ವಿದ್ಯಾರ್ಥಿಗಳು ಕಲಿಕೆ ಜತೆಗೆ ಕ್ರೀಡೆಗೂ ಆದ್ಯತೆಯನ್ನು ನೀಡಬೇಕು. ಪಠ್ಯದಲ್ಲಿ ಸಾಧನೆ ಮಾಡಿದಂತೆ ಕ್ರೀಡೆಯಲ್ಲೂ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗವಕಾಶಗಳಿವೆ ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್ ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ ಹಾಗೂ ನ್ಯೂ ವೈಬ್ರೆಂಟ್ ಪ.ಪೂ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ಮೂಡುಬಿದಿರೆ
ಮೂಡುಬಿದಿರೆ : ದ.ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಛೇರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆ, ಮೂಡುಬಿದಿರೆ ಇವರ ಸಹಯೋಗದೊಂದಿಗೆ ನಡೆದ ದ.ಕ. ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿಶೇಷ ಸಾಮರ್ಥ್ಯದ ಮಕ್ಕಳ ಕ್ರೀಡಾಕೂಟದಲ್ಲಿ 14 ವರ್ಷ ವಯೋಮಿತಿಯ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕು ಹಾಗೂ 17ರ ವಯೋಮಿತಿಯ ವಿಭಾಗದಲ್ಲಿ ಬಂಟ್ವಾಳ ತಾಲೂಕು ಸಮಗ್ರ ಪ್ರಶಸ್ತಿಯನ್ನು
ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುವ “ಮೈಸೂರು ವಿಭಾಗೀಯ ಮಟ್ಟದ ಜಾನಪದ ಕಲಾ ತಂಡಗಳ ತರಬೇತಿ ಕಾರ್ಯಗಾರ”ವು ವಿದ್ಯಾಗಿರಿಯ ಶ್ರೀಮತಿ ಅಪ್ಪಾಜಿ ನಾಯಕ್ ಸಭಾಂಗಣದಲ್ಲಿ ಗುರುವಾರ ಆರಂಭಗೊಂಡಿತು. ಮೈಸೂರು ವಿಭಾಗದ ಆ.ಕು.ಕ.ಸೇವೆಯ ವಿಭಾಗೀಯ ಜಂಟಿ ನಿರ್ದೇಶಕಿ ಡಾ.ರಾಜೇಶ್ವರಿ ದೇವಿ
ದ.ಕ ಜಿಪಂ , ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆ ಇವುಗಳ ಸಹಯೋಗದೊಂದಿಗೆ ಸ್ವರಾಜ್ಯ ಮೈದಾನದಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ವಿಶೇಷ ಸಾಮಥ್ರ್ಯದ ಮಕ್ಕಳ ಕ್ರೀಡಾ ಕೂಟಕ್ಕೆ ಮೂಡುಬಿದಿರೆ ರೋಟರಿ ಕ್ಲಬ್ನ ಅಧ್ಯಕ್ಷ ನಾಗರಾಜ್ ಬಿ.ಚಾಲನೆಯನ್ನು ನೀಡಿದರು.
ಮೂಡುಬಿದಿರೆ: ಪಡುಮಾರ್ನಾಡು ಗ್ರಾಪಂ ವ್ಯಾಪ್ತಿಯ ಅಮನಬೆಟ್ಟು ಬಳಿಯ ಬಡ ಮಹಿಳೆ ಸುಮಾ ಕುಟುಂಬಕ್ಕೆ ಸರ್ವೋದಯ ಫ್ರೆಂಡ್ಸ್ ಬೆದ್ರದಿಂದ ರೂ.7 ಲಕ್ಷ ವೆಚ್ಚದಲ್ಲಿ `ಸರ್ವೋದಯ ನಿಲಯ’ ಎಂಬ ಹೆಸರಿನ ಮನೆ ನಿರ್ಮಿಸಿದ್ದು ಅದನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಮೂಡುಬಿದಿರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಶ್ರೀಪತಿ ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ನಾವು ನಮ್ಮ ಧರ್ಮವನ್ನು ಉಳಿಸಿದರೆ ನಮ್ಮನ್ನು ಧರ್ಮ ರಕ್ಷಿಸುತ್ತದೆ. ಬಡವರಿಗೆ,
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವರ ತಂದೆ ಕೃಷಿಕ, ಶತಾಯುಷಿ ಮಿಜಾರುಗುತ್ತು ಆನಂದ ಆಳ್ವ (106)ರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ಮಧ್ಯಾಹ್ನದ ವೇಳೆ ನಿಧನರಾಗಿದ್ದಾರೆ.
ಮೂಡುಬಿದಿರೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ಬಾಲಕಿಯರ ವಿಭಾಗದ 1500 ಮತ್ತು 3000 ಕಿ.ಮೀ ಓಟದಲ್ಲಿ ಪುತ್ತೂರು ತಾಲೂಕಿನ ಕಡಬ ಸ.ಪ.ಪೂ.ಕಾಲೇಜಿನ ಚರಿಷ್ಮಾ ಕೂಟ ದಾಖಲೆಯನ್ನು ನಿರ್ಮಿಸಿದ್ದಾರೆ. ಎಡಪದವು ಪ.ಪೂ.ಕಾಲೇಜಿನ ಸೌಮ್ಯ ಕೆ.ಪಿ ಅವರು 2004ರಲ್ಲಿ 5:01.70 ಸೆಕುಂಡು ನಲ್ಲಿ ಕ್ರಮಿಸಿ ಮಾಡಿರುವ ದಾಖಲೆಯನ್ನು ಚರಿಷ್ಮಾ ಅವರು 4:53.9 ಸೆಕುಂಡಿನಲ್ಲಿ ಕ್ರಮಿಸುವ ಮೂಲಕ ಹಾಗೂ 3000 ಓಟದಲ್ಲಿ 10:44.7 ಸೆಕುಂಡಿನಲ್ಲಿ
ಮೂಡುಬಿದಿರೆ : ಉತ್ತರ ಕನ್ನಡ ಜಿಲ್ಲೆ ಮತ್ತು ದ.ಕ.ದ ಮೂಡುಬಿದಿರೆಯಿಂದ ಬೈಕ್ ಕಳವು ಮಾಡಿರುವ ಅಂತರ್ ಜಿಲ್ಲಾ ಚೋರರನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರ ತಂಡವು ಶುಕ್ರವಾರ ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಅಂಜನೇಯ ದೇವಸ್ಥಾನದ ಬಳಿ ಕೊಡವತಿ ಗ್ರಾಮದ ಆಕಾಶ್ ಕಲ್ಕಿ ಹಾಗೂ ಅಂಜನೇಯ ದೇವಸ್ಥಾನದ ಹತ್ತಿರ, ಬೀರ್ಗನಹಳ್ಳಿಯವೀರೇಂದ್ರ ಬಂಧಿತರು. ಮುಂಜಾನೆಯ ಜಾವ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಂತ ಗ್ರಾಮದ
ಮೂಡುಬಿದಿರೆ: ಭಗವದ್ಗೀತೆ, ಸಂಗೀತ, ನೃತ್ಯ, ನಾಟಕ, ಸಂಸ್ಕೃತಿ, ಶಿಕ್ಷಣ ಗಳ ವಿಶಿಷ್ಟ ಸಮ್ಮೇಳನದ ನಾಟ್ಯಾಯನ ಕಾರ್ಯಕ್ರಮ ನೀಡುತ್ತಿರುವ ಮೂಡುಬಿದಿರೆಯಅಯನಾ. ವಿ. ರಮಣ್ ಅನನ್ಯ- ಅದ್ಭುತ ಕಲಾವಿದೆ. ಅಸಾಧಾರಣ ಸ್ಮರಣ ಶಕ್ತಿ, ಪರಿಣಾಮಕಾರಿ ಅಭಿನಯದ ಅದ್ಭುತ ಸಾಧನೆ ಮಾಡಿದ ಕಲಾವಿದೆ. ಈಕೆಗೆ ರಾಷ್ಟçಮಟ್ಟದ ಪ್ರಶಸ್ತಿಗಳು ಲಭಿಸಲಿ ಎಂದು ಮುಂಬೈ ಶ್ರೀಗಾಂದೇವಿ ಅಂಬಿಕಾ ಶ್ರೀ ಆದಿನಾಥೇಶ್ವರ ಶ್ರೀಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ಪೆರಣ0ಕಿಲ ಹರಿದಾಸ್ ಭಟ್
ಮೂಡುಬಿದಿರೆ:ವಿಜಯದಶಮಿ ಪ್ರಯುಕ್ತ ಮೂಡುಬಿದಿರೆ ಶ್ರೀ ಜೈನಮಠಹಾಗೂ ಬಸದಿಗಳಲ್ಲಿ ತೆನೆಹಬ್ಬ, ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಅವರ ಮಾರ್ಗದರ್ಶನದಲ್ಲಿ ನಡೆಯಿತು. ದೇಶದ ಸಮಸ್ತರಿಗೆ ಒಳಿತಾಗಲಿ. ಕಾಲ ಕಾಲಕ್ಕೆ ಮಳೆ ಬಂದು ಪ್ರಕೃತಿ ವಿಕೋಪ ವಾಗದೆ, ಲೋಕದಲ್ಲಿ ಶಾಂತಿ, ಸುಭಿಕ್ಷೆ ಉಂಟಾಗಲಿ ಎಂದು ಭಟ್ಟಾರಕ ಸ್ವಾಮೀಜಿ ನುಡಿದರು. ಸಾವಿರಕಂಬ ಬಸದಿ ಹಾಗೂ ಗುರು ಬಸದಿಯಿಂದ ಜೈನಪೇಟೆಯ ಮೂಲಕ ಅಮ್ಮನವರ ಬಸದಿ