ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ಇದರ ಆಶ್ರಯದಲ್ಲಿ ಸೆ.02 ರಿಂದ ಸೆ.06 ರ ವರೆಗೆ ವಿದ್ಯಾಗಿರಿಯ ಕೃಷಿ ಸಿರಿ ವೇದಿಕೆಯಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಅಭಿನಯಿಸುವ, ಡಾ| ಜೀವನ್ ರಾಂ ಸುಳ್ಯ ನಿರ್ದೇಶನದ ನಾಯಿಮರಿ ನಾಟಕದ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಶ್ರೀಮತಿ ವೈದೇಹಿ ರಚಿಸಿರುವ ಈ ನಾಟಕವು ಈಗಾಗಲೇ
ಮೂಡುಬಿದಿರೆ: ಬೆಳುವಾಯಿ ಬರಕಲ ಗುತ್ತು ಮನೆಯ ರಾಮಣ್ಣ ಎಂಬವರ ಪುತ್ರ ಸಂತೋಷ್ ಪೂಜಾರಿ (42) ತಮ್ಮ ಪಕ್ಕದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮನೆಗೆ ಆಧಾರ ಸ್ತಂಭವಾಗಿದ್ದ ಸಂತೋಷ್ ಅವರು ಮೂಡುಬಿದಿರೆಯಲ್ಲಿ ಎಲೆಕ್ಟ್ರೋ ವಲ್ಡ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಪತ್ನಿ ಮತ್ತು ಸಣ್ಣ ವಯಸ್ಸಿನ ಇಬ್ಬರು ಅವಳಿ ಪುತ್ರಿಯರಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೂಡುಬಿದಿರೆ ಪೊಲೀಸ್ರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ
ಮೂಡುಬಿದಿರೆ: ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಅಗತ್ಯವಾಗಿ ಬೇಕು. ಪಿಡಿಗಳು ಅಗತ್ಯವಾಗಿ ಬೇಕು. ಸಮಸ್ಯೆಗಳು ಎಲ್ಲಾ ಕಡೆಗಳಲ್ಲೂ ಇರುತ್ತವೆ ಆದರೆ ಶಿಕ್ಷಕರು ಶಾಲೆಗಳಿಗೆ ಬರುವಾಗ ಟೆನ್ಷನ್ ನಲ್ಲಿ ಬರಬೇಡಿ. ದೈಹಿಕ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಿದರೆ ದೈಹಿಕ ಶಿಕ್ಷಕರ ಒತ್ತಡ ಕಡಿಮೆಯಾಗಲಿದೆ. ಇದರಿಂದ ಪರೋಕ್ಷವಾಗಿ ವಿದ್ಯಾರ್ಥಿಗಳಿಗೆ ಶಕ್ತಿ ತುಂಬಿದಂತ್ತಾಗುತ್ತದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಹೇಳಿದರು. ಅವರು ರಾಜ್ಯ ದೈಹಿಕ ಶಿಕ್ಷಣ
ಮೂಡುಬಿದಿರೆಯ ತೋಡಾರಿನಲ್ಲಿರುವ ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ 2022-23ನೇ ಶೈಕ್ಷಣಿಕ ವರ್ಷದಲ್ಲಿ ಪದವಿ ಮುಗಿಸಿದ 300 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ನೊವಿಗೋ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯ ಸಹಸ್ಥಾಪಕ ಮಹಮ್ಮದ್ ಹನೀಫ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಸಮಾಜ ನಿರ್ಮಾಣದ ಕಾರ್ಯದಲ್ಲಿ ಇಂಜಿನಿಯರಿಂಗ್ ಪದವೀಧರರಿಗೆ ಮಹತ್ತರವಾದ ಜವಾಬ್ದಾರಿಯಿದೆ. ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಗೆ ಆವಿಷ್ಕಾರ ಮತ್ತು
ಮೂಡುಬಿದಿರೆ: ಮೂಡುಬಿದಿರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಹೊಸಂಗಡಿ ಸಮೀಪದ ಪಡಂದಡ್ಕದಲ್ಲಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ನಡೆದಿದೆ. ಬಸ್ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಉಳಿದಂತೆ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಂಭೀರ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವೇಣೂರು ಪೆÇಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮೂಡುಬಿದಿರೆ: 2023-24ನೇ ಸಾಲಿನ ಕಂಬಳ ಸೀಸನ್ ನ ಪೂರ್ವಭಾವಿಯಾಗಿ ಮೂಡುಬಿದಿರೆ ಕೋಟಿ-ಚೆನ್ನಯ ಜೋಡುಕರೆಯಲ್ಲಿ ಕುದಿ ಕಂಬಳ ಆರಂಭಗೊಂಡಿತು. ಉದ್ಯಮಿ, ಕೋಣಗಳ ಯಜಮಾನ ರಂಜಿತ್ ಪೂಜಾರಿ ಕರೆಯಲ್ಲಿ ದೀಪ ಬೆಳಗಿಸುವ ಮೂಲಕ ಕುದಿ ಕಂಬಳಕ್ಕೆ ಚಾಲನೆಯನ್ನು ನೀಡಿದರು. ಜಿಲ್ಲಾ ಕಂಬಳ ಸಮಿತಿಯ ಕಾರ್ಯದರ್ಶಿ ಸುರೇಶ್ ಕೆ.ಪೂಜಾರಿ ರೆಂಜಾಳ ಕಾರ್ಯ, ಪುರಸಭಾ ನಿರ್ಗಮನ ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಬೆಳುವಾಯಿ ಗ್ರಾ.ಪಂ.ಸದಸ್ಯ ರಘು, ಕಂಬಳದ ಕೋಣಗಳ ಯಜಮಾನರುಗಳಾದ
ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕರಿಂಜೆ ಮಾರಿಂಜಗುಡ್ಡೆಯಲ್ಲಿರುವ ಘನತ್ಯಾಜ್ಯ ಘಟಕವು ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಸಮರ್ಪಕವಾಗಿ ನಿರ್ವಹಣೆಯಾಗುತ್ತಿದ್ದು ಇದರಿಂದಾಗಿ ಪರಿಸರದ ನಿವಾಸಿಗಳು ತೊಂದರೆಯನ್ನು ಅನುಭವಿಸುತ್ತಿದ್ದಾರೆಂದು ಪುರಸಭೆ ಸದಸ್ಯರು ಮತ್ತು ಸಾರ್ವಜನಿಕರು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ದೂರು ನೀಡಿದ್ದಾರೆ. ತಾಲೂಕು ಆಡಳಿತ ಸೌಧದಲ್ಲಿ ಡಿಸಿಯವರಿಂದ ನಡೆದ ಸಾರ್ವಜನಿಕ ಅಹವಾಲು ಸಭೆಯಲ್ಲಿ ದೂರು ನೀಡಿ ಈ ಬಗ್ಗೆ ಚರ್ಚೆ
ಮಳಲಿ ಪ್ರೌಢಶಾಲೆಯಲ್ಲಿ ಜರುಗಿದ ಗುರುಪುರ ಹೋಬಳಿ ಮಟ್ಟದ ಪ್ರೌಢಶಾಲಾ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಸ್ವಾಮಿ ವಿವೇಕಾನಂದ ಪ್ರೌಢಶಾಲೆ, ಎಡಪದವು ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಪ್ರಶಸ್ತಿ ಯನ್ನು ಮುಡಿಗೇರಿಸಿಕೊಂಡಿದ್ದಾರೆ. ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ್ವಾಮಿ ವಿವೇಕಾನಂದ ಪ್ರೌಢಶಾಲೆ, ಎಡಪದವು ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ
ಮೂಡುಬಿದಿರೆ: ಪುತ್ತಿಗೆ ಗ್ರಾ.ಪಂಚಾಯತ್ ನಲ್ಲಿ ಗುರುವಾರ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯ ಚುನಾವಣೆಯಲ್ಲಿ ಬಿಜೆಪಿ ಸದಸ್ಯನೋರ್ವ ಅಡ್ಡ ಮತದಾನದ ಮಾಡಿದ ಪರಿಣಾಮವಾಗಿ ಸಿಪಿಐಎಂ ಬೆಂಬಲಿತ ಸದಸ್ಯೆ ರಾಧಾ ಅವರು ಅಧ್ಯಕ್ಷೆಯಾಗಿ ಹಾಗೂ 11 ಜನ ಸದಸ್ಯರ ಬೆಂಬಲವಿರುವ ಬಿಜೆಪಿಯ ದಯಾನಂದ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷೆಯಾಗಿ ಆಯ್ಕೆಯಾಗಿರುವ ಸಿಪಿಐಎಂ ಬೆಂಬಲಿತೆ ರಾಧಾ ಅವರು ಪುತ್ತಿಗೆ ಪಂಚಾಯತ್ ನಲ್ಲಿ ಸಿಪಿಐಎಂನ ಓರ್ವರೇ ಸದಸ್ಯರಾಗಿದ್ದು, 11
ಮೂಡುಬಿದಿರೆ: ಪಾಲಡ್ಕ ಗ್ರಾ.ಪಂಚಾಯತ್ ಅಧ್ಯಕ್ಷರಾಗಿ ಅಮಿತ, ಉಪಾಧ್ಯಕ್ಷರಾಗಿ ಪ್ರವೀಣ್ ಸಿಕ್ವೇರಾ ಆಯ್ಕೆಯಾಗಿದ್ದಾರೆ.ಅಧ್ಯಕ್ಷ ಗಾದಿಗೆ ಅನುಸೂಚಿತ ಪಂಗಡ ಮಹಿಳೆಗೆ ಮೀಸಲಾಗಿದ್ದು, ಪಂಚಾಯತ್ದಲ್ಲಿದ್ದ ಏಕೈಕ ಮಹಿಳೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯ ಪಾಲಾಗಿದೆ. ಬಿಜೆಪಿ ಪಕ್ಷದ ನಾಯಕರೊಂದಿಗೆ ಗುರುತಿಸಿಕೊಂಡಿದ್ದ ಪ್ರವೀಣ್ ಸಿಕ್ವೇರಾ ಅವರು ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನವು ಬಿಜೆಪಿ ಮತ್ತು ಬಿಜೆಪಿ ಬೆಂಬಲಿತರ ಮತಗಳನ್ನು ಪಡೆದುಕೊಂಡು ಉಪಾಧ್ಯಕ್ಷ ಸ್ಥಾನವನ್ನು