ಮಂಗಳೂರು : ತನ್ನ ಕಲಾ ಶಿಸ್ತು ಹಾಗೂ ನೈಪುಣ್ಯತೆ ಮೂಲಕ ಬಂಟ್ವಾಳ ಜಯರಾಮ ಆಚಾರ್ಯ ಅವರು ಯಕ್ಷಗಾನದ ಹಾಸ್ಯ ಪಾತ್ರಕ್ಕೆ ಗೌರವ ತಂದವರು, ಸ್ವಾಭಿಮಾನಿಯಾಗಿದ್ದ ಜಯರಾಮ ಆಚಾರ್ಯ ಅವರ ಕುಟುಂಬದ ಜೊತೆಗೆ ಅಭಿಮಾನಿಗಳು ನಿಲ್ಲುವ ಅವಶ್ಯಕತೆ ಇದೆ ಎಂದು ಹಿರಿಯ ಯಕ್ಷಗಾನ ವಿಮರ್ಶಕ ಪ್ರಭಾಕರ ಜೋಶಿ ಅವರು ಹೇಳಿದರು.ಅವರು ಮಂಗಳೂರಿನ ಉರ್ವಾಸ್ಟೋರ್ ನ ತುಳು ಅಕಾಡೆಮಿಯ ತುಳು
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ 1600 ಅಧಿಕ ಮತಗಳ ಅಂತರದಿಂದ ವಿಜಯ ಸಾಧಿಸಿದ್ದಾರೆ. ಮತ ಎಣಿಕೆ ಪ್ರಕ್ರಿಯೆ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ನೆರವೇರಿತು. ಕೋಟ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಬಳಿಕ, ದಕ್ಷಿಣ ಕನ್ನಡದಲ್ಲಿ ತೆರವಾದ ವಿಧಾನಪರಿಷತ್ ಸ್ಥಾನಕ್ಕೆ ಅ. 21ರಂದು ಚುನಾವಣೆ
ಆಶೀರ್ವಾದ್ ಎಂಟರ್ಪ್ರಸೈಸ್ ಸ್ಕೀಮ್ ಮೂಲಕ ಗ್ರಾಹಕರಿಗೆ ವಿಶೇಷ ಕೊಡುಗೆಳನ್ನು ನೀಡುತ್ತಿದೆ. ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ಪಾವತಿಸಿ ಅದೃಷ್ಟಶಾಲಿಗಳಾಗಲು ಅವಕಾಶವನ್ನು ಮಾಡಿಕೊಡುತ್ತಿದ್ದಾರೆ. ಕೇವಲ ಒಂದು ಸಾವಿರ ರೂಪಾಯಿಗೆ 2 ಮನೆ ಸಿಗುವ ಅವಕಾಶವಿದೆ. ಇಷ್ಟು ಮಾತ್ರವಲ್ಲದೆ ಪ್ರತೀ ತಿಂಗಳು 10 ಸದಸ್ಯರಿಗೆ ಚಿನ್ನದ ಉಂಗುರು ಹಾಗೂ 30 ಸರ್ಪ್ರೈಸ್ ಗಿಫ್ಟ್ ಪಡೆಯಬಹುದು. 5 ಸೆನ್ಸ್ ಜಾಗವನ್ನು ಸುಲಭವಾಗಿ ಪಡೆದುಕೊಳ್ಳಬಹುದು. ಕಾರು, ಬೈಕ್, ಸ್ಕೂಟರ್, ಆಟೋ
ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿ ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸುವ ಸಲುವಾಗಿ ‘ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ’ ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಓದುವ ಅಭಿಯಾನಕ್ಕೆ ಚಾಲನೆ ನೀಡುವ ಹಾಗೂ ಪ್ರಥಮ ಕಾರ್ಯಕ್ರಮದ ಉದ್ಘಾಟನೆಯು ಅ.25ರಂದು ಬೆಳಿಗ್ಗೆ 10.00 ಗಂಟೆಗೆ ಉರ್ವಾಸ್ಟೋರ್ ನಲ್ಲಿರುವ ತುಳು ಅಕಾಡೆಮಿಯ ತುಳು ಭವನದ ಗ್ರಂಥಾಲಯದಲ್ಲಿ ನಡೆಯಲಿದೆ.ಓದುವ ಅಭಿಯಾನಕ್ಕೆ ಹಿರಿಯ
ಮಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿರುವ ಕೆಎಂಸಿ ಆಸ್ಪತ್ರೆ ವತಿಯಿಂದ ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸ್ತನ ಸ್ವಾಸ್ಥ್ಯ ಕೇಂದ್ರ ಆರಂಭಿಸಲಾಗಿದೆ ಎಂದು ಕೆಎಂಸಿ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಆಂಕೋಲಾಜಿಸ್ಟ್ ಡಾ. ಹರೀಶ್ ಅವರು ಹೇಳಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಕ್ಯಾನ್ಸರ್ ಆರೈಕೆಗಾಗಿ ಅತ್ಯುತ್ತಮ ದರ್ಜೆಯ ಚಿಕಿತ್ಸೆಯನ್ನು
ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಗ್ರಾಮ ಪಂಚಾಯತ್ ಪಡುಪಣಂಬೂರು ಜಂಟಿ ಆಶ್ರಯದಲ್ಲಿ ಆಧಾರ್ ಸೇವಾ ಕೇಂದ್ರ ಮಂಗಳೂರು ಇವರ ಸಹಯೋಗದಲ್ಲಿ, ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ10ನೇ ತೋಕೂರು, ಹಳೆಯಂಗಡಿ ಪ್ರಾಯೋಜಕತ್ವದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ದಿನಾಂಕ 17.10.2024ನೇ
ಮಂಗಳೂರು: ಜಾರ್ಖಂಡ್ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಎಐಸಿಸಿಯ ಹಿರಿಯ ಸಮನ್ವಯಕಾರರನ್ನಾಗಿ ಕಾಂಗ್ರೆಸ್ನ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಆದೇಶಿಸಿದೆ. ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿರ್ದೇಶನದಂತೆ ಬಿ.ಕೆ. ಹರಿಪ್ರಸಾದ್, ಗೌರವ್ ಗೊಗಾಯ್, ಮೋಹನ್ ಮರ್ಕಮ್ ಅವರನ್ನು ನೇಮಕಗೊಳಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.
ಉಳ್ಳಾಲ: ಕುತ್ತಾರು ಅಜ್ಜನ ಕಟ್ಟೆಗೆ ಬಂದಾಗ ನೆಮ್ಮದಿಯಿದೆ, ನಂಬಿಕೆಯೂ ಇರುವುದರಿಂದ ಮಂಗಳೂರು ವ್ಯಾಪ್ತಿಗೆ ಬರುವಾಗ ಈ ಭಾಗಕ್ಕೆ ಭೇಟಿ ನೀಡುತ್ತಲಿರುವೆೆಂದು ಹ್ಯಾಟ್ರಿಕ್ ಹೀರೋ ಡಾ| ಶಿವರಾಜ್ ಕುಮಾರ್ ಹೇಳಿದ್ದಾರೆ.ಕುತ್ತಾರು ದೆಕ್ಕಾಡು ಕೊರಗಜ್ಜನ ಆದಿಸ್ಥಳಕ್ಕೆ ಪತ್ನಿ ಸಮೇತರಾಗಿ ಭೇಟಿ ನೀಡಿ ಅಜ್ಜನ ಕಟ್ಟೆಯಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಮಾಧ್ಯಮದ ಜತೆಗೆ ಮಾತನಾಡಿದರು. ಶೃಂಗೇರಿ ಮಠ, ಶ್ರೀ ಕೃಷ್ಣ ಮಠ, ಕುದ್ರೋಳಿ ಗೋಕರ್ಣನಾಥೇಶ್ವರ, ವನದೇವತೆ, ಕೊರಗಜ್ಜನ
ಮಂಗಳೂರು: ಜೆ.ಎಫ್. ಅಸೋಸಿಯೇಷನ್ ಬಜಾಲ್ ನಂತೂರು ಮಂಗಳೂರು ವತಿಯಿಂದ ಸ್ವಚ್ಛತಾ ಆಂದೋಲನ*ಜೆ.ಎಫ್. ಅಸೋಸಿಯೇಷನ್ ಅಧ್ಯಕ್ಷರಾದ ಅಹಮದ್ ಕುರೈಶ್ ರವರ ಮಾರ್ಗದರ್ಶನದಲ್ಲಿ ಭಾನುವಾರ ಬೆಳಿಗ್ಗೆ ನಡೆಯಿತು. ರಸ್ತೆ ಗುಡಿಸುವ ಮೂಲಕ ಉದ್ಘಾಟಿಸಿದ ಮ ನ ಪಾ ಸದಸ್ಯರು ಹಾಗೂ ಬದ್ರಿಯಾ ಜುಮ್ಮಾ ಮಸೀದಿ, ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾದ ಅಬ್ದುಲ್ ರವೂಫ್ ರವರು ಮಾತನಾಡಿ, ಆರೋಗ್ಯ ಮತ್ತು ಪರಿಸರ ಸ್ವಚ್ಚತೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಪರಿಸರ ಸ್ವಚ್ಚತೆ ಇರುವಲ್ಲಿ
ಮಂಗಳೂರಿನ ಪ್ರಖ್ಯಾತ ಬಿಲ್ಡರ್, ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ಇಬ್ಬರು ಯುವಕರು ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ಮಾಹಿತಿ ಪಡೆದ ಬರ್ಕೆ ಪೊಲೀಸರು ಕಾರ್ಯಾಚರಣೆ ನಡೆಸಿ ಯುವಕರನ್ನು ಬಂಧಿಸಿದ್ದಾರೆ. ಖ್ಯಾತ ಬಿಲ್ಡರ್ ಲೋಟಸ್ ಪ್ರಾಪರ್ಟೀಸ್ ಪಾಲುದಾರ ಹಾಗೂ ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಏರ್ಪೋರ್ಟಿನಿಂದ ಕಾರಿನಲ್ಲಿ ಬರುತ್ತಿರುವಾಗ ಈ ಯುವಕರ ಕಾರನ್ನು ಓವರ್ ಟೇಕ್ ಮಾಡಿ ಬಂದಿದ್ದರು. ಇದೇ ಕಾರಣಕ್ಕೆ ಕೋಪದಿಂದ ಕೊಟ್ಟಾರಿ ಅವರ




























