Home ಕರಾವಳಿ Archive by category ಸುರತ್ಕಲ್ (Page 11)

ಟೋಲ್ ವಿರುದ್ಧ ಹೋರಾಟ ಯುಪಿಸಿಎಲ್ ಹೋರಾಟದಂತ್ತಲ್ಲ : ವಿನಯ ಕುಮಾರ್ ಸೊರಕೆ

ಯುಪಿಸಿಎಲ್ ಹೋರಾಟದ ಸಂದರ್ಭ ಕಾಮಗಾರಿ ಗುತ್ತಿಗೆಗಾಗಿ ಹೋರಾಟ ನಡೆಸಿದವರು ಬಹಳಷ್ಟು ಮಂದಿ, ಆ ರೀತಿಯ ಹೋರಾಟ ಸುರತ್ಕಲ್ ಟೋಲ್ ತೆರವು ಹೋರಾಟವಲ್ಲ, ಮುನಿರ್ ಕಾಟಿಪಲ್ಲ ನೇತೃತ್ವದಲ್ಲಿ ನಡೆದ ಈ ಹೋರಾಟ ಜಯದೊಂದಿಗೆ ಅಂತ್ಯ ಕಾಣುವುದರಲ್ಲಿ ಸಂಶಯವಿಲ್ಲ ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಪಡುಬಿದ್ರಿಯ ಖಾಸಗಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ

ಸುರತ್ಕಲ್ ಟೋಲ್‍ಗೇಟ್ ಎತ್ತಂಗಡಿ ಆಗುವುದು ನಿಶ್ಚಿತ : ಪ್ರತಿಭಾ ಕುಳಾಯಿ

ಮಂಗಳೂರು: ಸುರತ್ಕಲ್ ಟೋಲ್‍ಗೇಟ್ ತೆರವಿಗೆ ಹಲವು ವರ್ಷಗಳಿಂದ ಪ್ರತಿಭಟನೆ, ಹೋರಾಟ ನಡೆಯುತ್ತಿದ್ದು, ನೂರಾರು ಸಮಾನಮನಸ್ಕ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳು ಜೊತೆ ಸೇರಿ ಸ್ಥಾಪಿಸಿರುವ ಟೋಲ್ ಗೇಟ್ ವಿರೋಧಿ ಸಮಿತಿ ನಡೆಸಿರುವ ಹೋರಾಟಕ್ಕೆ ಸದ್ಯದಲ್ಲೇ ಗೆಲುವು ಸಿಗಲಿದೆ. ಕೆಲವೇ ಸಮಯದಲ್ಲಿ ಟೋಲ್ ಅಲ್ಲಿಂದ ಎತ್ತಂಗಡಿ ಆಗುವುದು ನಿಶ್ಚಿತ. ಟೋಲ್ ಗೇಟ್ ನಲ್ಲಿ 31ಕ್ಕೂ ಹೆಚ್ಚು ಮಂದಿ ಯುವಕ-ಯುವತಿಯರು ಕೆಲಸ ಮಾಡುತ್ತಿದ್ದು ಟೋಲ್ ತೆರವುಗೊಂಡರೆ ಅವರ

ಸುರತ್ಕಲ್ ಟೋಲ್ ಗೇಟ್ ತೆರವಿನ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿದ ಖಾದರ್

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿರುವ ಅನಧಿಕೃತ ಟೋಲ್ ಗೇಟ್ ತೆರವುಗೊಳಿಸಲು ಆಗ್ರಹಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದು, ಟೋಲ್ ಗೇಟ್ ತೆರವಿಗೆ ಸರಕಾರ ತಕ್ಷಣ ಕ್ರಮ ಕೈಗೊಳ್ಳ ಬೇಕು’ ಎಂದು ವಿಧಾನ ಸಭೆ ವಿಪಕ್ಷ ಉಪ ನಾಯಕ ಯು.ಟಿ ಖಾದರ್ ಹೇಳಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಯು.ಟಿ ಖಾದರ್, ‘ಕಾನೂನು ಪ್ರಕಾರ 60 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಒಂದು ಟೋಲ್ ಗೇಟ್ ಇರಬೇಕು, ಆದರೆ,

ಅ.18ರಂದು ಸುರತ್ಕಲ್ ಟೋಲ್ ತೆರವಿಗೆ ತೀರ್ಮಾನಿಸಿದ ಪ್ರತಿಭಟನಾಕಾರರು

ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿನ ದಿನಾಂಕ ಘೋಷಣೆಗೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಟೋಲ್ ಗೇಟ್ ಹೋರಾಟ ಸಮಿತಿ ನೇತೃತ್ವದಲ್ಲಿ ಒಂದು ದಿನದ ಧರಣಿ ಸುರತ್ಕಲ್ ಟೋಲ್ ಗೇಟ್ ಬಳಿ ನಡೆಯಿತು. ಧರಣಿ ಸ್ಥಳಕ್ಕೆ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ಲಿಂಗೇಗೌಡ ಭೇಟಿ ನೀಡಿದ್ರು. ಇದೇ ವೇಳೆ ಪ್ರತಿಭಟನಾ ನಿರತರು ಟೋಲ್ ಗೇಟ್ ತೆರವು ದಿನಾಂಕ ಘೋಷಣೆ ಮಾಡುವಂತೆ ಅವರನ್ನು ಆಗ್ರಹಿಸಿದರು. ಪೇಪರ್ ವರ್ಕ್ ನಡೆಯುತ್ತಿದೆ. 20 ದಿನಗಳಿಂದ

ಟೋಲ್‍ಗೇಟ್ ಹೋರಾಟ ಸಮಿತಿಯಿಂದ ಸಾಮೂಹಿಕ ಧರಣಿ ಆರಂಭ

ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿನ ದಿನಾಂಕ ಘೋಷಣೆಗೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಟೋಲ್ ಗೇಟ್ ಹೋರಾಟ ಸಮಿತಿ ನೇತೃತ್ವದಲ್ಲಿ ಒಂದು ದಿನದ ಧರಣಿ ಸುರತ್ಕಲ್ ಟೋಲ್ ಗೇಟ್ ಬಳಿ ನಡೆಯಿತು. ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ, ಟೋಲ್ ಗೇಟ್ ನಿಂದ ಶಾಸಕರಾದ ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಶೇ.40 ಕಮಿಷನ್ ಪಡೆಯುತ್ತಿದ್ದಾರೆ ಎಂದು ನೇರ ಆರೋಪ ಮಾಡಿದರು.

ಸುರತ್ಕಲ್ ಟೋಲ್‍ಗೇಟ್ ತೆರವಿಗೆ ದಿನಾಂಕ ಘೋಷಣೆಗೆ ಆಗ್ರಹಿಸಿ ಸೆ.13ರಂದು ಧರಣಿ

ಟೋಲ್‍ಗೇಟ್ ತೆರವಿನ ದಿನಾಂಕ ಘೋಷಣೆಗೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸುರತ್ಕಲ್ ಟೋಲ್‍ಗೇಟ್ ವಿರೋಧಿ ಹೋರಾಟ ಸಮಿತಿ ಸೆ.13ರಂದು ಎನ್‍ಐಟಿಕೆ ಸಮೀಪ ಇರುವ ಸುರತ್ಕಲ್ ಟೋಲ್ ಗೇಟ್ ಮುಂಭಾಗದಲ್ಲಿ ಹಮ್ಮಿಕೊಂಡಿರುವ ಒಂದು ದಿನದ ಸಾಮೂಹಿಕ ಧರಣಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಟೋಲ್‍ಗೇಟ್ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದರು.ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಶನ್

ಟೋಲ್ ಗೇಟ್ ರದ್ಧತಿಗೆ ಆಗ್ರಹ : ಧರಣಿ ಯಶಸ್ವಿಗೆ ಬಜ್ಪೆಯಲ್ಲಿ ಸಭೆ

ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿನ ದಿನಾಂಕ ಘೋಷಿಸಲು ಆಗ್ರಹಿಸಿ ಸೆಪ್ಟಂಬರ್ 13 ರಂದು ನಡೆಯಲಿರುವ ಸಾಮೂಹಿಕ ಧರಣಿಯ ಯಶಸ್ಸಿಗೆ ಬಜ್ಪೆ ಹೋಬಳಿ ಮಟ್ಟದ ಸಭೆ ಬಜ್ಪೆ ಕರಾವಳಿ ಸಭಾಂಗಣದಲ್ಲಿ ಹಿರಿಯ ದಲಿತ ಮುಖಂಡ ಎಂ ದೇವದಾಸ್ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು. ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಡಿವೈಎಫ್ಐ ಮುಖಂಡ ಶ್ರೀನಾಥ್ ಕುಲಾಲ್, ಸಾಮಾಜಿಕ ಕಾರ್ಯಕರ್ತ ನಿಸಾರ್ ಕರಾವಳಿ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ರಘು ಎಕ್ಕಾರು,

ಸುರತ್ಕಲ್ “ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ” ಸಭೆ

ಸುರತ್ಕಲ್ “ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ” ಸಭೆ : “ಒಂದು ತಿಂಗಳಲ್ಲಿ ಟೋಲ್ ಗೇಟ್ ತೆರವುಗೊಳ್ಳುತ್ತದೆ” ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಹೇಳಿಕೆ ಹಾಗೂ ಒಂದು ವರ್ಷ ಅವಧಿಗೆ ಟೋಲ್ ಸಂಗ್ರಹ ಗುತ್ತಿಗೆ ನವೀಕರಣ ಗೊಂಡಿರುವ ವಿಚಾರಗಳ ಕುರಿತು ವಿಷದವಾಗಿ ಚರ್ಚಿಸಲಾಯಿತು. ಟೋಲ್ ತೆರವಿಗೆ ಅಧಿಕೃತ ದಿನಾಂಕ ಘೋಷಿಸದೆ ಕೇವಲ ಬಾಯ್ಮಾತಿನ ಭರವಸೆಗಳನ್ನು ಹಿಂದಿನ ಅನುಭವಗಳ ಆಧಾರದಲ್ಲಿ ನಂಬಲು‌ ಸಾಧ್ಯವಿಲ್ಲ ಎಂಬ ಅಭಿಪ್ರಾಯ

ಒಂದು ತಿಂಗಳೊಳಗೆ ಸುರತ್ಕಲ್ ಟೋಲ್ ವಿಲೀನಕ್ಕೆ ನಿರ್ಧಾರ

ಸುರತ್ಕಲ್ ಟೋಲ್‍ನ್ನು ಹೆಜಮಾಡಿ ಹಾಗೂ ತಲಪಾಡಿ ಜತೆ ಒಂದು ತಿಂಗಳೊಳಗೆ ವಿಲೀನಕ್ಕೆ ನಿರ್ಧರಿಸಲಾಗಿದೆ.ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು. ಎನ್‍ಎಚ್‍ಐ ಅಧಿಕಾರಿ ಲಿಂಗೇಗೌಡ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ

ಸ್ವಾತಂತ್ರ್ಯ ದಿನಾಚರಣೆಯ ಮುನ್ನ ಸುರತ್ಕಲ್ ಅಕ್ರಮ ಟೋಲ್ ನಿಂದ ಬಿಡುಗಡೆ ಕೊಡಿಸಿ : ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ

ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಸಂಸದರು, ಸಚಿವರು ನೀಡಿದ ಜೂನ್ 22 ರ ಅಂತಿಮ ಗಡುವು ದಾಟಿ ಮತ್ತೆ ತಿಂಗಳು ಕಳೆದಿದೆ. ಜಿಲ್ಲೆಯಲ್ಲಿ ರಾಜಕೀಯ ಪ್ರೇರಿತ ಮತೀಯ ದ್ವೇಷದ ಕೊಲೆಗಳ ಉನ್ಮಾದದಲ್ಲಿ ಸುರತ್ಕಲ್ ಟೋಲ್ ತೆರವು ಸಹಿತ ಜನ ಸಾಮಾನ್ಯರ ಜ್ವಲಂತ ಸಮಸ್ಯೆಗಳನ್ನು ಮರೆಮಾಚುವ ಯತ್ನ ನಡೆಯುತ್ತಿದೆ‌. ಜನಪ್ರತಿನಿಧಿಗಳ ಇಂತಹ ರಾಜಕಾರಣವನ್ನು ಒಪ್ಪಲು ಸಾಧ್ಯವಿಲ್ಲ. ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯ ಮೊದಲು ಸುರತ್ಕಲ್ ಅಕ್ರಮ ಟೋಲ್ ತೆರವುಗೊಳಿಸಿ