Home ಕರಾವಳಿ Archive by category ಮೂಡಬಿದರೆ (Page 7)

ಮೂಡುಬಿದಿರೆ: ಜ.21ರಂದು ಸ್ಫೂರ್ತಿ ಕಲಾ ಸಂಭ್ರಮ

ಮೂಡುಬಿದಿರೆ: ರಿಜ್ಯುವನೇಟ್ ಚೈಲ್ಡ್ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದ ಸ್ಫೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಹಾಗೂ ತರಬೇತಿ ಕೇಂದ್ರದ ಆಶ್ರಯದಲ್ಲಿ ಸ್ಫೂರ್ತಿ ಕಲಾ ಸಂಭ್ರಮ 2024 ಕಾರ್ಯಕ್ರಮವು ಜ.21ರಂದು ಅರಮನೆಬಾಗಿಲು ಬಳಿಯಿರುವ ಶಾಲೆಯ ಆವರಣದಲ್ಲಿ ನಡೆಯಲಿದೆ ಎಂದು ಶಾಲೆಯ ಸಂಸ್ಥಾಪಕ ಪ್ರಕಾಶ್ ಜೆ.ಶೆಟ್ಟಿಗಾರ್ ತಿಳಿಸಿದರು.ಅವರು

ಮೂಡುಬಿದಿರೆ : ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ವಾಹನಗಳಿಗೆ ಲಾಕ್ ಹಾಕಿದ ಪೊಲೀಸರು

ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ವಾಹನಗಳಿಗೆ ಲಾಕ್ ಹಾಕಿದ ಪೊಲೀಸರು ಮೂಡುಬಿದಿರೆ : ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಆವರಣದ ನೋ-ಪಾರ್ಕಿಂಗ್ ಸ್ಥಳದಲ್ಲಿ ವಾಹನಗಳನ್ನು ನಿಲುಗಡೆ ಮಾಡಿರುವ ವಾಹನಗಳಿಗೆ ಮೂಡುಬಿದಿರೆ ಪೊಲೀಸರು ಗುರುವಾರ ಸಂಜೆ ಲಾಕ್ ಮಾಡಿ ಎಚ್ಚರಿಕೆ ನೀಡಿದ ಘಟನೆ ನಡೆಯಿತು.ಮೂಡುಬಿದಿರೆಯ ಬಸ್ ನಿಲ್ದಾಣದ ಆವರಣದಲ್ಲಿ ಖಾಸಗಿ ವ್ಯಕ್ತಿಗಳು ಕಾರು, ಆಟೋ, ಓಮ್ನಿ ಹಾಗೂ ದ್ವಿಚಕ್ರ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸಿ ಎಲ್ಲೆಲ್ಲಿಗೋ ಹೋಗಿ ಎಷ್ಟೋ

ಮೂಡುಬಿದಿರೆ : ಕ್ಯಾನ್ಸರ್ ಜಾಗೃತಿ ಕಾರ್ಯಾಗಾರ, ಐವರು ನಾಟಿ ವೈದ್ಯರಿಗೆ ಸಮ್ಮಾನ

ಮೂಡುಬಿದಿರೆ : ಇಲ್ಲಿನ ಕೃಷಿ ವಿಚಾರ ವಿನಿಮಯ ಕೇಂದ್ರ ಹಾಗೂ ಮೂಡುಬಿದಿರೆ ಕೋ-ಆಪರೇಟಿವ್ ಸರ್ವಿಸ್ ಸೊಸೈಟಿ ಇವುಗಳ ಆಶ್ರಯದಲ್ಲಿ ಸೊಸೈಟಿಯ ಕಲ್ಪವೃಕ್ಷ ಸಭಾಭವನದಲ್ಲಿ ‘ಕ್ಯಾನ್ಸರ್ ಜಾಗೃತಿ’ ಕಾರ್ಯಾಗಾರ ನಡೆಯಿತು.ವಿದ್ಯಾಗಿರಿಯ ಆಳ್ವಾಸ್ ನಿರಾಮಯ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕಿ ಡಾ| ಸುರೇಖಾ ಪೈ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿಸಕಾಲದಲ್ಲಿ ಹಿತ ಮಿತ ಆಹಾರ ಸೇವನೆ, ಮುಂಜಾನೆ ಸಂಜೆ ವಿಹಾರ, ವ್ಯಾಯಾಮ, ಮಾನಸಿಕ

ಮೂಡುಬಿದಿರೆ: ಚಿನ್ನ ಕದ್ದ ಆರೋಪಿಯ ಬಂಧನ

ಮೂಡುಬಿದಿರೆ: ಇಲ್ಲಿನ ಅರಣ್ಯ ಇಲಾಖೆ ಕಚೇರಿ ಸಮೀಪದ ಮನೆಯಲ್ಲಿದ್ದ ಚಿನ್ನ ಮತ್ತು ಮೊಬೈಲನ್ನು ಕಳ್ಳತನ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಬಂಟ್ವಾಳ ರಾಯಿ ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಕೆಲವು ದಿನಗಳ ಹಿಂದೆ ಇಲ್ಲಿ ಬಾಗಲಕೋಟೆ ಮೂಲದ ನಿವಾಸಿಗಳು ವಾಸವಿದ್ದ ಮನೆಗೆ ಹಾಡು ಹಗಲೇ ನುಗ್ಗಿದ ಆರೋಪಿ ಮನೆಯಲ್ಲಿದ್ದ ಚಿನ್ನದ ಸರ ಮೊಬೈಲ್ ಸೇರಿದಂತೆ ರೂ 50 ಸಾವಿರ ಮೌಲ್ಯದ ಸ್ವತ್ತು ಕಳವು ಮಾಡಿದ್ದ. ಈ ಬಗ್ಗೆ ಮೂಡುಬಿದಿರೆ

ಮೂಡುಬಿದಿರೆ: ಮಾಂಟ್ರಾಡಿ ಗ್ರಾಮದಲ್ಲಿ ಕೂಸಿನ ಮನೆ ಉದ್ಘಾಟನೆ

ಮೂಡುಬಿದಿರೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಆಯ್ಕೆಯಾಗಿರುವ ಮೂಡುಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಂಟ್ರಾಡಿ ಗ್ರಾಮದಲ್ಲಿ ಕೂಸಿನ ಮನೆ  ಕೇಂದ್ರವು  ಉದ್ಘಾಟನೆಗೊಂಡಿತು.  ಪಂಚಾಯತ್ ಅಧ್ಯಕ್ಷ ಉದಯ್ ಪೂಜಾರಿ ಅವರು ಕೂಸಿನ ಮನೆಯನ್ನು  ಉದ್ಘಾಟಿಸಿ, ಗ್ರಾಮಸ್ಥರ ಪ್ರೋತ್ಸಾಹದಿಂದ ಹೆಚ್ಚಿನ ಮಕ್ಕಳ ನೋಂದವಣೆಯಾಗಿ ಯೋಜನೆ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಶಾಂತ್

ಮೂಡುಬಿದಿರೆ: ಪಂಚಾಯತ್ ಸಿಬ್ಬಂದಿ ಚಂದ್ರಹಾಸ್‌ ಗೆ ನುಡಿನಮನ

ಮೂಡುಬಿದಿರೆ: ಇತ್ತೀಚೆಗೆ ಅಕಾಲಿಕವಾಗಿ ಮರಣ ಹೊಂದಿರುವ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ಸಿಬಂದಿ ದಿ.ಚಂದ್ರಹಾಸ್ ಅವರಿಗೆ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್, ಮೂಡುಬಿದಿರೆ ತಾಲೂಕು ಪಂಚಾಯತ್, ತಾ.ಪಂ.ವ್ಯಾಪ್ತಿಯ ಅಧಿಕಾರಿ ಮತ್ತು ನೌಕರರ ವತಿಯಿಂದ ಶನಿವಾರ ಸಮಾಜ ಮಂದಿರದಲ್ಲಿ ಶ್ರದ್ಧಾಂಜಲಿ ಅರ್ಪಿಸುವ ಸಭೆ ನಡೆಯಿತು.   ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಲೋಕೇಶ್  ಸಭೆಯ ಅಧ್ಯಕ್ಷತೆ ವಹಿಸಿ ಶ್ರದ್ಧಾಂಜಲಿ ಅರ್ಪಿಸಿ ಮಾತನಾಡಿ

ಮೂಡುಬಿದಿರೆ: ಕರಾಟೆಯಲ್ಲಿ ವರ್ಲ್ಡ್ ರೆಕಾರ್ಡ್‌ಗೆ ಮೂಡುಬಿದಿರೆಯ ಮಹಮ್ಮದ್ ನದೀಂ ಭಾಜನ

ಮೂಡುಬಿದಿರೆ : 540 ಹಂಚುಗಳನ್ನು 1ನಿಮಿಷ 57 ಸೆಕೆಂಡುಗಳಲ್ಲಿ ಎರಡೂ ಕೈಗಳಿಂದ ಪುಡಿಗಟ್ಟುವ ಮೂಲಕ ಕರಾಟೆ ಪಟು ಮಹಮ್ಮದ್ ನದೀಂ ನೋಬಲ್ ವರ್ಲ್ಡ್ ರೆಕಾಡ್೯ಗೆ ಭಾಜನರಾದರು. ನೋಬಲ್ ವರ್ಲ್ಡ್ ರೆಕಾರ್ಡ್ ಸಂಸ್ಥೆಯು ವಿವಿಧ ಕ್ಷೇತ್ರಗಳಲ್ಲಿ ನಡೆಯುವ ಸ್ಪರ್ಧೆಗಳ ಫಲಿತಾಂಶಗಳನ್ನು ದಾಖಲೀಕರಿಸಿ ನೋಬಲ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿಗೆ ಆಯ್ಕೆ ಮಾಡುವ ಸಂಸ್ಥೆಯಾಗಿದೆ. ಇಲ್ಲಿನ ಸಮಾಜ ಮಂದಿರದಲ್ಲಿ ಶನಿವಾರ ಕರಾಟೆ ರಿಯೂ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ನಡೆದ ಕರಾಟೆ

ಮೂಡುಬಿದಿರೆ: ರಾಷ್ಟ್ರಮಟ್ಟದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : ಆಳ್ವಾಸ್ ನ ಉಷಾಗೆ ಬೆಳ್ಳಿ ಪದಕ

ಮೂಡುಬಿದಿರೆ: ಅರುಣಾಚಲ ಪ್ರದೇಶದ ಇಟಾ ನಗರದಲ್ಲಿ ನಡೆದ ರಾಷ್ಟ್ರ ಮಟ್ಟದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಕ್ರೀಡಾಪಟು ಉಷಾ ಎಸ್.‌ ಆರ್‌ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಸ್ನಾಚ್ ವಿಭಾಗದಲ್ಲಿ 91 ಕೆ.ಜಿ, ಕ್ಲೀನ್ ಅಂಡ್ ಜೆರ್ಕ್ ವಿಭಾಗದಲ್ಲಿ118 ಕೆ.ಜಿ ಒಟ್ಟು 209 ಕೆಜಿ ಭಾರ ಎತ್ತಿದ್ದಾರೆ. ಕರ್ನಾಟಕ ರಾಜ್ಯ ದಾಖಲೆ ಆಗಿದೆ. 87 ಕೆ.ಜಿ ತೂಕದ ವಿಭಾಗದಲ್ಲಿ ಸ್ವರ್ಧಿಸಿದ್ದರು.

ಮೂಡುಬಿದಿರೆ: ಅಂಚೆ ಪಾಲಕ ಅಶೋಕ್ ವಿರುದ್ಧ ವಂಚನೆ ದೂರು ದಾಖಲು

ಮೂಡುಬಿದಿರೆ: ಮೂರು ವರ್ಷಗಳ ಹಿಂದೆ ಕಡಂದಲೆ ಗ್ರಾಮೀಣ ಅಂಚೆ ಕಚೇರಿಯಲ್ಲಿ ಗ್ರಾಹಕರ ಸುಮಾರು ರೂ 13.50 ಲಕ್ಷ ಹಣ ದುರ್ಬಳಕೆ ಮಾಡಿದ ಆರೋಪದಲ್ಲಿ ಅಂಚೆ ಪಾಲಕ ಅಶೋಕ್ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಾಗಿದೆ.2010ರಿಂದ 2021ರ ಅವಧಿಯಲ್ಲಿ ಅಶೋಕ್ ಕರ್ತವ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಸುಮಾರು 22 ಅಂಚೆ ಗ್ರಾಹಕರ ಉಳಿತಾಯ ಖಾತೆ ಮತ್ತು 4 ಗ್ರಾಹಕರ ವಿವಿಧ ವಿಮಾ ಪಾಲಿಸಿಗಳ ಸುಮಾರು 13.50 ಲಕ್ಷ ಹಣವನ್ನು

ಮೂಡುಬಿದಿರೆ: ಪಾಲಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆಯಾಗಿ ನೀರಜಾಕ್ಷಿ ಎಸ್.ಶೆಟ್ಟಿ ಆಯ್ಕೆ

ಮೂಡುಬಿದಿರೆ: ಪಾಲಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ನಿ. ಕೇಮಾರು ಇದರ ಅಧ್ಯಕ್ಷೆಯಾಗಿ ನೀರಜಾಕ್ಷಿ ಎಸ್.ಶೆಟ್ಟಿ ಪುನರಾಯ್ಕೆಯಾಗಿದ್ದಾರೆ.ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಈ ಹಿಂದಿನ ಎಲ್ಲಾ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನೀರಜಾಕ್ಷಿ ಶೆಟ್ಟಿ ಅವರು ಸತತ 5ನೇ ಬಾರಿಗೆ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷೆಯಾಗಿ ಅಮಿತಾ ನಾಯ್ಕ್, ನಿರ್ದೇಶಕರುಗಳಾಗಿ ನಳಿನಾಕ್ಷಿ