Home ಕರಾವಳಿ Archive by category ಮಂಗಳೂರು (Page 79)

ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರು ಟಿಕೆಟ್ ಮಾರಾಟ ಮಾಡಿದ್ದಾರೆ : ಮಾಜಿ ಶಾಸಕ ಮೊಯ್ದಿನ್ ಬಾವಾ ಕಿಡಿ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಇನಾಯತ್ ಆಲಿ ಅವರಿಗೆ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮೊಯ್ದಿನ್ ಬಾವಾ ಅವರು, ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರು ಟಿಕೆಟ್ ಮಾರಾಟ ಮಾಡಿದ್ದಾರೆ. ಪಕ್ಷದ ಸರ್ವೆಯಲ್ಲಿ 78 ಶೇ. ನನ್ನ

ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ ಕಾಮತ್ ಮತಯಾಚನೆ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಡಿ. ವೇದವ್ಯಾಸ್ ಕಾಮತ್ ಅವರು ಶಿವಭಾಗ್ ವಾರ್ಡಿನ ಪದವು ಮೇಗಿನಮನೆ ಹಾಗೂ ಬಿಕರ್ನಕಟ್ಟೆ ಪರಿಸರದಲ್ಲಿ ಮತಯಾಚನೆ ನಡೆಸಿದರು. ಸಂದರ್ಭದಲ್ಲಿ ಮಾತನಾಡಿದ ವೇದವ್ಯಾಸ್ ಕಾಮತ್, ರಾಜ್ಯ ಸರಕಾರದ ಜನಪರ ಯೋಜನೆಗಳನ್ನು, ನಗರದ ಅಭಿವೃದ್ಧಿಗಾಗಿ ಕೈಗೊಂಡ ಯೋಜನೆಗಳನ್ನು ತಿಳಿಸಿ ಮತ ನೀಡುವಂತೆ ಕೋರಿದರು. ಈ ಸಂದರ್ಭದಲ್ಲಿ ಬಿಜೆಪಿ ಸುಜನ್ ದಾಸ್ ಕುಡುಪು, ಕಾವ್ಯ ನಟರಾಜ್, ರಾಮಚಂದ್ರ ಚೌಟ, ಯೋಗಿಶ್ ಶೆಣೈ,

ಏ.20ರಂದು ಜೆ.ಆರ್. ಲೋಬೋ ನಾಮಪತ್ರ ಸಲ್ಲಿಕೆ

ರಾಜ್ಯ ವಿಧಾನಸಭೆ ಚುನಾವಣೆಯ ಮಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿಯಾಗಿ ಏ.20ರಂದು ಮಧ್ಯಾಹ್ನ 12.15ಕ್ಕೆ ನಾಮಪತ್ರ ಸಲ್ಲಿಸಲಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದರು. ಅವರು ನಗರದ ಕಾಂಗ್ರೆಸ್‍ನ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಸಂವಿಧಾನ, ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯುವ ಪಕ್ಷ, ಸರ್ವ ಜಾತಿ ಧರ್ಮವನ್ನು ಪ್ರೀತಿಸುವ ಪಕ್ಷವಾಗಿದೆ. ದೇಶವು ಅಭವೃದ್ಧಿ

ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸಂತೋಷ್ ಕಾಮತ್ ನಾಮಪತ್ರ ಸಲ್ಲಿಕೆ

ಆಮ್ ಆದ್ಮಿ ಪಕ್ಷದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸಂತೋಷ್ ಕಾಮತ್ ಅವರು ನಾಮಪತ್ರ ಸಲ್ಲಿಸಿದ್ರು. ನಾಮಪತ್ರ ಸಲ್ಲಿಕೆಗೂ ಮೊದಲು ನಗರದ ಮಂಗಳಾದೇವಿ ದೇವಳದಲ್ಲಿ ಕುಟುಂಬಿಕರು, ಪಕ್ಷದ ಮುಖಂಡರುಗಳು ಹಾಗೂ ಅಭಿಮಾನಿಗಳ ಜತೆಗೂಡಿ ಪೂಜೆ ಸಲ್ಲಿಸಿದ್ರು. ತದ ಬಳಿಕ ನಗರದ ಬಳ್ಳಾಲ್‍ಬಾಗ್‍ನಿಂದ ಮಹಾನಗರಪಾಲಿಕೆಯ ಚುನಾವಣಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಿ ನಾಮಪತ್ರ ಸಲ್ಲಿಸಿದ್ರು. ಈ ವೇಳೆ ಆಮ್ ಆದ್ಮಿ ಪಕ್ಷದಮುಖಂಡರಾದ

ಬಿಜೆಪಿಯವರು ಗೆಲುವಿನ ಭ್ರಮೆ ಇಟ್ಟುಕೊಂಡಿದ್ರೆ ಸತ್ಯಕ್ಕೆ ದೂರವಾದ ವಿಚಾರ : ಮಾಜಿ ಎಮ್‍ಎಲ್‍ಸಿ ಐವನ್ ಡಿಸೋಜಾ

ದ.ಕ ಮತ್ತು ಉಡುಪಿಯಲ್ಲಿ 2013 ರ ಚರಿತ್ರೆ ಮರುಕಳಿಸಲಿದೆ. ಬಿ.ಜೆ.ಗೆ 2018ರಲ್ಲಿ ಮತ ಹಾಕಿದವರು ಇದೀಗ ಪಶ್ಚತ್ತಾಪಪಡುತ್ತಿದ್ದಾರೆ. ಜನಸಾಮಾನ್ಯರು ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ, ಬಿ.ಜೆ.ಪಿಯವರು ಭ್ರಮೆ ಇಟ್ಟು ಕೊಂಡಿದ್ದರೆ ಅದು ಸತ್ಯಕ್ಕೆ ದೂರವಾದ ವಿಚಾರ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದರು. ಅವರು ನಗರದ ಕಾಂಗ್ರೆಸ್‍ನ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. 2023 ರ ಚುನಾವಣೆಯಲ್ಲಿ ಮಂಗಳೂರು

ಬಂಟ್ವಾಳದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ವಿವಿಧ ಧರ್ಮಗಳ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ

ಮಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈ ಅವರು ಮಂಗಳವಾರ ವಿವಿಧ ಧರ್ಮಗಳ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಕೊಲ್ಲೂರು ಮುಕಾಂಬಿಕೆ ದೇವಸ್ಥಾನ, ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ, ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತದ ಬಿಷಪ್, ಬಂದರು ಕೇಂದ್ರ ಜುಮ್ಮಾ ಮಸೀದಿ ದರ್ಗಾಕ್ಕೆ ಭೇಟಿ ನೀಡಿ ಅವರು ಪ್ರಾರ್ಥನೆ ಸಲ್ಲಿಸಿದರು.

ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್( ರಿ )24 ನೇ ವಾರ್ಷಿಕೋತ್ಸವ

ಪಚ್ಚನಾಡಿ ದೇವಿ ನಗರದ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್ ಕಳೆದ ಇಪ್ಪತ್ತನಾಲ್ಕು ವರ್ಷಗಳಿಂದ ಸಾರ್ವಜನಿಕರಿಗಾಗಿ ಸತ್ಯನಾರಾಯಣ ಪೂಜೆ, ಶನಿಪೂಜೆ ಮುಂತಾದ ಧಾರ್ಮಿಕ ಕಾರ್ಯಕ್ರಮಗಳಲ್ಲದೆ ಕ್ರೀಡಾ ಅಭಿಮಾನಿಗಳಿಗೆ ವಿವಿಧ ಕ್ರೀಡಾಕೂಟಗಳ ಆಯೋಜನೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಯ ಮೂಲಕ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ, ಶೈಕ್ಷಣಿಕವಾಗಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ವೇದಿಕೆಯಲ್ಲಿ ಗೌರವ ಕಲ್ಪಿಸುವ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ, ವಿವಿಧ

ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ್ ಕಾಮತ್ : ಮನೆ ಮನೆಗೆ ತೆರಳಿ ಮತಯಾಚನೆ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ. ವೇದವ್ಯಾಸ್ ಕಾಮತ್ ಅವರು ದೇರೆಬೈಲ್ ದಕ್ಷಿಣ ವಾರ್ಡಿನ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ನವಗಳಿಂದ ಮಂಗಳೂರು ನಗರ ದಕ್ಷಿಣದಲ್ಲಿ ಅಭಿವೃದ್ಧಿ, ಜನಪರ ಕಾರ್ಯಗಳು ಹಾಗೂ ನಿರಂತರವಾಗಿ ಕ್ಷೇತ್ರದ ಜನರೊಂದಿಗೆ ಬೆರೆತಿದ್ದೇನೆ ಎಂದು ಹೇಳಿದರು. ರಾಜ್ಯ ಸರಕಾರದ ಜನಪರ ಯೋಜನೆಗಳನ್ನು, ನಗರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಮಾಹಿತಿ ಮನೆ ಮನೆಗೆ

ಮಂಗಳೂರಿನ ಆರಾಧ್ಯ ವಸ್ತ್ರ ಮಳಿಗೆಯಲ್ಲಿ ಶೇ.15ರಷ್ಟು ರಿಯಾಯಿತಿ

ಮಂಗಳೂರಿನ ಪ್ರಸಿದ್ಧ ವಸ್ತ್ರ ಮಳಿಗೆಯಾದ ಆರಾಧ್ಯ ಮಳಿಗೆಯಲ್ಲಿ ಶುಭ ಸಮಾರಂಭ ಹಾಗೂ ಹಬ್ಬಗಳ ಖರೀದಿಗಾಗಿ ಅಮೋಘ ಕೊಡುಗೆಗಳನ್ನು ನೀಡುತ್ತಿದ್ದಾರೆ. ನಗರದ ಕಾರ್ ಸ್ಟ್ರೀಟ್ ನಲ್ಲಿರುವ ಆರಾಧ್ಯ ವಸ್ತ್ರಮಳಿಗೆಯಲ್ಲಿ ವಿಶೇಷ ಆಫರ್ ಗಳನ್ನು ಘೋಷಿಸಿದ್ದಾರೆ. ಸಿಲ್ಕ್‍ಸಾರೀಸ್, ಫ್ಯಾನ್ಸಿಸಾರೀಸ್ ಮತ್ತು ಕುರ್ತಾ ವಸ್ತ್ರಗಳಿಗೆ ಶೇ.15 ರಿಯಾಯಿತಿಯನ್ನು ಘೋಷಿಸಿದ್ದಾರೆ. ಈ ಆಫರ್ ಏಪ್ರಿಲ್ 30ರ ವರೆಗೆ ಲಭ್ಯವಿದೆ. ಇಂದೇ ಮಳಿಗೆಗೆ ಭೇಟಿ ನೀಡಿ ನಿಮಗೆ ಇಷ್ಟವಾದ

ಉಳ್ಳಾಲ ಎಸ್‍ಡಿಪಿಐ ಅಭ್ಯರ್ಥಿ ರಿಯಾಜ್ ಫರಂಗಿಪೇಟೆ ನಾಮಪತ್ರ ಸಲ್ಲಿಕೆ

ಮಂಗಳೂರು ವಿಧಾನಸಭಾ ಕ್ಷೇತ್ರದ ಎಸ್‍ಡಿಪಿಐ ಅಭ್ಯರ್ಥಿ ರಿಯಾಜ್ ಫರಂಗಿಪೇಟೆ ಅವರು ನಾಮಪತ್ರ ಸಲ್ಲಿಸಿದರು. ಅವರು ತೊಕ್ಕೊಟ್ಟುವಿನ ಮೈದಾನದಲ್ಲಿ ಜರಗಿದ ಎಸ್‍ಡಿಪಿಐ ಮಂಗಳೂರು ವಿಧಾಸನಭಾ ಕ್ಷೇತ್ರದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಪ್ರಯುಕ್ತ ಹಮ್ಮಿಕೊಳ್ಳಲಾದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಸರಳ ವ್ಯಕ್ತಿತ್ವ, ಸ್ಟೀಲ್ ಲೋಟದಲ್ಲಿ ಚಹಾ ಕುಡಿಯುವವರು ಕೆ.ಟಿಯನ್ನು ಸೇವಿಸುವವರು ಉಳ್ಳಾಲದ ಶಾಸಕರು. ಚುನಾವಣೆ ಬಂದಾಗ ಎಲ್ಲರಿಂದಲೂ ಹಣ