ಮುಡಿಪು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕವು ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಮಾರ್ಚ್ 17 ರಂದು ಉಳ್ಳಾಲ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಗಳಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆಸಲಾಗುವುದು ಎಂದು ಉಳ್ಳಾಲ ಘಟಕದ ಅಧ್ಯಕ್ಷರಾಗಿರುವ ಡಾ. ಧನಂಜಯ ಕುಂಬ್ಳೆ ತಿಳಿಸಿದ್ದಾರೆ. ಜಿಲ್ಲಾ ಸಾಹಿತ್ಯ
ದಿನದ ಕೆಲಸದ ಅವಧಿ 3 ಗಂಟೆ ಹೆಚ್ಚಳದ ತಿದ್ದುಪಡಿ ವಿಧೇಯಕವನ್ನು ಹಿಂಪಡೆಯಲು ಆಗ್ರಹಿಸಿ ಹಾಗೂ ಕಾರ್ಮಿಕರ ಶೋಷಣೆಗೆ ಹಾಗೂ ಬಂಡವಾಳಗಾರರ ಲಾಭ ಹೆಚ್ಚಳಕ್ಕೆ ಅವಕಾಶ ನೀಡಿದ ರಾಜ್ಯದ BJP ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಇಂದು ಕರ್ನಾಟಕ ರಾಜ್ಯಾದ್ಯಂತ ಪ್ರತಿಭಟನೆಯ ಕರೆಯ ಮೇರೆಗೆ ನಗರದ ಕ್ಲಾಕ್ ಟವರ್ ಬಳಿಯಲ್ಲಿ CITU ಹಾಗೂ INTUC ಜಂಟಿ ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಹೆಜ್ಜೆ ಹೆಜ್ಜೆಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿ
ಮಂಗಳೂರಿನ ಪಿವಿಎಸ್ ಬಳಿಯ ಮಾನಸ ಟವರ್ಸ್ನ ನಾಲ್ಕನೇ ಮಹಡಿಯಲ್ಲಿ ನೂತನ ಡಾಟಾ ಟೆಂಪ್ಲೆಟ್ ಸಾಫ್ಟ್ ವೇರ್ ಕಂಪೆನಿಯ ಶುಭಾರಂಭಗೊಂಡಿತು. ಡಾಟಾ ಟೆಂಪ್ಲೆಟ್ ಸಾಫ್ಟ್ ವೇರ್ ಕಂಪೆನಿಯನ್ನು ನಿಟ್ಟೆ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿ ಪೆÇ್ರ| ಡಾ| ಶಾಂತರಾಮ ಶೆಟ್ಟಿ ಅವರು ಉದ್ಘಾಟಿಸಿದ್ರು. ತದ ಬಳಿಕ ಮಾತನಾಡಿದ ಅವರು, ಮಂಗಳೂರು ಕೇವಲ 5ಲಕ್ಷ ಜನ ಸಂಖ್ಯೆಯಿರುವ ನಗರವಾಗಿದ್ದು, ಬ್ಯಾಂಕಿಂಗ್, ಶಿಕ್ಷಣ, ಆರೋಗ್ಯ ಕ್ಷೇತ್ರ, ಹೋಟೆಲ್ ಉದ್ಯಮದಲ್ಲಿ ತನ್ನದೇ ಆದ
ಕಿನ್ನಿಗೋಳಿ: ಕಿನ್ನಿಗೋಳಿಸಮೀಪದ ದಮಸ್ ಕಟ್ಟೆ ಪೊಂಪೈ ಹಿರಿಯ ಪ್ರಾರ್ಥಮಿಕ ಶಾಲೆಯ ಹಿಂಭಾಗ ಇಳಿಜಾರು ಪ್ರದೇಶಕ್ಕೆ ಇಂದು ಮಧ್ಯಾಹ್ನದ ಹೊತ್ತಿಗೆ ಆಕಸ್ಮಿಕ ಬೆಂಕಿ ತಗುಲಿ ನಂದಿಸಲು ಸ್ಥಳೀಯರು ಹರಸಾಹಸ ಪಡೆಯಬೇಕಾಯಿತು.ಬೆಂಕಿಯ ಕೆನ್ನಾಲಿಗೆಯಿಂದ ಮರ ಗಿಡಗಳು ಬೆಂಕಿಗಾಹುತಿಯಾಗಿದ್ದು , ಕೂಡಲೇ ಕಾರ್ಯಪ್ರವೃತ್ತರದ ದಾಮಸ್ ಕಟ್ಟೆಯ ರೆಮೆದಿ ಅಮ್ಮ ನವರ ಇಗರ್ಜಿಯ ಧರ್ಮಗುರುಗಳು ಮತ್ತು ಸ್ಥಳಿಯರು ಸಹಕಾರದಿಂದ ಹಾಗೂ ಮೂಡಬಿದ್ರೆಯ ಅಗ್ನಿಶಾಮಕದಳ ತಂಡದಿಂದ ಬೆಂಕಿಯನ್ನು
ಮುಲ್ಕಿ: ಸರಕಾರಿ ಅಧಿಕಾರಿಯಾಗಿ ಮುಲ್ಕಿ ನಗರ ಪಂಚಾಯತ್ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಜನರ ಕುಂದು ಕೊರತೆ ಹಾಗೂ ಸ್ವಚ್ಛತೆ ಬಗ್ಗೆ ತಿಳುವಳಿಕೆ ಮೂಡಿಸಿ ಉತ್ತಮ ಕಾರ್ಯಗಳನ್ನು ನಡೆಸಿ ನಿಸ್ವಾರ್ಥ ಸೇವೆ ಹಾಗೂ ಪ್ರಾಮಾಣಿಕತೆ ಮೆರೆದ ಮುಖ್ಯಾಧಿಕಾರಿ ಚಂದ್ರ ಪೂಜಾರಿಯವರ ಜನಸೇವೆ ಅಭಿನಂದನೀಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.ಅವರು ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿಯಾಗಿ
ಖ್ಯಾತ ಲೇಖಕಿ ಶ್ರೀಮತಿ ಐರಿನ್ ಪಿಂಟೊ ಅವರಿಗೆ ಕೊಂಕಣಿ ಲೇಖಕ ಸಂಘ (ಕೆಎಲ್ಎಸ್) ಕೊಂಕಿಣಿ ಸಾಹಿತ್ಯ ಪ್ರಶಸ್ತಿ-೨೦೨೩ ನೀಡಿ ಗೌರವಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಫೆ. ೨೫ರ ಶನಿವಾರದಂದು ನಂತೂರು ಬಜ್ಜೋಡಿ ಸಂದೇಶ ಪ್ರತಿಷ್ಠಾನದ ಸಂದೇಶದಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ’ರಾಕ್ಣೊ’ ವಾರಪತ್ರಿಕೆಯ ಮಾಜಿ ಸಂಪಾದಕ ರೆ| ಫ್ರಾನ್ಸಿಸ್ ರೊಡ್ರಿಗಸ್ ಹಾಗೂ ಗೌರವ ಅತಿಥಿಯಾಗಿ ಕಾಸರಗೋಡು ಸರಕಾರಿ ಕಾಲೇಜು ಪ್ರೊ. ರಾಧಾಕೃಷ್ಣ ಬೆಳ್ಳೂರು
ಎರಡು ಯುವಕರ ತಂಡಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ನಡೆದ ಹೊಡೆದಾಟ ಮುಂದುವರಿದು ಒಂದು ತಂಡದಿಂದ ಜಾತಿ ನಿಂದನೆ ಪ್ರಕರಣ ದಾಖಲಾದರೆ ಮತ್ತೊಂದು ತಂಡ ಜೀವ ಬೆದರಿಕೆ ಪ್ರಕರಣ ದಾಖಲಿಸಿದೆ. ಸುಜ್ಲಾನ್ ಆರ್.ಆರ್. ಕಾಲೋನಿ ನಿವಾಸಿ ಉಮಾನಾಥ್ ಕೆ.ಆರ್. ಎಂಬವರ ಪುತ್ರ ಶಿವಪ್ರಕಾಶ್(19) ಎಂಬವರು ನೀಡಿದ ದೂರಿನಂತೆ ಆರೋಪಿಗಳಾದ ವಸಂತ್, ಬಾಲಕೃಷ್ಣ, ದಿವಾಕರ ಹಾಗೂ ರಾಕೇಶ್ ಎಂಬವರು, ಪರಿಶಿಷ್ಟ ಜಾತಿಗೆ ಸೇರಿದ ನಾನು ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ನಡೆದ ಢಕ್ಕೆ ಬಲಿಗೆ
ನವೀನ್ ನೆರೋಳ್ತಡಿ ನಿರ್ದೇಶನದಲ್ಲಿ ಸಂತೋಷ್ ಮತ್ತು ನಯನ ಸಾಲ್ಯಾನ್ ಅಭಿನಯದಲ್ಲಿ ಮೂಡಿ ಬರಲಿರುವ ತುಳು ಆಲ್ಬಮ್ ಹಾಡು” True ಲವ್ never end “ಇದರ ಮೊದಲ ಪೊಸ್ಟರ್ ಶ್ರೀ ಶ್ರೀ ಶ್ರೀ ಈಶ ವಿಠ್ಠಲದಾಸ ಸ್ವಾಮೀಜಿ ಶ್ರೀ ಕ್ಷೇತ್ರ ಕೇಮಾರು ಇವರಿಂದ ಎಲ್ಲಾ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು.
ಡಿಸಿ ಮನ್ನಾ ಜಾಗಗಳು ಇತರರ ಪಾಲಾಗುತ್ತಿದೆ. ಆದರೆ ಎಸ್. ಸಿ, ಎಸ್. ಟಿ ಸಮುದಾಯದ ಜನರು ಡಿಸಿ ಮನ್ನಾ ಜಾಗದಲ್ಲಿ ಬಿಡಾರ ಹೂಡಿದರೆ ಕೂಡಲೇ ಅಲ್ಲಿಂದ ಎತ್ತಂಗಡಿ ಮಾಡಲು ಇಲಾಖೆಯಿಂದ ಅಧಿಕಾರಿಗಳು ಬರುತ್ತಾರೆ. ಇನ್ನು ಮುಂದೆ ಡಿಸಿ ಮನ್ನಾ ಜಮೀನಿನಲ್ಲಿ ಎಸ್.ಸಿ, ಎಸ್.ಟಿ ಸಮುದಾಯದ ಜನರು ಸಣ್ಣ ಗುಡಿಸಲು ಮಾಡಿ ಮನೆ ಮಾಡಿಕೊಂಡಿದ್ದಾರೆ. ಅವರನ್ನು ಅಲ್ಲಿಂದ ಓಡಿಸದೇ ಅಸಹಾಯಕ ಜನರಿಗೆ ವಾಸ ಮಾಡಲು ಅವಕಾಶ ಮಾಡಿಕೊಡಬೇಕೆಂದು ರಾಮಚಂದ್ರ ಕೆಂಬಾರೆ ಆಗ್ರಹಿಸಿದರು ಅವರು ಎಸ್
ಮಂಗಳೂರಿನ ಬಂದರಿನಲ್ಲಿರುವ ಟೆಂಪೋ ಚಾಲಕ ಮತ್ತು ಮಾಲಕರ ಸಂಘದ ಉದ್ಘಾಟನಾ ಕಾರ್ಯಕ್ರಮವು ನಗರದ ಪೋಲಿಸ್ ಲೈನ್ನ ನಾಸಿಕ್ ಬಿ. ಎಚ್ ಬಂಗೇರ ಸಭಾ ಭವನದಲ್ಲಿ ನಡೆಯಿತು. ಸಂಘದ ಲೋಗೋ ಅನವರಣಗೊಳಿಸಿ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿ ಮಾತಾಡಿದ ಮಂಗಳೂರು ಖ್ಯಾತ ವಕೀಲರಾದ ದಿನೇಶ್ ಹೆಗ್ಡೆ ಉಳೆಪ್ಪಾಡಿ ಅವರು.ಸರ್ಕಾರದ ವತಿಯಿಂದ ಇತರ ಚಾಲಕರಿಗೆ ಹಾಗೂ ಕಾರ್ಮಿಕರಿಗೆ ಸಿಗುವಂತಹ ಸೌಲಭ್ಯಗಳು ಟೆಂಪೋ ಚಾಲಕರಿಗೆ ಸಿಗಬೇಕು ಟೆಂಪೋ ಚಾಲಕರನ್ನು ಯಾಕೆ ಕಡೆಗಣಿಸಲಾಗುವುದು