Home ಕರಾವಳಿ Archive by category ಮಂಗಳೂರು (Page 74)

ಚುನಾವಣೆ ಹಿನ್ನೆಲೆ, ಕೇರಳ-ಕರ್ನಾಟಕ ಗಡಿಭಾಗದಲ್ಲಿ ತೀವ್ರ ತಪಾಸಣೆ

ಮಂಜೇಶ್ವರ : ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕೇರಳ ಪೆÇಲೀಸರು ಕೂಡಾ ಕರ್ನಾಟಕ ಮತ್ತು ಕೇರಳ ರಾಜ್ಯಗಳ ಗಡಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಿದ್ದಾರೆ.ಕರ್ನಾಟಕ ಭಾಗಕ್ಕೆ ವ್ಯಾಪಾರ, ಚಿಕಿತ್ಸೆ, ಶಿಕ್ಷಣ ಪ್ರವೇಶ ಸೇರಿದಂತೆ ವಿವಿದ ಉದ್ದೇಶಗಳಿಗಾಗಿ ಅನೇಕ ಜನರು ಕೇರಳದಿಂದ ಗಡಿ ದಾಟಿರವರು ಮರಳಿ ಬರುವಾಗ ದೊಡ್ಡ

ಚುನಾವಣಾ ಪ್ರಚಾರಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ : ಕೋಲ್ನಾಡು ರಾ.ಹೆ.ಬಳಿಯ ಜಾಗದಲ್ಲಿ ಚಪ್ಪರ ಮುಹೂರ್ತ

ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಸ್ಟಾರ್ ಪ್ರಧಾನಿ ನರೇಂದ್ರ ಮೋದಿ ಮೇ 3ರಂದು ಮೂಲ್ಕಿಗೆ ಆಗಮಿಸುವ ಹಿನ್ನಲೆಯಲ್ಲಿ ಕೋಲ್ನಾಡು ರಾಷ್ಟ್ರೀಯ ಹೆದ್ದಾರಿ ಬಳಿಯ ಜಾಗದಲ್ಲಿ ಇಂದು ಚಪ್ಪರ ಮುಹೂರ್ತ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಧಾನದ ಅರ್ಚಕ ಶ್ರೀಪತಿ ಉಪಾಧ್ಯಾಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಚಪ್ಪರ ಮುಹೂರ್ತಕ್ಕೆ ಚಾಲನೆ ನೀಡಲಾಯಿತು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕ ಉಮಾನಾಥ

ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ವರ್ಚುವಲ್ ವೇದಿಕೆ ಮೂಲಕ ಸಂವಾದ

ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಮೂಲಕ ಸಂವಾದ ನಡೆಸಿದರು. ಮಂಗಳೂರಿನ ಡೊಂಗರಕೇರಿಯಲ್ಲಿರುವ ಸುದೀಂದ್ರ ಸಭಾಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಭಾಗವಹಿಸಿದ್ದರು.

ಕೆನರಾ ಪದವಿಪೂರ್ವ ಕಾಲೇಜು ಮತ್ತು ಕೆನರಾ ವಿಕಾಸ್ ಪಿ.ಯು ಕಾಲೇಜು : ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ

ಕೆನರಾ ಪದವಿಪೂರ್ವ ಕಾಲೇಜು ಮತ್ತು ಕೆನರಾ ವಿಕಾಸ್ ಪಿ.ಯು ಕಾಲೇಜು ಮಂಗಳೂರು ಇಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವು ಮಂಗಳೂರಿನ ಟಿ .ವಿ. ರಮಣ್ ಪೈ ಕನ್ವೆನ್ಷನ್ ಸಭಾಂಗಣದಲ್ಲಿ ನಡೆಯಿತು.ಕೆನರಾ ವಿಕಾಸ್ ಪಿ.ಯು ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 596 ಅಂಕಗಳಿಸಿ ಎರಡನೇ ಸ್ಥಾನ ಪಡೆದುಕೊಂಡ ಸ್ವಾತಿ ಎಸ್. ಪೈ ಮತ್ತು ಕೆನರಾ ಪದವಿಪೂರ್ವ

ಬೆಳ್ತಂಗಡಿ ಕ್ಷೇತ್ರದ ಶಾಸಕರು ಪ್ರಚಾರದ ಜೊತೆಗೆ ಹಣ ಹಂಚುತ್ತಿದ್ದಾರೆ : ಮಾಜಿ ಶಾಸಕ ವಸಂತ ಬಂಗೇರ ಅವರಿಂದ ಗಂಭೀರ ಆರೋಪ

ಬೆಳ್ತಂಗಡಿ ಕ್ಷೇತ್ರದ ಶಾಸಕರು ಬಿರುಸಿನ ಪ್ರಚಾರ ಕಾರ್ಯವನ್ನು ಮಾಡುತ್ತಿದ್ದಾರೆ. ಅದರ ಜೊತೆಗೆ ಹಣ ಹಂಚುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ವಸಂತ ಬಂಗೇರ ಅವರು ಆರೋಪಿಸಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಗಂಭೀರ ಆರೋಪ ಮಾಡಿದರು. ಅವರು ಪ್ರಚಾರ ಮಾಡುವ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಯ ಕಾರಿನ ಹಿಂದೆ 4 ಕಾರುಗಳು ಬೆಂಗಾವಲಾಗಿ ಹೋಗುತ್ತಿದ್ದು ಅದರಲ್ಲಿ ಒಂದು ಕಾರಿನಲ್ಲಿ ಹಣ ಸಾಗಾಟ ಮಾಡುತ್ತಿದ್ದು ಇದನ್ನು ನಾನು

ಮಂಗಳೂರು ಕ್ಷೇತ್ರದಲ್ಲಿ ಅಭಿವೃದ್ಧಿ ಶೂನ್ಯ, ಯು.ಟಿ ಖಾದರ್ ವೈಫಲ್ಯ: ಕುಂಟಾರು ರವೀಶ ತಂತ್ರಿ

ಮಂಗಳೂರು: ಕಳೆದ ಹಲವು ವರ್ಷಗಳಿಂದ ಮಂಗಳೂರು ಕ್ಷೇತ್ರದಿಂದ ಸತತವಾಗಿ ಶಾಸಕರಾಗಿ ಆಯ್ಕೆಯಾದರೂ ಮೂಲಸೌಕರ್ಯವನ್ನು ಒದಗಿಸುವಲ್ಲಿ ಯು.ಟಿ.‌ಖಾದರ್ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಕೇರಳ ಭಾಗದ ಉಸ್ತುವಾರಿ ಕುಂಟಾರು ರವೀಶ್ ತಂತ್ರಿ ಹೇಳಿದರು‌. ಮಂಗಳೂರಿನಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಹಾಲಿ ಶಾಸಕರು ಉಳ್ಳಾಲದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ ಎಂದರು. ಒಳಚರಂಡಿ ವ್ಯವಸ್ಥೆ ಅಸಮರ್ಪಕ: ಸಾಕಷ್ಟು

ಬೆಳ್ತಂಗಡಿ ಜೆಡಿಎಸ್ ಕಚೇರಿ ಉದ್ಘಾಟನೆ

ಕರ್ನಾಟಕ ಪ್ರದೇಶ ಜನತಾದಳ ಜಾತ್ಯಾತೀತ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಚುನಾವಣಾ ಕಚೇರಿಯನ್ನು ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟಿಸಲಾಯಿತು. ಮುಖ್ಯ ಗುರುಗಳಾದ ಸಯ್ಯದ್ ಸಲೀಮ್ ತಂಗಳ್ ಸಬರಬೈಲು ಕಚೇರಿ ಉದ್ಘಾಟಿಸಿದರು. ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಜಾಕೆ ಮಾಧವ ಗೌಡ ಮಾತನಾಡಿ, ಬೆಳ್ತಂಗಡಿಯಲ್ಲಿ ಜಾತ್ಯಾತೀತ ಜನತಾದಳ ಶಕ್ತಿಯಿದೆ. ಇಂದು ತ್ರಿಕೋನ ಸ್ಪರ್ಧೆ ನಡೆಯುತ್ತಿದೆ. ಕುಮಾರಸ್ವಾಮಿಯವರ ಆಡಳಿತ ಜನ ಮೆಚ್ಚಿದ್ದಾರೆ. ರಾಜ್ಯ ಸರ್ವ ಜನಾಂಗವು

“5 ವರ್ಷಗಳ ಕ್ಷೇತ್ರದ ಅಭಿವೃದ್ಧಿಯೇ ನನಗೆ ಶ್ರೀರಕ್ಷೆ” : ಉಮಾನಾಥ್ ಕೋಟ್ಯಾನ್

ಮೂಲ್ಕಿ: “ಕಳೆದ 5 ವರ್ಷಗಳ ಹಿಂದೆ ನಾನು ಮೊದಲ ಬಾರಿಗೆ ಮೂಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕನಾಗಿ ಆಯ್ಕೆಯಾದೆ. ಇದಕ್ಕೆ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಶ್ರಮವೇ ಕಾರಣ. ವಿವಿಧ ಇಲಾಖೆಗಳಿಂದ ಅನುದಾನ ತಂದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶ್ರಮಿಸಿದ್ದೇನೆ. ಹೀಗಾಗಿ ಮತ ಯಾಚನೆಗೆ ಮನೆ ಮನೆಗೆ ಹೋದಾಗ ಬಹಳ ಒಳ್ಳೆಯ ಸ್ಪಂದನೆ ಜನರಿಂದ ಸಿಗುತ್ತಿದೆ. ಮೇ 3ರಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಮೂಲ್ಕಿಗೆ ಬರಲಿದ್ದಾರೆ. ಇಲ್ಲಿಯವರೆಗೆ

ಮಂಗಳೂರು ಉತ್ತರ ಬಿಜೆಪಿ ವತಿಯಿಂದ ರೋಡ್ ಶೋ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿ ಅವರು ಬೆಂಬಲಿಗರು, ಕಾರ್ಯಕರ್ತರು ಮತ್ತು ಪಕ್ಷದ ಮುಖಂಡರ ಜೊತೆ ಮಂಗಳವಾರ ಸಂಜೆ ಸುರತ್ಕಲ್ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಜಂಕ್ಷನ್ ವರೆಗೆ ರೋಡ್ ಶೋ ನಡೆಸಿದರು.ಬಳಿಕ ನಡೆದ ಬಹಿರಂಗ ಸಭೆಯಲ್ಲಿ ಪ್ರಾಸ್ತಾವಿಕ ಮಾತನ್ನಾಡಿದ ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಅವರು, “ಅಭಿವೃದ್ಧಿ ಮತ್ತು ಹಿಂದುತ್ವ ಎರಡನ್ನೂ ಜೊತೆಯಲ್ಲಿ ಕೊಂಡೊಯ್ಯುವ

ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶ ಸಿದ್ಧತೆ,ಹಸಿರು ಹೊರೆ ಕಾಣಿಕೆಯ ಸಭೆ

ಮಂಗಳೂರು : ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶ ಸಿದ್ಧತೆ ಹಾಗೂ ಹಸಿರು ಹೊರೆ ಕಾಣಿಕೆಯ ಸಭೆಯು ವೀರನಾರಾಯಣ ಸಭಾಭವನದಲ್ಲಿ ನಡೆಯಿತು. ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶದ ಎಲ್ಲಾ ರೀತಿಯ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ಹೊರೆಕಾಣಿಕೆಗಳ ಸಂಗ್ರಹ, ಕೇಂದ್ರ, ಹೊರೆಕಾಣಿಕೆಯ ದಿನದ ಸೇರುವಿಕೆ, ಸಾಗುವ ಸಮಯ, ಹೊರೆಕಾಣಿಕೆ ವಸ್ತುಗಳ ಪಟ್ಟಿಯ ಬಗ್ಗೆ ಚರ್ಚಿಸಲಾಯಿತು. ಹಾಗೂ ಬ್ರಹ್ಮಕಲಶದ ವಿವಿಧ ಸಮಿತಿಗಳ ಕಾರ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು. ಈ