ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಪ್ಪುಂದ ಅಧ್ಯಕ್ಷ ಯು ಸಂದೇಶ್ ಭಟ್ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಉಪ್ಪುಂದ – ಬಿಜೂರು ಗ್ರಾಮ ವ್ಯಾಪ್ತಿಯ ಎಸ್. ಎಸ್. ಎಲ್. ಸಿ ಹಾಗೂ ದ್ವಿತೀಯ ಪಿ.ಯು.ಸಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ                         
        
              ಸಮಾಜ ಮಂದಿರ ಸಭಾ (ರಿ) ವತಿಯಿಂದ ಜರಗಲಿರುವ 78ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ಈ ಬಾರಿ ಉದ್ಯಮಿ, ಧಾರ್ಮಿಕ ನೇತಾರ ನವಮಿ ಸಮೂಹ ಸಂಸ್ಥೆಗಳ ನಂದ ಕುಮಾರ್ ಆರ್. ಕುಡ್ವ ಅವರಿಗೆ ಸಮಾಜ ಮಂದಿರ ಪುರಸ್ಕಾರ 2025 ನೀಡಿ ಗೌರವಿಸಲಾಗುವುದು ಎಂದು ಸಮಾಜ ಮಂದಿರ ಸಭಾದ ಅಧ್ಯಕ್ಷ , ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ತಿಳಿಸಿದ್ಧಾರೆ. ಸೆ 22ರಿಂದ 26ರವರೆಗೆ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಪ್ರತೀ ದಿನ ಸಂಜೆ 7 ರಿಂದ ಸಾಹಿತ್ಯ […]                        
        
              ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಉಡುಪಿ ಬನ್ನಂಜೆಯ ನಾರಾಯಣಗುರು ವೃತ್ತವನ್ನು ತೆರವುಗೊಳಿಸಿರುವುದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ನಾರಾಯಣ ಗುರು ಹೆಸರಿನ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮ ಫಲಕದ ವೃತ್ತ ರಚಿಸಿದ್ದು, ಇಲ್ಲಿದ್ದ ವೃತ್ತವನ್ನು ಪೊದೆಗಳಲ್ಲಿ ಬಿಸಾಡಿರುವುದು ಖಂಡನೀಯ. ಇದು ದಾರ್ಶನಿಕ ಮಹಾನ್ ಪುರುಷರಿಗೆ ಮಾಡಿದ ಮಹಾ ಅಪಮಾನವಾಗಿದೆ. ನಾನು ಶಾಸಕನಾಗಿದ್ದ ಅವಧಿಯಲ್ಲಿ ವಿಶೇಷವಾಗಿ ಪ್ರಯತ್ನಿಸಿದ ಫಲವಾಗಿ ಬನ್ನಂಜೆ ವೃತ್ತಕ್ಕೆ                         
        
              ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ, ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ, ಅಭಿವೃದ್ಧಿ ಸಮಿತಿ ಮತ್ತು ಗುರು ಮಂದಿರ ನಿರ್ಮಾಣ ಸಮಿತಿ, ಎಸ್. ಕೋಡಿ, ತೋಕೂರು ಇದರ ಸಹಭಾಗಿತ್ವದಲ್ಲಿ ಸಪ್ಟೆಂಬರ್ 7,.2025 ರಂದು ನೆರವೇರಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜನ್ಮದಿನಾಚರಣೆಯ ಪ್ರಯುಕ್ತ ಸ್ಥಳೀಯ ಮಕ್ಕಳಿಗೆ, ಆಶುಭಾಷಣ, ರಸಪ್ರಶ್ನೆ ಸಂಗೀತ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಬ್ರಹ್ಮಶ್ರೀ                         
        
              ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರ ಪ್ರಕ್ರಿಯೆಗಳ ಸಂಬಂಧವಾಗಿ ಪಡುಬಿದ್ರಿಯ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಶನಿವಾರದಂದು ಅವಲೋಕನ ಸಭೆಯು ನಡೆಯಿತು. ಮುಂದಿನ ಮಳೆಗಾಲದೊಳಗೆ ಪಡುಬಿದ್ರಿಯ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಆಗಬೇಕಿದ್ದು, ಈ ಮಹತ್ಕಾರ್ಯಕ್ಕೆ ಗ್ರಾಮಸ್ಥರ ಸಹಭಾಗಿತ್ವ ಮತ್ತು ದೇಣಿಗೆಯೊಂದಿಗಿನ ಸಹಕಾರದಿಂದ ದೇವಾಲಯದ ಪುನರ್ ನಿರ್ಮಾಣ ಆಗಬೇಕಿದೆ’ ಸಕಲ ಅಡೆತಡೆಗಳ ಮೀರಿ                         
        
              ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ದಿನಾಂಕ 30-08-2025 ಶನಿವಾರದಂದು ನಡೆದ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ “64 ಜನ್ಮನಕ್ಷತೋತ್ಸವ ಸಂಭ್ರಮ”ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀಮನ್ಮಧ್ವಾಚಾರ್ಯ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಸಮಾರಂಭ ನೆರವೇರಿತು. ಅದಮಾರು ಮಠದ ಶ್ರೀ ಶ್ರೀ                         
        
              ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 22-01-2010 ರಂದು ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಮಾರು 14 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಸಿಕೊಂಡಿದ್ದ ವಾರಂಟು ಆಸಾಮಿ ಮೈಸೂರಿನ ನಿವಾಸಿ ಇಕ್ಬಾಲ್ ಅಹಮದ್ ಅನ್ಸಾರಿ ಎಂಬಾತನನ್ನು ಪಡುಬಿದ್ರಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲವು ಆರೋಪಿಗೆ ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.ದಿನಾಂಕ                         
        
              ಪದವಿ ಪೂರೈಸುವುದು ಅಥವಾ ಕಂಠಪಾಠ ಮಾಡಿ ರ್ಯಾಂಕ್, ಪದಕ ಪಡೆಯುವುದು ಶಿಕ್ಷಣ ಅಲ್ಲ. ಬದುಕಿನಲ್ಲಿ ಎದುರಾಗುವ ಸವಾಲು ಹಾಗೂ ಸಮಸ್ಯೆಗಳನ್ನು ಮೆಟ್ಟಿ ನಿಲ್ಲುವ ಆತ್ಮಸ್ಥೈರ್ಯವನ್ನು ಬೆಳೆಸಿಕೊಳ್ಳುವುದೇ ನಿಜವಾದ ಶಿಕ್ಷಣ ಎಂದು ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಜೀರ್ ಹೇಳಿದರು.ಮಂಗಳೂರು ವಿವಿ ಘಟಕ ಕಾಲೇಜು ಬನ್ನಡ್ಕ ಇಲ್ಲಿ ಶನಿವಾರ ಪ್ರೇರಣಾ ದಿವಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಕೇವಲ ಭವಿಷ್ಯದ ನೌಕಕರಾಗಬಾರದು.                         
        
              ಪುತ್ತೂರು ಆಗಸ್ಟ್ 29 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ “ಬದಲಾವಣೆಗಾಗಿ ಕೊಡುಗೆ “ಎಂಬ ಘೋಷ ವಾಕ್ಯದೊಂದಿಗೆ ನಾಯಕರ ಸಭೆಯು ಪುತ್ತೂರು ಎಮ್.ಡಿ.ಎಸ್ ಸಭಾಂಗಣದಲ್ಲಿ ನಡೆಯಿತುಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು ರವರು ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರು ಮಾತನಾಡಿ ಪಕ್ಷವನ್ನು ಬೂತ್                         
        
              ಪುತ್ತೂರು ಆರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ .2024-25ನೇ ಸಾಲಿನ ಸಾಧನೆಗಾಗಿ ನೀಡಲ್ಪಡುವ ಪ್ರಶಸ್ತಿಯನ್ನು ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು.ಸತತ ಏಳನೇ ಬಾರಿಗೆ ಪ್ರಶಸ್ತಿಗೆ ಭಾಜನರಾಗಿರುವ ಆರ್ಯಾಪು ಸಹಕಾರಿ ಸಂಘಕ್ಕ ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಹಾಗೂ ಮುಖ್ಯ ಕಾರ್ಯ ನಿರ್ವಾಣಾಧಿಕಾರಿಗಳಾದ ಶ್ರೀಮತಿ ಜಯಂತಿ ಭಾಸ್ಕರ್ ರವರಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ                         
        


























