ಹಾಲಿನಂತೆ ಬಿಳುಪು ಮತ್ತು ಹೊಳಪಿನಿಂದ ಕೂಡಿರುವ ಮಕ್ಕಳ ಮನಸ್ಸಿಗೆ ಸಾಣೆ ಹಿಡಿದು ಸಂಸ್ಕಾರ ಕಲ್ಪಿಸಿಕೊಡುವುದು ಮುಖ್ಯ ಕರ್ತವ್ಯವಾಗಿದೆ ಈ ನಿಟ್ಟಿನಲ್ಲಿ ಈ ಶಿಬಿರ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಪೂರಕವಾಗಿದೆ ಎಂದು ವೇದ ವಿದ್ವಾಂಸರಾದ ವೇ.ಮೂ ವಿಷ್ಣುಮೂರ್ತಿ ಆಚಾರ್ ಪುನರೂರು ಪ್ರತಿಷ್ಠಾನ (ರಿ) ಆಶ್ರಯದಲ್ಲಿ ಹಾಗೂ ಜನ ವಿಕಾಸ ಸಮಿತಿ ಮೂಲ್ಕಿ ಸಹಕಾರದಲ್ಲಿ ಮಕ್ಕಳ
ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿಯಾಗಿದ್ದು, ಕಾಂಗ್ರೆಸ್ನ 29 ಶಾಸಕರು ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿದ್ದಾರೆ. ಅವರಲ್ಲಿ 13 ಜನರು ಈಗಾಗಲೇ ಕೆಪಿಸಿಸಿ ಬಿಡುಗಡೆಗೊಳಿಸಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಟಿಕೆಟ್ ಪಡೆದಿದ್ದಾರೆ. ಬಿಜೆಪಿ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡುತ್ತಿರುವ ಕಾಂಗ್ರೆಸ್ ಮುಖಂಡರು ಈ ಬಗ್ಗೆ ಸ್ಪಷ್ಟನೆ ನೀಡಲಿ’ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ವಕ್ತಾರ ಎಂ.ಜಿ. ಮಹೇಶ್ ಸವಾಲೆಸೆದರು. ನಗರದಲ್ಲಿ
ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದಲ್ಲಿ ಅಳವಡಿಸಲಾಗಿರುವ ಬಂಟಿಂಗ್ಸ್ ಬ್ಯಾನರ್ ಗಳನ್ನು ತೆಗೆಸುವ ಕ್ರಮ ಕೈಗೊಳ್ಳಲಾಗಿದೆ, ಯಾವುದೇ ಕಾರ್ಯಕ್ರಮ ನಡೆಸುವಲ್ಲಿ ಅನುಮತಿ ಪಡೆದುಕೊಂಡೇ ನಡೆಸಬೇಕು, ರಾಜಕಾರಣಿಗಳು, ಚುನಾಯಿತ ಸದಸ್ಯರು ವೇದಿಕೆಯೇರಿ ಭಾಷಣ ಮಾಡುವಂತಿಲ್ಲ. ಯಾವುದೇ ಭರವಸೆ ನೀಡುವುದಾಗಲೀ, ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮತಯಾಚನೆ ಮಾಡುವು ದಾಗಲೀ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳ ಲಾಗುವುದೆಂದು ಚುನಾವಣಾ ಅಧಿಕಾರಿಯಾಗಿರುವ ಕೆ.ಮಹೇಶಚಂದ್ರ
ಮಾಪ್ಸ್ ಕಾಲೇಜು, ಮಂಗಳೂರು ಇಲ್ಲಿ ಜೂನ್ ತಿಂಗಳಲ್ಲಿ ನಡೆಯುವ ಸಿ.ಎ ಪೌಂಡೇಶನ್ ಪರೀಕ್ಷೆಯ ಬಗ್ಗೆ ಆಸಕ್ತ ವಿದ್ಯಾರ್ಥಿಗಳಿಗೆ ಹಾಗೂ ವಿದ್ಯಾರ್ಥಿಗಳ ಹೆತ್ತವರಿಗೆ ಓರಿಯೆಂಟೇಶನ್ ಕೋರ್ಸನ್ನು ನಡೆಸಲಾಯಿತು. ಕಾಲೇಜಿನ ಅಧ್ಯಕ್ಷರಾದ ಶ್ರೀ ದಿನೇಶ್ ಕುಮಾರ್ ಆಳ್ವ ಇವರು ಮಾತಾನಾಡುತ್ತಾ ಮಾಪ್ಸ್ ಕಾಲೇಜು ಸಿ.ಎ ಕೋಚಿಂಗ್ಗೆ ಹೆಸರಾದ ಸಂಸ್ಥೆಯಾಗಿದ್ದು ಅತ್ಯಂತ ಪರಿಣ ತಿ ಹೊಂದಿರುವ ಪ್ರಾಚಾರ್ಯರು ಕೋಚಿಂಗ್ ಒದಗಿಸುತ್ತಿದ್ದು, ಹಾಜಾರಾದ ವಿದ್ಯಾರ್ಥಿಗಳು ಉತ್ತಮ
ಕಡಬ : ವಾಟ್ಸ್ಯಾಪ್ ಸ್ಟೇಟಸ್ ಹಾಕಿದ ಬಳಿಕ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಇಚಿಲಂಪಾಡಿಲ್ಲಿ ಕಳೆದ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ರೆನೀಶ್ (27) ವರ್ಷ ಎಂದು ಗುರುತಿಸಲಾಗಿದೆ. ಮೃತ ರೆನೀಶ್ ತಂದೆ ತಾಯಿ ಮರಣ ಹೊಂದಿದ್ದು, ಈತನ ತಮ್ಮ ಕಳೆದ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ರೆನೀಶ್ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ವಿದ್ಯುತ್ ಲೈನ್ ನ ಕೆಲಸಕ್ಕೆ
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಕಾಂಗ್ರೆಸ್ ಪಕ್ಷ ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿ ಚುನಾವಣೆಗೆ ಪೂರ್ವ ತಯಾರಿ ಮಾಡಿಕೊಂಡಿದೆ. ಕಾಂಗ್ರೆಸ್ ಪಕ್ಷದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಮೊದಲ ಪಟ್ಟಿಯಲ್ಲಿ ಘೋಷಿಸಿಕೊಂಡು ಜಿಲ್ಲೆಯಲ್ಲಿ ಚುನಾವಣಾ ರಣಕಹಳೆ ಮೊಳಗಿಸಿದೆ. ಬಂಟ್ವಾಳ ಹಾಗೂ ಮಂಗಳೂರು ಕ್ಷೇತ್ರಕ್ಕೆ ಹಳೆ ಹುಲಿಗಳು ಹಾಗೂ ಪ್ರಭಾವಿ ರಾಜಕಾರಣಿಗಳನ್ನೇ
ವೈಜ್ಞಾನಿಕ ಮನೋಭಾವನೆ ಬೆಳೆಸುವ ನಿಟ್ಟಿನಲ್ಲಿ ಜನರಲ್ಲಿರುವ ಮೂಡನಂಬಿಕೆಗಳನ್ನು ಹೋಗಲಾಡಿಸಲು ನಿರಂತರ ಪವಾಡ ರಹಸ್ಯ ಬಯಲಿನಂತಹ ಕಾರ್ಯಕ್ರಮಗಳ ಮೂಲಕ ಜನರಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸುತ್ತಿದ್ದ ಪ್ರೊ ನರೇಂದ್ರ ನಾಯಕರು ಬಲಪಂಥೀಯ ಉಗ್ರಗಾಮಿಗಳ ದಾಳಿಗೊಳಗಾಗುವ ಹಿಟ್ ಲೀಸ್ಟ್ ನಲ್ಲಿ ಇರುವ ಸಲುವಾಗಿ ಈವರೆಗೆ ನೀಡಲಾಗುತ್ತಿದ್ದ ಅಂಗರಕ್ಷಕ ಭದ್ರತೆಯನ್ನು ಪೊಲೀಸ್ ಇಲಾಖೆ ಏಕಾಏಕಿ ರದ್ದುಗೊಳಿಸಿರೋದನ್ನು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ವಿರೋಧಿಸುತ್ತದೆ. ಅವರ
ಮಂಗಳೂರು,ಮಾ.29(ಕ.ವಾ):- ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು ಬೆಳಿಗ್ಗೆಯಿಂದಲೇ ಮಾದರಿ ಸಂಹಿತೆ ಜಾರಿಗೊಂಡ ಕಾರಣ ಸರ್ಕಾರದ ಅನುದಾನವನ್ನು ಬಳಸಿಕೊಂಡು ಹಾಕಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್ ಗಳನ್ನು ಜಿಲ್ಲೆಯಾದ್ಯಂತ ಕೂಡಲೇ ತೆರವುಗೊಳಿಸುವಂತೆ ಜಿಲ್ಲೆಯ ಎಲ್ಲಾ ಚುನಾವಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ನಿರ್ದೇಶನ ನೀಡಿದರು. ಅವರು ಮಾ.29ರ
ಸುರತ್ಕಲ್: ಮಂಗಳೂರು ಮಹಾನಗರ ಪಾಲಿಕೆಯ 2020-21ನೇ ಸಾಲಿನ 15ನೇ ಹಣಕಾಸು ಯೋಜನೆಯಡಿಯಲ್ಲಿ ಮತ್ತು ಎನ್.ಎಮ್.ಪಿ.ಟಿ., ಸಿ.ಎಸ್.ಆರ್. ನಿಧಿಯಡಿ 2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಿದ್ಯುತ್ ಚಿತಾಗಾರದ ಉದ್ಘಾಟನಾ ಸಮಾರಂಭ ನಡೆಯಿತು. ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ವಿದ್ಯುತ್ ಚಿತಾಗಾರವನ್ನು ಉದ್ಘಾಟಿಸಿದರು. ಬಳಿಕ ಮಾತಾಡಿದ ಅವರು, “”ಮಂಗಳೂರಿನಲ್ಲಿ ವಿದ್ಯುತ್ ಚಿತಾಗಾರವಿದ್ದು ಅಲ್ಲಿ ಹೆಣಗಳನ್ನು ಸುಡಲು ಕಾಯಬೇಕಾಗುತ್ತದೆ.
ಮಂಗಳೂರು: ನಗರದ ಪತ್ರಿಕಾಭವನದಲ್ಲಿ ನಡೆದ ಸಮಾರಂಭದಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪದ್ಯಾಣ ಗೋಪಾಲಕೃಷ್ಣ ಪ್ರಶಸ್ತಿಯನ್ನು ವಿಜಯವಾಣಿ ಹೆಬ್ರಿ ವರದಿಗಾರ ನರೇಂದ್ರ ಮರಸಣಿಗೆ ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿಯು 10,001 ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿತ್ತು. ನರೇಂದ್ರ ಅವರ ಮತ್ತಾವಿಗೆ ಮತ್ಯಾವಾಗ ಸೇತುವೆ' ವಿಶೇಷ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ