Home ಕರಾವಳಿ Archive by category ಮಂಗಳೂರು (Page 88)

ಬ್ರಹ್ಮರಕೋಟ್ಲು ಟೋಲ್‍ಗೇಟ್ ಅವ್ಯವಸ್ಥೆ ವಿರುದ್ಧ ಆಕ್ರೋಶ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬ್ರಹ್ಮರಕೋಟ್ಲು ಟೋಲ್ ಗೇಟ್ ಅವ್ಯವಸ್ಥೆ ಹಾಗೂ ಬಂಟ್ವಾಳ ಕಂದಾಯ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಿದ್ದೇವೆ ಎಂದು ಎಸ್.ಡಿ.ಪಿ.ಐ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ , ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ

ಮಾ.22ರಿಂದ ನಗರದಲ್ಲಿ ‘ಸ್ಟ್ರೀಟ್ ಫುಡ್ ಫಿಯೆಸ್ಟಾ’

ಮಂಗಳೂರು: ಮಂಗಳೂರಿನ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಪ್ರಾಯೋಜಕತ್ವದಲ್ಲಿ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ದಕ್ಷಿಣ ಶಾಸಕ ವೇದವ್ಯಾಸ್ಕಾ ಮತ್ ನೇತೃತ್ವದಲ್ಲಿ ‘ಸ್ಟ್ರೀಟ್ ಫುಡ್ ಫಿಸ್ಟಾ’ (ಬೀದಿಬದಿ ಆಹಾರೋತ್ಸವ) ಮಾ.22ರಿಂದ 26ರ ವರೆಗೆ ನಡೆಯಲಿದೆ ಎಂದು ಸಂಘಟನಾ ಸಮಿತಿ ಮಾರ್ಗದರ್ಶಕ ಯತೀಶ್ ಬೈಕಂಪಾಡಿ ಹೇಳಿದರು. ನಗರದ ಖಾಸಗಿ ಹೊಟೇಲ್‌ನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಂಜೆ 5ರಿಂದ ರಾತ್ರಿ 11ರವರೆಗೆ ಕರಾವಳಿ ಉತ್ಸವ

ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕೌಡಿಕಳಿ ಆಯ್ಕೆ : ತೆಲಿಕೆದ ತೆನಾಲಿ ತಂಡದ ಸುನಿಲ್ ನೆಲ್ಲಿಗುಡ್ಡೆ ಪ್ರಧಾನ ನಟನೆಯ ಸಿನಿಮಾ

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ತೆಲಿಕೆದ ತೆನಾಲಿ ಬಿರುದಾಂಕಿತ ಸುನಿಲ್ ನೆಲ್ಲಿಗುಡ್ಡೆ ಇವರ ಪ್ರಧಾನ ನಟನೆಯ ಕೊಡವ ಭಾಷೆಯ ಕೌಡಿಕಳಿ ಚಲನಚಿತ್ರ ಬೆಂಗಳೂರಿನಲ್ಲಿ ನಡೆಯಲಿರುವ 2023ನೇ ಸಾಲಿನ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಭಾರತ ಚಲನಚಿತ್ರ ವಿಭಾಗದಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾದ ಮೊಟ್ಟ ಮೊದಲ ಕೊಡವ ಸಿನಿಮಾ ಎಂಬ ಹೆಗ್ಗೆಳಿಕೆಗೂ ಪಾತ್ರವಾಗಿದೆ. ಕೌಡಿಕಳಿ ಸಿಂಚನ ಪೊನ್ನಪ್ಪ ನಿರ್ದೇಶನದ

ಭ್ರಷ್ಟಾಚಾರ ಮಾಡಿದ್ದರೆ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಸಿದ್ಧ : ಅಭಯಚಂದ್ರ ಜೈನ್ ಗೆ ಶಾಸಕ ಕೋಟ್ಯಾನ್ ಸವಾಲು

ಮಾಜಿ ಸಚಿವ ಅಭಯಚಂದ್ರ ಜೈನ್ ಅವರು ನನ್ನನ್ನು ಟಾರ್ಗೆಟ್ ಮಾಡಿ ಏಕವಚನ ಉಪಯೋಗಿಸಿ ಮಾತನ್ನಾಡಿರುವುದು ಹಿರಿಯರಾದ ಅವರಿಗೆ ಶೋಭೆ ತರುವಂತದಲ್ಲ.ತಾನು 500 ಕೋ.ಭ್ರಷ್ಟಾಚಾರ ಮಾಡಿದ್ದೇನೆಂದು ಅವರು ಆರೋಪಿಸುತ್ತಿದ್ದಾರೆ ಆದರೆ ನಾನು 500 ಅಲ್ಲ ರೂ 5 ಕೋ.ಭ್ರಷ್ಟಾಚಾರ ಮಾಡಿದ್ದರೂ ಧರ್ಮಸ್ಥಳ ಅಥವಾ ಹನುಮಂತ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಸಿದ್ಧ ಜೈನ್ ಅವರು ಆ ಕ್ಷೇತ್ರಗಳಿಗೆ ಬಂದು ಪ್ರಮಾಣ ಮಾಡಲು ಸಿದ್ಧರಿದ್ದಾರೆಯೇ ಎಂದು ಸವಾಲು ಹಾಕಿದ್ದಾರೆ. ಅವರು ಬಿಜೆಪಿ

ಮಾ.18,19 ರಂದು ಎಸಿಸಿಎಲ್- ಆಲ್ ಕಾಲೇಜು ಕ್ರಿಕೆಟ್ ಲೀಗ್-2023

ಫ್ರೆಂಡ್ಸ್ ಕುಡ್ಲ ಜೈತುಳುನಾಡು ವತಿಯಿಂದ ಎಸಿಸಿಎಲ್- ಆಲ್ ಕಾಲೇಜು ಕ್ರಿಕೇಟ್ ಲೀಗ್- 2023 ಮಾರ್ಚ್ 18 ಮತ್ತು 19ರಂದು ನಗರದ ನೆಹರೂ ಮೈದಾನದಲ್ಲಿ ನಡೆಯಲಿದೆ. ಎಸಿಸಿಎಲ್-ಆಲ್ ಕಾಲೇಜು ಕ್ರಿಕೆಟ್ ಲೀಗ್‌ನಲ್ಲಿ ಒಟ್ಟು 10 ತಂಡಗಳು ಸೆಣೆಸಾಡಲಿದೆ. ರಾಯಲ್ ಚಾಲೆಂಜರ್ಸ್ ಪಡುಬಿದ್ರೆ, ಟೀಮ್ ಅರ್ಪಣಾ, ಟೀಮ್ ವಿನಾಯಕ, ಹೋಝ್ ಮಂಗಳೂರು, ಟೀಮ್ ಯುನೈಟೆಡ್ ಮಂಗಳೂರು, ಟೀಮ್ ಯುವ ಕುಡ್ಲ, ಆರ್‌ಸಿಪಿ ನಿಟ್ಟೆ, ಕೋಸ್ಟಲ್ ಸ್ರ್ಟೈಕರ್ಸ್, ಜಿಎಫ್‌ಜಿಸಿ ಕಾರ್‌ಸ್ಟ್ರೀಟ್, ಟೀಮ್

ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯಿಂದ ಮಹಿಳಾ ದಿನಾಚರಣೆ

ಸುರತ್ಕಲ್ : ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್ ಇದರ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಡಾ ಇಂದಿರಾ ಎನ್ ಶೆಟ್ಟಿ ಮತ್ತು ಡಾ ಗೀತಾ ಶರತ್ ಮಹಿಳಾ ದಿನಾಚರಣೆಯಲ್ಲಿ ಭಾಗವಹಿಸಿ ಮಹಿಳೆಯರಿಗೆ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಸಮಾರಂಭದಲ್ಲಿ ಮಹಿಳಾ ವೇದಿಕೆಯ ಅಧ್ಯೆಕ್ಷೆ ಚಿತ್ರಾ ಜೆ ಶೆಟ್ಟಿ, ಉಪಾಧ್ಯೆಕ್ಷೆ ಭವ್ಯಾ ಎ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸರೋಜ ಟಿ ಶೆಟ್ಟಿ, ಕೋಶಾಧಿಕಾರಿ ಶೈಲಾ ಎಸ್ ಶೆಟ್ಟಿ, ಜೊತೆ ಕಾರ್ಯದರ್ಶಿ

ಬೀದಿಬದಿ ವ್ಯಾಪಾರಿಗಳ ಮೇಲೆ ದೌರ್ಜನ್ಯ ಪಟ್ಟು ಬಿಡದೆ ಮುಖ್ಯ ಮಂತ್ರಿ ಭೇಟಿ ಮಾಡಿದ ಬೀದಿಬದಿ ವ್ಯಾಪಾರಿಗಳು.

ಮಂಗಳೂರು : ಮಹಾನಗರ ಪಾಲಿಕೆ ಬೀದಿಬದಿ ವ್ಯಾಪಾರಿಗಳಿಗೆ 2014ರ ಬೀದಿ ಬದಿ ವ್ಯಾಪಾರಸ್ಥರ ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ ಕಾಯಿದೆ 2014 ಮತ್ತು ಕರ್ನಾಟಕ ಬೀದಿಬದಿ ವ್ಯಾಪಾರ ನಿಯಮ 2019 ರಂತೆ ಮಂಗಳೂರಿನಲ್ಲಿ ಅವಕಾಶ ನೀಡದೆ ದಾಳಿಗಳನ್ನು ನಡೆಸಿ,ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರಗಳನ್ನು ನೀಡದೆ ಸತಾಯಿಸುತ್ತಿರುವ ವಿಚಾರವಾಗಿ ಬೀದಿಬದಿ ವ್ಯಾಪಾರಿಗಳು ಅನೇಕ ಹೋರಾಟಗಳನ್ನು ನಡೆಸುತ್ತಿದೆಯಾದರೂ, ರಾಜಕೀಯ ಒತ್ತಡದಿಂದಾಗಿ ಬೀದಿಬದಿ ವ್ಯಾಪಾರಿಗಳನ್ನು

ಗ್ಯಾರಂಟಿ ಕಾರ್ಡ್ ಅದು ಜಸ್ಟ್ ವಿಸಿಟಿಂಗ್ ಕಾರ್ಡ್ : ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಸಿಎಂ ಬೊಮ್ಮಾಯಿ ಲೇವಡಿ

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದ್ದಾರೆ. ನಾವು ಅವರ ಯೋಜನೆ ಬಗ್ಗೆ ಯಾಕೆ ಹತಾಶೆ ಆಗಬೇಕು. ಕಾಂಗ್ರೆಸ್ ಏನು ಎಂಬುದು ಇಡೀ ಜಗತ್ತಿಗೆ ಗೊತ್ತಿದೆ. ಜನರೇ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಇವರ ಮಾತಿಗೆ ಗ್ಯಾರಂಟಿ ಇಲ್ವಾ? ಗ್ಯಾರಂಟಿ ಕಾರ್ಡ್ ಯಾಕೆ ಕೊಡಬೇಕು. ಗ್ಯಾರಂಟಿ ಕಾರ್ಡ್ ಅಲ್ಲ ಅದು ಜಸ್ಟ್ ವಿಸಿಟಿಂಗ್ ಕಾರ್ಡ್ ಎಂದು ಹೇಳಿದ್ದಾರೆ. ಮಂಗಳೂರಿನ ಹೆಲಿ ಪ್ಯಾಡ್ ನಲ್ಲಿ ಈ ಕುರಿತ ಪ್ರಶ್ನೆಗೆ ಸಿಎಂ ಬೊಮ್ಮಾಯಿ

ಮಂಗಳೂರು -ಕುಡಿಯುವ ಬಾವಿ ನೀರಿಗೆ ಸೇರಿದ ಡ್ರೈನೇಜ್ ನೀರು : ದೂರು ನೀಡಿದ್ರೂ ಸ್ಪಂದಿಸದ ಅಧಿಕಾರಿಗಳು

ಕುಡಿಯುವ ಬಾವಿಗೆ ಸೇರಿದೆ ಡ್ರೈನೇಜ್ ನೀರು, ಕಲುಷಿತ ನೀರು ಕುಡಿದು ಆರೋಗ್ಯ ಸಮಸ್ಯೆ, ದೂರು ನೀಡಿದ್ರೂ ನಮ್ಮ ಸಮಸ್ಯೆಯನ್ನು ಯಾರು ಸ್ಪಂದಿಸುತ್ತಿಲ್ಲ ಎಂದು ರೋಹಿತ್ ನಗರದ ನಿವಾಸಿಗಳು ಅಳಲನ್ನು ತೋಡಿಕೊಂಡಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರೋಹಿತ್ ನಗರದ ಸೆಕೆಂಡ್ ಮೈನ್ ಕ್ರಾಸ್‍ನಲ್ಲಿ ವಾಸವಿರುವ ನಿವಾಸಿಗಳಿಗೆ ಬಾವಿ ನೀರಿನಲ್ಲಿ ಡ್ರೈನೇಜ್ ನೀರು ಶೇಖರಣೆಗೊಂಡು ಕುಡಿಯಲು ಯೋಗ್ಯವಿಲ್ಲದಂತಾಗಿದೆ. ಕಲುಷಿತ ನೀರು ಕುಡಿದು ಅಲ್ಲಿನ

19.20.21 ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮಂಗಳೂರು ಬಿಷಪ್

ನೈಜ ಘಟನೆ ಆಧಾರಿತ ‘19.20.21’ ಕನ್ನಡ ಸಿನಿಮಾವನ್ನು ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ಅ.ವಂ.ಡಾ. ಪೀಟರ್ ಪೌಲ್ ಸಲ್ಡಾನಾ ಅವರು ಬುಧವಾರ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಬೆಳ್ತಂಗಡಿಯ ಕುತ್ಲೂರಿನ ಮಲೆಕುಡಿಯರು ತಮ್ಮ ಹಕ್ಕುಗಳಿಗಾಗಿ ನಡೆಸಿದ ಹೋರಾಟ ಮತ್ತು ಈ ಸಂದರ್ಭದಲ್ಲಿ ವಿದ್ಯಾರ್ಥಿ ವಿಠಲ ಮಲೆಕುಡಿಯ ಹಾಗೂ ಅವರ ತಂದೆಯನ್ನು ನಕ್ಸಲ್ ಎಂಬ ಸುಳ್ಳು ಕೇಸು ದಾಖಲಿಸಿ ಬಂಧಿಸಿದ ಘಟನೆ , ಆ‌ ಬಳಿಕ ವಿಠಲ ಮಲೆಕುಡಿಯನ ಪರವಾಗಿ ನಡೆದ ಜನ