ಮಂಗಳೂರು: ಕ್ರೀಡೆಗೆ ಮತ್ತು ಕ್ರೀಡಾ ಸೌಲಭ್ಯಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಭಾರತೀಯ ಜನತಾ ಪಕ್ಷದ ಸರಕಾರ ಬದ್ಧವಾಗಿದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನ ಜನತೆಗೆ ಕ್ರೀಡಾ ಸೌಲಭ್ಯಗಳನ್ನು ಒದಗಿಸಲು ಹೆಚ್ಚಿನ ಅನುದಾನವನ್ನು ಮಂಜೂರುಗೊಳಿಸಿದ್ದಾರೆ. ರಾಜ್ಯ ಸರಕಾರದ ಪಿಡಬ್ಲ್ಯುಡಿ ಇಲಾಖೆಯ ಅನುದಾನದ ಮೂಲಕ ಉರ್ವಸ್ಟೋರ್
ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಜೈನ್ ವಿವಿಯ ಪ್ರಕರಣವನ್ನು ಖಂಡಿಸಿ ನಡೆಸಿರುವ ಶಾಂತಿಯುತ ಪ್ರತಿಭಟನೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಬೋಧಕ ಹಾಗೂ ಬೋಧಕೇತರ ವರ್ಗದವರು ಬಾಗವಹಿಸಿದರು. ಈ ಶಾಂತಿಯುತ ಪ್ರತಿಭಟನೆಯಲ್ಲಿ ಅಂಬೇಡ್ಕರ್, ಫುಲೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೋಹನ್ ಕುಮಾರ್, ಪದಾಧಿಕಾರಿಗಳಾದ ಅವಿನಾಶ್ ಕಾಂಬ್ಳೆ, ವಿಜಯ್ ಕುಮಾರ್, ಗೋವಿಂದ್
ಮಗಳು, ಇದು ಗ್ರಾಮೀಣ ಪ್ರತಿಭೆಗಳಿಂದಲೇ ಮೂಡಿಬಂದ ಕನ್ನಡ ಚಲನಚಿತ್ರ. ಗ್ರಾಮೀಣ ಭಾಗದ ಯುವ ಪ್ರತಿಭೆಗಳನ್ನೇ ಇಟ್ಟುಕೊಂಡು ಪೋಣಿಸಲಾದ ಮಗಳು ಎಂಬ ಕನ್ನಡ ಚಲನಚಿತ್ರಕ್ಕೆ ಚಿತ್ರಮಂಡಳಿಯಿಂದ ಅತ್ಯುತ್ತಮ ಚಲನಚಿತ್ರವೆಂದು ಯು ಸರ್ಟಿಫಿಕೆಟ್ ಲಭಿಸಿದೆ. ಫೆ.17ರಂದು ರಾಜ್ಯಾದ್ಯಂತ ಚಿತ್ರ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ತೋಮಸ್ ಎಂ.ಎಂ. ಹೇಳಿದರು. ಅವರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಗಾಡ್ ಗಿಫ್ಟ್
ಪತ್ರಿಕೋದ್ಯಮಕ್ಕೆ ವೃತ್ತಿ ಒಲವು ಮುಖ್ಯ ಉಜಿರೆ ಎಸ್.ಡಿ. ಎಂ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿಪ್ರಥಮ ವರ್ಷದ ಎಂ.ಸಿ.ಜೆ ವಿದ್ಯಾರ್ಥಿಗಳಿಗೆ ಕಾಲೇಜಿನ ಹಿರಿಯವಿದ್ಯಾರ್ಥಿ ಹಾಗೂ ಖ್ಯಾತ ಕ್ರೈಂ ರಿಪೋರ್ಟರ್ ಸುನಿಲ್ ದರ್ಮಸ್ಥಳ ವೃತ್ತಿ ಕುರಿತು ಮಾರ್ಗದರ್ಶನ ನೀಡಿದರು.ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಪೋಲಿಸ್ ಸ್ತರಗಳು ಮತ್ತು ಅದರೊಳಗಿನ ವಿಭಾಗಗಳ ಕುರಿತು ಸವಿಸ್ತಾರವಾದ ಮಾಹಿತಿಯನ್ನು ನೀಡಿದರು. ಸುದ್ದಿಗಾರ ರಾಗ ಬಯಸುವವರು ಹೇಗೆ
ಸಂತ ಅಲೋಶಿಯಸ್ ಸ್ವಾಯತ್ತಕಾಲೇಜಿನ ವಾಣಿಜ್ಯ ವಿಭಾಗದಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಸ್ಮಿತ ಡಿ.ಕೆ. ಅವರ “ಇಂಪ್ಯಾಕ್ಟ್ಆಫ್ರಿವಾರ್ಡ್ ಮ್ಯಾನೇಜ್ಮೆಂಟ್ ಪಾಲಿಸೀಸ್ ಆಂಡ್ ಪ್ರಾಕ್ಟೀಸಸ್ ಔಓ ಎಂಪ್ಲಾಯೀ ಸ್ಯಾಟಿಸ್ಫ್ಯಾಕ್ಷನ್: ಎ ಸ್ಟಡಿ ವಿದ್ ರೆಫರೆನ್ಸ್ ಟುಪ್ರೊಫೆಶನಲ್ ಕಾಲೇಜಸ್ ಇನ್ಕರ್ನಾಟಕ” ಎಂಬ ಮಹಾಪ್ರಬಂಧಕ್ಕೆಮಂಗಳೂರು ವಿಶ್ವವಿದ್ಯಾನಿಲಯವು ಪಿಹೆಚ್.ಡಿ. ಪದವಿ ನೀಡಿ ಗೌರವಿಸಿದೆ. ಇವರು ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇದರ ವಾಣಿಜ್ಯ
ತಮಿಳು ಚಿತ್ರರಂಗದ ‘ಸೂಪರ್ ಸ್ಟಾರ್’ ರಜನಿಕಾಂತ್ ಭಾನುವಾರ ರಾತ್ರಿ ಕರಾವಳಿ ನಗರ ಮಂಗಳೂರಿಗೆ ಆಗಮಿಸಿದ್ದಾರೆ. ರಾತ್ರಿ 9ರ ಸುಮಾರಿಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು, ಅಲ್ಲಿಂದ ಅಭಿಮಾನಿಗಳಿಗೆ ಕೈಬೀಸುತ್ತಾ ಖಾಸಗಿ ಕಾರಿನಲ್ಲಿ ತೆರಳಿದ್ದಾರೆ. ‘ಜೈಲರ್’ ಸಿನಿಮಾದ ಚಿತ್ರೀಕರಣಕ್ಕಾಗಿ ಅವರು ಮಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗಿದೆ. ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿರುವ ಗುತ್ತಿನ ಮನೆಯಲ್ಲಿ
ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದವತಿಯಿಂದ ಉದಯವಾಣಿ ದಿನಪತ್ರಿಕೆ, ಸಾವಯವ ಕೃಷಿಕ ಗ್ರಾಹಕ ಬಳಗ, ರೋಟರಿ ಕ್ಲಬ್ ಮಂಗಳೂರು ಉತ್ತರ ಹಾಗೂ ಇನ್ನರ್ ವ್ಹೀಲ್ ಮಂಗಳೂರು ಉತ್ತರ ಇವರ ಸಂಯುಕ್ತ ಆಶ್ರಯದಲ್ಲಿ ಅಮೃತ ಧ್ವನಿ- ನಮ್ಮ ಕೈತೋಟ, ನಮ್ಮ ಆಹಾರ ಜರುಗಿತು. ಸ್ವಾಮಿನಿ ಮಂಗಳಾಮೃತ ಪ್ರಾಣರವರು ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಈ ಸಂದರ್ಭದಲ್ಲಿ ಆಶೀರ್ವಚನವಿತ್ತು ಭಾರತೀಯ ಜೀವನ ಪದ್ಧತಿಯು ಶ್ರೇಷ್ಠ ಪರಂಪರೆ ಹೊಂದಿದೆ, ಋಷಿ ಮುನಿಗಳಿಂದ
ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ನಿಡೋಡಿ ಚರ್ಚಿನ ಬಲಭಾಗದಲ್ಲಿರುವಂತ ದಡ್ಡಿನ ಫ್ಲೋರಿಂಗ್ ಇವರ ಮನೆಯ ಬಾವಿಗೆ ಶುಕ್ರವಾರ ರಾತ್ರಿ ಎಂದು ಚಿರತೆಯೂ ಬಿದ್ದಿರುವ ಘಟನೆಯು ನಡೆದಿದೆ. ಶನಿವಾರ ಮಧ್ಯಾಹ್ನ 11 ಗಂಟೆಯ ಹೊತ್ತಿಗೆ ಚಿರತೆಯು ಬಾವಿಯಲ್ಲಿ ಮನೆಯವರಿಗೆ ಬೆಳಕಿಗೆ ಬಂದಿದ್ದು ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿತ್ತು ಕೂಡಲೆ ಅರಣ್ಯ ಇಲಾಖೆಯವರು ಇದಕ್ಕೆ ಸ್ಪಂದಿಸಿ ಎರಡು ಗಂಟೆಯ ಹೊತ್ತಿಗೆ ಸ್ಥಳಕ್ಕೆ ಭೇಟಿ ನೀಡಿ ಅದನ್ನು ಪರಿಶೀಲಿಸಿ ಬೋನಿಯನ್ನ
ಕೇಂದ್ರ ಗೃಹಸಚಿವ ಹಾಗು ಸಹಕಾರಿ ಸಚಿವ ಅಮಿತ್ ಶಾ ಪುತ್ತೂರಿಗೆ ಇಂದು ಭೇಟಿ ನೀಡುತ್ತಿದ್ದು, ಭೇಟಿಯ ಹಿನ್ನಲೆಯಲ್ಲಿ ಪುತ್ತೂರು ನಗರದಾದ್ಯಂತ ಪೊಲೀಸ್ ಸರ್ಪಗಾವಲನ್ನು ಹಾಕಲಾಗಿದೆ. ಅಡಿಕೆ ಬೆಳೆಗಾರರ ಸಹಕಾರಿ ಸಂಸ್ಥೆಯಾಗಿರುವ ಕ್ಯಾಂಫ್ಕೋ ದ ಸುವರ್ಣ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಅಮಿತ್ ಶಾ ಗೆ ಸ್ವಾಗತ ಕೋರುವ ಬ್ಯಾನರ್, ಬಂಟಿಕ್ಸ್ಗಳು ನಗರ ತುಂಬಾ ರಾರಾಜಿಸುತ್ತಿದೆ. ಗೃಹ ಸಚಿವ ಹಾಗು ದೇಶದ ಮೊದಲ ಕೇಂದ್ರ ಸಹಕಾರಿ ಸಚಿವರೂ
ಕೋಸ್ಟಲ್ವುಡ್ ಕಲಾವಿದರ ಮತ್ತು ತಂತ್ರಜ್ಞರ ಒಕ್ಕೂಟ(ರಿ) ಇದರ 7ನೇ ವರ್ಷದ ಕೋಸ್ಟಲ್ ವುಡ್ ಪ್ರೀಮಿಯರ್ ಲೀಗ್ ನ ಆಟಗಾರರ ಆಯ್ಕೆ ಪ್ರಕ್ರಿಯೆ ನಗರದ ನಂತೂರಿನ ಸಿಓಡಿಪಿ ಸಭಾಂಗಣದಲ್ಲಿ ನಡೆಯಿತು. ಚಾಲೆಂಚಿಂಗ್ ಸ್ಟಾರ್, ಬ್ಲಾಕ್ ಪ್ಯಾಂತರ್ಸ್, ವಿಜಯಲಕ್ಷ್ಮಿ ವಿರಾಸ್, ಅಸ್ತ್ರ ಬಿಗ್ರೇಡ್, ಕೋಸ್ಟಲ್ ವುಡ್ ಥಂಡರ್, ಶೆಟರ್ ಬಾಕ್ಸ್ ಬುಲ್ಸ್, ಅಮ್ಮ ವಾರಿಯರ್ಸ್, ಉಡುಪಿ ಯುನೈಡೆಟ್ ತಂಡಗಳು ಪಂದ್ಯಾಟದಲ್ಲಿ ಸೆಣೆಸಾಡಲಿದೆ. ಆಯ್ಕೆ ಪ್ರಕ್ರಿಯೆಯನ್ನು ಗಣೇಶ್ ಅವರು