Home ಕರಾವಳಿ Archive by category ಮಂಗಳೂರು (Page 70)

ರಾಜ್ಯಾದ್ಯಂತ ಮತದಾನ ಪ್ರಾರಂಭ

 ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳ ಚುನಾವಣೆಗೆ ರಾಜ್ಯಾದ್ಯಂತ ಮತದಾನ ಪ್ರಾರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6ಗಂಟೆಯ ವರೆಗೆ 37,777 ಸ್ಥಳಗಳಲ್ಲಿ ಒಟ್ಟು 58,545 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಈಗಾಗಲೇ ಮತಗಟ್ಟೆಗಳಲ್ಲಿ ಮತದಾನ ಆರಂಭವಾಗಿದೆ. ಕೆಲವು ಮತಗಟ್ಟೆಗಳ ಮುಂದೆ ಬೆಳಗ್ಗೆಯೇ ಮತದಾರರು ಸಾಲುಗಟ್ಟಿರುವುದು ಕಂಡು ಬಂದಿದ್ದು, ಈ

ಇಂದು ಸಂಜೆಯಿಂದ ಮದ್ಯ ಮಾರಾಟ ಬಂದ್

ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮೇ 8ರ ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮೇ 8ರ ಸಂಜೆ 5 ಗಂಟೆಯಿಂದ ಮೇ10ರ ಮಧ್ಯರಾತ್ರಿವರೆಗೆ ಹಾಗೂ ಮತ ಎಣಿಕೆ ನಡೆಯುವ ಮೇ13ರಂದು ಮಧ್ಯರಾತ್ರಿಯವರೆಗೆ ಸೇರಿದಂತೆ ಮೂರು ದಿನ ಮದ್ಯದಂಗಡಿಗಳು ಬಂದ್ ಆಗಲಿವೆ. ಈ ಸಂಬಂಧ ಜಿಲ್ಲಾಡಳಿತದಿಂದ ಈಗಾಗಲೇ ಸುತ್ತೋಲೆ ಹೊರಡಿಸಲಾಗಿದೆ. ಮತದಾನದ ಪ್ರಯುಕ್ತ ಮೇ 8ರ ಸಂಜೆ 5 ಗಂಟೆಯಿಂದ ಮೇ10ರ ಮಧ್ಯರಾತ್ರಿ 12

ಕುಪ್ಪೆಪದವಿನಲ್ಲಿ ಡಾ. ವೈ ಭರತ್ ಶೆಟ್ಟಿ ಮತಪ್ರಚಾರ

ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಶಕ್ತಿ ಕೇಂದ್ರ ಸಭೆ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರ ನೇತೃತ್ವದಲ್ಲಿ ಕುಪ್ಪೆಪದವಿನಲ್ಲಿ ಮತಪ್ರಚಾರ ನಡೆಸಿದರು ನಡೆಯಿತು. ಮತದಾನ ಪೂರ್ವದ ಮತದಾರರನ್ನು ಸಂಪರ್ಕಿಸುವ ಮಹಾ ಅಭಿಯಾನದ ಅಂಗವಾಗಿ ಕ್ಷೇತ್ರದಾದ್ಯಂತ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ಭಾಗವಹಿಸುತ್ತಿದ್ದಾರೆ. ಕಾರ್ಯಕರ್ತರಿಗೆ ಪಕ್ಷದ ಶಾಲು ಹಾಕಿ ಶಾಸಕರು ಶುಭಕೋರಿದರು. ಮುತ್ತೂರು ಗ್ರಾಮದ ಕೊಳವೂರು ಶಕ್ತಿ ಕೇಂದ್ರದ ಕಡೆಗುಂಡ್ಯ ಮಹಾಲಿಂಗೇಶ್ವರ

ಕರ್ನಾಟಕಕ್ಕೆ ಡಬಲ್ ಎಂಜಿನ್‍ನ ಅಗತ್ಯವೇ ಇಲ್ಲ : ಮಂಗಳೂರಿನಲ್ಲಿ ಎಮ್‍ಎಲ್‍ಸಿ ಮಂಜುನಾಥ ಭಂಡಾರಿ ಹೇಳಿಕೆ

ಯಾವುದೇ ಒಂದು ಎಂಜಿನ್‍ಗೆ ಸಾಮಥ್ರ್ಯ ಇಲ್ಲದಿದ್ದರೆ ಅಥವಾ ಒಂದು ಎಂಜಿನ್ ದುರ್ಬಲವಾಗಿದ್ದರೆ ಮಾತ್ರ ಡಬಲ್ ಎಂಜಿನ್ ಬಳಕೆ ಆಗುತ್ತದೆ. ಆದರೆ ಬಿಜೆಪಿಯವರು ಡಬಲ್ ಎಂಜಿನ್ ಸರ್ಕಾರ ಬೇಕು ಎಂದು ಪ್ರಚಾರ ಮಾಡುತ್ತಿದ್ದಾರೆ. ಹಾಗಾದರೆ ಬಿಜೆಪಿ ಇರುವ ಮಣಿಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಆಗಿದ್ದು, ಡಬಲ್ ಎಂಜಿನ್ ಸರ್ಕಾರ ಯಾಕೆ ವೈಫಲ್ಯವಾಯಿತು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಪ್ರಶ್ನಿಸಿದರು. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ

ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ದೇವಸ್ಥಾನ, ದೈವಸ್ಥಾನಗಳ ಸಮಗ್ರ ಅಭಿವೃದ್ಧಿ: ಗಣೇಶ್ ಶೆಟ್ಟಿ 

ಕಳೆದ ಐದು ವರ್ಷಗಳ ಅವಧಿಯಲ್ಲಿ ಮಂಗಳೂರು ನಗರ ದಕ್ಷಿಣ ಕ್ಷೇತ್ರದಲ್ಲಿ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗಾಗಿ ಸುಮಾರು 28 ಕೋಟಿ ರೂಪಾಯಿಗಳಿಗೂ ಅಧಿಕ ಮೊತ್ತದ ಅನುದಾನ ಹರಿದು ಬಂದಿದ್ದು, ಮಂಗಳೂರು ನಗರದ ದಕ್ಷಿಣದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಶಾಸಕ ಡಿ. ವೇದವ್ಯಾಸ ಕಾಮತ್ ಕಟಿಬದ್ಧರಾಗಿ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಗಣೇಶ್ ಶೆಟ್ಟಿ ಹೇಳಿದರು. ಅವರು ನಗರದ ಓಶಿಯನ್ ಪರ್ಲ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ವೇದವ್ಯಾಸ

ವೇದವ್ಯಾಸ ಕಾಮತ್ : ಕೊಡಿಯಾಲ್ ಬೈಲ್, ಅಳಪೆ ದಕ್ಷಿಣ, ಪದವು ಸೆಂಟ್ರಲ್‍ನಲ್ಲಿ ಮತಪ್ರಚಾರ vedavyas kamath

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರು ಕೊಡಿಯಾಲ್ ಬೈಲ್, ಪೆÇೀರ್ಟ್ ವಾರ್ಡ್, ಅಳಪೆ ದಕ್ಷಿಣ, ಕಂಕನಾಡಿ, ಪದವು ಸೆಂಟ್ರಲ್ ವಾರ್ಡ್ ಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು. ಇದೇ ಮಾತನಾಡಿದ ವೇದವ್ಯಾಸ ಕಾಮತ್ ಅವರು, ಇದೇ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಜನಾಂಗಕ್ಕೆ ದೇಶ ಸಾಗುತ್ತಿರುವ ಹಾದಿಯ ಬಗ್ಗೆ ಹೆಮ್ಮೆ ಇದೆ. ಅವರ ಉನ್ನತ ಕಲ್ಪನೆಯ ದಿಕ್ಕಿನೆಡೆಗೆ ರಾಜ್ಯವನ್ನು ಕೊಂಡೊಯ್ಯುವುದು

ಕರಾವಳಿಯ ಭಾಗದ ಮೀನುಗಾರರು ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕು

ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಕರಾವಳಿಯ ಭಾಗದ ಮೀನುಗಾರರು ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕೆಂದು ರಾಜ್ಯ ಬಿ.ಜೆ.ಪಿ ವಿಷೇಶ ಕಾರ್ಯಕಾರಿಣ ಸದಸ್ಯರಾದರಾಮಚಂದರ್‌ ಬೈಕಂಪಾಡಿ ಮನವಿ ಮಾಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಕರಾವಳಿಯಲ್ಲಿ ಕಳೆದ ಐದು ವರ್ಷಗಳಲ್ಲಿ ಮೀನುಗಾರಿಕಾ ಅಭಿವೃದ್ಧಿ ಕ್ಷೇತ್ರದಲ್ಲಿ ಬಿ. ಎಸ್. ಯೇಡಿಯೂರಪ್ಪ ಮತ್ತು ಬಸವರಾಜ್ ಬೊಮ್ಮಾಯಿ ಮಾಡಿದ ಅಭೂತ ಪೂರ್ವ ಮೀನುಗಾರಿಕಾ ಅಭಿವೃದ್ಧಿಗೆ

ಜಿಲ್ಲೆಯ ಜನತೆ ಗೆಲ್ಲಬೇಕಾದರೆ ಬಿಜೆಪಿ ಸೊಲಲೇಬೇಕು – ಸುನಿಲ್ ಕುಮಾರ್ ಬಜಾಲ್

ರಾಜ್ಯದ ಜನತೆಯ ಬದುಕಿಗೆ ಹಾಗೂ ನಾಡಿನ ಸೌಹಾರ್ದತೆಗೆ BJP ಸರಕಾರ ಕಂಟಕಪ್ರಾಯವಾಗಿದೆ.ಜನರ ಬದುಕನ್ನು ರಕ್ಷಿಸಬೇಕಾದ BJP ತನ್ನ ಕೋಮುವಾದಿ ಅಜೆಂಡಾವನ್ನು ಮುಂದಿಟ್ಟು ಭಯದ ವಾತಾವರಣದಲ್ಲಿ ಬದುಕುವಂತೆ ಮಾಡಿದೆ. ಜನತೆಯ ಕೋಟ್ಯಂತರ ಹಣವನ್ನು ಹಾಡುಹಗಲಲ್ಲೇ ನುಂಗಿ ಹಾಕಿದ ಬಿಜೆಪಿ 40% ಕಮಿಷನ್ ಸರಕಾರವೆಂದು ಕುಖ್ಯಾತಿಗಳಿಸಿದೆ. ಶಿಕ್ಷಣ ಉದ್ಯೋಗ ಆರೋಗ್ಯ ಕ್ಷೇತ್ರವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ ಬಿಜೆಪಿ ಕರಾವಳಿ ಜಿಲ್ಲೆಯನ್ನು ತನ್ನ ಹಿಂದುತ್ವದ

ಪುಂಜಾಲಕಟ್ಟೆ : ಚುನಾವಣಾ ಪ್ರಚಾರ ವೇಳೆ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು

ಪುಂಜಾಲಕಟ್ಟೆ: ಮನೆ, ಮನೆ ಚುನಾವಣಾ ಪ್ರಚಾರಕ್ಕೆಂದು ತೆರಳಿದ್ದ ಬಿಜೆಪಿ ಕಾರ್ಯಕರ್ತರೋರ್ವರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಶುಕ್ರವಾರ ಬಂಟ್ವಾಳ ತಾಲೂಕಿನ ಕಾವಳ ಮೂಡೂರು ಗ್ರಾಮದ ಕಲಾಯಿ ಎಂಬಲ್ಲಿ ಸಂಭವಿಸಿದೆ. ವೃತ್ತಿ ಯಲ್ಲಿ ಛಾಯಾಗ್ರಾಹಕ ರಾಗಿರುವ ಇಲ್ಲಿನ ನಿವಾಸಿ ಪ್ರವೀಣ್ ನಾಯಕ್( 45) ಮೃತ ಪಟ್ಟವರಾಗಿದ್ದಾರೆ.ಪ್ರವೀಣ್ ಮತ್ತು ತಂಡ ಅವರ ನಿವಾಸದ ಪರಿಸರದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರ ಪರ ಮನೆ

ಮಂಗಳೂರು ನಗರ ದಕ್ಷಿಣ ಬಿಜೆಪಿ ಅಭ್ಯರ್ಥಿ ಶ್ರೀ ಡಿ.‌ವೇದವ್ಯಾಸ್ ಕಾಮತ್ ಮನೆ ಮನೆಗೆ ತೆರಳಿ ಮತಯಾಚನೆ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಡಿ.‌ವೇದವ್ಯಾಸ್ ಕಾಮತ್ ಅವರು ಕೊಡಿಯಾಲ್ ಬೈಲ್, ಪೋರ್ಟ್ ವಾರ್ಡ್, ಅಳಪೆ ದಕ್ಷಿಣ, ಕಂಕನಾಡಿ, ಪದವು ಸೆಂಟ್ರಲ್ ವಾರ್ಡ್ ಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು. ಇದೇ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಜನಾಂಗಕ್ಕೆ ದೇಶ ಸಾಗುತ್ತಿರುವ ಹಾದಿಯ ಬಗ್ಗೆ ಹೆಮ್ಮೆ ಇದೆ. ಅವರ ಉನ್ನತ ಕಲ್ಪನೆಯ ದಿಕ್ಕಿನೆಡೆಗೆ ರಾಜ್ಯವನ್ನು ಕೊಂಡೊಯ್ಯುವುದು ನಮ್ಮೆಲ್ಲರ ಜವಾಬ್ದಾರಿ. ಇವೆಲ್ಲದರ ಜೊತೆಗೆ