ್, ಟೈಟನ್ ಐಪ್ಲಸ್

ಆಗಸ್ಟ್ 11ರಂದು ಕರಾವಳಿಯಾದ್ಯಂತ ಕೊರಮ್ಮ ತುಳು ಚಲನಚಿತ್ರ ಬಿಡುಗಡೆ

ತುಳುನಾಡ ಸಂಸ್ಕøತಿ, ಆಚಾರ-ವಿಚಾರ, ನಡೆ ನುಡಿ, ಜೀವನ ಪದ್ಧತಿ ಇವೆಲ್ಲವುಗಳೊಂದಿಗೆ ಮನೋರಂಜನೆಯನ್ನು ಬೆರೆಸಿಕೊಂಡು ಕುತೂಹಲ ಹುಟ್ಟಿಸುವ ಕಥೆ ಹೆಣೆದು ಸುಂದರವಾಗಿ ಮಾಡಿರುವ ತುಳು ಸಿನಿಮಾ ಕೊರಮ್ಮ. ಈ ಚಲನಚಿತ್ರ ಆಗಸ್ಟ್ 11ರಂದು ಕರಾವಳಿಯ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳ್ಳಲಿದೆ. ಸಫೈರ್ ಪ್ರೋಡಕ್ಷನ್ ಹೌಸ್ ನಿರ್ಮಾಣ ಸಂಸ್ಥೆಯ ಮೂಲಕ ಅಡ್ಯಾರು ಮಾಧವ ನಾಯ್ಕ್ ಅರ್ಪಿಸಿರುವ ಈ ಚಿತ್ರದ ಹಾಡಿನ ದೃಶ್ಯದಲ್ಲಿ ತುಳುನಾಡಿನ ಪೂರ್ವಜರ ಬದುಕು ಮಾರ್ಮಿಕವಾಗಿ

ಸ್ವಾತಂತ್ರ್ಯ ಹೋರಾಟಗಾರರಿಗೆ ಜಿಲ್ಲಾಡಳಿತದಿಂದ ಸನ್ಮಾನ

ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಗೋವಾ ಸ್ವಾತಂತ್ರ್ಯ ಹೋರಾಟಗಾರರಾದ ಮಟ್ಟಾರ್ ವಿಠ್ಠಲ್ ಕಿಣಿ ಅವರನ್ನು ನಗರದ ಭೋಜರಾವ್ ಲೈನ್ ನಲ್ಲಿರುವ ಅವರ ಸ್ವಗೃಹದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಸಹಾಯಕ ಆಯುಕ್ತ ಹರ್ಷವಧನ್, ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿದ್ದರು.

ಕಿನ್ನಿಗೋಳಿ ಸಮೀಪದ ಮೂರುಕಾವೇರಿ ಬಳಿ ಅಪಘಾತ : ಓರ್ವ ಮೃತ್ಯು

ರಾಜ್ಯ ಹೆದ್ದಾರಿಯಲ್ಲಿ ಟಿಪ್ಪರ್ ಡಿಕ್ಕಿ ಹೊಡೆದು ಕಾರಿನಲ್ಲಿದ್ದವರ ಪೈಕಿ ಓರ್ವ ಮೃತ ಪಟ್ಟರೆ ಉಳಿದವರು ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದಾರೆ.ಮೃತರನ್ನು ಮೂಡುಬಿದಿರೆ ಸಮೀಪದ ಬೆಳುವಾಯಿ ನಿವಾಸಿ ರಾಮಣ್ಣ ಎಂದು ಗುರುತಿಸಲಾಗಿದೆ. ಐಕಳ ಕಡೆಯಿಂದ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಮೂರುಕಾವೇರಿ ಸಮೀಪದ ಮಾರಿಗುಡಿ ಬಳಿ ಕಾರ್ನಾಡ್ ಕಡೆಯಿಂದ ಬೆಳುವಾಯಿ ಕಡೆಗೆ ಹೋಗುತ್ತಿದ್ದ ಕಾರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಅಪಘಾತದ ರಭಸಕ್ಕೆ ಕಾರು

ಬಿಎನ್‍ಐ 5ನೇ ವಾರ್ಷಿಕೋತ್ಸವ : “ಸೇವ್ ಟ್ರೀ ಸೇವ್ ಲೈಫ್” ಅಭಿಯಾನದಡಿ ಗಿಡನೆಡುವ ಯೋಜನೆ BNI INSPIRE MANGALORE

ಬಿಎನ್‍ಐ ಇನ್‍ಸ್ಪೈಯರ್ ಚಾಪ್ಟರ್ ವತಿಯಿಂದ ಮಂಗಳೂರು ನಗರದಾದ್ಯಂತ ಸೇವ್ ಟ್ರಿ ಸೇವ್ ಲೈಫ್ ಅಭಿಯಾನದ ಮೂಲಕ ವನಮಹೋತ್ಸವ ಕಾರ್ಯಕ್ರಮvu ಆಗಸ್ಟ್ 10ರಂದು ಬೆಳಿಗ್ಗೆ 11.30ಕ್ಕೆ ಮಣ್ಣಗುಡ್ಡೆಯ ವರ್ಟೆಕ್ಸ್ ಮ್ಯಾನೇಜ್ ಮಾರ್ಕೆಟ್‍ಸ್ಪೇಸ್‍ನಲ್ಲಿ ನಡೆಯಲಿದೆ.

ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿ ಪೊಲೀಸರ ವಶಕ್ಕೆ

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಬಂಧಿತ ಮಂಗಳೂರು ಮೆನ್ನಬೆಟ್ಟು ಗ್ರಾಮದ ಮೊಹಮ್ಮದ್ ನೌಷದ್ ಯಾನೆ ಉಲ್ಲಂಜೆ ನೌಷದ್(28). ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣ ಸೇರಿದಂತೆ 4