ಮಂಗಳೂರು: ಸುಸ್ಥಿರ, ಸುವ್ಯವಸ್ಥಿತ ಮತ್ತು ಸಮನ್ವಯದ ಅಭಿವೃದ್ಧಿ ಕಾರ್ಯಗಳಿಗಾಗಿ ಕರ್ನಾಟಕದಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರಕಾರವನ್ನು ಪುನರಾಯ್ಕೆ ಮಾಡುವುದು ನಿಶ್ಚಿತವಾಗಿದೆ ಎಂದು ಬಿಜೆಪಿಯ ರಾಷ್ಟ್ರೀಯ ವಕ್ತಾರ ಗೋಪಾಲಕೃಷ್ಣ ಅಗರ್ವಾಲ್ ಪ್ರತಿಪಾದಿಸಿದರು. ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತವನ್ನು 5
ಮುನ್ನೂರು ಮಹಾ ಶಕ್ತಿ ಕೇಂದ್ರ. 121,122,123,124,125, ಬೆಲ್ಮ, ಕಾನಕೆರೆ, ಬೆಲ್ಮ ಬರಿಕೆ ಯಲ್ಲಿ ಕಾರ್ಯಕರ್ತರ ಸಭೆ ನಡೆಸಿದರು. ಗಾಯತ್ರಿ ಕಿಶೋರ್- ಅಧ್ಯಕ್ಷರು, ರವೀಂದ್ರ ಶೆಟ್ಟಿ ಉಳಿದೊಟ್ಟು -ಮಂಡಲ ಚುನಾವಣಾ ಸಂಚಾಲಕರು , ಹೇಮಂತ್ ಶೆಟ್ಟಿ -ಮಂಡಲ ಪ್ರಧಾನ ಕಾರ್ಯದರ್ಶಿ, ಸುಷ್ಮಾ ಕೋಟ್ಯಾನ್ – ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ, ಕಿಶೋರ್ ಕುತ್ತಾರ್ -ಹಿಂದುಳಿದ ವರ್ಗದ ಪ್ರಧಾನ ಕಾರ್ಯದರ್ಶಿ, ಸದಾಶಿವ ಆಚಾರ್ -ಮಹಾ ಶಕ್ತಿ ಕೇಂದ್ರದ ಪ್ರಧಾನ
ರಾಜ್ಯದಲ್ಲಿ ಸೋಲು ಗ್ಯಾರಂಟಿ ಎಂಬುದನ್ನು ಅರಿತಿರುವ ಬಿಜೆಪಿಯ ಹಿರಿಯ ನಾಯಕರು ಕರ್ನಾಟಕ್ಕೆ ಆಗಮಿಸಿ ಆಕ್ರೋಶಭರಿತ ಹೇಳಿಕೆಗಳ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ವ್ಯತಿರಿಕ್ತವಾಗಿ ಮತದಾರರನ್ನು ಬೆದರಿಸುವ ಕಾರ್ಯ ನಡೆಯುತ್ತಿದೆ. ಇಂತಹ ಬೆದರಿಕೆಗಳಿಗೆ ಈ ಬಾರಿ ಜನರಿಂದ ಸರಿಯಾದ ಉತ್ತರ ಸಿಗಲಿದೆ ಎಂದು ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನಾಟೆ ಹೇಳಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರವಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ
ಮಂಗಳೂರು: ಎಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರ ಮಟ್ಟದಲ್ಲಿ ನಡೆದ ಚಣಣ ಮೈನ್ ದ್ವಿತೀಯ ಹಂತದ ಪರೀಕ್ಷೆಯಲ್ಲಿ ಬೆಂದೂರ್ ವೆಲ್ ಸಿಟಿ ಆರ್ಕಿಡ್ ಬಿಲ್ಡಿಂಗ್ನಲ್ಲಿರುವ ಮಾರ್ಸ್ ಲರ್ನಿಂಗ್ ಸೆಂಟರ್ನ ಎಂ.ಬಿ. ಗ್ಯಾನ್ ತಮ್ಮಯ್ಯ 98.609 ಅಂಕ ಪಡೆದಿದ್ದು ಸಂಸ್ಥೆಯ ಒಟ್ಟು 4 ವಿದ್ಯಾರ್ಥಿಗಳು 96 ಕ್ಕಿಂತಲೂ ಅಧಿಕ ಅಂಕ ಗಳಿಸಿರುತ್ತಾರೆ. ಶ್ರೀಕಾ ಆಳ್ವಾ 97,575 ಪರ್ಸೆಂಟೈಲ್, ತನಿಷ್ಕ 97,367 ಪರ್ಸೆಂಟೈಲ್, ಇಶಾನ್ ರೈನಾ 96.025 ಪರ್ಸೆಂಟೈಲ್ ಅಂಕ ಗಳಿಸಿದ್ದಾರೆ.
ಭಾರತೀಯ ಜನತಾ ಪಾರ್ಟಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಣ್ಣಗುಡ್ಡ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಮಹಿಳಾ ಮೋರ್ಚಾದಿಂದ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಲಾಯಿತು. ಮಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗೆ ಈ ಬಾರಿಯ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರಿಗೆ ನೀಡುವ ಮೂಲಕ ಮತ್ತೊಮ್ಮೆ ಅವರನ್ನು ಬಹುಮತದಿಂದ ಗೆಲ್ಲಿಸಬೇಕಾಗಿ ಕೇಳಿಕೊಳ್ಳುತ್ತೇನೆ.” ಎಂದು ವೇದವ್ಯಾಸ ಕಾಮತ್
ಅಭಿವೃದ್ಧಿ ವಿಷಯದಲ್ಲಿ ಮಂಗಳೂರು ನಗರ ಸಾಗಿರುವ ಹಾದಿಯೇ, ಮತದಾರರು ನಮ್ಮನ್ನು ಪುನರ್ ಆಯ್ಕೆ ಮಾಡಲು ಇರುವ ಪ್ರಮುಖ ಅಂಶ. ಈ ಬಾರಿಯೂ ಬಿಜೆಪಿ ಅಧಿಕಾರಯುತ ಗೆಲುವು ಸಾಧಿಸುವುದು ನಿಚ್ಚಳ. ಭವಿಷ್ಯದ ಜನಾಂಗ ಮಂಗಳೂರು ನಗರವನ್ನು ಯಾವ ರೀತಿಯಲ್ಲಿ ನೋಡ ಬಯಸುತ್ತಾರೋ ಅಂತಹ ನಗರವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ದಯವಿಟ್ಟು ನಮ್ಮೊಂದಿಗೆ ಕೈ ಜೋಡಿಸಿ” ಎಂದು ಕಾಮತ್ ಅವರು ಮತದಾರರಲ್ಲಿ ಮನವಿ ಮಾಡಿದರು. ಸ್ಥಳೀಯ ಬಿಜೆಪಿ ಮುಖಂಡರು, ವಾರ್ಡಿನ ಹಲವು
ಸುಪ್ರೀಂಕೋರ್ಟ್ ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಲು ಹೊರಟಿರುವುದು ಸರಿಯಲ್ಲ. ಸುಪ್ರೀಂ ಕೋರ್ಟ್ ಆತುರದಿಂದ ಸಲಿಂಗ ವಿವಾಹಕ್ಕೆ ಪ್ರಾತಿನಿದ್ಯ ಕೊಡಲು ಯೋಚಿಸಿರುವುದು ಇಡೀ ನಾಗರೀಕ ಸಮಾಜಕ್ಕೆ ನೋವಾಗಿದೆ ಎಂದು ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಈ ವಿಚಾರದ ಬಗ್ಗೆ ಮಾತನಾಡಿದರು. ಭಾರತದಲ್ಲಿ ವಿವಾಹಕ್ಕೆ ಶ್ರೇಷ್ಠ ಪ್ರಾಮುಖ್ಯತೆಯನ್ನು ಹೊಂದಿದ್ದು, ಕೌಟುಂಬಿಕ ಸಮಾಜವನ್ನು ನಿರ್ಮಿಸುವುದರದಲ್ಲಿ
ಕಾಂಗ್ರೆಸ್ ಗೆಲ್ಲುವುದೇ ಗ್ಯಾರೆಂಟಿ ಇಲ್ಲ, ಹೀಗಾಗಿ ಗ್ಯಾರೆಂಟಿಗಳನ್ನು ಕೊಡುತ್ತ ಹೋಗುತ್ತಾರೆ. ಇವು ಧಾರವಾಹಿಗಳಿದ್ದ ಹಾಗೆ, ವಾರ ವಾರ ಬಿಡುಗಡೆಯಾಗುತ್ತ ಹೋಗುತ್ತವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್ ಟೀಕಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಐದನೇ ಗ್ಯಾರೆಂಟ್ ಘೋಷಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ‘ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಸೇವೆಯ ಭರವಸೆ ನೀಡಿದ್ದಾರೆ. ರಾಜ್ಯದ ಬಜೆಟ್ ಗಾತ್ರ
ಕಾಂಗ್ರೆಸ್ ನೇತೃತ್ವದ ಸರ್ಕಾರವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೇ ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯ ಒದಗಿಸಲಾಗುವುದು’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಘೋಷಿಸಿದರು. ಕಾಂಗ್ರೆಸ್ ಈಗಾಗಲೇ ನಾಲ್ಕು ಭರವಸೆಗಳ ಗ್ಯಾರಂಟಿ ಕಾರ್ಡ್' ಅನ್ನು ಚುನಾವಣಾ ಪ್ರಣಾಳಿಕೆಯ ರೂಪದಲ್ಲಿ ಬಿಡುಗಡೆ ಮಾಡಿದೆ. ಮಂಗಳೂರಿನ ಅಡ್ಯಾರ್ ಗಾರ್ಡನ್ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ರಾಹುಲ್ ಅವರು ಮಹಿಳೆಯರಿಗೆಉಚಿತ ಬಸ್
ಕಾಂಗ್ರೆಸ್ ಚುನಾವಣೆ ಪ್ರಚಾರಕ್ಕಾಗಿ ಮಂಗಳೂರಿಗೆ ಬಂದಿದ್ದ ರಾಹುಲ್ ಗಾಂಧಿ ನಗರದಲ್ಲಿರುವ ಪ್ರಸಿದ್ಧ ಹಾಗೂ ಟೇಸ್ಟಿಗೆ ಹೆಸರುವಾಸಿಯಾದ ಐಡಿಯಾಲ್ ಐಸ್ಕ್ರೀಂ ಅವರ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ನಲ್ಲಿ ಐಸ್ ಕ್ರೀಮ್ ಸವಿದಿದ್ದಾರೆ. ಮಂಗಳೂರಿನ ಲಾಲ್ ಬಾಗ್ ನಲ್ಲಿರುವ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ಗೆ ಕಾಂಗ್ರೆಸ್ ಮುಖಂಡರ ಜೊತೆಗೆ ಆಗಮಿಸಿದ ರಾಹುಲ್, ಐಸ್ ಕ್ರೀಂ ಸವಿದರು. ಮುಕುಂದ್ ಕಾಮತ್ ಮಾಲಕತ್ವದ ಪಬ್ಬಾಸ್ ಐಸ್ಕ್ರೀಂ