ಮಂಗಳೂರು: ವರ್ಟೆಕ್ಸ್ ಮ್ಯಾನೇಜ್ಡ್ ವರ್ಕ್ಸ್ಪೇಸ್ ವತಿಯಿಂದ ಯಶಸ್ವಿ ಸ್ವದೇಶಿ ಐಟಿ ಉದ್ಯಮಗಳಲ್ಲಿ ಒಂದಾದ ನೋವಿಗೋ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ನ ಸಂಸ್ಥಾಪಕರೊಂದಿಗೆ ’ದಿ ನೋವಿಗೋ ಸ್ಟೋರಿ’ ಎಂಬ ಶೀರ್ಷಿಕೆಯಲ್ಲಿ ಸಂವಾದ ಕಾರ್ಯಕ್ರಮ ಜು.18ರಂದು ಬಿಜೈ ಕಾಪಿಕಾಡ್ನ ಅಜಂತಾ ಬಿಸಿನೆಸ್ ಸೆಂಟರ್ನಲ್ಲಿ ಜರುಗಿತು.ವರ್ಟೆಕ್ಸ್ ಮ್ಯಾನೇಜ್ಡ್ ವರ್ಕ್ಸ್ಪೇಸ್ನ
ಈದಿನ ಡಾಟ್ ಕಾಮ್ ಯೂಟ್ಯೂಬ್ ಬ್ಲಾಕ್ ಮಾಡಲು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಆ ಮೂಲಕ ಧರ್ಮಸ್ಥಳ ಮತ್ತು ಸೌಜನ್ಯ ವಿಚಾರಕ್ಕೆ ಸಂಬಂಧಿಸಿ ಈದಿನ ಡಾಟ್ ಕಾಮ್ಗೆ ಮೊದಲ ಗೆಲುವು ಸಿಕ್ಕಿದಂತಾಗಿದೆ. ಧರ್ಮಸ್ಥಳ ಮತ್ತು ಸೌಜನ್ಯ ವಿಷಯಕ್ಕೆ ಸಂಬಂಧಿಸಿದ ಸುದ್ದಿ ಪ್ರಕಟಿಸದಂತೆ ಇದ್ದ ಸಿವಿಎಲ್ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಾರೆಂದು ಆರೋಪಿಸಿ ಧರ್ಮಸ್ಥಳ ದೇವಸ್ಥಾನದ ಟ್ರಸ್ಟ್ನ ಕೆಲವರು ಈದಿನ ಡಾಟ್ ಕಾಮ್
ಕುಂದಗನ್ನಡದ ನೆಲದಲ್ಲಿ ಹುಟ್ಟಿ, ಬದುಕಿಗೊಂದು ನೆಲೆಯರಸಿ ಮಂಗಳೂರಿಗೆ ಬಂದು ಸೇರಿ, ಇಲ್ಲಿಯವರಾದವರೆಲ್ಲರೂ ಸೇರಿ, ತಮ್ಮ ಮೂಲ ಸಂಸ್ಕೃತಿ, ಭಾಷೆ, ಆಚರಣೆಗಳನ್ನು ಉಳಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಸಲುವಾಗಿ “ಕುಡ್ಲದಗಿಪ್ಪ ಕುಂದಾಪ್ರದರ್” ಎಂಬ ವಾಟ್ಸಾಪ್ ಬಳಗವನ್ನು ರಚಿಸಿಕೊಂಡಿದ್ದಾರೆ. ಈಗ ಈ ವಾಟ್ಸಾಪ್ ಬಳಗದ ಸದಸ್ಯರ ಸಂಖ್ಯೆ 650ನ್ನು ಮೀರಿದೆ.ಈ ವಾಟ್ಸಾಪ್ ಬಳಗದ ಸದಸ್ಯರೆಲ್ಲರೂ ಸೇರಿ , ಕಳೆದ ಐದು ವರ್ಷಗಳಿಂದ, ಆಷಾಢ ಮಾಸದ ಒಂದು
ಹೊಟೇಲ್ ಡಿಂಕಿ ಡೈನ್ನ ಸಹಕಾರದಲ್ಲಿ ತುಳುವ ಬೊಳ್ಳಿ ಪ್ರತಿಷ್ಠಾನ ಸಂಸ್ಕಾರ ಭಾರತಿ ಮಂಗಳೂರು ಸಹಯೋಗದೊಂದಿಗೆ ಆಟಿ ಅಮಾವಾಸ್ಯೆಯ ವಿಶೇಷ ಕಷಾಯ ಮದ್ದನ್ನು ಉಚಿತವಾಗಿ ನೀಡುತ್ತಿದ್ದಾರೆ. ಮಂಗಳೂರಿನ ಜನತೆಗೆ ಕಳೆದ 10 ವರ್ಷಗಳಿಂದ ಈ ಸೇವೆಯನ್ನು ತುಳುವ ಬೊಳ್ಳಿ ಪ್ರತಿಷ್ಠಾನ ಡಿಂಕಿ ಡೈನ್ ಹೋಟೆಲ್ ನ ಸಂಪೂರ್ಣ ಸಹಭಾಗಿತ್ವದೊಂದಿಗೆ ನಡೆಸಿಕೊಂಡು ಬರುತ್ತಿದೆ. ಈ ಬಾರಿ 11 ನೇ ವರ್ಷ ಎಲ್ಲರೂ ಬಂದು ಆಟಿ ಅಮಾವಾಸ್ಯೆಯ ಈ ವಿಶೇಷ ಕಷಾಯ ಮತ್ತು ಮೆಂತೆ ಗಂಜಿಯನ್ನು ಉಚಿತವಾಗಿ
ಮಂಗಳೂರಿನ ಚಿಲಿಂಬಿಯ ಸೋನಿ ಸೆಂಟರ್ನ ಮಥಾಯಸ್ ಎಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ಸೋನಿ ಬ್ರಾವಿಯಾ ಥಿಯೇಟರ್ ಸಿಸ್ಟಮ್ ೬ ಮತ್ತು ಬಾರ್ ೬ ಬಿಡುಗಡೆಗೊಂಡಿತು. ವಾ.ಓ೦೧: ಹೊಸ ಹೊಸ ತಂತ್ರಜ್ಞಾನದ ಮೂಲಕ ಗ್ರಾಹಕರ ಮನಗೆದ್ದಿರುವ ಸೋನಿ ಸೆಂಟರ್ ಇದೀಗ ಉತ್ಕೃಷ್ಟವಾದ ಆಡಿಯೋ ವಿಶ್ಯುವಲ್ ಅನುಭವ ಹೆಚ್ಚಿಸುವ ನಿಟ್ಟಿನಲ್ಲಿ ಸೋನಿ ಬ್ರಾವಿಯಾ ಥಿಯೇಟರ್ ಸಿಸ್ಟಮ್ 6 ಮತ್ತು ಬಾರ್ 6 ಬಿಡುಗಡೆಗೊಳಿಸಿದೆ. ಮಂಗಳೂರಿನ ಚಿಲಿಂಬಿಯ ಸೋನಿ ಸೆಂಟರ್ನ ಮಥಾಯಸ್
ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ ಹಿನ್ನೆಲೆಯಲ್ಲಿ ಮಂಗಳೂರು ನಗರದ ಅಲ್ಲಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸರ್ಕ್ಯೂಟ್ ಹೌಸ್ – ಬಿಜೈ ಬಳಿ ತಡರಾತ್ರಿ ಗುಡ್ಡ ಕುಸಿದು ರಸ್ತೆಗೆ ಬಿದ್ದು ಸಂಚಾರ ವ್ಯವಸ್ಥೆಗೆ ತೊಂದರೆ ಆಗಿದೆ. ನಗರದ ಮೇರಿಹಿಲ್ ಸಮೀಪದಲ್ಲಿ ತಡೆಗೋಡೆ ಕುಸಿದ ಪರಿಣಾಮ ಪಕ್ಕದಲ್ಲಿದ್ದ ಬೈಕ್ ಹಾಗೂ ಕಾರು ಜಖಂಗೊಂಡಿದೆ. ಸಮೀಪದಲ್ಲಿಯೇ ಗ್ಯಾರೇಜ್ ನ ವಾಹನಗಳನ್ನ ತಡೆಗೋಡೆ ಪಕ್ಕದಲ್ಲಿಯೇ ನಿಲ್ಲಿಸಲಾಗಿದ್ದು, ಮಳೆ ಪರಿಣಾಮ ತಡೆಗೋಡೆ
ಮಂಗಳೂರು: ಸೌಹಾರ್ದತೆ ನಮ್ಮ ಬದುಕಿನ ಮೂಲ ಧ್ಯೇಯವಾಗಬೇಕು, ವಿದ್ಯಾರ್ಥಿಗಳು ತಮ್ಮ ಬದುಕನ್ನು ರೂಪಿಸಿಕೊಳ್ಳುವ ಸಂದರ್ಭದಲ್ಲಿ ಜಾತಿ, ಮತ ತಾರತಮ್ಯವನ್ನು ಮೀರಿ ನಿಂತು ಸಾಧನೆಯನ್ನು ಮಾಡಬೇಕು. ಸೌಹಾರ್ದತೆ ಅನ್ನುವುದು ನಮ್ಮ ನಾಡಿನ ಪರಂಪರೆಯಾಗಿದೆ, ಈ ಆಶಯದಂತೆ ಬದುಕು ರೂಪಿಸಿಕೊಳ್ಳುವುದು ಪ್ರತಿಯೊಬ್ಬರ ಜವಬ್ದಾರಿ ಆಗಿದೆ ಎಂದು ಖ್ಯಾತ ವಕೀಲ ದಿನೇಶ್ ಹೆಗ್ಡೆ ಉಳೇಪಾಡಿ ಅವರು ಹೇಳಿದರು. ಅವರು ಮಂಗಳೂರಿನ ಸಂತ ಅಲೋಶಿಯಸ್ ಪ್ರೌಢಶಾಲೆಯಲ್ಲಿ ಕರ್ನಾಟಕ ತುಳು ಸಾಹಿತ್ಯ
ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ಪ್ರಸಾರಾಂಗ ಸಲಹಾ ಸಮಿತಿ ಇದರ ಸದಸ್ಯರಾಗಿ ವೈದ್ಯ ಸಾಹಿತಿ,ಬರಹಗಾರ ಮತ್ತು ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕ ರಾದ ಪ್ರೋಫೆಸರ್ ಡಾ ಮುರಲೀ ಮೋಹನ್ ಚೂಂತಾರು ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜೀವ್ ಗಾಂಧಿ ವಿಶ್ವ ವಿದ್ಯಾಲಯದ ಕುಲ ಸಚಿವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗೌರವಾನ್ವಿತ ಕುಲಪತಿಗಳು ಈ ಸಮಿತಿಯ ಅಧ್ಯಕ್ಷರಾಗಿರುತ್ತಾರೆ.ಒಟ್ಟು ಹತ್ತು ಮಂದಿ ಈ ಸಮಿತಿಯಲ್ಲಿರುತ್ತಾರೆ. ವಿಶ್ವವಿದ್ಯಾಲಯದ ನಿಯತಕಾಲಿಕ
ಮಂಗಳೂರಿನ ಪಂಪ್ವೆಲ್ ಉಜ್ಜೋಡಿಯ ಸಿಟಿ ಗೇಟ್ ಬಿಲ್ಡಿಂಗ್ನಲ್ಲಿ ಕ್ವಾಮೆನ್ ಸ್ಟುಡಿಯೋದ ಉದ್ಘಾಟನಾ ಕಾರ್ಯಕ್ರಮ ಜುಲೈ 12ರಂದು ನಡೆಯಲಿದೆ. ಸಿ.ಪಿ. ಅಬ್ದುಲ್ ಕಯೂಮ್ ಮತ್ತು ಬ್ರದರ್ಸ್ ಮಾಲಕತ್ವದಲ್ಲಿ ಕ್ವಾಮೆನ್ ಸ್ಟುಡಿಯೋ ಕಾರ್ಯಾಚರಿಸಲಿದೆ. ಗಣ್ಯರಿಂದ ಕ್ವಾಮೆನ್ ಸ್ಟುಡಿಯೋ ಜುಲೈ 12ರಂದು ಲೋಕಾರ್ಪಣೆಗೊಳ್ಳಲಿದೆ. ವಿವಿಧ ಪಾರ್ಟನರ್ಸ್ಗಳಾದ ಲೆಕ್ಕೊ ಕ್ಯುಸಿನ್, ಮ್ಯಾನುಪ್ಯಾಕ್ಟರಿಂಗ್ ಮಾಡ್ಯೂಲರ್ ಕಿಚನ್, ವಾರ್ಡ್ ರೂಬ್ ಆಂಡ್ ವ್ಯಾನಿಟಿ, ಪಾರ್ಟನರ್ಗಳಾಗಿ
ನಗರದ ಕೇಂದ್ರಭಾಗ ಕ್ಲಾಕ್ಟವರ್ನಿಂದ ಸ್ಟೇಟ್ಬ್ಯಾಂಕ್ವರೆಗೆ ಏಕಮುಖ ವಾಹನ ಸಂಚಾರವನ್ನು ದ್ವಿಮುಖ ಸಂಚಾರವಾಗಿ ಮಾರ್ಪಡಿಸುವ ಬಗ್ಗೆ ಕೂಡಲೇ ವರದಿ ಸಲ್ಲಿಸಲು ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದೆ ದ್ವಿಮುಖ ವಾಹನ ಸಂಚಾರವಿದ್ದ ಈ ರಸ್ತೆಯನ್ನು ಏಕಮುಖ ಮಾಡಿರುವುದರಿಂದ



























