Home ಕರಾವಳಿ Archive by category ಮಂಗಳೂರು (Page 45)

ಮಂಗಳೂರು:ಅತ್ತಾವರ ಕೆಎಂಸಿ ಆಸ್ಪತ್ರೆಯಲ್ಲಿ ಲೂಪಸ್ (ಎಸ್‌ಎಲ್‌ಇ) ಶಿಬಿರ

ಕೆಎಂಸಿ ಆಸ್ಪತೆ ಅತ್ತಾವರದ ಸಂಧಿವಾತ ವಿಭಾಗವು ಲೂಪಸ್ (ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸಸ್) ಶಿಬಿರವನ್ನು 20214 ರ ಡಿಸೆಂಬರ್ 2 ರಿಂದ 14 ರವರೆಗೆ ಆಯೋಜಿಸಿದೆ. ಈ ಶಿಬಿರವು ಜನರಲ್ಲಿ ಲೂಪಸ್ ರೋಗದ ಬಗ್ಗೆ ಅರಿವು ಮೂಡಿಸಲು ಮತ್ತು ಈ ಅಟೋ ಇಮ್ಯುನ್ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮಾಹಿತಿ ಮತ್ತು ಸಮಗ್ರ ಆರೈಕೆಯನ್ನು ಒದಗಿಸುವ ಸಲುವಾಗಿ ಆಸ್ಪತೆ ಯು

ಮಂಗಳೂರು: ಮಲ್ಟಿ ಲೆವೆಲ್ ಕಾರು ಪಾರ್ಕಿಂಗ್ ಯೋಜನೆ: ಆಮೆ ಗತಿಯಲ್ಲಿ ಕಾಮಗಾರಿ: ಮೇಯರ್ ಭೇಟಿ, ಪರಿಶೀಲನೆ

ನಗರದಲ್ಲಿ ಪಾರ್ಕಿಂಗ್ ಸಮಸ್ಯೆಗೆ ಮುಕ್ತಿ ದೊರಕಿಸುವ ನಿಟ್ಟಿನಲ್ಲಿ ಕೈಗೆತ್ತಿಕೊಳ್ಳಲಾಗಿರುವ ಬಹು ನಿರೀಕ್ಷೆಯ ಮಲ್ಟಿ ಲೆವೆಲ್ ಕಾರು ಪಾರ್ಕಿಂಗ್ ಯೋಜನೆ ಆರಂಭಿಕ ಹಂತದಲ್ಲಿಯೇ ನೆನೆಗುದಿಗೆ ಬಿದ್ದಿದ್ದು, ನೂತನ ಮೇಯರ್ ಮನೋಜ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿಕೊಂಡ ಮೇಯರ್ ಅವರು ಯೋಜನೆ ಬಗ್ಗೆ ಸ್ಮಾರ್ಟ್‌ಸಿಟಿ ಅಧಿಕಾರಿ ಹಾಗೂ ಗುತ್ತಿಗೆದಾರರಿಂದ ಮಾಹಿತಿ ಪಡೆದುಕೊಂಡರು. ಸ್ಥಳೀಯರಿಗೆ ಸಮಸ್ಯೆ ಆಗದಂತೆ

ಮಂಗಳೂರು: ಶ್ರೀ ರಾಮಕೃಷ್ಣ ಸ್ಕೂಲ್‌ನ 43ನೇ ಶಾಲಾ ವಾರ್ಷಿಕೋತ್ಸವ

ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನ ಶ್ರೀ ರಾಮಕೃಷ್ಣ ಸೂಲ್ಕ್ 43ನೇ ಶಾಲಾ ವಾರ್ಷಿಕೋತ್ಸವ ಸಂಭ್ರಮದಿಂದ ನಡೆಯಿತು. ಇದೇ ವೇಳೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದಿದ್ದವರನ್ನ ಮನರಂಜಿಸಿತು. ಉತ್ತಮ ಶಿಕ್ಷಣಕ್ಕೆ ಹೆಸ್ರು ಪಡೆದುಕೊಂಡಿರುವ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನ ಶ್ರೀ ರಾಮಕೃಷ್ಣ ಸೂಲ್ಕ್ ನ ವಾರ್ಷಿಕೋತ್ಸವವುಗೀತಾ ಎಸ್ ಎಂ ಶೆಟ್ಟಿ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಳೆ ವಿದ್ಯಾರ್ಥಿ ಹಾಗೂ ಪಾಲಿಶಕ್ತಿ

ಮಂಗಳಾ ಈಜು ಕ್ಲಬ್ ನ ಪೂರ್ವಿ ಎಂ. ಇವರಿಗೆ ರಾಷ್ಟ್ರಮಟ್ಟದ ಈಜುಸ್ಪರ್ಧೆಯಲ್ಲಿ ಕಂಚಿನ ಪದಕ

ಗುಜರಾತ್ ನ ರಾಜ್ ಕೋಟ್ ನಲ್ಲಿ ನಡೆಯುತ್ತಿರುವ 68ನೇ ಎಸ್ ಜಿಎಫ್ಐ (ಸ್ಕೂಲ್ ಗೇಮ್ಸ್) ರಾಷ್ಟ್ರಮಟ್ಟದ ಈಜುಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಎರಡನೇ ದಿನದ ಸ್ಪರ್ಧೆಯಲ್ಲಿ ಅಂಡರ್ 17 ಬಾಲಕಿಯರ ವಿಭಾಗದ 4 x 100 ಫ್ರಿಸ್ಟೈಲ್ ರಿಲೇ ಈಜುಸ್ಪರ್ಧೆಯಲ್ಲಿ ಮಂಗಳಾ ಈಜು ಕ್ಲಬ್ ನ ಸದಸ್ಯೆ ಕು| ಪೂರ್ವಿ ಎಂ. ಇವರು ಕಂಚಿನ ಪದಕವನ್ನು ಗಳಿಸಿರುತ್ತಾರೆ. ಇವರು ಲೇಡಿಹಿಲ್ ವಿಕ್ಟೋರಿಯಾ ಪ್ರೌಢಶಾಲೆ, ಮಂಗಳೂರು ಇಲ್ಲಿನ ವಿದ್ಯಾರ್ಥಿನಿಯಾಗಿರುತ್ತಾರೆ. ಇವರು

ಬ್ಲೈಂಡ್ ವಿoಕ್ ಸಂಸ್ಥೆಯಿoದ ಇಂಜಿನಿಯರ್ ಜೀವನ್ ಕೆ ಶೆಟ್ಟಿ ಮುಲ್ಕಿಗೆ ಇಂಡಿಯಾ ಎಕ್ಸೆಲೆನ್ಸ್ ಅವಾರ್ಡ್ 2024

ಬ್ಲೈಂಡ್ ವಿoಕ್ ಸಂಸ್ಥೆ ಕೊಡಮಾಡುವ ಇಂಡಿಯಾ ಎಕ್ಸೆಲೆನ್ಸ್ ಅವಾರ್ಡ2024 ಅನ್ನು ಶಾರದಾ ಅಸೋಸಿಯೇಟ್ಸ್ ಮುಲ್ಕಿ ಮತ್ತು ಅದರ ಮ್ಯಾನೇಜಿಂಗ್ ಡೈರೆಕ್ಟರ್ ಇoಜಿನಿಯರ್ ಮುಲ್ಕಿ ಜೀವನ್ ಕೆ ಶೆಟ್ಟಿ ಇವರಿಗೆ Best Integrated Design & Build firm for Extravagant & Iconic Construction in Karnataka ಪ್ರಶಸ್ತಿ ಯನ್ನು ದಿನಾಂಕ 17.11.2024ರಂದು ತಾಜ್ ಬೆಂಗಳೂರು ಪಂಚತಾರ ಹೋಟೆಲಿನಲ್ಲಿ ಇಂಟರ್ನ್ಯಾಶನಲ್ ಇವೆoಟ್ ನಲ್ಲಿ ಖ್ಯಾತ ಬಾಲಿವುಡ್

ನವೋದ್ಯಮಿಗಳನ್ನು ಸಶಕ್ತಗೊಳಿಸುವುದು: ಅಟಲ್ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಎಸ್.ಜೆ.ಇ.ಸಿ ಹ್ಯಾಂಡ್ಸ್-ಆನ್ ಐಓಟಿ ಕಾರ್ಯಾಗಾರ

ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ(ಎಸ್.ಜೆ.ಇ.ಸಿ) ಎಐಸಿಟಿಇ ಐಡಿಯಾ ಲ್ಯಾಬ್  ಮತ್ತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್, ಮಂಗಳೂರು), ಎಟಿಎಲ್ ಪಠ್ಯಕ್ರಮ ಮತ್ತು ಇಂಟರ್ನೆಟ್ ಆಫ್ ಥಿಂಗ್ಸ್ ಕುರಿತು ಮೂರು ದಿನಗಳ ಪ್ರಾಯೋಗಿಕ ಕಾರ್ಯಾಗಾರವನ್ನು ಆಯೋಜಿಸಲು ಸಜ್ಜಾಗಿದೆ. (ಐಓಟಿ) ಅಟಲ್ ಟಿಂಕರಿಂಗ್ ಲ್ಯಾಬ್ (ಎಟಿಎಲ್) ಶಾಲಾ ಶಿಕ್ಷಕರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ವಿಭಾಗದ

ಎಸ್.ಜೆ.ಇ.ಸಿ  ಬಾಂಬೂ ಸೊಸೈಟಿ ಆಫ್ ಇಂಡಿಯಾ ಸಹಯೋಗದೊಂದಿಗೆ ಸಸ್ಟೈನಬಲ್ ಎಂಜಿನಿಯರಿಂಗ್ ಕ್ಲಬ್ ಆರಂಭ

ಮಂಗಳೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್.ಜೆ.ಇ.ಸಿ), ಬಾಂಬೂ ಸೊಸೈಟಿ ಆಫ್ ಇಂಡಿಯಾದೊಂದಿಗೆ ಸಂಯೋಜಿತವಾಗಿರುವ ತನ್ನ ಸುಸ್ಥಿರ ಎಂಜಿನಿಯರಿಂಗ್ ಕ್ಲಬ್‌ನ ಭವ್ಯ ಉದ್ಘಾಟನೆಗೆ ಸಾಕ್ಷಿಯಾಯಿತು. ಈ ಕಾರ್ಯಕ್ರಮವನ್ನು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗ ಮತ್ತು ಉದ್ಯಮ ಇನ್ನೋವೇಶನ್ ಗ್ರೂಪ್ ಸಹಯೋಗದೊಂದಿಗೆ ಪ್ರೇರಣಾ ಸಭಾಂಗಣದಲ್ಲಿಆಯೋಜಿಸಲಾಯಿತು.  ಸುಸ್ಥಿರತೆಗೆ ಒತ್ತು ನೀಡಲು ಶೈಕ್ಷಣಿಕ ಮತ್ತು ಉದ್ಯಮದ ನಾಯಕರನ್ನು ಒಟ್ಟುಗೂಡಿಸುವಲ್ಲಿ ಇ ಕಾರ್ಯಕ್ರಮ

ಎಸ್‌ಜಿಎಫ್‌ಐ ರಾಷ್ಟ್ರಮಟ್ಟದ ಸ್ಕೂಲ್ ಗೇಮ್ಸ್: ಈಜು ಸ್ಪರ್ಧೆಗೆ ಮಂಗಳಾ ಕ್ಲಬ್‌ನ 10 ಮಂದಿ ಆಯ್ಕೆ

ಇತ್ತೀಚೆಗೆ ಕರ್ನಾಟಕ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನ ಬಸವನಗುಡಿಯಲ್ಲಿ ನಡೆದ ರಾಜ್ಯಮಟ್ಟದ ಹಾಗೂ ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಣ ಸಂಸ್ಥೆಯ ವತಿಯಿಂದ ಭೋಪಾಲ್‌ನಲ್ಲಿ ನಡೆದ ರಾಷ್ಟçಮಟ್ಟದ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ವಿವಿಧ ಶಾಲೆಗಳಲ್ಲಿ ಕಲಿಯುತ್ತಿರುವ ಕ್ಲಬ್‌ನ ಸದಸ್ಯರಾದ ಚಿಂತನ್ ಎಸ್. ಶೆಟ್ಟಿ, 2 ಚಿನ್ನ, 3 ಬೆಳ್ಳಿ. ಗ್ಯಾನ್ ಡಿ 1 ಬೆಳ್ಳಿ, 1 ಕಂಚು, ವೈಷ್ಣವಿ ಕುಡ್ವ 2 ಕಂಚು, ಪೂರ್ವಿ ಎಂ 3 ಚಿನ್ನ. 1 ಬೆಳ್ಳಿ, ಚಾರ್ವಿ ಎಂ 2 ಚಿನ್ನ 2

ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾವಳಿ: ಎಸ್‌ಜೆಇಸಿ ಮಹಿಳಾ ತಂಡಕ್ಕೆ ರನ್ನರ್ಸ್ ಅಪ್ ಟ್ರೋಫಿ

ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್.ಜೆ.ಇ.ಸಿ) ಮಹಿಳಾ ವಾಲಿಬಾಲ್ ತಂಡವು 12 ಮತ್ತು13 ನವೆಂಬರ್ 2024 ರಂದು ಎಜಿಎಂಆರ್ಸಿಇ ವರೂರು ಹುಬ್ಬಳ್ಳಿಯಲ್ಲಿ ನಡೆದ ವಿಟಿಯು ರಾಜ್ಯ ಮಟ್ಟದ ಮಹಿಳಾವಾಲಿಬಾಲ್ ಪಂದ್ಯಾವಳಿಯಲ್ಲಿ ರನ್ನರ್ಸ್ ಅಪ್ ಟ್ರೋಫಿಯನ್ನು ಪಡೆದುಕೊಂಡಿತು. ದೈಹಿಕ ಶಿಕ್ಷಣ ನಿರ್ದೇಶಕಿ(ಪಿಇಡಿ) ವನೀಷಾ ವಿ ರೋಡ್ರಿಗಸ್ ಮತ್ತು ಎಸ್.ಜೆ.ಇ.ಸಿ ವಾಲಿಬಾಲ್ ತರಬೇತುದಾರ ಜಮುನಾ ರವರಮಾರ್ಗದರ್ಶನದಲ್ಲಿ ಪಡೆದ ಈ ಅಗಾಧ ಸಾಧನೆಗಾಗಿ ಇಡೀ ತಂಡ ಮತ್ತು ದೈಹಿಕ

ಪ್ರತಿಭಾ ಕಾರಂಜಿ: ಮಂಗಳೂರು ನಗರದ ಮೇಧ್ಯಾ ಕೊಟ್ಟಾರಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಂಗಳೂರಿನ ಕುಮಾರಿ ಮೇಧ್ಯಾ ಕೊಟ್ಟಾರಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾರೆ. ಇವರು ಮಂಗಳೂರು ಸಂತ ಅಲೋಷಿಯಸ್‌ ಆಂಗ್ಲ ಮಾಧ್ಯಮ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿ. ಕಿನ್ನಿಗೋಳಿಯ ಮೇರಿವೇಲ್ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಅವರು ಕಥೆ ಹೇಳುವ ವಿಭಾಗದಲ್ಲಿ ಗಮನ ಸೆಳೆದಿದ್ದು, ಅವರ ಸಾಧನೆಯನ್ನು ಪರಿಗಣಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗಿದೆ. ಕುಮಾರ್ ಮೇಧ್ಯಾ ಕೊಟ್ಟಾರಿ ಅವರು ಮಂಗಳೂರಿನ ವಕೀಲರಾದ